• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹರಿಹರ-ಶಿವಮೊಗ್ಗ ರಸ್ತೆ ತುಂಬೆಲ್ಲಾ ಗುಂಡಿಗಳ ದರ್ಬಾರು!
ಹೊನ್ನಾಳಿ ತಾಲೂಕಿನ ಮಾಸಡಿ ಗ್ರಾಮದ ಬಳಿಯ ಹರಿಹರ-ಶಿವಮೊಗ್ಗ ರಸ್ತೆ ಹೊಂಡ, ಗುಂಡಿಗಳಿಂದ ಕೂಡಿದೆ. ರಸ್ತೆ ವಿಪರೀತ ಹಾಳಾಗಿದ್ದರೂ ದುರಸ್ತಿಪಡಿಸದೇ, ಜಿಲ್ಲಾಡಳಿತ ಮತ್ತು ಜನಪ್ರತಿನಿದಿಗಳು ಕಣ್ಮುಚ್ಚಿ ಕುಳಿತಿದ್ದಾರೆ.
ಮಳೆಗಾಲ ಸಮರ್ಥವಾಗಿ ಎದುರಿಸಲು ಅಧಿಕಾರಿಗಳ ತಂಡ ಸನ್ನದ್ಧವಾಗಿರಬೇಕು: ಎಸಿ ಮೊಹಾಪಾತ್ರ
ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ಸಭಾಂಗಣದಲ್ಲಿ ಶನಿವಾರ ಪುತ್ತೂರು ತಾಲೂಕು ಮಟ್ಟದ ಪ್ರಾಕೃತಿಕ ವಿಕೋಪದ ಬಗ್ಗೆ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಯಿತು,
ಮೂವರು ಬಾಲಕರು ವಶ: ₹15 ಲಕ್ಷದ ಸ್ವತ್ತು ಜಪ್ತಿ
ಮನೆ ಬಳಿ ಖಾಲಿ ಜಾಗದಲ್ಲಿ ನಿಲ್ಲಿಸಿದ್ದ ₹15 ಲಕ್ಷ ಮೌಲ್ಯದ ಕೃಷಿ ಯಂತ್ರೋಪಕರಣಗಳ ಕಳವು ಮಾಡಿದ್ದ ಬಾಲಕರನ್ನು ವಶಕ್ಕೆ ಪಡೆದು ಅವರಿಂದ, 3 ಟ್ರ್ಯಾಕ್ಟರ್‌ ಟ್ರಾಲಿ, 3 ರೂಟ್‌ವೇಟರ್‌, 2 ಬಾಂಡ್ಲಿ, 3 ಬಲರಾಜ, 1 ಸ್ಲ್ಯಾಶರ್‌ಗಳನ್ನು ದಾವಣಗೆರೆ ಜಿಲ್ಲೆ ಮಾಯಕೊಂಡ ಪೊಲೀಸರು ಜಪ್ತಿ ಮಾಡಿದ್ದಾರೆ.
ಪಿಎಲ್‌ಡಿ ಬ್ಯಾಂಕ್‌ ಉಪಾಧ್ಯಕ್ಷರಾಗಿ 99 ವರ್ಷದ ಪೂಜಾರಿ ಚನ್ನಯ್ಯ ಅವಿರೋಧ ಆಯ್ಕೆ
ಪಿಎಲ್ ಡಿ ಬ್ಯಾಂಕ್ ನ ತೆರವಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ 99 ವರ್ಷದ ಪೂಜಾರಿ ಎಂ.ಚನ್ನಯ್ಯ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪೂಜಾರಿ ಎಂ.ಚನ್ನಯ್ಯ ಇಳಿ ವಯಸ್ಸಿನಲ್ಲೂ ಸಾಕಷ್ಟು ಉತ್ಸಾಹದಿಂದ ಕೆಲಸ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಬ್ಯಾಂಕ್ ನ ಉಪಾಧ್ಯಕ್ಷರಾಗಿ, ಬ್ಯಾಂಕ್ ಅಭಿವೃದ್ಧಿಗೆ ಕೆಲಸ ಮಾಡಲಿ.
ಮಳೆ ನೀರು ಕೊಯ್ಲು ಮೂಲಕ ಅಂತರ್ಜಲ ವೃದ್ಧಿಗೆ ಆದ್ಯತೆ: ಕಾಂದೂ
ಮುಂದಿನ ದಿನಗಳಲ್ಲಿ ನೀರಿನ ಸಂರಕ್ಷಣೆಗಾಗಿ ಯೋಜನೆಯಲ್ಲಿ ಆದ್ಯತೆ ನೀಡಬೇಕು. ಗ್ರಾಪಂ ಕಟ್ಟಡ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪ್ರಥಮ ಹಂತದಲ್ಲಿ ಮಳೆ ನೀರು ಕೊಯ್ಲು ವ್ಯವಸ್ಥೆ ನಿರ್ಮಿಸಬೇಕು ಎಂದು ಜಿಪಂ ಸಿಇಒ ಈಶ್ವರಕುಮಾರ ಕಾಂದೂ ಹೇಳಿದ್ದಾರೆ.
29ರಿಂದ ಪುನರ್‌ಮನನ ತರಗತಿ ಆರಂಭಿಸಲು ಮನವಿ
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮೇ 29 ರಿಂದ ಜೂನ್ 6 ರವರೆಗೆ ಪುನರ್‌ಮನನ ತರಗತಿ ನಡೆಸುವಂತೆ ಪ್ರೌಢಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಶಿಕ್ಷಕರ-ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲುವು ನಿಶ್ಚಿತ: ಸಚಿವ ಕೆ.ಜೆ. ಜಾರ್ಜ್
ನೈರುತ್ಯ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆ ಚಿಕ್ಕಮಗಳೂರಿನ ರೋಟರಿ ಸಭಾಂಗಣದಲ್ಲಿ ಶನಿವಾರ ನಡೆದ ಪ್ರಚಾರ ಸಭೆಯಲ್ಲಿ ಅಭ್ಯರ್ಥಿಗಳ ಕರಪತ್ರವನ್ನು ಬಿಡುಗಡೆಗೊಳಿಸಲಾಯಿತು.
ಹಾಲು ಉತ್ಪಾದಕರಿಗೆ ₹ 13.89 ಕೋಟಿ ಪ್ರೋತ್ಸಾಹಧನ ಬಾಕಿ
ಬರಗಾಲದಿಂದ ಜಿಲ್ಲೆಯ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಹೈನುಗಾರಿಕೆಯನ್ನೇ ನೆಚ್ಚಿಕೊಂಡವರು ಸರ್ಕಾರದ ಪ್ರೋತ್ಸಾಹಧನಕ್ಕೆ ಕಾಯುವಂತಾಗಿದೆ. ಜಿಲ್ಲೆಯ ಹಾಲು ಉತ್ಪಾದಕರಿಗೆ ಕಳೆದ 8 ತಿಂಗಳಿಂದ ಬರೋಬ್ಬರಿ 13.89 ಕೋಟಿ ರು. ಪ್ರೋತ್ಸಾಹಧನ ಸರ್ಕಾರದಿಂದ ಬರುವುದು ಬಾಕಿಯಿದೆ.
ಗಗನಕ್ಕೇರಿದ ಎತ್ತುಗಳ ಬೆಲೆ, ಹೈರಾಣಾದ ರೈತರು
ಕೆಲ ರೈತರು ಜಾನುವಾರುಗಳನ್ನು ಹಿಂಗಾರು ಹಂಗಾಮು ಮುಗಿದ ನಂತರ ಮಾರಾಟ ಮಾಡಿ ಮುಂಗಾರು ಹಂಗಾಮಿನಲ್ಲಿ ಕೊಳ್ಳಲು ಮುಂದಾಗುತ್ತಿದ್ದಾರೆ
ಚಿನ್ನಾಭರಣ ಕದ್ದೊಯ್ದ 7 ಆರೋಪಿಗಳ ಬಂಧನ
ಹೊನ್ನಾವರ ತಾಲೂಕಿನ ಮಂಕಿ ಗುಳದಕೇರಿಯ ಭವಾನಿ ಕಾಂಪ್ಲೆಕ್ಸ್‌ನಲ್ಲಿರುವ ಶ್ರೀ ಕಾಮಾಕ್ಷಿ ಜ್ಯುವೆಲರ್ ಶಟರ್ ಮುರಿದು ಲಕ್ಷಾಂತರ ರುಪಾಯಿ ಮೌಲ್ಯದ ಚಿನ್ನಾಭರಣ ಕದ್ದೊಯ್ದ 7 ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
  • < previous
  • 1
  • ...
  • 10928
  • 10929
  • 10930
  • 10931
  • 10932
  • 10933
  • 10934
  • 10935
  • 10936
  • ...
  • 14739
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved