• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಂದಾಯ ಇಲಾಖೆ ಅಧಿಕಾರಿಗಳ ವಿರುದ್ಧ ಶಾಸಕರ ಆಕ್ರೋಶ
ಬೇಲೂರು ತಾಲೂಕಿನ ಸನ್ಯಾಸಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಗ್ರಾಮಸಭೆಯಲ್ಲಿ ಕಂದಾಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿ ಶಾಸಕ ಎಚ್ ಕೆ ಸುರೇಶ್ ಆಕ್ರೋಶ ವ್ಯಕ್ತಪಡಿಸಿದರು. ಕಂದಾಯ ಇಲಾಖೆ ಅಧಿಕಾರಿಗಳು ರಿಯಲ್ ಎಸ್ಟೇಟ್ ಏಜೆಂಟ್‌ರಂತೆ ಕೆಲಸ ಮಾಡುತ್ತಿದ್ದಾರೆ. ನಿಮಗೆ ಸಾರ್ವಜನಿಕರ ಕೆಲಸ ಮಾಡಲು ನಿಮಗೆ ಸಾಧ್ಯವಿಲ್ಲದಿದ್ದರೆ ನಮ್ಮ ತಾಲೂಕು ಬಿಟ್ಟು ತೊಲಗಿ ಎಂದು ಕಿಡಿಕಾರಿದರು.
ಪೋಷಕರು ಮಕ್ಕಳನ್ನು ಸಮಾಜದ ಆಸ್ತಿಯಾಗಿ ರೂಪಿಸಿ: ಅಪ್ಪಚ್ಚು ರಂಜನ್‌
ಸುಂಟಿಕೊಪ್ಪ ಹೋಬಳಿ ನಾರಾಯಣ ಗುರು ಬಿಲ್ಲವ ಸೇವಾ ಸಂಘದ ವತಿಯಿಂದ ದೇಯಿ ಬೈದೇತಿ ಬಿಲ್ಲವ ಮಹಿಳಾ ಸಂಘ ಹಾಗೂ ಬಿಲ್ಲವ ವಿದ್ಯಾರ್ಥಿ ಘಟಕದ ವತಿಯಿಂದ ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಶ್ರೀ ನಾರಾಯಣ ಗುರುಗಳ ಜಯಂತ್ಯೋತ್ಸವ, ಗೌರವ ಸಮಾರ್ಪಣೆ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ಭದ್ರಾವತಿಯಲ್ಲಿ ಕಬ್ಬಿಣದ ಬೃಹತ್‌ ಗೇಟ್ ಬಿದ್ದು ಬಾಲಕನಿಗೆ ಗಾಯ
ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ರೂಪೇಶ್‌ ಅವರ 8 ವರ್ಷದ ಬಾಲಕ ಗಾಯಗೊಂಡಿದ್ದಾನೆ. ತಕ್ಷಣ ಹಳೇ ನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಖಾಸಗಿ ಆಸ್ಪತ್ರೆ ಚಿಕಿತ್ಸೆಗೆ ದಾಖಲಿಸಲಾಯಿತು. ಈ ದುರ್ಘಟನೆಗೆ ಕಳಪೆ ಗುಣಮಟ್ಟದ ಕಬ್ಬಿಣದ ಗೇಟ್ ಅಳವಡಿಸಿರುವುದೇ ಕಾರಣ ಎಂದು ರೂಪೇಶ್ ಆರೋಪಿಸಿದ್ದಾರೆ.
ಮಹಾದೇವಿ ರಚಿತ ಆರಂಬ ಕೃತಿ ಬಿಡುಗಡೆ
ಅರಸೀಕೆರೆ ನಗರದ ರೋಟರಿ ಕನ್ನಡ ಭವನದಲ್ಲಿ ಲೇಖಕಿ ಕೆ.ಪಿ ಮಹಾದೇವಿ ಇವರ ಕವನ ಸಂಕಲನ "ಆರಂಬ " ಕೃತಿಯನ್ನು ರಾಘವೇಂದ್ರ ಪಾಟೀಲ್ ಬಿಡುಗಡೆ ಮಾಡಿದರು. ಇದೇ ವೇಳೆ ಕನ್ನಡ ಸಾಹಿತ್ಯ ಕೃಷಿಯ ಚಟುವಟಿಕೆಗಳ ಆರಂಭದೊಂದಿಗೆ ಬರವಣಿಯು ಪ್ರಾರಂಭವಾದಾಗ ಮಾತ್ರ ಸಾಹಿತ್ಯ ಕ್ಷೇತ್ರದಲ್ಲಿ ಫಲಯುತವಾದ ಬರಹಗಳನ್ನು ಕಾಣಲು ಸಾದ್ಯವಾಗುತ್ತದೆ ಎಂದು ಖ್ಯಾತ ಕತೆಗಾರ ಮತ್ತು ಕಾದಂಬರಿಕಾರ ರಾಘವೇಂದ್ರ ಪಾಟೀಲ್ ಅಭಿಪ್ರಾಯ ವ್ಯಕ್ತಪಡಿಸಿದರು.
ವಿಶೇಷಚೇತನರಿಗೆ ಪ್ರತ್ಯೇಕ ಉದ್ಯೋಗ ಮೇಳ
ಶಿವಮೊಗ್ಗ ನಗರ ಕ್ಷೇತ್ರ ಶಾಸಕ ಎಸ್‌.ಎನ್‌. ಚನ್ನಬಸಪ್ಪ ಮಾತನಾಡಿ, 1992ರಿಂದ ವಿಶ್ವ ಅಂಗವಿಕಲರ ದಿನಾಚರಣೆ ಮಾಡಬೇಕೆಂದು ಆಯೋಜನೆ ಮಾಡಲಾಗಿದೆ. ಮಾನವೀಯತೆಯ ಮೌಲ್ಯಗಳಿದ್ದಲ್ಲಿ ಆತ್ಮ ಸ್ಥೈರ್ಯ, ಆತ್ಮ ವಿಶ್ವಾಸ ಹೆಚ್ಚಾಗಿರುತ್ತದೆ. ನಿಮ್ಮಲ್ಲಿ ಆತ್ಮಶಕ್ತಿ ಇದೆ, ಅದನ್ನು ಮುಂದೆ ತರಲು ನಾವು ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.
ಮೂರು ರಾಜ್ಯಗಳಲ್ಲಿ ಜಯ: ಬಿಜೆಪಿ ಸಂಭ್ರಮಾಚರಣೆ
ಜಿಲ್ಲಾ ಬಿಜೆಪಿ ಅಧ್ಯಕ್ಷ ನೇತೃತ್ವದಲ್ಲಿ ವಿಜಯೋತ್ಸವ
ಮಕ್ಕಳಾಗಿಲ್ಲದ್ದಕಕ್ಕೆ ಮನನೊಂದು ಗೃಹಿಣೆ ಆತ್ಮಹತ್ಯೆ
ದಾಬಸ್‌ಪೇಟೆ: ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ಮನನೊಂದ ಗೃಹಿಣೆಯೊಬ್ಬಳು ಮನೆ ಮುಂಭಾಗದ ನೀರಿನ ಸಂಪ್‌ಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಾರಟಗಿ-ಕನಕಗಿರಿ ತಾಲೂಕು ಅಭಿವೃದ್ಧಿಗೆ ಬದ್ಧ
ಕಾರಟಗಿ-ಕನಕಗಿರಿ ತಾಲೂಕು ಕೇಂದ್ರದಲ್ಲಿ ವಿಳಂಬವಾಗಿರುವ ಎಲ್ಲ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದರು. ಇಲ್ಲಿನ ಸರ್ಕಾರಿ ಪ್ರೌಢಶಾಲೆ ಆವರಣದ ಸಿದ್ದೇಶ್ವರ ರಂಗಮಂದಿರದಲ್ಲಿ ಜಾಗೃತ ಯುವಕ ಸಂಘ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶನಿವಾರ ರಾತ್ರಿ ಮಾತನಾಡಿದ ಅವರು, ಪಟ್ಟಣದಲ್ಲಿ ಸೂಕ್ತ ಜಾಗವನ್ನು ಹುಡುಕಿ ತಾಲೂಕು ಆಡಳಿತ ಭವನ, ಸಂಸ್ಕೃತಿ ಭವನ, ನೂರು ಹಾಸಿಗೆಗಳ ಆಸ್ಪತ್ರೆ ಹಾಗೂ ವಿವಿಧ ಕಾಮಗಾರಿಗಳನ್ನು ಪೂರೈಸುವ ಪ್ರಾಮಾಣಿಕವಾಗಿ ಈಡೇರಿಸುವದೇ ನನ್ನ ಗುರಿ. ಕಾರಟಗಿ ಪಟ್ಟಣ ವೇಗವಾಗಿ ಬೆಳಯುತ್ತಿದ್ದು, ವೇಗಕ್ಕೆ ತಕ್ಕಂತೆ ಅಭಿವೃದ್ಧಿಪಡಿಸಾಲುತ್ತದೆ ಎಂದರು.
ಸಂವಿಧಾನ ವಿರೋಧಿಗಳು 3 ರಾಜ್ಯಗಳಲ್ಲಿ ಮತ್ತೆ ಆಯ್ಕೆ: ಮಾವಳ್ಳಿ ಶಂಕರ್
ಸಂವಿಧಾನ ವಿರೋಧಿಗಳು 3 ರಾಜ್ಯಗಳಲ್ಲಿ ಮತ್ತೆ ಆಯ್ಕೆ: ಮಾವಳ್ಳಿ ಶಂಕರ್
ಸಕ್ರೇಬೈಲ್‌ನಲ್ಲಿ ಪ್ರೀ ವೆಡ್ಡಿಂಗ್‌ ಶೂಟಿಂಗ್‌ ವೇಳೆ ಆನೆ ಮೇಲಿಂದ ಬಿದ್ದ ಮಾವುತ
ಮಾವುತ ಬೀಳುತ್ತಿದ್ದಂತೆ ಫೊಟೋ ಶೂಟ್‌ನಲ್ಲಿದ್ದ ಯುವಕ- ಯುವತಿ ಗಾಬರಿಯಿಂದ ಓಡಿದ್ದಾರೆ. ಈ ಘಟನೆಯಿಂದ ಬಿಡಾರದಲ್ಲಿ ಕೆಲಹೊತ್ತು ಗೊಂದಲ, ಭಯದ ವಾತಾವರಣ ನಿರ್ಮಾಣವಾಗಿತ್ತು. ತಿಂಗಳಿಗೂ ಹಿಂದೆ ಗರ್ಭಿಣಿ ಆನೆ ಭಾನುಮತಿ ಬಾಲ ತುಂಡಾಗುವಂಥ ಸ್ಥಿತಿಯಲ್ಲಿ ಪೆಟ್ಟುಬಿದ್ದಿತ್ತು. ದಸರಾ ಮೆರವಣಿಗೆ ಹಿಂದಿನ ದಿನ ಮೆರವಣಿಯಲ್ಲಿ ಭಾಗಿ ಆಗಬೇಕಿದ್ದ ಗೀತಾ ಆನೆ ಮರಿಹಾಕಿತ್ತು. ಈ ಎಲ್ಲ ಘಟನೆಗಳಿಂದ ಸಕ್ರೆಬೈಲು ಆನೆ ಬಿಡಾರ ಅಧಿಕಾರಿ-ಸಿಬ್ಬಂದಿ, ವೈದ್ಯರು ಟೀಕೆಗೆ ಗುರಿಯಾಗಿದ್ದರು. ಹೀಗಿರುವಾಗಲೇ ಈಗ ಪ್ರೀ ವೆಡ್ಡಿಂಗ್‌ ಚಿತ್ರೀಕರಣ ವೇಳೆ ಆನೆ ಮೇಲಿಂದ ಮಾವುತ ಕೆಳಗೆ ಬಿದ್ದು ಗಂಭೀರ ಗಾಯಗೊಂಡ ಅವಘಡ ಸಂಭವಿಸಿದೆ.
  • < previous
  • 1
  • ...
  • 10929
  • 10930
  • 10931
  • 10932
  • 10933
  • 10934
  • 10935
  • 10936
  • 10937
  • ...
  • 11293
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved