• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇವಲೋಕದಲ್ಲಿ ಸ್ವರ್ಗ ಸೃಷ್ಟಿಸಿದ್ದು ವಿಶ್ವಕರ್ಮ
ಪುರಾಣಗಳಲ್ಲಿ ಭಗವಾನ್ ವಿಶ್ವಕರ್ಮನನ್ನು ಸ್ವರ್ಗ ಮತ್ತು ಭೂಮಿ ಸೃಷ್ಟಿಸಿದ ದೈವಿಕ ವಾಸ್ತುಶಿಲ್ಪಿ ಎಂದು ಪೂಜಿಸಲಾಗುತ್ತದೆ. ದೇವರ ಅರಮನೆ, ವಿವಿಧ ದೈವಿಕ ಆಯುಧ ಮತ್ತು ಪ್ರಾಚೀನ ಗ್ರಂಥಗಳಲ್ಲಿ ಉಲ್ಲೇಖಿಸಿದ ಅನೇಕ ಮಹತ್ವದ ವಾಸ್ತುಶಿಲ್ಪದ ಅದ್ಭುತ ವಿನ್ಯಾಸಗೊಳಿಸಿದ ಮತ್ತು ನಿರ್ಮಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ.
ವೃದ್ಧಾಶ್ರಮಗಳು ಹೆಚ್ಚಾಗುತ್ತಿರುವುದು ವಿಷಾದಕರ-ಸುಮಾ ಪಾಟೀಲ
ಬದಲಾಗುತ್ತಿರುವ ಕುಟುಂಬ ರಚನೆಗಳು, ಜೀವನ ಶೈಲಿ, ಆಧುನಿಕರಣದತ್ತ ಒಲವು, ಹಿರಿಯರ ಬಗ್ಗೆ ನಿರ್ಲಕ್ಷ್ಯ ಭಾವನೆ ಇವುಗಳಿಂದಾಗಿ ವೃದ್ಧಾಶ್ರಮಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿರುವುದು ವಿಷಾದನೀಯ ಎಂದು ಜೇಂಟ್ಸ್ ಗ್ರೂಪ್‌ ಆಫ್ ಸಖಿ ಸಹೇಲಿ ಅಧ್ಯಕ್ಷೆ ಸುಮಾ ಪಾಟೀಲ ಹೇಳಿದರು.
ಸಮೀಕ್ಷೆಯಲ್ಲಿ ಕಡಿಮೆ ಬೆಳೆಹಾನಿ, ರೈತರ ಅಸಮಾಧಾನ
ಜಿಲ್ಲೆಯಲ್ಲಿ ಮೇ ತಿಂಗಳಿಂದ ಆರಂಭವಾದ ಮಳೆ ವಾರದ ಹಿಂದಷ್ಟೇ ವಿರಾಮ ನೀಡಿದೆ. ಅಂದರೆ ಸರಿಸುಮಾರು ನಾಲ್ಕೈದು ತಿಂಗಳ ಕಾಲ ಬಿಡದೇ ಮಳೆಯಾಗಿದೆ.
ಪ್ರತಿಯೊಬ್ಬ ಮಾನವನಲ್ಲಿ ದೈವಿಕ ಶಕ್ತಿ: ಸುಚೇತನಾ ಬದರಿನಾಥ
ನಮ್ಮ ಪಂಚೇಂದ್ರಿಯಗಳಿಂದ ಗಳಿಸಿದ ಜ್ಞಾನವನ್ನು ಮೆದುಳಿನಲ್ಲಿ ಮನಸ್ಸು ಮತ್ತು ಬುದ್ಧಿಗಳಿಂದ ಸಂಸ್ಕರಿಸಿ ಆನಂತರ ಚಿತ್ತದಲ್ಲಿ ನೆಲೆಯಾಗುತ್ತವೆ. ಆದ್ದರಿಂದ ಯಾರು ಏಕಾಗ್ರತೆಯಿಂದ ಜ್ಞಾನವನ್ನು ಗಳಿಸುತ್ತಾರೊ ಅವರು ಅತ್ಯಂತ ಆತ್ಮವಿಶ್ವಾಸದಿಂದ ಪರೀಕ್ಷೆಗಳನ್ನು ಎದುರಿಸುತ್ತಾರೆ.
ಬಾಲ್ಯವಿವಾಹ ತಡೆಗೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ: ರಾಮು ಬಯಲುಸೀಮೆ
ಮಹಿಳೆ ಮತ್ತು ಮಕ್ಕಳ ಸಮಸ್ಯೆಗಳ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ಕಾಲ ಕಾಲಕ್ಕೆ ಮಾಹಿತಿ ನೀಡಿದರೆ ಮಾತ್ರ ಪರಿಹಾರ ಸಾಧ್ಯ.
ಮಲ್ಲಶೆಟ್ಟಿಹಳ್ಳಿ ರಸ್ತೆ, ಸ್ಮಶಾನ ಒತ್ತುವರಿ ತೆರವುಗೊಳಿಸಿ
ಗ್ರಾಮ ನಕಾಶೆ ಪ್ರಕಾರ ತಾಲೂಕಿನ ಮಲ್ಲಶೆಟ್ಟಿಹಳ್ಳಿ ಗ್ರಾಮದ ಬಡಾವಣೆಗೆ ಹೋಗುವ ರಸ್ತೆಯನ್ನು ಕೆಲವರು ಒತ್ತುವರಿ ಮಾಡಿದ್ದಾರೆ. ಹೈಕೋರ್ಟ್ ಆದೇಶದಂತೆ ಒತ್ತುವರಿ ತೆರವುಗೊಳಿಸುವಂತೆ ಶ್ರಮಜೀವಿ ಕಾಮ್ರೆಡ್‌ ಪಂಪಾಪತಿ ಕಟ್ಟಡ ಕಾರ್ಮಿಕರ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ರಾಜ್ಯ ರೈತ ಸಂಘ ನೇತೃತ್ವದಲ್ಲಿ ನಗರದಲ್ಲಿ ಸೋಮವಾರ ಪ್ರತಿಭಟಿಸಲಾಯಿತು.
ತೆರಿಗೆ ವ್ಯವಸ್ಥೆ ಇನ್ನಷ್ಟು ಸರಳ: ಯಶವಂತರಾಜ್ ನಾಗಿರೆಡ್ಡಿ
ಜಿಎಸ್ಟಿ 2.0 ತೆರಿಗೆ ವ್ಯವಸ್ಥೆಯನ್ನು ಇನ್ನಷ್ಟು ಸರಳಗೊಳಿಸಿ ಕಾರ್ಯಗತಗೊಳಿಸಲು ಸುಲಭವಾಗುವಂತೆ ರೂಪಿಸಲಾಗಿದೆ.
ವ್ಯವಸ್ಥಿತ ಕಸ ಸಂಗ್ರಹಕ್ಕೆ ಕ್ಯೂಆರ್ ಕೋಡ್: ಬಳ್ಳಾರಿಯಲ್ಲಿ ಹೊಸ ಪ್ರಯೋಗ
ಸ್ವಚ್ಛತಾ ಕಾರ್ಯ ತುಂಬಾ ಮಹತ್ತರ ಕಾರ್ಯವಾಗಿದ್ದು, ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ.
ನಟ ಡಾ. ವಿಷ್ಣುವರ್ಧನ್ ಜನ್ಮದಿನ: ಕವಿಗೋಷ್ಠಿ
ನಗರದ ತಾಳೂರು ರಸ್ತೆಯ ಬಾಲಾಜಿ ಕಾಲನಿಯಲ್ಲಿರುವ ಕವನ ಪ್ರಕಾಶನದ ಪ್ರಕಾಶಕಿ ವಾಣಿ ಅಜಯ್ ಬಣಕಾರ್ ಅವರ ಮನೆ ''''ಹೂನಗೆ'''' ನಿವಾಸದಲ್ಲಿ ಗುರುವಾರ ಸಂಜೆ ಡಾ. ವಿಷ್ಣುವರ್ಧನ್ ಅವರ 75 ಜನ್ಮದಿನ ಆಚರಣೆ ಹಾಗೂ ಕವಿಗೋಷ್ಠಿ ಏರ್ಪಡಿಸಲಾಗಿತ್ತು.
ಗೊಂದಲಕ್ಕೆ ಕಾರಣವಾದ ಅಮಿತ್‌ ಶಾ ಧರ್ಮ ಪ್ರಸ್ತಾಪ

ವೀರಶೈವ ಲಿಂಗಾಯತ ಏಕತಾ ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೆಸರು ಮತ್ತು ಅವರ ಧರ್ಮ ಪ್ರಸ್ತಾಪಿಸಿದ್ದಕ್ಕೆ ಮಾಜಿ ಮುಖ್ಯಮಂತ್ರಿಗಳಾದ ಜಗದೀಶ ಶೆಟ್ಟರ್‌, ಬಸವರಾಜ ಬೊಮ್ಮಾಯಿ ಗರಂ ಆದ ಪ್ರಸಂಗ ನಡೆಯಿತು

  • < previous
  • 1
  • ...
  • 1088
  • 1089
  • 1090
  • 1091
  • 1092
  • 1093
  • 1094
  • 1095
  • 1096
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved