• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಆರ್‌ಎಸ್ ಜಲಾಶಯದಲ್ಲಿ ಒಳ ಹರಿವಿನ ಪ್ರಮಾಣ ಹೆಚ್ಚಳ..!

ಕೊಡಗು ಸೇರಿದಂತೆ ಕೆಆರ್‌ಎಸ್ ಜಲಾಶಯ ವ್ಯಾಪ್ತಿಗೆ ಬರುವ ಹಲವು ಪ್ರದೇಶಗಳಲ್ಲಿ ಕಳೆದ ಒಂದು ವಾರಗಳಿಂದ ಆಗಾಗ್ಗೆ ಸುರಿಯುತ್ತಿದೆ. ಮಳೆಯಿಂದಾಗಿ ಅಣೆಕಟ್ಟೆಗೆ ನೀರಿನ ಹರಿವು ಹೆಚ್ಚಳವಾಗಿರುವುದು ರೈತರಿಗೆ ಸಂತಸ ತಂದಿದೆ.  

ರೈತ ನೆಮ್ಮದಿ ಬದುಕು ಸಾಗಿಸಲು ಹೈನಗಾರಿಕೆ ಸಹಕಾರಿ
ಬರದ ಸಂಕಷ್ಟದಲ್ಲೂ ರೈತನ ಜೀವನಕ್ಕೆ ಆಸರೆಯಾಗಿರುವ ಹೈನುಗಾರಿಕೆಯನ್ನು ಸರ್ಕಾರ ಪ್ರೋತ್ಸಾಹಿಸಬೇಕು. ಹಾಲು ಒಕ್ಕೂಟಗಳ ವ್ಯವಸ್ಥೆಯಲ್ಲಿ ಸರ್ಕಾರ ಹಸ್ತಕ್ಷೇಪ ಹಾಗೂ ಸ್ವಾರ್ಥ ರಾಜಕೀಯ ಮಾಡಬಾರದು ಎಂದು ಸ್ಪಟಿಕಪುರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಂಜಾವಧೂತ ಸ್ವಾಮೀಜಿ ಹೇಳಿದರು.
ಅಭ್ಯರ್ಥಿ ಚಂದ್ರಶೇಖರ ಪಾಟೀಲ್ ಗೆಲುವು ನಿಶ್ಚಿತ: ಬಯ್ಯಾಪುರ
ಈಶಾನ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಚಂದ್ರಶೇಖರ ಪಾಟೀಲ್ ಗೆಲುವು ನಿಶ್ಚಿತ.
ಶಿವಮೊಗ್ಗದಲ್ಲಿ ಜೋರು ಮಳೆ: ರಸ್ತೆಗಳು ಜಲಾವೃತ
ಜೋರು ಮಳೆಯಿಂದಾಗಿ ವಿವಿಧ ರಸ್ತೆಗಳ ಮೇಲೆ ನೀರು ನಿಂತಿತ್ತು. ಮಳೆ ನೀರು ಸರಾಗವಾಗಿ ಚರಂಡಿಗೆ ಹರಿದು ಹೋಗಲಾಗದೆ ಈ ಸಮಸ್ಯೆ ಉಂಟಾಗಿತ್ತು. ಸೊಮಿನಕೊಪ್ಪ ರೈಲ್ವೆ ಮೇಲ್ಸೇತುವೆ ಬಳಿ ರಸ್ತೆ ಮೇಲೆ ನೀರು ನಿಂತಿತ್ತು. ಇದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ದುರ್ಗಿಗುಡಿಯಲ್ಲಿಯು ಇದೇ ಸ್ಥಿತಿ ಇತ್ತು. ಎಡೆಬಿಡದೆ ಸುರಿದ ಮಳೆಯಿಂದ ಹಲವೆಡೆ ರಸ್ತೆಗಳು ಕೆರೆಯಂತಾಗಿ ಪರಿವರ್ತಿತವಾಗಿದ್ದವು. ಹಲವೆಡೆ ಚರಂಡಿಗಳಲ್ಲಿ ಸರಾಗವಾಗಿ ಮಳೆ ನೀರು ಹರಿದು ಹೋಗಲು ಸಾಧ್ಯವಾಗದೆ ರಸ್ತೆಯ ಮೇಲೆಯೇ ಹರಿದು ಹೋಗುತ್ತಿದ್ದ ದೃಶ್ಯ ಕಂಡುಬಂದಿತು.
ರಾಜ್ಯದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ: ಪ್ರದೀಪ ಶೆಟ್ಟರ
ಈ ಹಿಂದೆ ನೇಹಾ ಹಿರೇಮಠ ಹತ್ಯೆಯಾದಾಗಲೇ ಸರ್ಕಾರ ಎಚ್ಚೆತ್ತುಕೊಳ್ಳಬೇಕಿತ್ತು. ಆದರೆ, ಅದ್ಯಾವುದೂ ಆಗಲಿಲ್ಲ. ಈ ಹತ್ಯೆಯ ಹೊಣೆಗಾರಿಕೆಯನ್ನು ಗೃಹ ಸಚಿವರೇ ಹೊರಬೇಕು ಎಂದು ವಿಪ ಸದಸ್ಯ ಪ್ರದೀಪ ಶೆಟ್ಟರ ಹೇಳಿದರು.
ಪರಿಶುದ್ಧ ಜೀವನಕ್ಕ ಆಧ್ಯಾತ್ಮ ಅರಿವು ಬೇಕು
ಪರಿಶುದ್ಧವಾದ, ಪವಿತ್ರವಾದ ಜೀವನ ರೂಪಿಸಿಕೊಳ್ಳಲು ಆಧ್ಯಾತ್ಮ ಜ್ಞಾನದ ಅರಿವು ಬೇಕು ಎಂದು ಖೇಡಗಿ ವಿರಕ್ತಮಠದ ಶಿವಬಸವ ರಾಜೇಂದ್ರ ಶ್ರೀಗಳು ಹೇಳಿದರು.
ಪ್ರಿಯತೋಷ್, ಮಂಜುನಾಥ್‌ಗೆ ಭೀಮ್ ಸಂಸ್ಥೆ ಪುರಸ್ಕಾರ
ಭೀಮ್ ಗ್ರಾಮೀಣಾಭಿವೃದ್ದಿ ಸಂಸ್ಥೆಯು ಹಲವಾರು ವರ್ಷಗಳಿಂದ ತಾಲೂಕಿನಲ್ಲಿ ಸಾವಿರಾರು ಮಹಿಳೆಯರಿಗೆ ಹಾಗೂ ವಿದ್ಯಾರ್ಥಿಗಳಿಗೆ ಉಚಿತ ಸ್ವಯಂ ಉದ್ಯೋಗ ತರಬೇತಿ ನೀಡುತ್ತಿದ್ದು, ಜತೆಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ ಎಂದು ಸಂಸ್ಥೆಯ ಸಂಸ್ಥಾಪಕ ರವಿಕುಮಾರ್ ತಿಳಿಸಿದರು.
ಸಮಾಜ ವಿಜ್ಞಾನದಲ್ಲಿ ಅನೇಕ ಬಿಕ್ಕಟ್ಟಿಗೆ ಪರಿಹಾರವಿದೆ
ಕಾರ್ಯಕ್ರಮದಲ್ಲಿ ಪ್ರಕಾಶಕ ಟಿ.ಎಸ್. ಛಾಯಾಪತಿ ಸಂಸ್ಕೃತಿ ಪುರಸ್ಕಾರವನ್ನು ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ ಅವರಿಗೆ ರಾಜಶೇಖರ್ ಮೆಡಿಕಲ್ ಫೌಂಡೇಶನ್‌ ನಿರ್ದೇಶಕ ಡಾ.ಎಚ್.ಬಿ. ರಾಜಶೇಖರ್ ಪ್ರದಾನ ಮಾಡಿದರು.
ಸೌಲಭ್ಯಗಳ ಕೊರತೆ ನಿವಾರಿಸಲು ಶೀಘ್ರ ನೂತನ ನ್ಯಾಯಾಲಯ ಕಟ್ಟಡ ನಿರ್ಮಾಣ ಆಗಲಿ: ವಿ.ಮಾದೇಶ್
ವಕೀಲ ವೃತ್ತಿಯನ್ನು ಆರಂಭಿಸಿ ಕಷ್ಟಪಟ್ಟು ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದೇನೆ. ಟೈಪ್ ಕಲಿತದಿಂದಲೇ ಈ ಸ್ಥಾನಕ್ಕೆ ಬರಲು ಕಾರಣವಾಗಿದೆ. ವಕೀಲರು ಕಡ್ಡಾಯವಾಗಿ ಟೈಪ್ ಮಾಡುವುದನ್ನು ಕಲಿಯಬೇಕು. ನಮಗೆ ಸಿಕ್ಕಿರುವ ಹುದ್ದೆಯನ್ನು ಸಮರ್ಪಕವಾಗಿ ನಿರ್ವಹಿಸಲು ಹಲವು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದೇನೆ.
ಅಂಜಲಿ ನಿಂಬಾಳ್ಕರ್ ಅಭಿವೃದ್ಧಿಯ ವಿರೋಧಿ: ರೂಪಾಲಿ
ಅಂಜಲಿ ನಿಂಬಾಳ್ಕರ್ ನಾಲಿಗೆಯನ್ನು ಹರಿಬಿಡುವುದು ಇದೇ ಮೊದಲಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧವೂ ಚುನಾವಣೆ ಸಂದರ್ಭದಲ್ಲಿ ಅಪಹಾಸ್ಯ ಮಾಡಿದ್ದರು ಎಂದು ರೂಪಾಲಿ ನಾಯ್ಕ ಟೀಕಿಸಿದ್ದಾರೆ.
  • < previous
  • 1
  • ...
  • 10914
  • 10915
  • 10916
  • 10917
  • 10918
  • 10919
  • 10920
  • 10921
  • 10922
  • ...
  • 14739
  • next >
Top Stories
ಅಧಿಕಾರ ಕೊಟ್ಟಿರುವುದು 5 ವರ್ಷಕ್ಕೆ: ಸಿಎಂ ಸಿದ್ದರಾಮಯ್ಯ
ಕೊಟ್ಟ ಮಾತನ್ನು ಎಂದೂ ಸಿಎಂ ತಪ್ಪೋಲ್ಲ : ಡಿಕೆಸು
ದಿಲ್ಲಿ ಹೋಗಿದ್ದು ಯಾರು? ಏಕೆ? ಗೊತ್ತಿಲ್ಲ : ಡಿಕೆಶಿ
ರಾಷ್ಟ್ರಪತಿ, ಗೌರ್‍ನರ್‌ಗೆ ಕಾಲಮಿತಿ ಹೇರುವುದಕ್ಕೆ ಆಗದು : ಸುಪ್ರೀಂಕೋರ್ಟ್‌
ಧರ್ಮದ ಹೆಸರಲ್ಲಿ ಒತ್ತುವರಿ ಸಹಿಸಲಾಗದು: ಹೈಕೋರ್ಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved