• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾನೂನು, ಸುವ್ಯವಸ್ಥೆ ಬಗ್ಗೆ ನಂಬಿಕೆ ಇಲ್ಲ
ರಾಮದುರ್ಗ: ಜೀವ ಬೆದರಿಕೆ ಇದೆ ಎಂದು ದೂರು ನೀಡಿದರೂ ಎಚ್ಚೆತ್ತುಕೊಳ್ಳದ ಪೊಲೀಸರ ಬಗ್ಗೆ ಜನರಲ್ಲಿ ನಂಬಿಕೆ ಇಲ್ಲದಂತಾಗಿದೆ. ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆಯ ಬಗ್ಗೆ ಸಾರ್ವಜನಿಕರು ಸಂಶಯ ವ್ಯಕ್ತಪಡಿಸುತ್ತಿದ್ದಾರೆ ಎಂದು ಗಂಗಾವತಿ ತಾಲೂಕ ನಿಜಶರಣ ಅಂಬಿಗರ ಚೌಡಯ್ಯ ಯುವಕ ಸಂಘದ ಅಧ್ಯಕ್ಷ ಹನಮೇಶ ಬಟಾರಿ ಆಕ್ರೋಶ ವ್ಯಕ್ತಪಡಿಸಿದರು.
ಸಾಂಕ್ರಾಮಿಕ ರೋಗ ತಡೆಯಿರಿ: ಕಾಳಪ್ಪ ಪತ್ತಾರ
ಮಳೆಗಾಲ ಆರಂಭವಾಗುತ್ತಿದ್ದು, ನಿಂತ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗಿ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆಯಿದೆ. ಆದ್ದರಿಂದ ಕಾಯಿಲೆಗಳು ಹರಡದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಕಾಳಪ್ಪ ಪತ್ತಾರ ಹೇಳಿದರು.
ಬ್ಯಾಡಗಿ ಮೆಣಸಿನಕಾಯಿ ₹3187 ಕೋಟಿ ವಹಿವಾಟು!
ಬರಗಾಲದ ಛಾಯೆಯ ನಡುವೆಯೂ ಪ್ರಸಕ್ತ ವರ್ಷ ಇಲ್ಲಿನ ಮೆಣಸಿನಕಾಯಿ ಮಾರುಕಟ್ಟೆ ₹3187 ಕೋಟಿ ವಹಿವಾಟು ನಡೆಸುವ ಮೂಲಕ ಅಂತಾರಾಷ್ಟ್ರೀಯ ಮಾರುಕಟ್ಟೆ ಗೌರವಕ್ಕೆ ಪಾತ್ರವಾಗಿದೆ!
ರಾಷ್ಟ್ರ ರಾಜಧಾನಿಯಲ್ಲಿ ಸನ್ನಿಧಿ ಕಶೆಕೋಡಿ ತಂಡ ಮತದಾನ ಜಾಗೃತಿ
ಸಾರ್ವಜನಿಕ ಸ್ಥಳಗಳಲ್ಲಿ ಎರಡು ದಿನಗಳ ಕಾಲ ಮತದಾನದ ಬಗ್ಗೆ ಹಿಂದಿ, ಇಂಗ್ಲಿಷ್ ಭಾಷೆಗಳಲ್ಲಿ ಭಾಷಣ ಹಾಗೂ ಜಾಗೃತಿ ಗೀತೆಗಳ ಮೂಲಕ ಅರಿವನ್ನು ಮೂಡಿಸಿ ಅಲ್ಲಿನ ಉನ್ನತ ಅಧಿಕಾರಿ ವರ್ಗದವರ ಮೆಚ್ಚುಗೆಯನ್ನು ಗಳಿಸಿದ್ದು ಮಾತ್ರವಲ್ಲದೆ ಅವರ ಪ್ರಶಂಸೆಯ ನುಡಿಗಳಿಗೆ, ಸನ್ಮಾನಗಳಿಗೆ ಈ ವಿದ್ಯಾರ್ಥಿಗಳು ಪಾತ್ರರಾದರು.
ಎಸ್‌ಎಸ್‌ಎಲ್‌ಸಿ ಫಲಿತಾಂಶ ಕುಸಿತ: ಪೋಷಕರ ಆತಂಕ
ಪ್ರಸಕ್ತ ಸಾಲಿನ ಹತ್ತನೆಯ ತರಗತಿ ಪರೀಕ್ಷೆಯಲ್ಲಿ ತಾಲೂಕಿನಲ್ಲಿ ಶೇ.೫೦ ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಶಾಲೆಗಳ ಬಗ್ಗೆ ಪೋಷಕರು ಆತಂಕ ವ್ಯಕ್ತಪಡಿಸಿದ್ದು, ಮುಂದೆ ತಮ್ಮ ಮಕ್ಕಳನ್ನು ಆಯಾಯ ಶಾಲೆಗಳಿಗೆ ಸೇರಿಸಲು ಹಿಂದೆ ಮುಂದೆ ನೋಡುವಂತೆ ಮಾಡಿವೆ.
ಶಾಲೆ ಉಳಿಸುವಂತೆ ಚನ್ನಮ್ಮನಪಾಳ್ಯ ಗ್ರಾಮಸ್ಥರ ಆಗ್ರಹ
1998-99ನೇ ಸಾಲಿನಲ್ಲಿ ಚನ್ನಮ್ಮನಪಾಳ್ಯ ಗ್ರಾಮದ ಕೆ.ಜಯಮ್ಮ ಮತ್ತು ಸಿ.ಎನ್.ನರಸಿಂಹಯ್ಯ ಎಂಬುವರು ಸರ್ವೇ ನಂ. 354ರ ತಮ್ಮ ಜಮೀನಿನ ಪೈಕಿ 20 ಗುಂಟೆ ಜಾಗವನ್ನು ಸರಕಾರಿ ಶಾಲೆಗಾಗಿ ದಾನ ನೀಡಿದ್ದು, 1999ರ ಮಾರ್ಚ್ 8ರಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರ ಹೆಸರಿಗೆ ನೋಂದಣಿ ಮಾಡಿರುವುದು ದಾಖಲೆಗಳಿಂದ ಕಂಡುಬಂದಿದೆ.
ಶಾಂತಿ - ತ್ಯಾಗದ ಪ್ರತಿರೂಪ ವೈಶ್ಯ ಸಮಾಜ: ಸೀತಾರಾಮಯ್ಯ
ಗೌರವಕ್ಕಾಗಿ ತನ್ನ ಪ್ರಾಣವನ್ನು ತ್ಯಾಗ ಮಾಡಿದ ಆದಿಶಕ್ತಿ ವಾಸವಿ ಕನ್ನಿಕಾ ಪರಮೆಶ್ವರಿ ದೇವಿ ಮನುಕುಲಕ್ಕೆ ಶಾಂತಿ ಮತ್ತು ತ್ಯಾಗದ ಪ್ರತಿರೂಪವಾಗಿದ್ದಾಳೆ.
ಬರಗಾಲದ ಬಿಸಿಯೂಟ ಯೋಜನೆಗೆ ಉತ್ತಮ ಸ್ಪಂದನೆ
ಕವಿತಾಳದ ಹಿರೇಹಣಿಗಿ ಸರ್ಕಾರಿ ಶಾಲೆಯಲ್ಲಿ ಪ್ರತಿನಿತ್ಯ 130 ಮಕ್ಕಳಿಗೆ ಊಟದ ವ್ಯವಸ್ಥೆ. ಬೇಸಿಗೆ ರಜೆಯಲ್ಲಿ ಎಲ್ಲೆಲ್ಲೊ ಹೊರಗಡೆ ಬಿಸಿಲಲ್ಲಿ ಅಲೆಯುತ್ತಿದ್ದ ಮಕ್ಕಳು ಈಗ ಶಾಲೆಗೆ ಬಂದು ಊಟ ಮಾಡಿ ಹೋಗುತ್ತಿದ್ದಾರೆ.
ಜಲಜೀವನ್ ಮಿಷನ್‌ಗೆ ಕುನ್ನೂರಲ್ಲಿ ಆಕ್ರೋಶ
ಕುನ್ನೂರು ಗ್ರಾಮದಲ್ಲಿ ಮನೆ ಮನೆಗೆ ಕುಡಿಯುವ ನೀರು ಪೂರೈಸುವ ಜಲಜೀವನ್ ಮಿಷನ್ ಯೋಜನೆ ಕಾಮಗಾರಿ ಕಳಪೆಯಾಗಿದೆ. ಸಾಕಷ್ಟು ಮನೆಯ ನಳಗಳಿಗೆ ನೀರು ಸರಿಯಾಗಿ ಬರುತ್ತಿಲ್ಲ ಎಂದು ಗ್ರಾ.ಪಂ.ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ.
ಪಠ್ಯದ ಜೊತೆ ಪಠ್ಯೇತರದಲ್ಲೂ ತೊಡಗಿಸಿಕೊಳ್ಳಿ: ಹಿರಿಯ ರಂಗಭೂಮಿ ಕಲಾವಿದ ಎ.ಸಿ.ರಾಜು
ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳನ್ನು ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು ಎಂದು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಹಾಗೂ ಹಿರಿಯ ರಂಗಭೂಮಿ ಕಲಾವಿದ ಎ.ಸಿ.ರಾಜು ಅಭಿಪ್ರಾಯಪಟ್ಟರು. ಹಾಸನದಲ್ಲಿ ಶನಿವಾರ ಆಯೋಜಿಸಿದ್ದ ರಾಜ್ಯ ಮಟ್ಟದ ಅಂತರ ಕಾಲೇಜುಗಳ ಜನಪದಗೀತೆ ಮತ್ತು ಭಾವಗೀತೆ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.
  • < previous
  • 1
  • ...
  • 10916
  • 10917
  • 10918
  • 10919
  • 10920
  • 10921
  • 10922
  • 10923
  • 10924
  • ...
  • 14739
  • next >
Top Stories
ಅಧಿಕಾರ ಕೊಟ್ಟಿರುವುದು 5 ವರ್ಷಕ್ಕೆ: ಸಿಎಂ ಸಿದ್ದರಾಮಯ್ಯ
ಕೊಟ್ಟ ಮಾತನ್ನು ಎಂದೂ ಸಿಎಂ ತಪ್ಪೋಲ್ಲ : ಡಿಕೆಸು
ದಿಲ್ಲಿ ಹೋಗಿದ್ದು ಯಾರು? ಏಕೆ? ಗೊತ್ತಿಲ್ಲ : ಡಿಕೆಶಿ
ರಾಷ್ಟ್ರಪತಿ, ಗೌರ್‍ನರ್‌ಗೆ ಕಾಲಮಿತಿ ಹೇರುವುದಕ್ಕೆ ಆಗದು : ಸುಪ್ರೀಂಕೋರ್ಟ್‌
ಧರ್ಮದ ಹೆಸರಲ್ಲಿ ಒತ್ತುವರಿ ಸಹಿಸಲಾಗದು: ಹೈಕೋರ್ಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved