• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿಕ್ಕಮಗಳೂರಿನಲ್ಲಿ ರಾತ್ರಿ ಪೊಲೀಸರಿಂದ ಧರಣಿ: ರಸ್ತೆ ತಡೆ
ಚಿಕ್ಕಮಗಳೂರಿನಲ್ಲಿ ರಾತ್ರಿ ಪೊಲೀಸರಿಂದ ಧರಣಿ: ರಸ್ತೆ ತಡೆವಕೀಲರ ವಿರುದ್ಧ ಎಫ್‌ಐಆರ್‌ ದಾಖಲಿಸಲು ಆಗ್ರಹ
2030ರೊಳಗೆ ಏಡ್ಸ್ ಸೋಂಕು ತೊಲಗಿಸಲು ಶಪಥ ಮಾಡೋಣ
ಎಚ್‌ಐವಿ ನಿಯಂತ್ರಣ, ಸೇವಾ ಸೌಲಭ್ಯದ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು, ಎಲ್ಲ ಇಲಾಖೆಗಳಿಂದ ಸಿಗುವ ಸಾಮಾಜಿಕ ಸೌಲಭ್ಯಗಳು ಸೋಂಕಿತ ಸಮುದಾಯಕ್ಕೆ ಲಭ್ಯವಾಗುವಂತೆ ಸಮಾಲೋಚನೆ ಮಾಡಿ ಸರ್ಕಾರದ ಸೇವೆಗಳಿಗೆ ಸಂಪರ್ಕ ಕಲ್ಪಿಸಲು ಅನುಕೂಲವಾಗುವಂತೆ ಪ್ರೇರೇಪಿಸುವುದು ಇಂದಿನ ಅಗತ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದೇವೇಂದ್ರ ಪಂಡಿತ ಹೇಳಿದರು.
ವಕೀಲರ ಮೇಲೆ ಹಲ್ಲೆ: ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹ
Attack on Lawyer: Lawyer Association Protested
ಭಾವನಾತ್ಮಕ ವಿಷಯ ಮುಂದಿಟ್ಟು ಅಧಿಕಾರ ಹಿಡಿಯಲ್ಲ
ಬಿಜೆಪಿಯಂತೆ ಭಾವನಾತ್ಮಕ ವಿಷಯಗಳನ್ನು ಮುಂದಿಟ್ಟುಕೊಂಡು ಅಧಿಕಾರದ ಚುಕ್ಕಾಣಿ ಹಿಡಿಯಬೇಕೆಂಬ ಅಜೆಂಡಾ ಕಾಂಗ್ರೆಸ್‌ನಲ್ಲಿಲ್ಲ, ಬಡವರ ಪರ ಅಭಿವೃದ್ಧಿ ಕೆಲಸಗಳಿಂದ ಕಾಂಗ್ರೆಸ್ ಗುರ್ತಿಸಿಕೊಂಡಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂಅಹ್ಮದ್ ಹೇಳಿದರು. ತಾಲೂಕಿನ ಹಳೇಶಿಡೇನೂರ ಗ್ರಾಮದಲ್ಲಿ ನೂತನವಾಗಿ ಆಯ್ಕೆಯಾದ ಜಿಲ್ಲೆಯಲ್ಲಿನ ಕಾಂಗ್ರೆಸ್ ಶಾಸಕರಿಗೆ ಏರ್ಪಡಿಸಿದ್ದ ಸನ್ಮಾನ ಕಾರ‍್ಯಕ್ರಮದಲ್ಲಿ ಅವರು ಮಾತನಾಡಿದರು. ಇತ್ತೀಚಿನ ಹಲವು ವರ್ಷಗಳಲ್ಲಿ ತಳ ಸಮುದಾಯದ ಜನರಲ್ಲಿ ಇಲ್ಲಸಲ್ಲದ ವಿಚಾರಗಳನ್ನು ತುಂಬುವ ಮೂಲಕ ಮತಗಳನ್ನಾಗಿ ಪರಿವರ್ತಿಸಿ ಬಿಜೆಪಿ ಅಧಿಕಾರಕ್ಕೆ ಬರುತ್ತಿದೆ. ಬಿಜೆಪಿಗೆ ಬಂದಂತಹ ದೌರ್ಭಾಗ್ಯ ನಮಗಿಲ್ಲ. ನಾವು ದೇಶಕ್ಕೆ ಒಳ್ಳೆಯದನ್ನೇ ಬಯಸುವ ಅಜೆಂಡಾ ಹೊಂದಿದ್ದೇವೆ ಎಂದರು.
ಕೊಬ್ಬರಿಗೆ ಬೆಂಬಲ ಬೆಲೆಗೆ ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ
ತೆಂಗು ಬೆಳೆಯ ಬೆಲೆ ಪಾತಾಳಕ್ಕೆ ಕುಸಿದು ಇಂದು ಬೆಳೆಗಾರು ಸಂಕಷ್ಟದಲ್ಲಿದ್ದಾರೆ. ರೈತರ ಹಿತ ಕಾಪಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಹಾಗೂ ಕೊಬ್ಬರಿಗೆ ಬೆಂಬಲ ಬೆಲೆ ನೀಡಲು ಆಗ್ರಹಿಸಿ ಶಾಸಕರಾದ ಎಚ್.ಡಿ. ರೇವಣ್ಣ ಅವರ ನೇತೃತ್ವದಲ್ಲಿ ಶನಿವಾರ ನೂರಾರು ಜನ ರೈತರು ಹಾಗೂ ಜೆಡಿಎಸ್‌ ಜನಪ್ರತಿನಿಧಿಗಳೊಡಗೂಡಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ರಸ್ತೆ ಉದ್ದಕ್ಕೂ ತೆಂಗಿನಕಾಯಿ ಒಡೆಯುವ ಮೂಲಕ ವಿನೂತನವಾಗಿ ಪ್ರತಿಭಟನೆ ಮಾಡಲಾಯಿತು.
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ: ಡಿಸಿ ಮೀನಾ ನಾಗರಾಜ್‌
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ: ಡಿಸಿ ಮೀನಾ ನಾಗರಾಜ್‌
ಸಾಲ ಕೊಟ್ಟ ಮಹಿಳೆಯನ್ನೆ ಬ್ಲಾಕ್ ಮೇಲ್ ಮಾಡಿ 2 ಲಕ್ಷ ವಂಚನೆ
ಕನಕಪುರ: ಕಷ್ಟಕ್ಕೆ ಸಾಲಕೊಟ್ಟ ಮಹಿಳೆಯನ್ನೆ ಬ್ಲಾಕ್ ಮೇಲ್ ಮಾಡಿ ಹಂತಹಂತವಾಗಿ ಎರಡು ಲಕ್ಷ ರೂಪಾಯಿ ವಸೂಲಿ ಮಾಡಿ ವಂಚಿಸಿರುವ ಘಟನೆ ತಡವಾಗಿ ಬಳಕಿಗೆ ಬಂದಿದ್ದು ಈ ಸಂಬಂಧ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಧರ್ಮಸ್ಥಳ ಯಕ್ಷಗಾನ ಮಂಡಳಿ ತಿರುಗಾಟ ಪ್ರಾರಂಭ
ಶ್ರೀ ಕ್ಷೇತ್ರ ಧರ್ಮಸ್ಥಳ ಯಕ್ಷಗಾನ ಮಂಡಳಿ ತಿರುಗಾಟ ಆರಂಭ
ಕೊಬ್ಬರಿಗೆ ಬೆಂಬಲ ಬೆಲೆಗೆ ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ
ತೆಂಗು ಬೆಳೆಯ ಬೆಲೆ ಪಾತಾಳಕ್ಕೆ ಕುಸಿದು ಇಂದು ಬೆಳೆಗಾರು ಸಂಕಷ್ಟದಲ್ಲಿದ್ದಾರೆ. ರೈತರ ಹಿತ ಕಾಪಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಹಾಗೂ ಕೊಬ್ಬರಿಗೆ ಬೆಂಬಲ ಬೆಲೆ ನೀಡಲು ಆಗ್ರಹಿಸಿ ಶಾಸಕರಾದ ಎಚ್.ಡಿ. ರೇವಣ್ಣ ಅವರ ನೇತೃತ್ವದಲ್ಲಿ ಶನಿವಾರ ನೂರಾರು ಜನ ರೈತರು ಹಾಗೂ ಜೆಡಿಎಸ್‌ ಜನಪ್ರತಿನಿಧಿಗಳೊಡಗೂಡಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ರಸ್ತೆ ಉದ್ದಕ್ಕೂ ತೆಂಗಿನಕಾಯಿ ಒಡೆಯುವ ಮೂಲಕ ವಿನೂತನವಾಗಿ ಪ್ರತಿಭಟನೆ ಮಾಡಲಾಯಿತು.
ಬಿಜೆಪಿ-ಬಿಆರ್‌ಎಸ್ ಭಯ<bha>;</bha> ತೆಲಂಗಾಣಕ್ಕೆ ಕಾಂಗ್ರೆಸ್ ಶಾಸಕರು
ಕನ್ನಡಪ್ರಭ ವಾರ್ತೆ ಬಳ್ಳಾರಿತೆಲಂಗಾಣದಲ್ಲಿ ಬಿಜೆಪಿ ಹಾಗೂ ಬಿಆರ್‌ಎಸ್ ಪಕ್ಷದಿಂದ ಕಾಂಗ್ರೆಸ್ಸಿಗೆ ಭಯವಿದ್ದು, ಶನಿವಾರ ಸಂಜೆಯೊಳಗೆ ಚುನಾವಣೆಯಲ್ಲಿ ಭಾಗಿಯಾದ ಎಲ್ಲ ಶಾಸಕರು ತೆಲಂಗಾಣಕ್ಕೆ ತೆರಳಲು ಎಐಸಿಸಿ ಸೂಚನೆ ನೀಡಿದೆ ಎಂದು ಜಿಲ್ಲಾ ಸಚಿವ ಬಿ. ನಾಗೇಂದ್ರ ಹೇಳಿದರು.ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸುವುದು ಖಚಿತ. ಆದರೆ, ಬಿಜೆಪಿಯವರು ದೇಶದಲ್ಲಿ ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ಕಾಂಗ್ರೆಸ್ ಶಾಸಕರಿಗೆ ಬಿಆರ್ ಎಸ್ ಹಾಗೂ ಬಿಜೆಪಿಯವರು ಸೇರಿ ಏನಾದರೂ ಮಾಡುತ್ತಾರೆ (ಆಪರೇಷನ್ ಕಮಲ) ಎಂಬ ಭಯವಿದೆ. ನಮ್ಮ ಶಾಸಕರಿಗೆ ಬೆದರಿಕೆ ಹಾಕುವ ಸಾಧ್ಯತೆಯೂ ಇದೆ. ಹೀಗಾಗಿ ನಮ್ಮ ಶಾಸಕರ ರಕ್ಷಣೆಗಾಗಿ ತೆಲಂಗಾಣಕ್ಕೆ ತೆರಳುತ್ತಿದ್ದೇವೆ ಎಂದರು.
  • < previous
  • 1
  • ...
  • 10933
  • 10934
  • 10935
  • 10936
  • 10937
  • 10938
  • 10939
  • 10940
  • 10941
  • ...
  • 11293
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved