• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯುವ ಸಮೂಹ ವಾಸ್ತವತೆಯ ಜ್ಞಾನ ಪಡೆಯಲಿ: ಕುಲಪತಿ ಡಾ.ಶರತ್
ಯುವ ಸಮೂಹ ಮೊಬೈಲ್ ಎಂಬ ಯುನಿವರ್ಸಿಟಿಗೆ ಸೀಮಿತರಾಗಿದ್ದಾರೆ. ಅಲ್ಲಿ ಬರುವ ವಿಷಯಗಳೇ ಸತ್ಯ ಎಂದು ನಂಬಿದ್ದಾರೆ. ಅಂತಹ ಮನಸ್ಥಿತಿಗಳಿಂದ ಹೊರಬಂದು ನಮ್ಮ ಸಮಾಜದ ವಾಸ್ತವತೆಯ ಜ್ಞಾನ ಪಡೆಯಿರಿ. ಶೈಕ್ಷಣಿಕ ಕಲಿಕೆಯ ಜೊತೆಗೆ ಕೌಶಲ್ಯ ಸಹಿತ ಜ್ಞಾನಾರ್ಜನೆ ನಿಮ್ಮದಾಗಲಿ.
ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ನ್ಯೂಟ್ರಿಷನ್ ಸ್ಟೀವರ್ಡ್‌ಶಿಪ್ ಕಾರ್ಯಾಗಾರ
ಕಸ್ತೂರ್ಬಾ ಆಸ್ಪತ್ರೆಯಲ್ಲಿ ನ್ಯೂಟ್ರಿಷನ್ ಸ್ಟೀವರ್ಡ್‌ಶಿಪ್’ ಎಂಬ ಕಾರ್ಯಕ್ರಮ ಆಯೋಜಿಸಲಾಗಿತ್ತು. ಡಾ.ಶಿರನ್ ಶೆಟ್ಟಿ, ನ್ಯೂಟ್ರಿಷನ್ ಸ್ಟೀವರ್ಡ್‌ಶಿಪ್ ಕಾರ್ಯಕ್ರಮದ ಅವಲೋಕನವನ್ನು ನೀಡಿದರು.
ಇಬ್ಬರು ಕಳ್ಳರ ಸೆರೆ: ೨೯ ಬೈಕ್‌ಗಳು ವಶಕ್ಕೆ
ಇಳಕಲ್ಲ ಪೊಲೀಸರು ರಾತ್ರಿ ಗಸ್ತು ತಿರುಗುತ್ತಿದ್ದಾಗ ಅನುಮಾನದ ಮೇಲೆ ಇಬ್ಬರನ್ನು ವಿಚಾರಣೆ ನಡೆಸಿದಾಗ ಬೈಕ್‌ ಕಳ್ಳತನ ಪ್ರಕರಣ ಬಯಲಿಗೆ ಬಂದಿದ್ದು, ಅವರಿಂದ 29 ಬೈಕ್‌ಗಳು ಹಾಗೂ ಗೂಡ್ಸ್‌ ವಾಹನ ವಶಪಡಿಸಿಕೊಂಡಿದ್ದಾರೆ.
ಮಿರಿಯಾಣ ಗ್ರಾಪಂ ವ್ಯಾಪ್ತಿಯ ಜನರ ಸಮಸ್ಯೆ ಕೇಳೋರಿಲ್ಲ
ತೆಲಂಗಾಣ ಗಡಿಪ್ರದೇಶಕ್ಕೆ ಹೊಂದಿಕೊಂಡಿರುವ ಮಿರಿಯಾಣ ಗ್ರಾಪಂ ಪಿಡಿಓ, ಕಾರ್ಯದರ್ಶಿ, ಅಧ್ಯಕ್ಷರು, ಉಪಾಧ್ಯಕ್ಷರು ಪ್ರತಿನಿತ್ಯ ಕರ್ತವ್ಯಕ್ಕೆ ಹಾಜರಾಗದೇ ಕಚೇರಿಯ ಬಿಕೋ ಎನ್ನುತ್ತಿದೆ.
2200 ಹಳ್ಳಿಗೆ ಕುಡಿವ ನೀರಿಲ್ಲ: ಪ್ರಿಯಾಂಕ್‌ ಖರ್ಗೆ
ರಾಜ್ಯದಲ್ಲಿ ಬರ ಪರಿಸ್ಥಿತಿಯ ಪರಿಣಾಮ 158 ತಾಲೂಕುಗಳಲ್ಲಿನ 2,207 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿದ್ದು, ಎಲ್ಲ ಗ್ರಾಮಗಳಿಗೂ ಆದ್ಯತೆ ಮೇರೆಗೆ ಕುಡಿಯುವ ನೀರು ಪೂರೈಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದರು.
ಮೋಡಗಳ ನಂಬಿ ಉಳುಮೆಗೆ ಮುಂದಾದ ಅನ್ನದಾತರು
ಮಾರ್ಚ್‌ನಿಂದ ಈ ವರೆಗೆ 75.9 ಮಿ.ಮೀ. ವಾಡಿಕೆ ಮಳೆ ಬೀಳಬೇಕಾಗಿತ್ತು. ಆದರೆ 38.4 ಮಿ.ಮೀ. ಮಳೆ ಆಗಿದೆ.
ನೀರಬೂದಿಹಾಳ ಕೆಪಿಎಸ್ ಶಾಲೆಗೆ ಬಿಇಒ ಕುಂದರಗಿ ಭೇಟಿ
ನೀರಬೂದಿಹಾಳ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆ (ಕೆ.ಪಿ.ಎಸ್)ಗೆ ಶುಕ್ರವಾರ ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ವೈ. ಕುಂದರಗಿ ಭೇಟಿ ನೀಡಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪರಿಹಾರ ಬೋಧನೆ ತರಗತಿಗಳನ್ನು ವೀಕ್ಷಿಸಿದರು.
ಹೆಚ್ಚಿದ ಮಹಿಳಾ ಕೊಲೆ ದೌರ್ಜನ್ಯ, ಸೂಕ್ತ ಕ್ರಮಕ್ಕೆ ಮನವಿ
ನೇಹಾ ಹಿರೇಮಠ ಕೊಲೆಯಾದ ಘಟನೆ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಅಂಜಲಿ ಎಂಬ ಯುವತಿಯನ್ನು ಕೊಲೆ ಮಾಡಲಾಗಿದೆ.
ಎಲ್ಹೇರಿ ಗಂಗಾಧರ ಶ್ರೀಗಳ ಕಾರ್ಯ ಅನನ್ಯ: ಶಾಸಕ ಕಂದಕೂರು
ಭಾರತದಲ್ಲಿ ಗುರು ಪರಂಪರೆಯು ಮಾನವನ ಬದುಕಿಗೆ ಸನ್ಮಾರ್ಗವನ್ನು ತೋರುತ್ತಾ ಬಂದಿದೆ. ಸತ್ಸಂಗ, ಪ್ರವಚನಗಳಿಂದ ಮನಸ್ಸಿಗೆ ಶಾಂತಿ, ನೆಮ್ಮದಿ ದೊರಕುವುದು ಎಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಹೇಳಿದರು.
ಬಂಡಿಹಬ್ಬದ ಹಂಗಾಮಾ, ಮುಖ ಕುಣಿತದ ಆಕರ್ಷಣೆ
ಗೋಕರ್ಣದಲ್ಲಿ ಭದ್ರಕಾಳಿ ಹಾಗೂ ಪರಿವಾರ ದೇವರ ಬಂಡಿಹಬ್ಬ ಪ್ರಾರಂಭವಾಗಿದೆ. ನಿತ್ಯ ದೇವರ ಕಲಶ ತೆರಳುವುದು ಹಾಗೂ ಸಂಜೆ ಇಲ್ಲಿನ ಆಡುಕಟ್ಟೆಯಲ್ಲಿ ನಡೆಯುವ ಮುಖ ಹಬ್ಬ ಭಕ್ತರನ್ನು ಆಕರ್ಷಿಸುತ್ತಿದೆ.
  • < previous
  • 1
  • ...
  • 10934
  • 10935
  • 10936
  • 10937
  • 10938
  • 10939
  • 10940
  • 10941
  • 10942
  • ...
  • 14734
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved