• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಡರ್‌ ಪಾಸ್‌ ನಿರ್ಮಾಣಕ್ಕೆ ಭೂ ಸ್ವಾಧೀನ ನಡೆಸಿ
ರೈಲ್ವೆ, ಕಂದಾಯ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಸೂಚನೆ। ಕೇಂದ್ರ ಸರ್ಕಾರದಿಂದ ₹49 ಕೋಟಿ ಬಿಡುಗಡೆ
ಬಿಪಿಎಲ್‌ ಕಾರ್ಡ್‌ ರದ್ದಾಗುವ ಆತಂಕ, ಫ್ರೂಟ್ಸ್‌ ನೋಂದಣಿಗೆ ಹಿಂದೇಟು
ಡಂಬಳ ಹೋಬಳಿಯಾದ್ಯಂತ ರೈತರಿಗೆ ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಿಕೊಳ್ಳಲು ಅಧಿಕಾರಿ ವರ್ಗದವರು ಅನೇಕ ಬಾರಿ ಜಾಗೃತಿ ಕಾರ್ಯಕ್ರಮ ಮಾಡುತ್ತಿದ್ದರೂ ರೈತರು ಮಾತ್ರ ಹಿಂದೇಟು ಹಾಕುತ್ತಿದ್ದಾರೆ. ಐದು ಎಕರೆಗಿಂತ ಹೆಚ್ಚು ಭೂಮಿ ಹೊಂದಿರುವ ಮಾಹಿತಿಯಿಂದ ಬಿಪಿಎಲ್ ಕಾರ್ಡ್ ರದ್ದಾಗುತ್ತದೆ ಎನ್ನುವ ಆತಂಕ ಈ ಹಿಂದೇಟಿಗೆ ಕಾರಣ.
ಹವ್ಯಾಸಿ ಗಾಯಕರಿಗಾಗಿ ಜಿಲ್ಲಾಮಟ್ಟದ ಕರೋಕೆ ಸ್ಪರ್ಧೆ: ರಾಮಚಂದ್ರ ಗುಣಾರಿ
ಆಸಕ್ತರು ಪತ್ರಿಕಾ ಭವನ, ಶಿವಮೊಗ್ಗ ಪ್ರೆಸ್ ಟ್ರಸ್ಟ್​ ಆರ್‌ಟಿಒ ರಸ್ತೆ ಶಿವಮೊಗ್ಗಕ್ಕೆ ನೇರವಾಗಿ ಭೇಟಿಯಾಗಿ ಹೆಸರು ನೋಂದಾಯಿಸಿಕೊಳ್ಳಬಹುದು. ಅಥವಾ ಹೊನ್ನಾಳಿ ಚಂದ್ರಶೇಖರ್: 9844518866 , ರಾಮಚಂದ್ರ ಗುಣಾರಿ 9448093362, ಸಂತೋಷ್:​ 9632541408 ಅವರನ್ನು ವಾಟ್ಸಪ್‌ ​ಮೆಸೇಜ್ ಮೂಲಕ ಸಂಪರ್ಕಿಸಿ, ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಮಾಹಿತಿ ನೀಡಿದರು.
ಸದಾಶಿವ ಆಯೋಗ ವರದಿ ಜಾರಿ ಖಂಡನೀಯ
ವಿವಿಧ ಸಮುದಾಯಗಳಿಂದ ಪ್ರತಿಭಟನೆ, ಬೈಕ್ ರ್‍ಯಾಲಿ । ಎಸ್‌ಸಿ 99 ಸಮುದಾಯಗಳು ಕಾಂಗ್ರೆಸ್‌ಗೂ ಪಾಠ ಕಲಿಸಲಿವೆ: ಚಂದ್ರನಾಯ್ಕ
ಕನಕಪುರದಲ್ಲಿ ನಾಡಬಾಂಬ್ ಸದ್ದು<bha>;</bha> ವ್ಯಕ್ತಿ ಕೈ ಛಿದ್ರ
ಕನಕಪುರ: ತಾಲೂಕಿನ ಕೋಡಿಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮುಳ್ಳಹಳ್ಳಿ ಸಮೀಪದ ನೇರಳಹಳ್ಳಿದೊಡ್ಡಿಯಲ್ಲಿ ಮತ್ತೆ ನಾಡಬಾಂಬ್ ಸದ್ದು ಕೇಳಿಸಿದ್ದು, ಬಾಂಬ್ ಸಿಡಿತಕ್ಕೆ ವ್ಯಕ್ತಿಯೊಬ್ಬನ ಕೈ ಛಿದ್ರಗೊಂಡು ಗ್ರಾಮಸ್ಥರಲ್ಲಿ ಮತ್ತಷ್ಟು ಆತಂಕ ಉಂಟು ಮಾಡಿದೆ.
ಏಡ್ಸ್‌ ಬಗ್ಗೆ ಭಯಕ್ಕಿಂತ ಮುಂಗಾಗ್ರತೆ ಇರಬೇಕು
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ.ಶಿವಕುಮಾರ್ ಜಿ.ಎಸ್ ಮಾತನಾಡಿ,ಏಡ್ಸ್ನಂತಹ ಮಾರಕ ರೋಗವನ್ನು ನಿರ್ಮೂಲನೆ ಮಾಡಲು ರೋಗದ ಕುರಿತು ಅರಿವು,ವಿಚಾರ ಮಂಥನಗಳನ್ನು ನಿಯಮಿತವಾಗಿ ಏರ್ಪಡಿಸಬೇಕು.ಜನತೆಗೆ ಎಚ್ಚರಿಕೆ,ಮುಂಜಾಗ್ರತೆ,ಚಿಕಿತ್ಸೆ ಬಗ್ಗೆ ಸೂಕ್ತ ಮಾಹಿತಿ ನೀಡಬೇಕಾಗಿದೆ.ಇಂದಿನ ಯುವ ಜನತೆಯಲ್ಲಿ ರೋಗ ಹೆಚ್ಚು ಕಂಡುಬರುತ್ತಿರುವುದು ವಿಷಾನೀಯ.ಶೇ 1.5 ಮಿಲಿಯನ್ ಜನತೆಯಲ್ಲಿ 14 ವರ್ಷದೊಳಗಿನ ಮಕ್ಕಳು ರೋಗಕ್ಕೆ ತುತ್ತಾಗುತ್ತಿರುವು ತೀವ್ರ ಆತಂಕದ ಸಂಗತಿಯಾಗಿದೆ.ಆದ್ದರಿಂದ ಸಮುದಾಯದಲ್ಲಿ ಹೆಚ್ಚು ಜಾಗೃತಿ ಮೂಡಿಸಿ ಭಯಮುಕ್ತರನ್ನಾಗಿಸುವುದು ತುರ್ತು ಅಗತ್ಯವಾಗಿದೆ.ಆಧುನಿಕತೆಯ ನೆಪದಲ್ಲಿ ನಡೆಯುವ ರೇವಾ ಪಾರ್ಟಿ ಆಚರಣೆಗಳಿಂದ ಏಡ್ಸ್ ಕಾಯಿಲೆ ಹೆಚ್ಚಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು
ಕಂಟೇನರ್‌ಗೆ ಬೆಂಕಿ - ಅಪಾರ ಹಾನಿ
ರಸ್ತೆಯಲ್ಲಿ ಚಲಿಸುತ್ತಿದ್ದ ಕಂಟೇನರ್‌ ವಾಹನಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ‌ ರೂಪಾಯಿ ಮೌಲ್ಯದ ವಸ್ತುಗಳು ಹಾನಿಯಾದ ಘಟನೆ ಶನಿವಾರ ತಡರಾತ್ರಿ ತಾಲೂಕಿನ ಮಂಡಿಹಾಳ ಹತ್ತಿರ ಧಾರವಾಡ-ಗೋವಾ ರಸ್ತೆಯಲ್ಲಿ ಸಂಭವಿಸಿದೆ.
ಸಿಂಗಟಾಲೂರು ಏತನೀರಾವರಿ ಯೋಜನೆ: 11 ವರ್ಷದಿಂದ ನೀರು ಬಳಕೆಯಾಗದೇ ಪೋಲು
1992ರಲ್ಲಿಯೇ ಸಿಂಗಟಾಲೂರು ಏತನೀರಾವರಿ ಯೋಜನೆಗೆ ಡಿಪಿಆರ್ ಸಿದ್ಧ ಮಾಡಲಾಯಿತು. ಆದರೆ, ಆಗ ಕಾರ್ಯಗತವಾಗಲಿಲ್ಲ. ನಂತರ ಹೇಗೋ ಆಗೊಮ್ಮೆ, ಈಗೊಮ್ಮೆ ಸರ್ಕಾರದ ಇಚ್ಛಾಶಕ್ತಿಯಿಂದ 30 ವರ್ಷಗಳ ಬಳಿಕ ಯೋಜನೆ ಪೂರ್ಣಗೊಂಡು 2012ರ ನವೆಂಬರ್‌ನಲ್ಲಿ ಲೋಕಾರ್ಪಣೆಗೊಂಡಿತು. ಬಲಭಾಗದಲ್ಲಿ ಸುಮಾರು 48 ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲಾಯಿತು. ಆದರೆ, ಎಡಭಾಗದಲ್ಲಿ ಮಾತ್ರ ನೀರಾವರಿ ಇವತ್ತಿಗೂ ಆಗುತ್ತಿಲ್ಲ. ಬಲಭಾಗದಲ್ಲಿ ಹೂವಿನಹಡಗಲಿ ವ್ಯಾಪ್ತಿಯಲ್ಲಿ ಅತ್ಯುತ್ತಮವಾಗಿ ನೀರಾವರಿಯಾಗಿದೆ. ರೈತರು ಖುಷಿಯಾಗಿದ್ದಾರೆ. ಆದರೆ, ಇದೇ ಯೋಜನೆಯ ಎಡಭಾಗದಲ್ಲಿ ಸುಮಾರು 2.20 ಲಕ್ಷ ಎಕರೆ ಪ್ರದೇಶಕ್ಕೆ ನೀರು ಪೂರೈಕೆ ಮಾಡುವ ಕಾರ್ಯ ಇನ್ನು ನಡೆದಿಲ್ಲ.
ಏಡ್ಸ್‌ ಬಗ್ಗೆ ಭಯಕ್ಕಿಂತ ಮುಂಗಾಗ್ರತೆ ಇರಬೇಕು
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ.ಶಿವಕುಮಾರ್ ಜಿ.ಎಸ್ ಮಾತನಾಡಿ,ಏಡ್ಸ್ನಂತಹ ಮಾರಕ ರೋಗವನ್ನು ನಿರ್ಮೂಲನೆ ಮಾಡಲು ರೋಗದ ಕುರಿತು ಅರಿವು,ವಿಚಾರ ಮಂಥನಗಳನ್ನು ನಿಯಮಿತವಾಗಿ ಏರ್ಪಡಿಸಬೇಕು.ಜನತೆಗೆ ಎಚ್ಚರಿಕೆ,ಮುಂಜಾಗ್ರತೆ,ಚಿಕಿತ್ಸೆ ಬಗ್ಗೆ ಸೂಕ್ತ ಮಾಹಿತಿ ನೀಡಬೇಕಾಗಿದೆ.ಇಂದಿನ ಯುವ ಜನತೆಯಲ್ಲಿ ರೋಗ ಹೆಚ್ಚು ಕಂಡುಬರುತ್ತಿರುವುದು ವಿಷಾನೀಯ.ಶೇ 1.5 ಮಿಲಿಯನ್ ಜನತೆಯಲ್ಲಿ 14 ವರ್ಷದೊಳಗಿನ ಮಕ್ಕಳು ರೋಗಕ್ಕೆ ತುತ್ತಾಗುತ್ತಿರುವು ತೀವ್ರ ಆತಂಕದ ಸಂಗತಿಯಾಗಿದೆ.ಆದ್ದರಿಂದ ಸಮುದಾಯದಲ್ಲಿ ಹೆಚ್ಚು ಜಾಗೃತಿ ಮೂಡಿಸಿ ಭಯಮುಕ್ತರನ್ನಾಗಿಸುವುದು ತುರ್ತು ಅಗತ್ಯವಾಗಿದೆ.ಆಧುನಿಕತೆಯ ನೆಪದಲ್ಲಿ ನಡೆಯುವ ರೇವಾ ಪಾರ್ಟಿ ಆಚರಣೆಗಳಿಂದ ಏಡ್ಸ್ ಕಾಯಿಲೆ ಹೆಚ್ಚಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು
ವಿಶೇಷಚೇತನರಿಗೆ ತಮ್ಮ ಸಾಮರ್ಥ್ಯದ ಮೇಲೆ ನಂಬಿಕೆ ಇರಲಿ
ವಿಕಲಚೇತನರು ತಮ್ಮ ಸಾಮರ್ಥ್ಯದ ಮೇಲೆ ನಂಬಿಕೆ ಇಟ್ಟುಕೊಂಡಾಗ ಮಾತ್ರ ದಿಟ್ಟ ಹೆಜ್ಜೆಗಳನ್ನಿಡಲು ಸಾಧ್ಯವಾಗಲಿದೆ ಎಂದು ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಹೇಳಿದರು. ನಗರದ ತರಾಸು ರಂಗಮಂದಿರದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಘ ಸಂಸ್ಥೆಗಳು, ಗ್ರಾಮೀಣ ಪುನರ್ವಸತಿ ಯೋಜನೆಯ ಕಾರ್ಯಕರ್ತರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
  • < previous
  • 1
  • ...
  • 10925
  • 10926
  • 10927
  • 10928
  • 10929
  • 10930
  • 10931
  • 10932
  • 10933
  • ...
  • 11293
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved