• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಧಾರ್ ತಿದ್ದುಪಡಿಗೆ ಶುಕ್ರವಾರ ಮಾತ್ರ ಅವಕಾಶ!, ಸೊರಬ ಹೈರಾಣ
ಆಧಾರ್ ಕಾರ್ಡ್‌ನ ಸಮಸ್ಯೆಗಳನ್ನು ಹೊತ್ತು ತಾಲೂಕಿನ ಐದು ಹೋಬಳಿಗಳ ೪೧ ಗ್ರಾ.ಪಂ.ಗಳಿಂದ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಸೊರಬ ತಾಲೂಕು ಕೇಂದ್ರದಲ್ಲಿರುವ ಉಪ ಅಂಚೆ ಕಚೇರಿಗೆ ಧಾವಿಸಬೇಕಿದೆ. ವಾರದ ಶುಕ್ರವಾರದ ಬಂತೆಂದರೆ ಗ್ರಾಮಸ್ಥರು ತಮ್ಮ ಎಲ್ಲಾ ಚಟುವಟಿಕೆಗಳನ್ನು ಬದಿಗೊತ್ತಿ ತಿಂಡಿ ಕಟ್ಟಿಕೊಂಡು ಬೆಳಗ್ಗೆ ೫ ಗಂಟೆಯ ಹೊತ್ತಿಗೆ ಅಂಚೆ ಕಚೇರಿ ಮುಂಭಾಗದಲ್ಲಿ ಸಾಲುಗಟ್ಟಿ ನಿಲ್ಲಬೇಕಿದೆ. ಸ್ತ್ರೀಯರು ಮಕ್ಕಳನ್ನು ಸೊಂಟದ ಮೇಲೆ ಹೊತ್ತು ಬಂದು ಸರತಿ ಸಾಲಿನಲ್ಲಿ ನಿಲ್ಲುವುದು ಸಾಮಾನ್ಯವಾಗಿದೆ.
ಮೂರನೇ ದಿನಕ್ಕೆ ಕಾಲಿಟ್ಟ ಬಿಸಿಯೂಟ ನೌಕರರ ಹೋರಾಟ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಸಿಯೂಟ ತಯಾರಕರು ಹಾವೇರಿ ಜಿಲ್ಲಾಡಳಿತ ಭವನದ ಎದುರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಶನಿವಾರವೂ ಮುಂದುವರಿದಿದ್ದು, ಹೋರಾಟ ಮೂರನೇ ದಿನಕ್ಕೆ ಕಾಲಿಟ್ಟಿದೆ. ಈ ವೇಳೆ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ (ಎಐಟಿಯುಸಿ) ಜಿಲ್ಲಾ ಸಮಿತಿ ಪ್ರಮುಖರು ಮಾತನಾಡಿ, ಬಿಸಿಯೂಟ ತಯಾರಕರನ್ನು ಏಪ್ರಿಲ್ ೧೦ರ ಮೊದಲು ಕೆಲಸ ಮಾಡುತ್ತಿರುವ ಅಡುಗೆಯವರನ್ನೇ ಮುಂದುವರಿಸಬೇಕೆಂದು ಆದೇಶವಿದ್ದರೂ ಆಯುಕ್ತರು ಅಡುಗೆಯವರನ್ನು ಮಾರ್ಚ್‌ ೩೧ಕ್ಕೆ ಬಿಡುಗಡೆಗೊಳಿಸಿ ಜೂ. ೧ಕ್ಕೆ ಪುನಃ ನೇಮಕಾತಿ ಮಾಡಿಕೊಳ್ಳುವಂತೆ ಆದೇಶ ಮಾಡಿದ್ದು, ಅದನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.
ಕೇಂದ್ರದ ಯೋಜನೆ ತಲುಪಿಸುವಲ್ಲಿ ಸ್ಥಳೀಯ ಸಂಸ್ಥೆಗಳ ಪಾತ್ರ ಹಿರಿದು
2024ನೇ ಇಸ್ವಿ ದೇಶದ ಪಾಲಿಗೆ ಅಮೃತ ಕಾಲ. ಭಾರತ ಅಭಿವೃದ್ಧಿಯತ್ತ ದಾಪುಗಾಲಿಡುತ್ತಿದೆ. ಗ್ರಾಮಗಳು ಅಭಿವೃದ್ಧಿಯಾದರೆ ರಾಮ ರಾಜ್ಯ ನಿರ್ಮಾಣ ಕನಸು ನನಸಾಗುತ್ತದೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಬೆಲೆ ಏರಿಕೆಗಳು ಜನ ಸಾಮಾನ್ಯರ ಜೇಬಿಗೆ ಕತ್ತರಿ ಹಾಕುತ್ತಿವೆ. ರಾಜ್ಯದ ಪಡಿತರದಾರರಿಗೆ ಕೇಂದ್ರ ನೀಡುತ್ತಿರುವ 5 ಕೆಜಿ ಅಕ್ಕಿ ಮಾತ್ರ ಸಿಗುತ್ತಿದೆ. ಕೇಂದ್ರದ ಯೋಜನೆಗಳನ್ನು ಬಳಸಿಕೊಂಡು ರಾಜ್ಯ ಸರ್ಕಾರ ಹೆಸರು ಮಾಡಿಕೊಳ್ಳುತ್ತಿದೆ. ರಾಜ್ಯ ಸರ್ಕಾರ ಉಚಿತ ಭಾಗ್ಯಗಳನ್ನು ನೀಡಿ ಇತರೆ ವಸ್ತುಗಳ ಬೆಲೆ ಏರಿಕೆ ಮಾಡಿ ರಾಜ್ಯದ ಅರ್ಥಿಕತೆಗೆ ಹೊಡೆತ ನೀಡಿದೆ ಎಂದರು.
ಸಾಮೂಹಿಕ ವಿವಾಹದಿಂದ ಜಾತಿ ಜಾಡ್ಯ ತೊಲಗಿಸಬಹುದು
ಕನ್ನಡಪ್ರಭ ವಾರ್ತೆ ಹಗರಿಬೊಮ್ಮನಹಳ್ಳಿಸಾಮೂಹಿಕ ವಿವಾಹಗಳು ಆರ್ಥಿಕ ಹೊರೆ ತಗ್ಗಿಸುತ್ತವೆ ಎಂದು ಜಿಪಂ ಮಾಜಿ ಸದಸ್ಯ ರೋಗಾಣಿ ಹುಲುಗಪ್ಪ ಹೇಳಿದರು.ತಾಲೂಕಿನ ನಾರಾಯಣ ದೇವರ ಕೆರೆ ಗ್ರಾಮದಲ್ಲಿ ೧೧ನೇ ವರ್ಷದ ಪಾಂಡುರಂಗ ರುಕ್ಮಿಣಿ ದಿಂಡಿ ಮಹೋತ್ಸವ ನಿಮಿತ್ತ ನಡೆದ ೧೦ನೇ ವರ್ಷದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿದರು. ಇಂತಹ ವಿವಾಹಗಳಿಂದ ಜಾತಿ ಜಾಡ್ಯ ತೊಲಗಿಸಬಹುದು. ಸಾಮೂಹಿಕ ವಿವಾಹಗಳು ಬಡವರ ಬದುಕಿಗೆ ವರದಾನವಿದ್ದಂತೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಾಮೂಹಿಕ ವಿವಾಹ ಮಾಡುವುದರಿಂದ ವಧುವರರಿಗೆ ಒಳ್ಳೆಯದಾಗುತ್ತದೆ ಎಂದರು.
ಡಿಸೆಂಬರ್‌ ಆರಂಭದಲ್ಲೇ ಹಾರಂಗಿ ಡ್ಯಾಂ ನೀರಿನ ಸಂಗ್ರಹಮಟ್ಟ ಕುಸಿತ
ಡಿಸೆಂಬರ್ ಆರಂಭದಲ್ಲಿಯೇ ಕುಶಾಲನಗರ ಸಮೀಪದ ಹಾರಂಗಿ ಜಲಾಶಯದಲ್ಲಿ ನೀರಿನ ಸಂಗ್ರಹಮಟ್ಟ ಬಹುತೇಕ ಕುಸಿದಿದೆ. ಈ ಸಾಲಿನ ಮಳೆಗಾಲದಲ್ಲಿ ಮಳೆಯ ಪ್ರಮಾಣ ಕ್ಷೀಣಗೊಂಡಿದ್ದು ಪ್ರಮುಖ ಕಾರಣವಾಗಿದೆ.
ಸಂಸ್ಕೃತಿ ವಿನಾಶಗೊಳಿಸುವ ಹುನ್ನಾರದ ನಡುವೆಯೂ ಎದ್ದು ನಿಂತ ನಾಗರೀಕತೆ
ಬ್ರಿಟಿಷರಂತೆ ರಷ್ಯಾ ಸೇರಿ ವಿವಿಧ ರಾಷ್ಟ್ರಗಳು ಭಾರತದ ಸನಾತನ ಸಂಸ್ಕೃತಿ ಛಿದ್ರಗೊಳಿಸಿ, ದೇಶ ಒಡೆಯುವ ಷಡ್ಯಂತ್ರ ಮಾಡಿದ್ದರು. ರೈತ ಹೋರಾಟದ ಹೆಸರಿನಲ್ಲಿಯೂ ದೇಶ ವಿಭಜನೆಯ ಕಾರ್ಯ ಮಾಡಲಾಯಿತು. ಆದರೆ, ಭಾರತ ಒಡೆಯಲು ಸಾಧ್ಯವಿಲ್ಲ
ಉತ್ತಮ ಆರೋಗ್ಯಕ್ಕೆ ಕ್ರೀಡೆ ಸಹಕಾರಿ: ಸಂಗಮೇಶ್ವರ್‌
ವಿದ್ಯಾಸಂಸ್ಥೆ ಅಧ್ಯಕ್ಷ ಕೆ.ಎಚ್. ತೀರ್ಥಯ್ಯ ಉಪಾಧ್ಯಕ್ಷ ಭುವನೇಶ್ವರ್, ನಿರ್ದೇಶಕರಾದ ಪರಮೇಶ್ವರಪ್ಪ, ಎಂ.ಎಸ್. ರವಿ, ಟಿ. ಮಲ್ಲಿಕಾರ್ಜುನ, ಚಂದ್ರಶೇಖರ್, ವಿಜಯಕುಮಾರ್, ಎಚ್.ಎಸ್. ಮಲ್ಲಿಕಾರ್ಜುನ, ಜಗದೀಶ್, ಚಂದಪ್ಪ, ಎ.ಎಸ್. ಮಲ್ಲಿಕಾರ್ಜುನ ಹಾಗೂ ಶಾಲೆಯ ಮುಖ್ಯೋಪಾಧ್ಯಾಯ ಬಾಲರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಸ್ತ್ರೀಶಕ್ತಿ ಸಂಘಗಳು ಸಾಲದ ಬಡ್ಡಿದರ ಇಳಿಸಲಿ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಾರ್ಯಕ್ರಮದಲ್ಲಿ ಶಾಸಕ ಬಸವಂತಪ್ಪ ಆಗ್ರಹ । ಮಹಿಳೆಯರು ಬ್ಯಾಂಕ್ ಗಳಲ್ಲಿ ಅನಾವಶ್ಯಕ ಸಾಲ ಪಡೆಯದಿರಿ
ಅಗಲಿದ ಲೀಲಮ್ಮನಿಗೆ ಅಶ್ರುತರ್ಪಣ
ದಾಬಸ್‌ಪೇಟೆ: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ವಯೋಸಹಜ ಕಾಯಿಲೆಗಳಿಂದ ಡಿ.8ರಂದು ಸಂಜೆ 5.40ರಲ್ಲಿ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಲೀಲಾವತಿ ಅವರ ಪಾರ್ಥಿವ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.
ವಿಕಸಿತ ಭಾರತ ನಿರ್ಮಾಣ ಪ್ರತಿಯೊಬ್ಬರ ಜವಾಬ್ದಾರಿ: ಶೋಭಾ ಕರಂದ್ಲಾಜೆ
ಸರ್ಕಾರದ ಯೋಜನೆಗಳನ್ನು ತಲುಪದೇ ಇದ್ದವರಿಗೆ ತಲುಪಿಸುವುದು, ಅವಶ್ಯಕತೆ ಇದ್ದವರ ಮನೆ ಬಾಗಿಲಲ್ಲಿ ಒದಗಿಸುವುದು, ಯೋಜನೆಗಳ ಅನುಷ್ಠಾನದಲ್ಲಿ ಮಾಹಿತಿ ಕೊರತೆಯಿಂದ ಆಗುವ ತೊಡಕುಗಳನ್ನು ನಿವಾರಿಸುವುದು ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಉದ್ದೇಶವಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಹಾಗೂ ಆಹಾರ ಸಂಸ್ಕರಣಾ ಉದ್ದಿಮೆಗಳ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
  • < previous
  • 1
  • ...
  • 10915
  • 10916
  • 10917
  • 10918
  • 10919
  • 10920
  • 10921
  • 10922
  • 10923
  • ...
  • 11309
  • next >
Top Stories
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಕರ್ರೆಗುಟ್ಟ ಬೆಟ್ಟದಲ್ಲಿ 31 ನಕ್ಸಲರ ಹತ್ಯೆ : ಸಿಆರ್‌ಪಿಎಫ್‌ ಮಾಹಿತಿ
ಆಪರೇಷನ್‌ ಸಿಂದೂರ ಭರ್ಜರಿ ಸಕ್ಸಸ್‌ : ಜಾಗತಿಕ ರಕ್ಷಣಾ ವಿಶ್ಲೇಷಕರ ಮೆಚ್ಚುಗೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved