• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಣ್ಣುಗಳ ಸಂರಕ್ಷಣೆ ವಿಚಾರದಲ್ಲಿ ನಿರ್ಲಕ್ಷ್ಯ ಸಲ್ಲದು
ಹಾನಗಲ್ಲ ತಾಲೂಕಿನ ತಿಳವಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶಿರಸಿಯ ರೋಟರಿ ಚಾರಿಟೆಬಲ್ ಆಸ್ಪತ್ರೆ ಹಾಗೂ ಟೀಂ ಆಪತ್ಬಾಂಧವ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ನಡೆಯಿತು. ಶಿಬಿರದಲ್ಲಿ ೩೨೦ ಜನರನ್ನು ತಪಾಸಣೆಗೆ ಒಳಪಡಿಸಿ ಈ ಪೈಕಿ ೧೫೦ ಜನರನ್ನು ಶಸ್ತ್ರಚಿಕಿತ್ಸೆಗೆ ಆಯ್ಕೆ ಮಾಡಲಾಯಿತು. ಭಗವಂತ ನೀಡಿದ ಕಣ್ಣುಗಳನ್ನು ಪ್ರತಿಯೊಬ್ಬರೂ ಸಂರಕ್ಷಣೆ ಮಾಡಿಕೊಳ್ಳುವ ಅಗತ್ಯವಿದ್ದು, ಕಣ್ಣುಗಳ ಸಂರಕ್ಷಣೆ ವಿಚಾರದಲ್ಲಿ ನಿರ್ಲಕ್ಷ್ಯ ಸಲ್ಲದು ಎಂದು ನೇತ್ರಾಧಿಕಾರಿ ಬಿ.ಎಂ. ಮಂಜುನಾಥಗೌಡ ಹೇಳಿದರು.
ಶಿಕಾರಿಪುರ ಕ್ಷೇತ್ರಕ್ಕೆ ಶಾಸಕ ವಿಜಯೇಂದ್ರ ಕೊಡುಗೆ ಶೂನ್ಯ
ಚುನಾವಣೆಯಲ್ಲಿ ಪರಾಭವ ಬಳಿಕವೂ ತಾವು ಮತದಾರರ ಸಮಸ್ಯೆ ಅರಿಯಲು ಗ್ರಾಮೀಣ ಭಾಗದಲ್ಲಿ ಪ್ರವಾಸ ಹಮ್ಮಿಕೊಂಡಿದ್ದೇನೆ. ಹಲವು ಕಡೆ ಏತ ನೀರಾವರಿ ಪೈಪ್‌ಲೈನ್‌ ಹಾಳಾಗಿ ನೀರು ಪೋಲಾಗುತ್ತಿರುವುದು ಬೆಳಕಿಗೆ ಬಂದಿದೆ. ಇದನ್ನು ಸಚಿವರ ಗಮನಕ್ಕೆ ತಂದು ಅಧಿಕಾರಿಗಳ ಮೂಲಕ ಸರಿಪಡಿಸಲಾಗಿದೆ. ಈ ಸಂದರ್ಭ ಸಹಚರರು ತೆಗೆದ ಫೋಟೋ ಬಗ್ಗೆ ವಿಜಯೇಂದ್ರ ವೇದಿಕೆಯಲ್ಲಿ ಕಾಂಗ್ರೆಸ್ ಪುಡಾರಿಗಳಿಗೆ ಲೋಕಸಭಾ ಚುನಾವಣೆ ನಂತರದಲ್ಲಿ ಉತ್ತರ ನೀಡುವುದಾಗಿ ಧಮ್ಕಿ ಹಾಕುತ್ತಿದ್ದಾರೆ. ಇಂತಹ ಗೊಡ್ಡು ಬೆದರಿಕೆಗಳಿಗೆ ಹೆದರುವ ಕಾಲ ಮುಗಿದಿದೆ ಎಂದರು.
ರಸ್ತೆ ಡಾಂಬರೀಕರಣದ ಗುಣಮಟ್ಟ ಕಾಪಾಡಲು ನಯನಾ ಮೋಟಮ್ಮ ಸೂಚನೆ
ರಸ್ತೆ ಡಾಂಬರೀಕರಣದ ಗುಣಮಟ್ಟ ಕಾಪಾಡಲು ನಯನಾ ಮೋಟಮ್ಮ ಸೂಚನೆಗಿಡ್ಡೇನಹಳ್ಳಿಯಲ್ಲಿ ರಸ್ತೆ ಡಾಂಬರೀಕರಣ
ಮಹಿಳಾ ಪೇದೆ ಮೇಲೆ ಹಲ್ಲೆ!
ಚನ್ನಪಟ್ಟಣ: ನಗರಸಭೆಯ ಸಾಮಾನ್ಯ ಸಭೆಯ ನಂತರ ನಗರಸಭೆ ಸದಸ್ಯರ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, 28ನೇ ವಾರ್ಡ್ ನಗರಸಭೆ ಸದಸ್ಯೆ ಅಬಿದಾ ಬಾನು ಪುತ್ರ ಸುಹೇಲ್‌ನನ್ನು ವಿಚಾರಣೆಗೆ ಕರೆತರಲು ಹೋದಾಗ ಆತನೊಂದಿಗಿದ್ದ ಮಹಿಳೆ ಮಹಿಳಾ ಪೇದೆ ಮೇಲೆ ಹಲ್ಲೆ ನಡೆಸಿ ಪೊಲೀಸರ ಮೇಲೆ ಕಾರು ಹತ್ತಿಸಲು ಯತ್ನಿಸಿದ ಘಟನೆ ನಡೆದಿದೆ.
ಸಕ್ರೇಬೈಲ್‌ನಲ್ಲಿ ಪ್ರೀ ವೆಡ್ಡಿಂಗ್‌ ಶೂಟಿಂಗ್‌ ವೇಳೆ ಆನೆ ಮೇಲಿಂದ ಬಿದ್ದ ಮಾವುತ
ಮಾವುತ ಬೀಳುತ್ತಿದ್ದಂತೆ ಫೊಟೋ ಶೂಟ್‌ನಲ್ಲಿದ್ದ ಯುವಕ- ಯುವತಿ ಗಾಬರಿಯಿಂದ ಓಡಿದ್ದಾರೆ. ಈ ಘಟನೆಯಿಂದ ಬಿಡಾರದಲ್ಲಿ ಕೆಲಹೊತ್ತು ಗೊಂದಲ, ಭಯದ ವಾತಾವರಣ ನಿರ್ಮಾಣವಾಗಿತ್ತು. ತಿಂಗಳಿಗೂ ಹಿಂದೆ ಗರ್ಭಿಣಿ ಆನೆ ಭಾನುಮತಿ ಬಾಲ ತುಂಡಾಗುವಂಥ ಸ್ಥಿತಿಯಲ್ಲಿ ಪೆಟ್ಟುಬಿದ್ದಿತ್ತು. ದಸರಾ ಮೆರವಣಿಗೆ ಹಿಂದಿನ ದಿನ ಮೆರವಣಿಯಲ್ಲಿ ಭಾಗಿ ಆಗಬೇಕಿದ್ದ ಗೀತಾ ಆನೆ ಮರಿಹಾಕಿತ್ತು. ಈ ಎಲ್ಲ ಘಟನೆಗಳಿಂದ ಸಕ್ರೆಬೈಲು ಆನೆ ಬಿಡಾರ ಅಧಿಕಾರಿ-ಸಿಬ್ಬಂದಿ, ವೈದ್ಯರು ಟೀಕೆಗೆ ಗುರಿಯಾಗಿದ್ದರು. ಹೀಗಿರುವಾಗಲೇ ಈಗ ಪ್ರೀ ವೆಡ್ಡಿಂಗ್‌ ಚಿತ್ರೀಕರಣ ವೇಳೆ ಆನೆ ಮೇಲಿಂದ ಮಾವುತ ಕೆಳಗೆ ಬಿದ್ದು ಗಂಭೀರ ಗಾಯಗೊಂಡ ಅವಘಡ ಸಂಭವಿಸಿದೆ.
ಅರೆ ಸೇನಾ ಮಾಜಿ ಯೋಧರಿಗೆ ಜಮೀನು, ನಿವೇಶನ ನೀಡಿ: ಕೆ.ಎ.ಮ್ಯಾಥ್ಯೂ ಆಗ್ರಹ
ಅರೆ ಸೇನಾ ಮಾಜಿ ಯೋಧರಿಗೆ ಜಮೀನು, ನಿವೇಶನ ನೀಡಿ: ಆಗ್ರಹ ಕ್ಷೇಮಾಭಿವೃದ್ದಿ ಸಂಘದಿಂದ ತಹಸೀಲ್ದಾರ್‌ಗೆ ಮನವಿ
ಬೆಳಗಾವಿ ಅಧಿವೇಶನದಲ್ಲಿ ಮಹದಾಯಿ ಚರ್ಚೆಯಾಗಲಿ
ಬೆಳಗಾವಿಯಲ್ಲಿ ನಡೆಯವ ವಿಧಾನಸಭೆ ಅಧಿವೇಶನದಲ್ಲಿ ವಿಶೇಷವಾಗಿ ಮಹದಾಯಿ ಹಾಗೂ ಕಳಸಾ- ಬಂಡೂರಿ ಬಗ್ಗೆ 2 ದಿನ ಚರ್ಚೆ ಮಾಡಿ ಯೋಜನೆ ಜಾರಿಯಾಗುವ ರೀತಿ ಆಗಬೇಕೆಂದು ಮಾಜಿ ಸಚಿವ ಬಿ.ಆರ್. ಯಾವಗಲ್ ಒತ್ತಾಯಿಸಿದರು.
7 ರಂದು ರೈತ ಸಂಘದಿಂದ ಬೆಳಗಾವಿಯಲ್ಲಿ ಹೋರಾಟ- ವಿಜಯಕುಮಾರ ಸುಂಕದ
ರೈತರ ವಿವಿಧ ಬೇಡಿಕೆಗಳನ್ನು ಹಾಗೂ ಜಿಲ್ಲೆಯ ವಿವಿಧ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಡಿ. 7 ರಂದು ಬೆಳಗಾವಿಯ ಸುವರ್ಣಸೌಧದ ಎದುರಿಗೆ ಹೋರಾಟ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ವಿಜಯಕುಮಾರ ಸುಂಕದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಬೆಂಬಲ ಬೆಲೆ ಯೋಜನೆಯಡಿ ಜೋಳ, ರಾಗಿ ಖರೀದಿ ಕೇಂದ್ರ ಆರಂಭಿಸಿ
ಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಜೋಳ ಮತ್ತು ರಾಗಿ ಉತ್ಪನ್ನ ಖರೀದಿ ಕೇಂದ್ರಗಳನ್ನು ಜಿಲ್ಲೆಯ ಆಯ್ದ ತಾಲೂಕುಗಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದಲ್ಲಿ ಆರಂಭಿಸುವಂತೆ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಸೂಚನೆ ನೀಡಿದರು. ಹಾವೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಬೆಂಬಲ ಬೆಲೆ ಜಿಲ್ಲಾ ಟಾಸ್ಕ್‌ಫೋರ್ಸ್‌ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹೈ ಫ್ಲೈಯರ್ಸ್ ಕಪ್ ಹಾಕಿ: ಚೇಂದಿರ ತಂಡ ಚಾಂಪಿಯನ್
ಬಿಟ್ಟಂಗಾಲ ಸಮೀಪದ ವಿ. ಬಾಡಗದಲ್ಲಿ ನಡೆದ ಹೈಫ್ಲೈಯರ್ಸ್ರ್ಸ್‌ ಹಾಕಿ ಪಂದ್ಯಾವಳಿಯಲ್ಲಿ ಚೇಂದಿರ ತಂಡ ಚಾಂಪಿಯನ್ನ್‌ ಆಗಿದೆ ಹೊರಮ್ಮಿದೆ. ಕೊಂಗಂಡ ತಂಡ ರನ್ನರ್ರ್‌ ಅಪ್ಪ್‌
  • < previous
  • 1
  • ...
  • 10930
  • 10931
  • 10932
  • 10933
  • 10934
  • 10935
  • 10936
  • 10937
  • 10938
  • ...
  • 11293
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved