ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಡಕೆ ತೋಟಕ್ಕೆಕಾಡಾನೆಗಳ ಹಿಂಡು ದಾಳಿ
ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಅಡಕೆ ತೋಟಗಳಿಗೆ ಕಾಡಾನೆಗಳ ಹಿಂಡು ದಾಳಿ, ನೂರಕ್ಕೂ ಹೆಚ್ಚು ಅಡಕೆ, ಬಾಳೆ, ತೆಂಗಿನ ಮರಗಳೂ ಧ್ವಂಸ
ಮುಸ್ಲಿಂರಿಗೆ ಸಂಪತ್ತು ಕೊಡುವುದರಲ್ಲಿ ತಪ್ಪೇನು?: ತಿಮ್ಮಾಪುರ
ಮುಸ್ಲಿಮರು ಈ ನಾಡಿನವರು. ಅವರಿಗೂ ನಮ್ಮಷ್ಟೇ ಹಕ್ಕಿದೆ. ನಾಡಿನ ಸಂಪತ್ತನ್ನು ಮುಸ್ಲಿಮರಿಗೆ ಕೊಡುವುದರಲ್ಲಿ ತಪ್ಪೇನು? ಎಂದು ಸಚಿವ ಆರ್.ಬಿ. ತಿಮ್ಮಾಪುರ ಪ್ರಶ್ನಿಸಿದರು.
ಸಾವಿನ ಹೆದ್ದಾರಿ ಅಗಲೀಕರಣ ಚುರುಕು
ಕೇಂದ್ರ ಸರ್ಕಾರ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ (ಎನ್ಎಚ್ಎಐ) ಮೂಲಕ ರಸ್ತೆ ಅಗಲೀಕರಣ ಕಾರ್ಯ ಶುರು ಮಾಡಿದೆ.ಕಳೆದ ಮಾರ್ಚ್ ತಿಂಗಳಿಂದ ಎನ್ಎಚ್ಎಐ ರಸ್ತೆ ಅಗಲೀಕರಣ ಹಾಗೂ ಸರ್ವೀಸ್ ರಸ್ತೆ ನಿರ್ಮಾಣ ಕಾರ್ಯವನ್ನು ಕೈಗೆತ್ತಿಕೊಂಡಿದ್ದು, ಕಾಮಗಾರಿ ಭರದಿಂದ ಸಾಗಿದೆ.
ಖಾನಾಪೂರ ಪಂಚಾಯ್ತಿಯಲ್ಲಿ ಅವ್ಯವಹಾರ, ತನಿಕೆಗೆ ಆಗ್ರಹ
ಶಹಾಪುರ ತಾಲೂಕಿನ ಖಾನಾಪೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿರುವ ಕಲ್ಯಾಣ ಕನಾಟಕ ಕಾರ್ಮಿಕರ ವೇದಿಕೆ ಜಿಲ್ಲಾ ಘಟಕ, ಈ ಕುರಿತು ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಿಪಂ ಸಿಇಒ ಗರೀಮಾ ಪನ್ವಾರ್ ಅವರಿಗೆ ಮನವಿ ಸಲ್ಲಿಸಿದರು.
ವಿಶೇಷ ಚೇತನರು ಸರ್ಕಾರದ ಸೌಲಭ್ಯ ಬಳಸಿ: ವರ್ಣಿತ್ ನೇಗಿ
ವಿಶ್ವ ವಿಶೇಷ ಚೇತನರ ದಿನಾಚರಣೆ ಕಾರ್ಯಕ್ರಮ ಇತ್ತೀಚೆಗೆ ನಗರದ ಕಾವೇರಿ ಕಲಾಕ್ಷೇತ್ರ ಸಭಾಂಗಣದಲ್ಲಿ ನಡೆಯಿತು.
ತ್ರಿರಾಜ್ಯಗಳಲ್ಲಿ ಬಿಜೆಪಿ ಗೆಲುವು ಹಿನ್ನೆಲೆ ಬಿಜೆಪಿ ಬೈಕ್ ರ್ಯಾಲಿ
ಮುಂದಿನ ಲೋಕಸಭಾ ಚುನಾವಣೆಯಲ್ಲೂ ದೇಶದ ಮತದಾರರು ಬಿಜೆಪಿ ನೇತೃತ್ವದ ಸರ್ಕಾರವನ್ನು ಅಧಿಕಾರಕ್ಕೆ ತರಲಿದ್ದಾರೆ. ಪ್ರಧಾನಿ ಮೋದಿ ಅವರನ್ನು ಕ್ಷುಲ್ಲಕ ಕಾರಣಗಳಿಗೆ ಹೀಗಳೆಯುವ ಕಾಂಗ್ರೆಸ್ನವರಿಗೆ ದೇಶದ ಜನತೆ ಚುನಾವಣೆಯಲ್ಲಿ ತಕ್ಕಪಾಠ ಕಲಿಸಿದ್ದಾರೆ. ಮುದ್ರಾ ಯೋಜನೆ, ಪ್ರಧಾನ ಮಂತ್ರಿ ಗೃಹ ಯೋಜನೆ, ಶೌಚಾಲಯ, ಮಂಗಳಯಾನ ಸೇರಿದಂತೆ ಪ್ರಧಾನಿಯವರು ಎಷ್ಟೇ ಒಳ್ಳೆ ಕೆಲಸ ಮಾಡಿದರೂ ಅದನ್ನು ಹೀಯಾಳಿಸುವ ಕೆಲಸ ಕಾಂಗ್ರೆಸ್ನವರದಾಗಿದೆ. ಇದೇ ಮನಸ್ಥಿತಿ ಮುಂದುವರಿಸಿದಲ್ಲಿ ದೇಶದಿಂದ ಕಾಂಗ್ರೆಸ್ ನಿರ್ನಾಮಕ್ಕೆ ಜನರೇ ಮುಂದಾಗುತ್ತಾರೆ ಎಂದು ಹೇಳಿದರು.
ಸಾರ್ವಜನಿಕರಿಗೆ ಮಾಹಿತಿ ನೀಡುವಲ್ಲಿ ನೆರವಾದ ಮಾಹಿತಿ ಕೋಶ
)ಗದಗ ಜಿಲ್ಲಾಡಳಿತ ಭವನದಲ್ಲಿ ಹೊಸದಾಗಿ ಪ್ರಾರಂಭಿಸಿದ ಮಾಹಿತಿ ಕೋಶ ಕಚೇರಿ ಕೆಲಸ ಕಾರ್ಯಗಳ ಹಾಗೂ ವಿವಿಧ ಇಲಾಖೆಗಳ ಮಾಹಿತಿ ಒದಗಿಸುವಲ್ಲಿ ಸಾರ್ವಜನಿಕರಿಗೆ ನೆರವಾಗಿದೆ. ಜಿಲ್ಲಾಡಳಿತ ಭವನದ ಮುಖ್ಯ ದ್ವಾರದಲ್ಲಿ ಆಗಮಿಸಿದಲ್ಲಿ ಎದುರಿಗೆ ಸಹಾಯವಾಣಿ ಕೇಂದ್ರದ ಬಲ ಭಾಗದಲ್ಲಿ ಕಂಟ್ರೋಲ್ ರೂಮ್, ಎಡ ಭಾಗದಲ್ಲಿ ಮಾಹಿತಿ ಕೋಶ ಮೂಲಕ ಮಾಹಿತಿ ಕೋಶದ ಪಕ್ಕದಲ್ಲಿ ಸ್ಮಾರ್ಟ್ ಟಿವಿ ಅಳವಡಿಸಲಾಗಿದೆ.
₹820 ಕೋಟಿ ನಿಗೂಢ ವರ್ಗ: ಮಂಗಳೂರಲ್ಲಿ ಸಿಬಿಐ ದಾಳಿ
41000 ಜನರ ಖಾತೆಗೆ ಹಣ ಜಮೆಯಾದ ಪ್ರಕರಣ. ಯುಕೋ ಬ್ಯಾಂಕ್ನ ಇಬ್ಬರು ಎಂಜಿನಿಯರ್ ಕೈವಾಡ?
ಅತಿಯಾದ ರಾಸಾಯನಿಕಗಳ ಬಳಕೆಯಿಂದ ಪ್ರಾಕೃತಿಕ ಸಂಪತ್ತು ನಾಶ
ತಾಲೂಕು ಯೋಜನಾಧಿಕಾರಿ ಮಾದವಗೌಡ, ಗ್ರಾಪಂ ಅಭಿವೃದ್ಧಿ ಅಧಿಕಾರಿ ಸೈಯದ್ ಸೀಮಾ, ಗ್ರಾಪಂ ಉಪಾಧ್ಯಕ್ಷೆ ಸುಜಾತ, ಸೇವಾ ಪ್ರತಿನಿಧಿ ಮಧುಸೂದನ್, ಶಿವನಗೌಡ, ಬಸಮ್ಮ, ಸೌಮ್ಯ, ವಂದನ, ಚೈತ್ರ ಇತರರಿದ್ದರು.
ಮಣ್ಣಲ್ಲಿ ಮಣ್ಣಾದ ಅಂಬಾರಿ ಅರ್ಜುನ
ತಾಲೂಕಿನ ಯಸಳೂರು ಹೋಬಳಿ ದಬ್ಬಳಿ ಗ್ರಾಮದ ಹೊರವಲಯದ ನೀರಕೊಲ್ಲಿ ಎಂಬ ಪ್ರದೇಶದಲ್ಲಿ ಬೀಡುಬಿಟ್ಟಿದ್ದ ಕಾಡಾನೆ ಸೆರೆಗೆ ಮುಂದಾಗಿದ್ದ ಕಾರ್ಯಾಚರಣೆಯ ಮುಖ್ಯಪಾತ್ರವಹಿಸಿದ್ದ ಅರ್ಜುನ ಕಾಡಾನೆಯೊಂದಿಗೆ ನಡೆಸಿದ ಕಾದಾಟದಲ್ಲಿ ನೆಲಕ್ಕೆ ಉರುಳಿದ್ದು, ಈ ವೇಳೆ ತೀವ್ರತರಹದ ದಾಳಿಗೆ ತುತ್ತಾಗಿದ್ದ ಅರ್ಜುನ ಸ್ಥಳದಲ್ಲೆ ಮೃತಪಟ್ಟಿತ್ತು. ಮೃತಪಟ್ಟ ಅರ್ಜುನ ಆನೆಯ ಅಂತ್ಯಸಂಸ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಮಂಗಳವಾರ ಯಸಳೂರು ಹೋಬಳಿಯ ದಬ್ಬಳ್ಳಿ ಗ್ರಾಮದ ಹೊರವಲಯದಲ್ಲಿ ನೆರವೇರಿತು.
< previous
1
...
10919
10920
10921
10922
10923
10924
10925
10926
10927
...
11293
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!