• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯ ಸುರಭಿಶ್ರೀ ಪ್ರಶಸ್ತಿಗೆ ಕನ್ನಡಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆ ಆಯ್ಕೆ
ಗೌರಿಗದ್ದೆಯ ಸ್ವರ್ಣ ಪೀಠಿಕಾಪುರ ಅವದೂತ ವಿನಯ್ ಗುರೂಜಿ ಕಾರ್ಯಕ್ರಮವನ್ನು ಉದ್ಘಾಟಿಸುವರು. ದಿವ್ಯ ಸಾನ್ನಿಧ್ಯವನ್ನು ಕರ್ಕಿ ಕ್ಷೇತ್ರದ ಜ್ಞಾನೇಶ್ವರಿ ಪೀಠದ ಸಚ್ಚಿದಾನಂದ ಜ್ಞಾನೇಶ್ವರ ಭಾರತಿ ಮಹಾಸ್ವಾಮೀಜಿ ವಹಿಸುವರು. ಜಡೆ ಸಂಸ್ಥಾನ ಮಠದ ಡಾ. ಮಹಾಂತ ಸ್ವಾಮಿಗಳು, ಲಕ್ಕವಳ್ಳಿ ಮೋಕ್ಷ ಮಂದಿರದ ವೃಷಭಸೇನ ಪಟ್ಟಾಚಾರಕ ಮಹಾಸ್ವಾಮಿಗಳು, ರೇವಣಸಿದ್ದೇಶ್ವರ ಮಹಾಸ್ವಾಮಿಗಳು ದುಗ್ಲಿ, ಶಿವಾನಂದ ಶಿವಾಚಾರ್ಯ ಸ್ವಾಮಿಗಳು ಶಾಂತಪುರಮಠ ಭಾಗವಹಿಸುವರು. ಜಿಲ್ಲಾಧಿಕಾರಿ ಡಾ. ಸೆಲ್ವಮಣಿ, ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್‌ಕುಮಾರ್, ಡಿಡಿ ಪಿಕ್ಚರ್ ಪ್ರೈವೈಟ್‌ ಲಿಮಿಟೆಡ್‌ನ ಎಂ.ವಿ. ಕೃಷ್ಣಪ್ಪ, ಮಾಜಿ ಶಾಸಕ ಗಂಗಾಧರ್ ಭಟ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ತಿಳಿಸಿದರು.
ಪರ್ಯಾಯ ಅವಧಿಯಲ್ಲಿ ಕೋಟಿ ಭಗವದ್ಗೀತೆ ಸಮರ್ಪಣೆ
ಕನ್ನಡಪ್ರಭ ವಾರ್ತೆ ಹೊಸಪೇಟೆಉಡುಪಿಯಲ್ಲಿ ಶ್ರೀಕೃಷ್ಣನಿಗೆ ಪೂಜೆ ಸಲ್ಲಿಸುವ ಪುತ್ತಿಗೆ ಶ್ರೀಗಳ ಪರ್ಯಾಯ ಅವಧಿ ಮುಂದಿನ ಜನವರಿ 18ರಿಂದ ಎರಡು ವರ್ಷಗಳ ಕಾಲ ಇರಲಿದ್ದು, ಈ ಅವಧಿಯಲ್ಲಿ ಕೋಟಿ ಭಗವದ್ಗೀತಾ ಸಮರ್ಪಣೆಯ ಸಂಕಲ್ಪ ಮಾಡಲಾಗಿದೆ.ಪರ್ಯಾಯ ಪೂರ್ವವಾಗಿ ನಗರಕ್ಕೆ ಶನಿವಾರ ಸಂಜೆ ಆಗಮಿಸಿದ ಪುತ್ತಿಗೆ ಮಠದ ಕಿರಿಯ ಶ್ರಿಗಳಾದ ಸುಶ್ರೀಂದ್ರ ತೀರ್ಥ ಸ್ವಾಮೀಜಿ ಅವರು ಗಾಂಧಿ ಕಾಲನಿಯ ರಾಘವೇಂದ್ರ ಮಠದಲ್ಲಿ ಪೌರಸನ್ಮಾನ ಸ್ವೀಕರಿಸಿದ ಬಳಿಕ ನೀಡಿದ ಆಶೀರ್ವಚನ ವೇಳೆ ಈ ಮಾಹಿತಿ ನೀಡಿದರು.
ಅತಿಕ್ರಮಣದಾರರಿಗೆ ನ್ಯಾಯ ಸಿಕ್ಕೇ ಸಿಗುತ್ತದೆ
ಕಸ್ತೂರಿ ರಂಗನ್ ವರದಿಯನ್ನು ಎಂದಿಗೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿಗಳ ಜತೆ ಮಾತನಾಡುತ್ತೇವೆ. ಅರಣ್ಯ ಹಕ್ಕು ಕಾಯ್ದೆ ಜಾರಿಗೆ ಸರ್ಕಾರ ನಿಮ್ಮ ಜತೆ ಇರುತ್ತದೆ.
ಆದಿ ಕರ್ನಾಟಕದ ಜನಾಂಗದ ಸಾಂಪ್ರದಾಯಿಕ ಪೊರಕೆ ತಯಾರಿ ಇಳಿಕೆ
ನಾಪೋಕ್ಲು ಸಮೀಪದ ಹೊದ್ದೂರು ಗ್ರಾಮ ಪಂಚಾಯಿತಿಯ ಕಣ್ವಬಲಮುರಿ, ವಾಟೆಕಾಡು ಆದಿ ಕರ್ನಾಟಕ ಜನಾಂಗದ ಸುಮಾರು 15ಕ್ಕೂ ಅಧಿಕ ಕುಟುಂಬಗಳು ತಮ್ಮ ಹಿರಿಯರ ಕಾಲದಿಂದಲೂ ಪೊರಕೆಗಳನ್ನು ತಯಾರಿಸಿ ಮಾರಾಟ ಮಾಡಿಯೇ ಜೀವನ ನಿರ್ವಹಣೆ ಮಾಡುತ್ತಿದ್ದಾರೆ.
ದಲಿತ ಸಿಎಂ ಪ್ರಸ್ತಾಪಕ್ಕೆ ಕಾಲ ಪಕ್ವವಾಗಿಲ್ಲ
ಮುಂಬರುವ ಲೋಕಸಭಾ ಚುನಾವಣೆಗೆ ಯಾವ ಮಂತ್ರಿಗಳೂ ಸ್ಪರ್ಧಾ ಆಕಾಂಕ್ಷಿಗಳಿಲ್ಲ. ನಮಗೆ ಹೈಕಮಾಂಡ್ ಈ ಬಗ್ಗೆ ಒತ್ತಡವನ್ನೂ ಹಾಕಿಲ್ಲ. ಆಸಕ್ತಿ ಇದ್ದವರು ಸ್ಪರ್ಧೆ ಮಾಡಬಹುದು.
ನೀರಿನ ಸಂರಕ್ಷಣೆ, ನಿರ್ವಹಣೆ ಕುರಿತು ರೈತರಿಗೆ ಅರಿವು ಮೂಡಿಸಲು ತರಬೇತಿ: ಸುಜಾತ
ನೀರಿನ ಸಂರಕ್ಷಣೆ, ನಿರ್ವಹಣೆ ಕುರಿತು ರೈತರಿಗೆ ಅರಿವು ಮೂಡಿಸಲು ತರಬೇತಿ: ಸುಜಾತ
ಮಂಗಳೂರು ದಕ್ಕೆ 3ನೇ ಹಂತದ ಕಾಮಗಾರಿಗೆ ಶೀಘ್ರ ಟೆಂಡರ್: ಗುಂಡೂರಾವ್‌
ಮಂಗಳೂರು ದಕ್ಕೆ ಮೂರನೇ ಹಂತದ ಕಾಮಗಾರಿಗೆ ಶೀಘ್ರವೇ ಟೆಂಟರ್ರ್‌ ಕರೆಯಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ಶ್‌ ಗುಂಡೂರಾವ್ವ್‌ ತಿಳಿಸಿದ್ದಾರೆ.
4ನೇ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಚಾಲನೆ
ಕನ್ನಡಪ್ರಭ ವಾರ್ತೆ ಬಳ್ಳಾರಿಶ್ರೀ ಪಂಚಾಕ್ಷರಿ ಕರಾಟೆ ಸಂಸ್ಥೆ ನಗರದ ವಾಲ್ಮೀಕಿ ಭವನದಲ್ಲಿ ಎರಡು ದಿನಗಳ 4ನೇ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗಳಿಗೆ ಶನಿವಾರ ಚಾಲನೆ ದೊರೆಯಿತು.ನಗರದ ಚೈತನ್ಯ ಕಾಲೇಜಿನ ಮುಖ್ಯಸ್ಥ ಹಾಗೂ ನಿವೃತ್ತ ಪ್ರಾಂಶುಪಾಲ ಡಾ.ರಾಧಾಕೃಷ್ಣ ಚಾಲನೆ ನೀಡಿದರು.ಬಳಿಕ ಮಾತನಾಡಿ, ಬಳ್ಳಾರಿಯಲ್ಲಿ ರಾಷ್ಟ್ರಮಟ್ಟದ ಸ್ಪರ್ಧೆಯನ್ನು ಆಯೋಜಿಸುವ ಮೂಲಕ ರಾಜ್ಯದ ವಿವಿಧ ಜಿಲ್ಲೆಗಳ ಕರಾಟೆ ಪಟುಗಳನ್ನು ಬಳ್ಳಾರಿಗೆ ಆಹ್ವಾನಿಸಿರುವುದು ಅತ್ಯಂತ ಶ್ಲಾಘನೀಯ ಕಾರ್ಯ.ಇಂತಹ ಸ್ಪರ್ಧೆಗಳು ನಿರಂತರವಾಗಿ ನಗರದಲ್ಲಿ ನಡೆಯುವಂತಾಗಬೇಕು ಎಂದರು
ಸ್ಮಾರ್ಟ್ ಸಿಟಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಸಚಿವ ಗುಂಡೂರಾವ್‌
ಮಂಗಳೂರಿನಲ್ಲಿ ನಡೆಯುತ್ತಿರುವ ಸ್ಮಾರ್ಟ್ರ್ಟ್‌ ಸಿಟಿ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಗುಂಡೂರಾವ್ವ್‌
ಅಯ್ಯಪ್ಪಸ್ವಾಮಿ ಬಗ್ಗೆ ಅವಹೇಳನಕಾರಿ ಪೋಸ್ಟ್‌ಗೆ ಖಂಡನೆ
ಸಾಮಾಜಿಕ ಜಾಲತಾಣದಲ್ಲಿ ಅಯ್ಯಪ್ಪ ಸ್ವಾಮಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಭಾರತೀಯ ಅಯ್ಯಪ್ಪ ಸೇವಾ ಸಂಘದ ಸದಸ್ಯರು ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 10932
  • 10933
  • 10934
  • 10935
  • 10936
  • 10937
  • 10938
  • 10939
  • 10940
  • ...
  • 11293
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved