• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಣ ಇಲಾಖೆಯಲ್ಲಿರುವ ಅವಾಂತರ ಸರಿಪಡಿಸಿ: ಎಂಎಲ್ಸಿ ಚಿದಾನಂದ ಎಂ. ಗೌಡ
ರಾಜ್ಯದಲ್ಲಿ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್ಸೆಸ್ಸೆಲ್ಸಿ, ಪಿಯುಸಿ ಹಾಗೂ ಸಿಇಟಿ ವಾರ್ಷಿಕ ಪರೀಕ್ಷೆಯಲ್ಲಿ ನಡೆದ ಅವಾಂತರಗಳು ಹಾಗೂ ಪ್ರಸ್ತುತ ಶಿಕ್ಷಣ ಇಲಾಖೆಯಲ್ಲಿನ ಇತರೆ ಅವಾಂತರಗಳನ್ನು ಸರಿಪಡಿಸುವಂತೆ ಆಗ್ರಹಿಸಿ ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ. ಗೌಡ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬಹಿರಂಗ ಪತ್ರ ಬರೆದಿದ್ದಾರೆ.
ಕಲಬುರುಗಿಯಲ್ಲಿ ಯುವಕನ ಬೆತ್ತಲೆಗೊಳಿಸಿ ಹಲ್ಲೆ: ವಿವಿಧ ಸಂಘಟನೆಗಳ ಆಕ್ರೋಶ
ಕಲಬುರುಗಿಯ ದೇವನೂರು ಗ್ರಾಮದ ನಿವಾಸಿ ಅರ್ಜುನಪ್ಪ ಹನುಮಂತಪ್ಪ ಮಡಿವಾಳ ಎಂಬ ಯುವಕನಿಂದ 10 ಲಕ್ಷ ರು. ಹಣ ಬೇಡಿಕೆ ಇಟ್ಟು, ಬೆತ್ತಲೆಗೊಳಸಿ, ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿ ಹಲ್ಲೆ ಮಾಡಿ ಕೊಲೆ ಬೆದರಿಕೆ ಮಾಡಿರುವುದನ್ನು ವಿವಿಧ ಸಂಘಟನೆಯವರು ಖಂಡಿಸಿದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಸಾರ್ವಜನಿಕರ ‘ಭೂ ದಾಖಲೆ’ಗಳಿಗೆ ಬಂತು ಆಪತ್ತು..!
ಕೆ.ಆರ್.ಪೇಟೆ ಮಿನಿವಿಧಾನ ಸೌಧವನ್ನು ನಿರ್ಮಿಸಿದ ನಂತರ ತೆರವಾದ ಹಳೆಯ ತಾಲೂಕು ಕಚೇರಿಗೆ ಉಪ ನೋಂದಣಾಧಿಕಾರಿಗಳ ಕಚೇರಿ ಸ್ಥಳಾಂತರಿಸಲಾಗಿದ್ದರೂ ನೋಂದಣಿಯಾದ ಆಸ್ತಿ ದಾಖಲೆಗಳು ಮಾತ್ರ ಹಳೆಯ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿಯೇ ಉಳಿದಿವೆ. ಅವುಗಳಿಗೆ ಸೂಕ್ತ ರಕ್ಷಣೆ ಕೊರತೆ ಎದುರಾಗಿದೆ.
ಮೇ 22 ರಂದು ನರಸಿಂಹ ಜಯಂತಿಗೆ ವಿಶೇಷ ಹೋಮ, ಪೂಜೆ: ಪರಂಪರಾ ಅವಧೂತ ಸತೀಶ್ ಶರ್ಮ ಗುರೂಜಿ
ಮೇ.೨೨ ರಂದು ಶ್ರೀನರಸಿಂಹ ಜಯಂತಿ ಅಂಗವಾಗಿ ವಿಶೇಷ ಹವನ, ಹೋಮಗಳು ಹಾಗೂ ವಿಶೇಷ ಪೂಜೆ ಹಾಗೂ ಅಲಂಕಾರವನ್ನು ಎರ್ಪಡಿಸಲಾಗಿದೆ ಎಂದು ಪರಂಪರಾ ಅವಧೂತ ಸತೀಶ್ ಶರ್ಮ ಗೂರೂಜಿ ತಿಳಿಸಿದರು. ಅರಸೀಕೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಅಕ್ರಮ ಕಲ್ಲುಕ್ವಾರಿಗೆ ದಾಳಿ: ಬಿಜೆಪಿ ಮುಖಂಡ ಬಂಧನ, ಸ್ಫೋಟಕ ವಶಕ್ಕೆ
ಸ್ಥಳದಿಂದ ಅಕ್ರಮ ಗಾಣಿಗಾರಿಕೆಯಿಂದ ತೆಗೆದಿರುವ ಕಲ್ಲುಗಳ ರಾಶಿ, ಹಿಟಾಚಿ- 1, ಟ್ರಾಕ್ಟರ್‌- 1, ನಾಲ್ಕು ಜೀವಂತ ಮದ್ದುಗುಂಡು ಜೀವಂತ ಹಾಗೂ ಬಳಕೆಯಾಗಿರುವ 4 ಮದ್ದುಗುಂಡು ಪತ್ತೆಯಾಗಿದ್ದು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಸಿದ್ದುರದ್ದು ಜನರ ಜೀವಕ್ಕೆ ಗ್ಯಾರಂಟಿ ಇಲ್ಲದ ಸರ್ಕಾರ: ಜೋಶಿ ವಾಗ್ದಾಳಿ
ಅಭಿವೃದ್ಧಿಯ ಸಮಾಧಿ, ಹತ್ಯೆ ಹಾಗೂ ಆತ್ಮಹತ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಟ್ರೇಡ್ ಮಾರ್ಕ್ ಆಗಿದೆ. ಇದೊಂದು ಜನರ ಜೀವಕ್ಕೆ ಗ್ಯಾರಂಟಿಯಿಲ್ಲದ ಸರ್ಕಾರ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಆರೋಪಿಸಿದರು.
ಕಸಾಪದಿಂದ ಸುಪ್ತ ಪ್ರತಿಭೆ ಗುರುತಿಸಿ ಹೊರ ತೆಗೆಯುವ ಕಾರ್‍ಯ
ಮುಂದಿನ ದಿನಗಳಲ್ಲಿ ತಿಂಗಳಿಗೊಮ್ಮೆಯಾದರೂ ಒತ್ತಡದಿಂದ ಹೊರ ಬರುವ ಸಾಂಸ್ಕೃತಿಕ ಕಾರ್ಯಕ್ರಮ
ಉತ್ತಮ ನಡುವಳಿಕೆಯುಳ್ಳವರೆ ಶ್ರೇಷ್ಠ ವ್ಯಕ್ತಿಗಳು: ಜಗದೀಶ
ಭೂಮಿಯ ಮೇಲೆ ಜನ್ಮ ತಾಳಿದ ಪ್ರತಿಯೊಬ್ಬರೂ ಯಾರು ಶ್ರೇಷ್ಠ ಮತ್ತು ಕನಿಷ್ಟರಾಗಿ ಹುಟ್ಟುವುದಿಲ್ಲ. ಯಾರು ತಮ್ಮ ಆಚಾರ-ವಿಚಾರಗಳಿಂದ ಉತ್ತಮ ನಡುವಳಿಕೆಯಿಂದ ತಮ್ಮ ವ್ಯಕ್ತಿತ್ವಗಳಿಂದ ಗುರುತಿಸಿಕೊಳ್ಳುತ್ತಾರೋ ಅವರು ಶ್ರೇಷ್ಠರಾಗುತ್ತಾರೆ.
ನಾಮಪತ್ರ ಪರಿಶೀಲನೆ, 13 ನಾಮಪತ್ರಗಳು ಅಂಗೀಕೃತ
ಮೇ 20ರಂದು ಮಧ್ಯಾಹ್ನ 3 ಗಂಟೆ ವರೆಗೆ ನಾಮಪತ್ರ ಹಿಂಪಡೆಯಲು ಅವಕಾಶವಿದೆ ಎಂದು ಮೈಸೂರು ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಡಾ. ಜಿ. ಸಿ. ಪ್ರಕಾಶ್‌ ತಿಳಿಸಿದರು.
ಪ್ರಥಮ ಪಿಯುಸಿ ಪ್ರವೇಶಕ್ಕೆ ಗ್ರಾಮೀಣ ಮಕ್ಕಳಿಗೆ ಮನವರಿಕೆ
ಅಫಜಲ್ಪುರ ತಾಲೂಕಿನ ಹಾವಳಗಾ ಗ್ರಾಮದಲ್ಲಿರುವ ರೇಣುಕಾ ಶುಗರ್ಸ್‌ ಫೌಂಡೇಶನ ವತಿಯಿಂದ ನಡೆಯುತ್ತಿರುವ ಶಿಕ್ಷಣ ಸಂಸ್ಥೆಯಲ್ಲಿ ಪ್ರಥಮ ಪಿಯುಸಿಗೆ ಪ್ರವೇಶಗಳು ಪ್ರಾರಂಭ
  • < previous
  • 1
  • ...
  • 10917
  • 10918
  • 10919
  • 10920
  • 10921
  • 10922
  • 10923
  • 10924
  • 10925
  • ...
  • 14739
  • next >
Top Stories
ಅಧಿಕಾರ ಕೊಟ್ಟಿರುವುದು 5 ವರ್ಷಕ್ಕೆ: ಸಿಎಂ ಸಿದ್ದರಾಮಯ್ಯ
ಕೊಟ್ಟ ಮಾತನ್ನು ಎಂದೂ ಸಿಎಂ ತಪ್ಪೋಲ್ಲ : ಡಿಕೆಸು
ದಿಲ್ಲಿ ಹೋಗಿದ್ದು ಯಾರು? ಏಕೆ? ಗೊತ್ತಿಲ್ಲ : ಡಿಕೆಶಿ
ರಾಷ್ಟ್ರಪತಿ, ಗೌರ್‍ನರ್‌ಗೆ ಕಾಲಮಿತಿ ಹೇರುವುದಕ್ಕೆ ಆಗದು : ಸುಪ್ರೀಂಕೋರ್ಟ್‌
ಧರ್ಮದ ಹೆಸರಲ್ಲಿ ಒತ್ತುವರಿ ಸಹಿಸಲಾಗದು: ಹೈಕೋರ್ಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved