• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಎಫ್‌ಡಿ ವ್ಯಾಕ್ಸಿನ್‌ ಕೊರತೆಯಿಂದ ಕಾಡಂಚಿನ ಜನರಲ್ಲಿ ಹೆಚ್ಚಿದ ಜೀವಭಯ
ಹೊತ್ತಿಗೆ ಮುಂಚೆಯೇ ನೆರೆಯ ಜಿಲ್ಲೆ ಚಿಕ್ಕಮಗಳೂರಲ್ಲಿ ಈ ವರ್ಷದ ಮೊದಲ ಪ್ರಕರಣ ದಾಖಲಾಗಿದೆ. ಇದು ಈ ಆತಂಕ ಹೆಚ್ಚಲು ಕಾರಣವಾಗಿದೆ. ಜಿಲ್ಲೆಯಲ್ಲಿ ಸಾಮಾನ್ಯವಾಗಿ ನವೆಂಬರ್‌ನಿಂದ ಮಳೆಗಾಲ ಆರಂಭ ಆಗುವವರೆಗೂ ಮಂಗನ ಕಾಯಿಲೆ ಪ್ರಕರಣ ಕಾಣಿಸಿಕೊಳ್ಳುತ್ತದೆ. ಬೇಸಿಗೆಯಲ್ಲಿ ಇದರ ಆರ್ಭಟ ಹೆಚ್ಚು. ಆದರೆ, ಕಳೆದೆರಡು ವರ್ಷದಿಂದ ಜನವರಿಯಲ್ಲಿ ಪ್ರಕರಣ ಕಾಣಿಸಿಕೊಳ್ಳುತ್ತಿದೆ. ಇದರ ನಡುವೆ ನವಂಬರ್‌ ಕೊನೆ ವಾರ ಅಥವಾ ಡಿಸೆಂಬರ್‌ ಮೊದಲಾರಂಭದಲ್ಲಿಯೇ ನೆರೆ ಜಿಲ್ಲೆ ಚಿಕ್ಕಮಗಳೂರಿನಲ್ಲಿ ವ್ಯಕ್ತಿಗೆ ಕೆಎಫ್‌ಡಿ ಪತ್ತೆ ಆಗಿರುವುದು ಇಲ್ಲಿಯ ಜನರಿಗೆ ಆತಂಕ ಉಂಟುಮಾಡುವಂತೆ ಮಾಡಿದೆ.
ಡಯಾಲಿಸಿಸ್ ಕೇಂದ್ರ ಸ್ತಬ್ಧ, ರೋಗಿಗಳ ಪರದಾಟ
ಡಯಾಲಿಸಿಸ್ ಸಿಬ್ಬಂದಿ ಬಾಕಿ ವೇತನ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ ಡಯಾಲಿಸಿಸ್ ಕೇಂದ್ರಗಳು ಸ್ತಬ್ಧವಾಗಿವೆ. ಇದರಿಂದ ರೋಗಿಗಳು ಪರಾಡುವಂತಾಗಿದೆ. ಜಿಲ್ಲಾಸ್ಪತ್ರೆಯಲ್ಲಿ 9 ಡಯಾಲಿಸಿಸ್ ಯಂತ್ರಗಳಿವೆ. ಇವುಗಳಲ್ಲಿ ನಾಲ್ಕು ಯಂತ್ರಗಳು ಮಾತ್ರ ಕಾರ್ಯ ನಿರ್ವಹಿಸುತ್ತಿವೆ. ಹೀಗಾಗಿ, ಇಲ್ಲಿ ಡಯಾಲಿಸಿಸ್‌ಗೆ ಬರುವ ರೋಗಿಗಳು ಪರದಾಡುತ್ತಿದ್ದಾರೆ. ಈಗ ಡಯಾಲಿಸಿಸ್ ಕೇಂದ್ರ ಬಂದ್‌ ಆಗಿರುವುದರಿಂದ ತೀವ್ರ ಸಮಸ್ಯೆಯಾಗಿದೆ. ರೋಗಿಗಳು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ.
ಸಮಾಜಗಳ ನಡುವೆ ಶಾಸಕರು ಜಗಳ ಹಚ್ಚಬಾರದು
ರೈತಪರ ಹೋರಾಟಗಾರರ ಮೇಲೆ ಶಾಸಕ ಡಾ. ಚಂದ್ರು ಲಮಾಣಿ ಅವರು ಕೇಸ್ ಹಾಕಿಸುವ ಮೂಲಕ ಸಮಾಜಗಳ ನಡುವೆ ಜಗಳ ಹಚ್ಚುವ ಕಾರ್ಯ ಕೈಬಿಡಬೇಕು ಎಂದು ಲಕ್ಷ್ಮೇಶ್ವರ ತಾಲೂಕು ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಅಧ್ಯಕ್ಷ ಮಂಜುನಾಥ ಮಾಗಡಿ ಲಕ್ಷ್ಮೇಶ್ವರದಲ್ಲಿ ಹೇಳಿದರು.
ರೈಲ್ವೆ ಘಾಟ್‌ ಪ್ರದೇಶ ಹಳಿ ವಿದ್ಯುದೀಕರಣ ಜೂನ್‌ಗೆ ಪೂರ್ಣ: ಮೈಸೂರು ಎಡಿಆರ್‌ಎಂ
ರೈಲ್ವೆ ಘಾಟ್ಟ್‌ ಹಳಿ ವಿದ್ಯುದೀಕರಣ ಕಾಮಗಾರಿ ಜೂನ್ನ್‌ಗೆ ಪೂರ್ಣಗೊಳ್ಳಲಿದೆ
ಬಾಂಬ್‌ ಕರೆ ಬಂದರೆ ಏನಾಯ್ತು, ಸ್ಫೋಟವಾಗಿಲ್ಲವಲ್ಲ?
ಬಾಂಬ್ ಇಟ್ಟಿರುವ ಬಗ್ಗೆ ಸುಳ್ಳು ಕರೆಗಳು ಬರುತ್ತಾ ಇರುತ್ತವೆ. ಕರೆಗಳು ಬಂದರೆ ಏನಾಯ್ತು? ಎಲ್ಲಿಯಾದರೂ ಬಾಂಬ್ ಸ್ಫೋಟವಾಗಿದೆಯೇ? ಎಲ್ಲಿಯೂ ಏನೂ ಆಗಿಲ್ಲ ಎಂದು ಈಗಾಗಲೇ ಸ್ಪಷ್ಟನೆ ನೀಡಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಬಾಹ್ಯಾಕಾಶ ಕ್ಷೇತ್ರದಲ್ಲಿ ಮಹಿಳೆಯರಿಗೆ ವಿಫುಲ ಅವಕಾಶ: ಅನುರಾಧಾ
ಕ್ರಿಸ್ಟಲ್ ಕೋರ್ಟ್‌ನಲ್ಲಿ ಬಾಲಕಿಯರಿಗೆ 100 ಸೈಕಲ್ ವಿತರಿಸುವ ಯೋಜನೆ ಅನ್ವಯ, ವಿದ್ಯಾಥಿ೯ನಿಯರಿಗೆ 5 ಸೈಕಲ್‌ಗಳನ್ನು ಸಾಂಕೇತಿಕವಾಗಿ ವಿತರಿಸಿ , ಶತವರ್ತನ ಸ್ಮರಣ ಸಂಚಿಕೆ ಲೋಕಾರ್ಪಣೆಣೆ
ಯುವಜನತೆಯಲ್ಲಿ ಎಚ್‌ಐವಿ ಸೋಂಕಿನ ಅರಿವು ಮೂಡಲಿ
ಏಡ್ಸ್‌ಗೆ ಯುವಕರು ಅದರಲ್ಲೂ ವಿಶೇಷವಾಗಿ ಕಾಲೇಜು ವಿದ್ಯಾರ್ಥಿಗಳು ಬಲಿಯಾಗುತ್ತಿರುವುದು ನಿಜಕ್ಕೂ ಆತಂಕದ ಸಂಗತಿಯಾಗಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ ಜಿಲ್ಲೆಯ ಕೂಡ್ಲಿಗಿ ಹಾಗೂ ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ ಏಡ್ಸ್ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು, ಕಳವಳಕಾರಿ ಸಂಗತಿ ಆಗಿದೆ. ಸೋಂಕಿತರೊಂದಿಗೆ ಲೈಂಗಿಕ ಸಂಪರ್ಕದಿಂದ ದೂರವಿರಬೇಕು.
ಹಾಸನಕ್ಕೆ ಪ್ರಜ್ವಲ್ ರೇವಣ್ಣ ಲೋಕಸಭಾ ಅಭ್ಯರ್ಥಿ
ಕಟ್ಟೆಬೆಳಗುಲಿ ಗ್ರಾಮದ ಶ್ರೀ ರಾಮದೇವರಕಟ್ಟೆ ಆವರಣದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಜೆಡಿಎಸ್ ಚುನಾಯಿತ ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡರು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಅವರು ಹಾಸನದಿಂದ ಸ್ಪರ್ಧಿಸಲಿದ್ದು. ಅವರ ಗೆಲುವಿಗೆ ಎಲ್ಲರೂ ಶ್ರಮಿಸಬೇಕಿದೆ ಎಂದು ಕರೆಕೊಟ್ಟರು.
ಬಲಿಜ ಸಮುದಾಯ 2ಎಗೆ ಸೇರಿಸಲು ಒತ್ತಾಯಿಸಿ ಚಳವಳಿ
ರಾಮನಗರ: ಮುಂಬರುವ ಲೋಕಾಸಭಾ ಚುನಾವಣೆ ಒಳಗೆ ಬಲಿಜ ಸಮುದಾಯವನ್ನು ಪೂರ್ಣ ಪ್ರಮಾಣದಲ್ಲಿ ಪ್ರವರ್ಗ 2ಎ ಗೆ ಸೇರ್ಪಡೆ ಮಾಡಲು ಒತ್ತಾಯಿಸಿ ರಾಜ್ಯಾದ್ಯಂತ ಚಳವಳಿ ರೂಪಿಸಲು ಚಿಂತನೆ ನಡೆದಿದೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ದ್ವಾರಕನಾಥ್ ತಿಳಿಸಿದರು.
ಬೆ‍‍ಳಗಾವಿ ಅಧಿವೇಶನದಲ್ಲಿ 10 ಪ್ರಮುಖ ಮಸೂದೆ ಮಂಡನೆ
ಬೆಳಗಾವಿಯಲ್ಲಿ ಡಿ. ೪ರಿಂದ ಆರಂಭವಾಗುವ ಅಧಿವೇಶನದಲ್ಲಿ ಸುಮಾರು ೧೦ ಪ್ರಮುಖ ಬಿಲ್ ಮಂಡನೆಯಾಗಲಿವೆ ಎಂದು ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.
  • < previous
  • 1
  • ...
  • 10934
  • 10935
  • 10936
  • 10937
  • 10938
  • 10939
  • 10940
  • 10941
  • 10942
  • ...
  • 11293
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved