• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊಂಚು ಹಾಕಿ ಸರ ಕಿತ್ತುಕೊಂಡಿದ್ದ ನಾಲ್ವರ ಬಂಧನ
ಕನಕಪುರ: ನಿರ್ಜನ ಪ್ರದೇಶದಲ್ಲಿ ದನ ಮೇಯಿಸುತ್ತಿದ್ದ ಮಹಿಳೆಯನ್ನು ಟಾರ್ಗೆಟ್ ಮಾಡಿ ಹಾಡಹಗಲೇ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದ ನಾಲ್ವರನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೊಳತೋಡು ಗ್ರಾಮದಲ್ಲಿ ಹುಲಿ, ಕಾಡಾನೆ ಹಾವಳಿ
ಕಳೆದ ಹಲವು ಸಮಯದಿಂದ ಗ್ರಾಮದಲ್ಲಿ ನಿರಂತರವಾಗಿರುವ ಹುಲಿ ಮತ್ತು ಕಾಡಾನೆಗಳ ಹಾವಳಿ ಗ್ರಾಮಸ್ಥರಿಗೆ ತೀವ್ರ ಸಮಸ್ಯೆಯಾಗಿದೆ. ಈ ಕುರಿತು ಸಂಬಂಧಿಸಿದ ಅರಣ್ಯ ಇಲಾಖೆಗೆ ದೂರು ನೀಡಿದರೂ ಇದುವರೆಗೂ ಸ್ಪಂದಿಸಿಲ್ಲ ಎಂದು ಕೊಳತೋಡು ಗ್ರಾಮಸ್ಥರು ದೂರಿದ್ದಾರೆ.
ಕಿತ್ತೂರು ಚೆನ್ನಮ್ಮನ ಧೈರ್ಯ, ಶೌರ್ಯ, ತ್ಯಾಗ ಸಾರ್ವಕಾಲಿಕ
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಲಿಂಗಾಯತ ಪಂಚಮಸಾಲಿ ಸಮಾಜವು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಕಿತ್ತೂರ ರಾಣಿ ಚೆನ್ನಮ್ಮಳ 200ನೇ ವಿಜಯೋತ್ಸವ ಹಾಗೂ 245ನೇ ಜಯಂತಿ ಕಾರ್ಯಕ್ರಮ ನಡೆಯಿತು.
ಬ್ಯಾಂಕ್‌-ಆಧಾರ್ ಮ್ಯಾಪಿಂಗ್ ಪ್ರಕ್ರಿಯೆ ಸಂಪೂರ್ಣ
ಸರ್ಕಾರದ ವಿವಿಧ ಯೋಜನೆಗಳ ನಗದು ಹಣ ಡಿಬಿಟಿ ಮೂಲಕ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ. ಈ ರೀತಿ ಜಮಾ ಆಗಬೇಕಾದರೆ ಬ್ಯಾಂಕ್ ಖಾತೆ ಮತ್ತು ಆಧಾರ್ ಮ್ಯಾಪಿಂಗ್ ಆಗರಬೇಕು.
ಅಯೋಧ್ಯೆ ರಾಮಮಂದಿರ ಮಂತ್ರಾಕ್ಷತೆ ವಿವಿಧೆಡೆ ರವಾನೆ
ಅಯೋಧ್ಯೆ ಪುಣ್ಯ ಕ್ಷೇತ್ರದಿಂದ ಆಗಮಿಸಿರುವ ಪವಿತ್ರ ಮಂತ್ರಾಕ್ಷತೆಯನ್ನು ವಿವಿಧ ಕೇಂದ್ರಗಳಿಗೆ ವಿತರಿಸುವ ಕಾರ್ಯಕ್ರಮ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಮಂಗಳೂರು ಮಹಾನಗರ ವತಿಯಿಂದ ನಗರದ ಬಾಳಂಭಟ್‌ ಹಾಲ್‌ನಲ್ಲಿ ಸೋಮವಾರ ನಡೆಯಿತು.
ಸ್ಕೂಲ್ ಚಂದನದಲ್ಲಿ 10ರಿಂದ 3 ದಿನ ವಿಜ್ಞಾನ ವಿಸ್ತೃತ ಕಾರ್ಯಕ್ರಮ
ಗದಗ ಜಿಲ್ಲೆಯ ಲಕ್ಷ್ಮೇಶ್ವರದ ಸಿಬಿಎಸ್‌ಸಿ ಸ್ಕೂಲ್ ಚಂದನದಲ್ಲಿ ಡಿ. 10, 11, 12ರಂದು ಬೆಳಗ್ಗೆ 8.30ರಿಂದ ಸಂಜೆ 4ರ ವರೆಗೆ ವಿಶ್ವಮಟ್ಟದ ವಿಜ್ಞಾನಿಗಳಿಂದ ವಿಜ್ಞಾನ ವಿಸ್ತೃತ ಕಾರ್ಯಕ್ರಮ ನಡೆಯಲಿದೆ ಎಂದು ಸ್ಕೂಲ್ ಚಂದನದ ಅಧ್ಯಕ್ಷ ಟಿ. ಈಶ್ವರ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಆಸ್ತಿಗಾಗಿ ಸಂಬಂಧಿಕರಿಂದಲೇ ನಡೆಯಿತು ಬರ್ಬರ ಕೊಲೆ!
ಆ ವ್ಯಕ್ತಿಯ ಬಳಿ ಸಾಕಷ್ಟು ಆಸ್ತಿ ಇತ್ತು. ನೆಮ್ಮದಿಯಿಂದ ಬದುಕಲು ಸಾಕಷ್ಟು ಹಣವೂ ಇತ್ತು. ಆದರೆ, ಆತ ಜೀವನ ಅನುಭವಿಸುವುದಕ್ಕಿಂತ ಹೆಚ್ಚು ಕೂಡಿ ಇಡುವುದರಲ್ಲಿಯೇ ಕಳೆದುಬಿಟ್ಟ. ಹಣ, ಆಸ್ತಿ-ಪಾಸ್ತಿ ಇದ್ದರೂ ತಮ್ಮವರಿಗಾಗಲೀ ಅಥವಾ ಸಮಾಜಕ್ಕಾಗಲೀ ಒಂದು ಪೈಸೆಯನ್ನೂ ಕೊಡಲಿಲ್ಲ. ದುರದೃಷ್ಟವಶಾತ್‌ ಅದೇ ಆಸ್ತಿಗಾಗಿ ಬರ್ಬರವಾಗಿ ಕೊಲೆಯಾಗಿದ್ದಾನೆ. ಅದೂ ತನ್ನ ರಕ್ತ ಸಂಬಂಧಿಗಳಿಂದ!
ಕೊಳತೋಡು ಗ್ರಾಮದಲ್ಲಿ ಹುಲಿ, ಕಾಡಾನೆ ಹಾವಳಿ
ಕಳೆದ ಹಲವು ಸಮಯದಿಂದ ಗ್ರಾಮದಲ್ಲಿ ನಿರಂತರವಾಗಿರುವ ಹುಲಿ ಮತ್ತು ಕಾಡಾನೆಗಳ ಹಾವಳಿ ಗ್ರಾಮಸ್ಥರಿಗೆ ತೀವ್ರ ಸಮಸ್ಯೆಯಾಗಿದೆ. ಈ ಕುರಿತು ಸಂಬಂಧಿಸಿದ ಅರಣ್ಯ ಇಲಾಖೆಗೆ ದೂರು ನೀಡಿದರೂ ಇದುವರೆಗೂ ಸ್ಪಂದಿಸಿಲ್ಲ ಎಂದು ಕೊಳತೋಡು ಗ್ರಾಮಸ್ಥರು ದೂರಿದ್ದಾರೆ.
44ನೇ ರಾಜ್ಯ ನಾಟಕ ಸ್ಪರ್ಧೆ: ಬೆಂಗಳೂರು ರಂಗಾಸ್ಥೆ ಪ್ರಥಮ
ಉಡುಪಿ ರಂಗಭೂಮಿ ವತಿಯಿಂದ ನಡೆದ 44ನೇ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆ-2023ರಲ್ಲಿ ಬೆಂಗಳೂರಿನ ರಂಗಾಸ್ಥೆ ಟ್ರಸ್ಟ್ ತಂಡದ ‘ದ್ರೋಪತಿ ಹೇಳ್ತವ್ಳೆ’ ನಾಟಕ ಪ್ರಥಮ ಬಹುಮಾನ, 35,000 ರು. ನಗದು ಗೆದ್ದುಕೊಂಡಿದೆ.
ಕಲೆಗಳಿಂದ ಸವಾಲು ಎದುರಿಸುವ ಶಕ್ತಿ ಪ್ರಾಪ್ತಿ: ನಾರಾಯಣ ರಾವ್‌
ಶಿಕ್ಷಣ ಕಲಿಸುವ ಶಿಕ್ಷಕರಿಗೆ ಎಲ್ಲಾ ಪ್ರಕಾರಗಳ ಕಲಿಕೆ ಅತ್ಯಗತ್ಯ. ಸಂವಹನ ಎಂಬುದು ಬದುಕಿನ ಒಂದು ದೊಡ್ಡ ಕಲೆ. ಒಳ್ಳೆಯ ಸಂವಹನ ಹೊಂದಿದ ಶಿಕ್ಷಕ ಮಾತ್ರ ವಿದ್ಯಾರ್ಥಿಗಳ ಮೆಚ್ಚಿನ ಗುರುವಾಗುತ್ತಾರೆ. ತಿಳುವಳಿಕೆ ಬಹಳ ಮುಖ್ಯವಲ್ಲ ತಿಳಿವಳಿಕೆಗಿಂತ ನಡವಳಿಕೆ ಬಹಳ ಮುಖ್ಯ ಎಂದರು.
  • < previous
  • 1
  • ...
  • 10922
  • 10923
  • 10924
  • 10925
  • 10926
  • 10927
  • 10928
  • 10929
  • 10930
  • ...
  • 11293
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved