• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೆನ್‌ಡ್ರೈವ್‌ ಕೇಸಲ್ಲಿ ಯಾರೇ ಆದರೂ ಶಿಕ್ಷೆ ವಿಧಿಸಲಿ: ಶಾಸಕ ಕೆ.ಎಸ್.ಲಿಂಗೇಶ್

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಕುರಿತಂತೆ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಸೇರಿದಂತೆ ಯಾವ ಪಕ್ಷದಲ್ಲಿ ಯಾರೇ ಆರೋಪಿಗಳು ಇದ್ದರೂ ಅವರನ್ನು ಬಂಧಿಸಿ ತಕ್ಕ ಶಿಕ್ಷೆ ವಿಧಿಸಬೇಕೆಂದು ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಸ್.ಲಿಂಗೇಶ್ ಆಗ್ರಹಿಸಿದರು.  

ಸಂಭ್ರಮದ ನುಂಕೆಮಲೆ ಶ್ರೀ ಸಿದ್ದೇಶ್ವರ ರಥೋತ್ಸವ
ಮೊಳಕಾಲ್ಮುರು ತಾಲೂಕಿನ ನುಂಕೆಮಲೆ ಬೆಟ್ಟದಲ್ಲಿ ನುಂಕೆಮಲೆ ಸಿದ್ದೇಶ್ವರ ರಥೋತ್ಸವ ಸಂಭ್ರಮದಿಂದ ಜರುಗಿತು.
ದ.ಕ.ದಲ್ಲಿ ‘ಮದ್ಯ’ದ ಜಾಗ ಆಕ್ರಮಿಸಿದ ತಣ್ಣನೆ ಬಿಯರ್‌!
ಭಾರೀ ಸೆಕೆಯ ವಾತಾವರಣ ಇರುವುದರಿಂದ ಮದ್ಯದ ಬದಲು ಬಿಯರ್‌ಗೆ ಮದ್ಯಪ್ರಿಯರು ಮೊರೆ ಹೋಗಿದ್ದು, ಬಿಯರ್‌ ಮಾರಾಟದಲ್ಲಿ ಏರಿಕೆ ಕಂಡುಬಂದಿದೆ.
ಮತ ಎಣಿಕೆ ಕಾರ್ಯದಲ್ಲಿ ನಾಲ್ಕು ನೂರಕ್ಕೂ ಅಧಿಕ ಸಿಬ್ಬಂದಿ ಭಾಗಿ
ಜೂ. 4ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಮತಎಣಿಕೆ ಕಾರ್ಯಕ್ಕೆ ಸಿದ್ಧತೆ ನಡೆಸಲಾಗುತ್ತಿದೆ. ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಮತಎಣಿಕೆ ಕಾರ್ಯ ಕುಮಟಾ ಬಾಳಿಗಾ ಕಾಲೇಜಿನಲ್ಲಿ ನಡೆಯಲಿದ್ದು, 496 ಸಿಬ್ಬಂದಿ ನಿಯೋಜಿಸಲಾಗಿದೆ.
ಮತ ಎಣಿಕೆ ವೇಳೆ ಜಾಗ್ರತೆ: ಸಂಸದ ಸಿದ್ದೇಶ್ವರ
ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲ್ಲಿದ್ದು, ಜೂ.4ರಂದು ನಡೆಯುವ ಮತ ಎಣಿಕೆ ವೇಳೆ ಕಾರ್ಯಕರ್ತರು ಹೆಚ್ಚಿನ ಜಾಗ್ರತೆ ವಹಿಸಬೇಕು ಎಂದು ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ ದಾವಣಗೆರೆಯಲ್ಲಿ ಹೇಳಿದ್ದಾರೆ.
ಕೆರೆಗೆ ನೀರು ತುಂಬಿಸದಿದ್ದರೇ ಶ್ರೀಗಳೊಂದಿಗೆ ಹೋರಾಟ
ಜೆಂಬಗಿ ಕೆರೆಗೆ ನೀರು ಹರಿಸಬೇಕು ಎಂದು ರೈತರು ಕೈಗೊಂಡಿರುವ ಹೋರಾಟ ಮೂರನೇ ದಿನಕ್ಕೆ ಕಾಲಿಟ್ಟಿದೆ.
ತಾಲೂಕಿನಾದ್ಯಂತ ಮಳೆ: ಧರೆಗಿಳಿದ ಮರ, ವಿದ್ಯುತ್ ಕಂಬ
ಕಳೆದ ಒಂದೆರೆಡು ದಿನಗಳಿಂದ ತಾಲೂಕಿನಲ್ಲಿ ಉತ್ತಮ ಮಳೆಯಾಗುತ್ತಿದೆ. ದಬ್ಬೇಘಟ್ಟ ಹೋಬಳಿಯಲ್ಲಿ ಶುಕ್ರವಾರ ರಾತ್ರಿ 9.6 ಮಿಮೀ ಮಳೆಯಾಗಿದೆ. ಕಸಬಾ, ಮಾಯಸಂದ್ರ ಮತ್ತು ದಂಡಿನಶಿವರ ಹೋಬಳಿಗಳಿಗೆ ಭರಣಿ ಮತ್ತು ಕೃತಿಕ ಮಳೆ ಉತ್ತಮವಾಗಿ ಆರಂಭವಾದರೂ ದಬ್ಬೇಘಟ್ಟ ಹೋಬಳಿಗೆ ಒಂದು ಹನಿ ಕೂಡ ಬಿದ್ದಿರಲಿಲ್ಲ.
ಕೊಚ್ಚಿಯ ಗ್ಲೋಬಲ್ ಅಲುಮ್ನಿ ಮೀಟ್ ಆಮಂತ್ರಣ ಪತ್ರಿಕೆ ಬಿಡುಗಡೆ
ಸಮಾರಂಭದಲ್ಲಿ ಡಾ. ನಿಟ್ಟೆ ವಿನಯ ಹೆಗ್ಡೆ ಹಾಗೂ ಸಂಸ್ಥೆಯ ಅನೇಕ ಮುಖ್ಯಸ್ಥರು ಭಾಗವಹಿಸಲಿದ್ದಾರೆ. ದೇಶ ವಿದೇಶಗಳಲ್ಲಿ ನೆಲೆಸಿರುವ ಕಾಲೇಜಿನ ಸುಮಾರು 22000ಕ್ಕೂ ಮಿಕ್ಕಿ ಹಳೆ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ.
ಪಿಡಿಒ ಕರ್ತವ್ಯಲೋಪ: ನಾಗರೀಕರಿಂದ ಪ್ರತಿಭಟನೆ
ಪಟ್ಟಣದ ವ್ಯಾಪ್ತಿಗೆ ಒಳಪಡುವ ಕೆರೆಯೊಂದರಲ್ಲಿ ನರೇಗಾ ಕಾಮಗಾರಿ ನಡೆಸುವ ಮೂಲಕ ಸಿದ್ದಯ್ಯನಪುರ ಪಿಡಿಒ ಕರ್ತವ್ಯಲೋಪ ಎಸಗಿದ್ದು ಹಿರಿಯ ಅಧಿಕಾರಿಗಳು ಗಮನಹರಿಸಿ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ನಾಗರೀಕರು ಶನಿವಾರ ರಂದು ಪ್ರತಿಭಟನೆ ನಡೆಸಿದದರು.
ಕೆನಾಲ್ ಯೋಜನೆ ಹೋರಾಟಕ್ಕೆ ಬೆಂಬಲ ಸೂಚಿಸಲ್ಲ
ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆಗೆ ಮೊದಲಿನಿಂದಲೂ ನನ್ನ ವಿರೋಧವಿದೆ. ಹಾಗಂತ ಇವರು ಯಾರೋ ಮಾಡುವ ಹೋರಾಟಕ್ಕೆ ಬೆಂಬಲ ಸೂಚಿಸುವುದಿಲ್ಲ.
  • < previous
  • 1
  • ...
  • 10929
  • 10930
  • 10931
  • 10932
  • 10933
  • 10934
  • 10935
  • 10936
  • 10937
  • ...
  • 14739
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved