• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಂಚಪೀಠಗಳಿಂದ ಸಮಾಜಕ್ಕೆ ಏಕತಾ ಸಂದೇಶ- ಮೂಜಗಂ
ಧರ್ಮದ ಕಾಲಂನಲ್ಲಿ ಅವರವರ ವಿವೇಚನೆಗೆ ಬಿಟ್ಟಂತೆ ನಮೂದಿಸಿ. ಆದರೆ ಎಲ್ಲರೂ ಒಂದೇ ಎಂಬುದನ್ನು ಮರೆಯಬೇಡಿ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಲೋಕೋಪಯೋಗಿ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ನೂತನ ಹೆಲಿಕಾಪ್ಟರ್‌ ಅನ್ನು ಖರೀದಿಸಿದ್ದಾರೆ.
ಜಾತಿಗಣತಿ ಮೂರ್ಖತನದ ಸಮೀಕ್ಷೆ
ವೀರಶೈವ-ಲಿಂಗಾಯತ ಎರಡು ಒಂದೇ. ಇವು ಹಿಂದೂ ಧರ್ಮದ ಭಾಗ. ಲಿಂಗಾಯತ, ವೀರಶೈವ ಅಧಿಕೃತ ಧರ್ಮವಲ್ಲ
ಬ್ಯಾಂಕ್‌ ಸಾಲ ವಸೂಲಾತಿಗೆ ರೈತರ ಆಕ್ರೋಶ
ಕೃಷಿ ಸಾಲದ ಮೇಲೆ ಹೆಚ್ಚಿನ ಬಡ್ಡಿ ವಿಧಿಸಿ ರೈತರಿಂದ ಸಾಲ ವಸೂಲಾತಿಗೆ ಮುಂದಾದ ಬ್ಯಾಂಕ್‌ ಕ್ರಮ ಹಾಗೂ ದೌರ್ಜನ್ಯ ಖಂಡಿಸಿ, ಗ್ರಾಮೀಣ ಪ್ರದೇಶದ ನೂರಾರು ಮಂದಿ ರೈತರು ಪಟ್ಟಣದ ಕರ್ನಾಟಕ ಗ್ರಾಮೀಣ ಬ್ಯಾಂಕ್‌ಗೆ ಮುತ್ತಿಗೆ ಹಾಕಿ ಉಗ್ರ ಪ್ರತಿಭಟನೆ ನಡೆಸಿದರು.
ಜಾತಿ ಗಣತಿ ಪಾರದರ್ಶಕವಾಗಿರಲಿ: ಶೆಟ್ಟರ್‌
ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮಕ್ಕಾಗಿ ಹತ್ತಾರು ವರ್ಷಗಳ ಹೋರಾಟವಿದೆ. ಸದ್ಯ ದೇಶದಲ್ಲಿ ಆರೇ ಧರ್ಮಗಳಿವೆ
ವಕೀಲರು ಜವಾಬ್ದಾರಿಯಿಂದ ನಡೆದುಕೊಳ್ಳಬೇಕಿದೆ
ಸಮಾಜ ನಿರ್ಮಾಣ ಮಾಡುವಲ್ಲಿ ವಕೀಲರ ಪಾತ್ರ ಮಹತ್ತರವಾಗಿದ್ದು, ಜವಾಬ್ದಾರಿಯಿಂದ ನಡೆದುಕೊಳ್ಳಬೇಕಿದೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಎನ್ ಕುಮಾರ್ ತಿಳಿಸಿದರು.
ಧರ್ಮ: ಕಾನೂನು ತಜ್ಞರ ಸಲಹೆ ಪಡೆಯಿರಿ
ರ್ಥಿಕ, ಸಾಮಾಜಿಕ ಗಣತಿ ವೇಳೆ ಮಾನ್ಯತೆ ಇಲ್ಲದೇ ಇರುವ ಧರ್ಮದ ಹೆಸರು ಬರೆಸಿದರೆ ಅದಕ್ಕೆ ಮಾನ್ಯತೆ ಸಿಗುವುದಿಲ್ಲ
ಸಮೀಕ್ಷೆಯಲ್ಲಿ ಮರಾಠಾ ಎಂದು ಕಡ್ಡಾಯ ನಮೂದಿಸಿ: ಪದ್ಮಾಕರ್‌ ಪಾಟೀಲ್‌
ರಾಜ್ಯ ಸರ್ಕಾರ ಈ ತಿಂಗಳ 22ರಿಂದ ಆಕ್ಟೊಬರ್‌ 7ರ ವರೆಗೆ ನಡೆಸಲು ಉದ್ದೇಶಿಸಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಧರ್ಮದ ಕಾಲಂನಲ್ಲಿ ಹಿಂದೂ ಎಂದು, ಜಾತಿ ಕಾಲಂನಲ್ಲಿ ಮರಾಠಾ ಎಂಬುವುದಾಗಿ, ಉಪಜಾತಿ ಕಾಲಂನಲ್ಲಿ ಕುನಬಿ, ಮಾತೃಭಾಷೆ ಕಾಲಂನಲ್ಲಿ ಮರಾಠಿ ಎಂಬುವುದಾಗಿ ಕಡ್ಡಾಯ ವಾಗಿ ನಮೂದಿಸುವಂತೆ ಸಕಲ ಮರಾಠಾ ಸಮಾಜದ ಅಧ್ಯಕ್ಷರು ಹಾಗೂ ಮಾಜಿ ಜಿಲ್ಲಾ ಪಂಚಾಯತ್‌ ಅಧ್ಯಕ್ಷ ಪದ್ಮಾಕರ್‌ ಪಾಟೀಲ್‌ ಕರೆ ನೀಡಿದರು.
ಪ್ರತಿಯೊಬ್ಬರು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು: ಡಾ.ಶುಕ್ಲಾ ಶೆಟ್ಟಿ ಸಲಹೆ
ವಿದ್ಯೆ ಎಂಬುವುದು ಸೋಮಾರಿಗಳ ಸೊತ್ತಲ್ಲ. ಶಿಕ್ಷಣ ಎಂಬ ಮೂರಕ್ಷರ ಇಲ್ಲದೇಹೋದರೆ ಅಂತಹವರ ಬಾಳು ಅಂಧಕಾರದಲ್ಲಿ ಮುಳುಗಿಹೋಗಲಿದೆ. ಹಾಗಾಗಿ, ಪ್ರತಿಯೊಬ್ಬರು ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕೆಂದು ಜೆಜೆಎಂ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ಶುಕ್ಲಾ ಶೆಟ್ಟಿ ಹೇಳಿದ್ದಾರೆ.
ಪಾಳು ಮನೆಯಲ್ಲಿ ಎಸ್‌ಬಿಐ ದರೋಡೆ ಹಣ!

ರಾಜ್ಯಾದ್ಯಂತ ಸದ್ದು ಮಾಡಿದ್ದ ಜಿಲ್ಲೆಯ ಚಡಚಣದ ಎಸ್‌ಬಿಐನಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ, ದರೋಡೆಕೋರರು ಕದ್ದೊಯ್ದಿದ್ದ ಚಿನ್ನ ಮತ್ತು ನಗದು ತುಂಬಿದ ಬ್ಯಾಗ್ ಮಹಾರಾಷ್ಟ್ರದ ಹುಲಜಂತಿ ಗ್ರಾಮದಲ್ಲಿ ಪತ್ತೆಯಾಗಿದೆ.  

  • < previous
  • 1
  • ...
  • 1089
  • 1090
  • 1091
  • 1092
  • 1093
  • 1094
  • 1095
  • 1096
  • 1097
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved