• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೋಕರ್ಣದ ಪಾರ್ಕಿಂಗ್ ಪ್ರದೇಶದಲ್ಲಿ ತ್ಯಾಜ್ಯ
ಗೋಕರ್ಣದ ಮುಖ್ಯ ಕಡಲತೀರದ ವಾಹನ ನಿಲುಗಡೆ ಸ್ಥಳದಲ್ಲಿ ದಿನದಿಂದ ದಿನಕ್ಕೆ ಕಸದ ರಾಶಿ ಬೀಳುತ್ತಿದ್ದು, ಇದನ್ನು ಸ್ವಚ್ಛಗೊಳಿಸಿ ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡುವಂತೆ ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.
ಬಿಟ್ಟು ಹೋದ ಮೊಬೈಲ್ ಮರಳಿಸಿದ ಆಟೋ ಚಾಲಕ
ಆಟೋದಲ್ಲಿಯೇ ಮೊಬೈಲ್ ಬಿಟ್ಟು ಹೋಗಿದ್ದ ವಿದ್ಯಾರ್ಥಿನಿಗೆ ಆಟೋ ಚಾಲಕ ಮರಳಿಸಿ ಪ್ರಾಮಾಣಿಕತೆ ಮೆರೆದ ಘಟನೆ ನಗರದಲ್ಲಿ ಶುಕ್ರವಾರ ನಡೆದಿದೆ.
ಜನಪದ ಸಾಹಿತ್ಯ ನಾಡು ನುಡಿ ಪರಂಪರೆಯ ಪ್ರತೀಕ
ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ದೂರವಿದ್ದು ನಾನು ಎನ್ನುವ ಅಂಹಕಾರ ಬಿಟ್ಟು ನಾವು ಎನ್ನುವ ಸಾಮುದಾಯಿಕ ಭಾವನೆ ಬೆಳೆಸಿಕೊಂಡು ತಂದೆ ತಾಯಿ ಋಣ ತೀರಿಸುವ ಕೆಲಸ ಮಾಡಬೇಕೇನ್ನುವ ವಿಷಯಗಳ ಕುರಿತು ಜನಪದಗೀತೆಗಳನ್ನು ಹಾಡಿದರು
ಫೋಟೋಗ್ರಾಫರ್‌ ಶಶಿ ಸಾಲಿಗೆ ಇಂದು ಅಭಿನಂದನೆ
ಶಶಿ ಸಾಲಿ ಅವರದು ಬಹುಮುಖ ವ್ಯಕ್ತಿತ್ವ: ಬಹುಮುಖ ಕಲಾಸಾಧನೆ. ಅವರೊಬ್ಬ ಪ್ರತಿಭಾವಂತ ವಿದ್ಯಾರ್ಥಿ. ಓರ್ವ ತಜ್ಞ ಕಲಾ ಶಿಕ್ಷಕ, ಒಬ್ಬ ಪ್ರಬುದ್ಧ ಛಾಯಾಚಿತ್ರಕಲಾ ಸಂಪನ್ಮೂಲ ವ್ಯಕ್ತಿಯಾಗಿಯೂ ಗುರುತಿಸಿಕೊಂಡಿದ್ದಾರೆ.
ಬ್ಯಾಗಲ್ಲಿ ಬಾಂಬ್‌ ಇದೆ’ ಎಂದ ವಿಮಾನ ಪ್ರಯಾಣಿಕನಿಗೆ ಸಂಕಷ್ಟ
ವಿಮಾನ ನಿಲ್ದಾಣದಲ್ಲಿ ಬ್ಯಾಗ್‌ನಲ್ಲಿ ಬಾಂಬ್‌ ಇದೆ ಎಂದು ಹೇಳಿ ಸಂಕಷ್ಠಕ್ಕೆ ಸಿಲುಕಿದ ಆರೋಪಿ.
ಇನ್ಫೋಸಿಸ್ ಸಂಸ್ಥೆಯೊಂದಿಗೆ ಜೆಎಸ್ಎಸ್ ಸಂಸ್ಥೆಗಳ ಒಡಂಬಡಿಕೆ
ವಿದ್ಯಾರ್ಥಿಗಳು ತಮ್ಮ ಕುಟುಂಬದ ಸದಸ್ಯರಿಗೂ ಈ ಜ್ಞಾನವನ್ನು ಯಾವುದೇ ವೆಚ್ಚವಿಲ್ಲದೆ ವಿಸ್ತರಿಸಬಹುದು. ಈ ಯೋಜನೆಯು ನೂತನ ಶಿಕ್ಷಣ ನೀತಿ-2020 ಅಡಿಯಲ್ಲಿ ವಿನ್ಯಾಸಗೊಂಡಿದ್ದು, ಇದು ಸಮಾನ ಮತ್ತು ಅಂತರ್ಗತ ಶಿಕ್ಷಣವನ್ನು ಉದ್ದೇಶಿಸಿದೆ. ಜೆಎಸ್ಎಸ್ಮಹಾವಿದ್ಯಾಪೀಠದ ಎಲ್ಲಾ ವಿಭಾಗಗಳ ಮುಖ್ಯಸ್ಥರು ಮತ್ತು ವಿಶ್ವವಿದ್ಯಾನಿಲಯಗಳ ಕುಲಪತಿಗಳು ಈ ಯೋಜನೆಯ ಸದುಪಯೋಗ ಮಾಡಿಕೊಳ್ಳುವಂತೆ
ಅಂಜಲಿ ಹತ್ಯೆ ಖಂಡಿಸಿ ಮಠಾಧೀಶರ ಬೃಹತ್‌ ಪ್ರತಿಭಟನೆ
ಹತ್ಯೆ ಆರೋಪಿಯನ್ನು ಎನ್‌ಕೌಂಟರ್‌ ಮಾಡಬೇಕು, ನೇಹಾ ಹಾಗೂ ಅಂಜಲಿ ಹತ್ಯೆ ಹಂತಕರಿಗೆ ಏಕಕಾಲದಲ್ಲಿಯೇ ಗಲ್ಲು ಶಿಕ್ಷೆ ವಿಧಿಸಬೇಕು, ಮಹಿಳೆಯರ ರಕ್ಷಣೆಗೆ ನಮ್ಮ ಪ್ರಾಣ ತ್ಯಾಗಕ್ಕೂ ಸಿದ್ಧ ಎಂದು ಮಠಾಧೀಶರು ಹೇಳಿದರು.
ಗ್ರಾಹಕರ ಸಹಕಾರದಿಂದ ಬ್ಯಾಂಕ್ ಅಭಿವೃದ್ಧಿ: ನಾಗರಾಜ
ಕರ್ನಾಟಕ ಬ್ಯಾಂಕ್ ತರೀಕೆರೆ ಶಾಖೆಯ 64ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದ ಉದ್ಘಾಟನೆಯನ್ನು ಶಿವಮೊಗ್ಗ ಕರ್ನಾಟಕ ಬ್ಯಾಂಕ್‌ ಪ್ರಾದೇಶಿಕ ಕಚೇರಿ ಸಹಾಯಕ ಮಹಾ ಪ್ರಬಂದಕರಾದ ನಾಗರಾಜ್‌ ಎಚ್‌. ಎ. ನೆರವೇರಿಸಿದರು.
ಸಿರಿಗೆರೆ ಪ್ರತಿಭೆ ಕಾವ್ಯರ ಐಎಫ್ಎಸ್ ಪಯಣ
ಐಎಫ್‌ಎಸ್‌ ಪರೀಕ್ಷೆ ಫಲಿತಾಂಶ ಬಂದ ನಂತರ ಪತ್ರಿಕೆಯ ಜೊತೆಗೆ ಕಾವ್ಯ ಅವರು ಮಾತನಾಡಿ, ತಮ್ಮ ಐಎಫ್ಎಸ್ ಪಯಣದ ಕುರಿತು ಹೇಳಿದ್ದಾರೆ.
ಎಂಐಟಿಯ 3ನೇ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ
ವಿಶೇಷ ಮಕ್ಕಳ ಆಸರೆ ಸಂಸ್ಥೆಯ ಅಧ್ಯಕ್ಷ ಕೆ.ಎಸ್. ಜೈವಿಟ್ಟಲ್ ಅವರನ್ನು ಮಾನಸಿಕ ಅಸ್ವಸ್ಥ ರೋಗಿಗಳಿಗೆ ಪ್ರಾಮಾಣಿಕವಾಗಿ ಸಮರ್ಪಿತ ಕೆಲಸಕ್ಕಾಗಿ ಸನ್ಮಾನಿಸಲಾಯಿತು.
  • < previous
  • 1
  • ...
  • 10927
  • 10928
  • 10929
  • 10930
  • 10931
  • 10932
  • 10933
  • 10934
  • 10935
  • ...
  • 14739
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved