• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೌಲ್ಯಾಧಾರಿತ ರಾಜಕಾರಣ ಅರ್ಥ ಕಳೆದುಕೊಂಡಿದೆ
ಇಂದಿನ ರಾಜಕೀಯ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಅಲ್ಲಿ ಶಾಂತಿ, ನೆಮ್ಮದಿ ಇಲ್ಲ. ಮೌಲ್ಯಧಾರಿತ ರಾಜಕಾರಣ ತನ್ನ ಅರ್ಥ ಕಳೆದುಕೊಂಡಿದೆ ಎಂದು ವಿಪ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ದ.ಕ.ಜಿಲ್ಲೆ ಸಮಗ್ರ ಟೀಂ ಚಾಂಪಿಯನ್
ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆದ ೧೭ವರ್ಷದೊಳಗಿನ ಬಾಲಕ-ಬಾಲಕಿಯರ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ದ.ಕ. ಜಿಲ್ಲೆ ೬೧ ಅಂಕಗಳೊಂದಿಗೆ ಸಮಗ್ರ ಟೀಂ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಬಾಲಕರ ವಿಭಾಗದಲ್ಲಿ ಬೆಂಗಳೂರಿನ ವಿದ್ಯಾನಗರ ಸ್ಪೋರ್ಟ್ಸ್‌ ಸ್ಕೂಲ್ ಮತ್ತು ಬಾಲಕಿಯರ ವಿಭಾಗದಲ್ಲಿ ದ.ಕ. ಜಿಲ್ಲೆ ತಂಡ ಚಾಂಪಿಯನ್ ಶಿಪ್‌ ಪಡೆದುಕೊಂಡಿದೆ.
ಹಲವು ಬೇಡಿಕೆ ಈಡೇರಿಸಲು ಒತ್ತಾಯಿಸಿ ರೈತರ ಪ್ರತಿಭಟನೆ
ಮುಂಡರಗಿ ಪಟ್ಟಣದಲ್ಲಿ ರೈತ ಸಂಘದ ಕಾರ್ಯಕರ್ತರು ತಮ್ಮ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೋಮವಾರ ಪ್ರತಿಭಟಿಸಿದರು. ತಹಸೀಲ್ದಾರ್‌ ಕಚೇರಿ ಮುಂದಿನ ರಸ್ತೆಯಲ್ಲಿ ಕೆಲ ಹೊತ್ತು ರಸ್ತೆ ಸ್ಥಗಿತಗೊಳಿಸಿ ಬೇಡಿಕೆಗೆ ಆಗ್ರಹಿಸಿದರು.
ಮೂರು ರಾಜ್ಯಗಳ ಗೆಲುವು ಜಿಲ್ಲೆಯ ಬಿಜೆಪಿಯಲ್ಲಿ ಹೊಸ ಉತ್ಸಾಹ
ಪಕ್ಷದಲ್ಲಿ ಅಸಮಾಧಾನ, ಗೊಂದಲ, ನಿರಾಶೆ ಇರುವಾಗಲೆ ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಛತ್ತೀಸಗಡದಲ್ಲಿನ ಗೆಲುವು ಟಾನಿಕ್ ನೀಡಿದಂತಾಗಿದೆ.
ಅಂಡರ್‌ ಪಾಸ್‌ ನಿರ್ಮಾಣಕ್ಕೆ ಭೂ ಸ್ವಾಧೀನ ನಡೆಸಿ
ರೈಲ್ವೆ, ಕಂದಾಯ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಸೂಚನೆ। ಕೇಂದ್ರ ಸರ್ಕಾರದಿಂದ ₹49 ಕೋಟಿ ಬಿಡುಗಡೆ
ಮಠಗಳು ಧಾರ್ಮಿಕ ಪ್ರಜ್ಞೆ ಮೂಡಿಸುವ ಕೇಂದ್ರಗಳು
ಮನುಷ್ಯರ ಅಂಧಕಾರವನ್ನು ಕಳೆಯಲು ಗುರುಗಳ ಮಾರ್ಗದರ್ಶನದ ಅವಶ್ಯಕತೆ ಇದೆ. ಹಾಗಾಗಿ ಅನಕ್ಷರತೆಯಿಂದ ಹೊರಬಂದು, ಗುರು, ಹಿರಿಯರ ಮಾರ್ಗದರ್ಶನದಲ್ಲಿ ನಡೆದರೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ
ಲೈಂಗಿಕ ಕಾರ್ಯಕರ್ತೆಯರಿಗೆ ಸಮಾಜದಲ್ಲಿ ಮನ್ನಣೆ ಸಿಗಲಿ
ತೆರೆಯ ಮೇಲಿನ ವಿಷಯಗಳು ಬಹುಬೇಗ ಸಮಾಜದಲ್ಲಿನ ಪ್ರತಿಯೊಬ್ಬರಿಗೂ ತಿಳಿಯುತ್ತದೆ. ಆದರೆ ತೆರೆಯ ಹಿಂದೆ ನಡೆಯುವ ಘಟನೆಗಳನ್ನು ದಾಖಲಿಸುವ ಕೆಲಸವನ್ನು ಸಾಹಿತ್ಯ ನಿರ್ವಹಿಸುತ್ತದೆ
ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಕಲ್ಪಿಸಿ
ಕಳೆದ ಎರಡು ದಶಕಗಳಿಂದಲೂ ಕಡಿಮೆ ವೇತನದಲ್ಲಿ ದುಡಿಯುತ್ತಿರುವ ಅತಿಥಿ ಉಪನ್ಯಾಸಕರು ತೀವ್ರ ಸಂಕಷ್ಟದಲ್ಲಿದ್ದಾರೆ. ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಇಲ್ಲ. ಇವರ ಕುಟುಂಬ ಪರಿಸ್ಥಿತಿಯೂ ಸರಿ ಇಲ್ಲ. ಮಕ್ಕಳ ವಿದ್ಯಾಭ್ಯಾಸಕ್ಕೂ ತೊಂದರೆಯಾಗುತ್ತಿದೆ. ಹಾಗಾಗಿ ಸರ್ಕಾರ ಸೇವಾ ಕಾಯಮಾತಿಗೆ ಪರಿಗಣಿಸಿ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸಬೇಕು
ವಕೀಲರ ಹಿತರಕ್ಷಣಾ ಕಾಯ್ದೆ ಶೀಘ್ರ ಜಾರಿಗೊಳಿಸಿ
ಪಿಎಸ್‌ಐ ಮಹೇಶ್ ಪುಜೇರಿ ವಾಗ್ವಾದ ನಡೆಸಿ, ಠಾಣೆಗೆ ಕರೆತಂದು ಎಎಸ್‌ಐ ರಾಮಪ್ಪ, ಸಿಬ್ಬಂದಿ ಶಶಿಧರ, ಗುರುಪ್ರಸಾದ್, ನಿಖಿಲ್ ಮತ್ತು ಯುವರಾಜರ ಜತೆ ಸೇರಿಕೊಂಡು ದೈಹಿಕವಾಗಿ ಮನಸೋ ಇಚ್ಚೆ ಥಳಿಸಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿ, ಲಾಠಿಯಿಂದ ಹೊಡೆದು ದುರ್ವತನೆ ತೋರಿದ್ದಾರೆ. ಪೊಲೀಸರ ಈ ಅನಾಗರಿಕ ವರ್ತನೆ ತಾಲೂಕು ವಕೀಲರ ಸಂಘ ತೀವ್ರವಾಗಿ ಖಂಡಿಸುತ್ತದೆ ಎಂದು ತಿಳಿಸಿದರು.
ವಿಷಬೀಜ ಬಿತ್ತುವರರ ಬಗ್ಗೆ ಎಚ್ಚರವಿರಲಿ-ಸಿಎಂ
ರಾಜಕಾರಣ ಮಾಡುವ ಉದ್ದೇಶದಿಂದ ಜಾತಿ, ಧರ್ಮದ ನಡುವ ಸಂಘರ್ಷ ತರುತ್ತಾರೆ. ಇದರಿಂದ ತಾತ್ಕಾಲಿಕ ಜಯ ಸಿಗಬಹುದು. ಆದರೆ, ಅದು ಶಾಶ್ವತವಲ್ಲ. ಬಸವಾದಿ ಶರಣರು, ಬುದ್ಧ ಹಾಗೂ ಮೊಹಮ್ಮದ್ ಪೈಗಂಬರ ಅವರು ಜಾತಿ, ವರ್ಗ ರಹಿತ ಸಮಾಜದ ಕನಸನ್ನು ಕಂಡವರು. ಅವರ ತತ್ವವನ್ನು ನಾವೆಲ್ಲ ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
  • < previous
  • 1
  • ...
  • 10923
  • 10924
  • 10925
  • 10926
  • 10927
  • 10928
  • 10929
  • 10930
  • 10931
  • ...
  • 11293
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved