• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರೋಪಿಗೆ ಚಿಕಿತ್ಸೆ: ಮನನೊಂದು ನನ್ನ ಮೊಮ್ಮಗಳು ಆತ್ಮಹತ್ಯೆಗೆ ಯತ್ನ
ಶನಿವಾರ ಸಂಜೆ ಫಿನಾಯಿಲ್‌ ಕುಡಿದು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ಅಂಜಲಿ ಸಹೋದರಿ ಯಶೋದಾ ಭಾನುವಾರ ಮಧ್ಯಾಹ್ನ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ಮರಳಿದಳು.
ಪ್ರಥಮ ಪಿಯು ತರಗತಿ ಪ್ರವೇಶಕ್ಕೆ ಆಹ್ವಾನ
ಕೊಡ್ಲಿಪೇಟೆ ಡಾ. ಎ.ಪಿ.ಜೆ. ಅಬ್ದುಲ್‌ ಕಲಾಂ ವಸತಿ ಕಾಲೇಜಿನ ಪ್ರಥಮ ಪಿಯುಸಿ ತರಗತಿಗೆ ಉಚಿತ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 27 ಕೊನೆಯ ದಿನ.
ಅಂಜಲಿ ಹತ್ಯೆಗೈದ ಆರೋಪಿಯಿಂದ ಚಾಕು ಇರಿತ, ಚಿಕಿತ್ಸೆ ಪರದಾಡುತ್ತಿರುವ ಮಹಿಳೆ
ಸದ್ಯ ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ಲಕ್ಷ್ಮೀ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಾಕು ಇರಿತದಿಂದ ಕೈ ನರ ಕತ್ತರಿಸಿದ್ದು, ಆಪರೇಷನ್‌ ಮಾಡಲಾಗಿದೆ
ಮುಳುಗಿದ ಪ್ರವಾಸಿ ಬೋಟ್, ಪ್ರಯಾಣಿಕರ ರಕ್ಷಣೆ
ಸ್ಥಳೀಯ ಬೋಟ್ ಹಾಗೂ ಕರಾವಳಿ ಕಾವಲು ಪೊಲೀಸ್ ಪಡೆಯ ಬೋಟ್‌ನಿಂದ ಪ್ರವಾಸಿಗರನ್ನು ರಕ್ಷಣೆ ಮಾಡಲಾಗಿದೆ. ಕೆಲವು ಪ್ರವಾಸಿಗರು ಈಜಿ ದಡ ಸೇರಿದ್ದಾರೆ.
ಹೆದ್ದಾರಿಗಳಲ್ಲಿನ ಹಂಪ್ಸ್ ತೆರವಿಗೆ ಆಗ್ರಹಿಸಿ ಪ್ರತಿಭಟನೆ
ರಾಜ್ಯ ಹೆದ್ದಾರಿಯಲ್ಲಿ ನಿರ್ಮಿಸಿರುವ ಅವೈಜ್ಞಾನಿಕ ಹಂಪ್ಸ್‌ಗಳ ತೆರವಿಗೆ ಆಗ್ರಹಿಸಿ ಭಾನುವಾರ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಸಾರ್ವಜನಿಕರು ಪ್ರತಿಭಟಿಸಿ ತಹಸೀಲ್ದಾರ ಸುರೇಶಕುಮಾರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಮುಂದುವರೆದ ವರುಣಾರ್ಭಟ: ರಸ್ತೆ ಜಲಾವೃತ, ಮನೆಗೆ ನುಗ್ಗಿದ ನೀರು
ತಾಲೂಕಿನ ಹಲವೆಡೆ ಭಾನುವಾರ ಸಂಜೆ 5 ಗಂಟೆಗೆ ಪ್ರಾರಂಭವಾದ ಮಳೆ ರಾತ್ರಿ 8 ಗಂಟೆಯತನಕ ಧಾರಾಕಾರವಾಗಿ ಸುರಿದಿದೆ. ಇದರ ಪರಿಣಾಮ ಪಟ್ಟಣದ ಹೊರಪೇಟೆಯ ವಿರಕ್ತ ಮಠ ರಸ್ತೆ ಸಂಪೂರ್ಣವಾಗಿ ಜಲಾವೃತವಾಗಿತ್ತು. ರಸ್ತೆಯ ಮೇಲೆ ಸುಮಾರು ಮೂರ್‍ನಾಲ್ಕು ಅಡಿ ನೀರು ಹರಿದಿದೆ.
ಉದಯೋನ್ಮುಖ ಭಾಗವತೆ ರಚಿಸಿದ ಪ್ರಸಂಗ ಲೋಕಾರ್ಪಣೆ ಇಂದು
ತಂದೆಯವರಿಂದ ಅರಳಿದ ಆಸಕ್ತಿ, ಭಾಗವತರ ಮಗಳು ಎಂದು ಗುರುತಿಸುವ ಜನ, ತಂದೆಯ ಹೆಸರಿಗೂ ಕೀರ್ತಿ ತರಬೇಕೆಂಬ ಸ್ಫೂರ್ತಿ ಸಂಧ್ಯಾ ಅವರನ್ನು ಯಕ್ಷರಂಗಕ್ಕೆ ಸೆಳೆದಿದೆ.
ಗ್ರಾಮಾಂತರದಲ್ಲೂ ಮಳೆಯಬ್ಬರ: ಹೈರಾಣಾದ ಜನತೆ
ಶನಿವಾರ ಮತ್ತು ಭಾನುವಾರ ನಗರ ಮತ್ತು ಗ್ರಾಮಾಂತರದಲ್ಲಿ ಅಬ್ಬರಿಸಿದ ಮಳೆಯಿಂದಾಗಿ ಜನತೆ ಹೈರಾಣಾಗಿದ್ದಾರೆ.
ರಾಮಸಮುದ್ರದಲ್ಲಿ ಅಸಾಂಕ್ರಾಮಿಕ ರೋಗಗಳ ಜಾಗೃತಿ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಅಸಾಂಕ್ರಾಮಿಕ ರೋಗಗಳ ನಿಯಂತ್ರಣ ವಿಭಾಗದ ಸಹಯೋಗದಲ್ಲಿ ‘ವಿಶ್ವ ಅಧಿಕ ರಕ್ತದೊತ್ತಡ ದಿನಾಚರಣೆ’ ಅಂಗವಾಗಿ ಶುಕ್ರವಾರ ಮೇ 17 ರಂದು ನಗರದ ರಾಮಸಮುದ್ರ (ಭೀಮಸಮುದ್ರ) ಬಡಾವಣೆಯ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಆರೋಗ್ಯ ಶಿಬಿರಕ್ಕೆ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಜೇಶ್‌ಕುಮಾರ್ ಅವರು ಚಾಲನೆ ನೀಡಿದರು.
ಶಿಕ್ಷಕರ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಲೋಕೇಶ್‌ ಪರ ಮತಯಾಚನೆ
ಆಗ್ನೇಯ ಶಿಕ್ಷಕರ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಮತಯಾಚನೆ ಮಾಡಿದರು.
  • < previous
  • 1
  • ...
  • 10918
  • 10919
  • 10920
  • 10921
  • 10922
  • 10923
  • 10924
  • 10925
  • 10926
  • ...
  • 14739
  • next >
Top Stories
ಅಧಿಕಾರ ಕೊಟ್ಟಿರುವುದು 5 ವರ್ಷಕ್ಕೆ: ಸಿಎಂ ಸಿದ್ದರಾಮಯ್ಯ
ಕೊಟ್ಟ ಮಾತನ್ನು ಎಂದೂ ಸಿಎಂ ತಪ್ಪೋಲ್ಲ : ಡಿಕೆಸು
ದಿಲ್ಲಿ ಹೋಗಿದ್ದು ಯಾರು? ಏಕೆ? ಗೊತ್ತಿಲ್ಲ : ಡಿಕೆಶಿ
ರಾಷ್ಟ್ರಪತಿ, ಗೌರ್‍ನರ್‌ಗೆ ಕಾಲಮಿತಿ ಹೇರುವುದಕ್ಕೆ ಆಗದು : ಸುಪ್ರೀಂಕೋರ್ಟ್‌
ಧರ್ಮದ ಹೆಸರಲ್ಲಿ ಒತ್ತುವರಿ ಸಹಿಸಲಾಗದು: ಹೈಕೋರ್ಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved