• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೃಹ ಸಚಿವರ ರಾಜೀನಾಮೆಗೆ ಆಗ್ರಹ
ಕನ್ನಡಪ್ರಭ ವಾರ್ತೆ ಚಿಕ್ಕೋಡಿಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಾಗೂ ಅಂಜಲಿ ಯುವತಿಯರ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಚಿಕ್ಕೋಡಿಯ ಬಸವ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿಜದರು. ಜತೆಗೆ ಗೃಹ ಸಚಿವರ ರಾಜೀನಾಮೆ ನೀಡುವಂತೆ ಆಗ್ರಹಿಸಿದರು.
ಅಂತರ್ಜಾಲದಲ್ಲಿ ಕನ್ನಡದಲ್ಲಿ ಮಾಹಿತಿ ಸಿಗಬೇಕು
ಕನ್ನಡ ಭಾಷೆ ಉಳಿಯಬೇಕಾದರೆ ಅಂತರ್ಜಾಲದಲ್ಲಿ ಮಾಹಿತಿ ಸಾಹಿತ್ಯ ಅಥವಾ ಜ್ಞಾನ ಕನ್ನಡದಲ್ಲಿ ಸಿಗುವಂತಾಗಬೇಕು ಎಂದು ತಂತ್ರಜ್ಞಾನ ಬರಹಗಾರ, ಕರಾವಳಿ ವಿಕಿಮಿಡಿಯನ್ಸ್ ಕಾರ್ಯದರ್ಶಿ ಯು.ಬಿ.ಪವನಜ ಹೇಳಿದರು.
ಶಾರದಾಳ ಪ್ರೋ ಕಬಡ್ಡಿ, ಆಳ್ವಾಸ್ ತಂಡ ಚಾಂಪಿಯನ್‌
ಕಲಾದಗಿ: ಶಾರದಾಳದಲ್ಲಿ ನಡೆದ ಅಂತರ ರಾಜ್ಯಮಟ್ಟದ ಮುಕ್ತ ಮಹಿಳಾ ಕಬಡ್ಡಿ `ಶಾರದಾಳ ಪ್ರೋ ಕಬಡ್ಡಿ ವೈಭವ-ಸಿಸನ್ ೩ರಲ್ಲಿ ಮೂಡಬಿದರೆಯ ಆಳ್ವಾಸ್ ಮಹಿಳಾ ಕಬಡ್ಡಿ ತಂಡ ಪ್ರಥಮ ಸ್ಥಾನ ಪಡೆದು ಬಹುಮಾನ ಪಡೆಯಿತು.
ಅಂಜಲಿ ಹತ್ಯೆಗೈದ ವ್ಯಕ್ತಿಗೆ ಕಠಿಣ ಶಿಕ್ಷೆ ವಿಧಿಸಿ; ಜಿಲ್ಲಾ ಗಂಗಾಮತ, ಮೊಗವೀರರ ಸಂಘ ಆಗ್ರಹ
ಅಂಜಲಿ ಅಂಬಿಗೇರ ಅವರು ಹುಬ್ಬಳ್ಳಿ ನಗರದ ವೀರಾಪುರ ಓಣಿಯವರು. ಅದೇ ಪ್ರದೇಶದ ವಿಶ್ವನಾಥ್ ಎಂಬ ಯುವಕ ಅಂಜಲಿಯನ್ನು ಚಾಕುವಿನಿಂದ ಬರ್ಬರವಾಗಿ ಚುಚ್ಚಿ ಹತ್ಯೆ ಮಾಡಿದ್ದಾನೆ. ಇದು ಇಡೀ ನಾಗರಿಕ ಸಮಾಜವೇ ತಲೆತಗ್ಗಿಸುವಂತಾಗಿದೆ. ಇಂತಹ ಹತ್ಯೆ ಮಾಡಿದ ಪಾಪಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.
ಚರಂಡಿ, ಟ್ಯಾಂಕ್ ಸುತ್ತಮುತ್ತ ಕೀಟನಾಶಕ ಸಿಂಪಡಿಸಿ
ಕಳೆದ ಒಂದು ವಾರದಿಂದ ಮಳೆಯಾಗುತ್ತಿದ್ದು, ಕುಡಿಯುವ ನೀರು, ವಿದ್ಯುತ್, ಜಾನುವಾರುಗಳಿಗೆ ಮೇವು ಬಗ್ಗೆ ಉಪವಿಭಾಗ ವ್ಯಾಪ್ತಿಯಲ್ಲಿ ಸಮಸ್ಯೆ ಇದ್ದರೆ ಗಮನಕ್ಕೆ ತರಬೇಕು. ಕೆಲಸ ಮಾಡದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಉಪವಿಭಾಗಾಧಿಕಾರಿ ಬಿ.ಕೆ. ಸಪ್ತಶ್ರೀ ಹೇಳಿದರು.
ವಿಪ ಚುನಾವಣೆಯಲ್ಲೂ ಆಮಿಷ ಬೇಸರ ಸಂಗತಿ
ಲೋಕಸಭೆ ಚುನಾವಣೆ ಬೆನ್ನಲ್ಲೇ ವಿಧಾನ ಪರಿಷತ್ತಿಗೆ ಪದವೀಧರರು, ಶಿಕ್ಷಕರ ಕ್ಷೇತ್ರದಿಂದ ಚುನಾವಣೆ ಬಂದಿದೆ. ಈ ಮಧ್ಯೆ ಬೆಂಗಳೂರಿನಲ್ಲಿ ರಾಜಕೀಯ ಪಕ್ಷವೊಂದರ ಅಭ್ಯರ್ಥಿ ಮತದಾರರಿಗೆ ಗಿಫ್ಟ್ ಬಾಕ್ಸ್ ನೀಡಲು ಸಂಗ್ರಹಿಸಿದ್ದ ಗಿಫ್ಟ್ ಬಾಕ್ಸ್‌ಗಳನ್ನು ಜಪ್ತಿ ಮಾಡಿದ್ದಾರೆ. ಈ ಘಟನೆ ಬುದ್ಧಿವಂತರು, ನೀತಿವಂತರೇ ತುಂಬಿರುವ ಪರಿಷತ್ತಿಗೆ ನಡೆಯುವ ಚುನಾವಣೆ ಇಂದು ಎತ್ತಸಾಗಿದೆ ಎಂಬ ಪ್ರಶ್ನೆಯೊಂದಿಗೆ ಆತಂಕವನ್ನೂ ತಂದೊಡ್ಡಿದೆ ಎಂದು ವಿಧಾನ ಪರಿಷತ್ತು ಮಾಜಿ ಮುಖ್ಯ ಸಚೇತಕ, ಬಿಜೆಪಿ ಹಿರಿಯ ಮುಖಂಡ ಡಾ. ಎ.ಎಚ್. ಶಿವಯೋಗಿಸ್ವಾಮಿ ದಾವಣಗೆರೆಯಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.
ಆಹಾರ ಪದಾರ್ಥಗಳ ತಯಾರಿಕೆಯಲ್ಲಿ ರಾಸಾಯನಿಕ ಬಳಕೆ ಕುರಿತು ಪರಿಶೀಲಿಸಿ: ಗಂಗೂಬಾಯಿ ಮಾನಕರ
ಉತ್ತರ ಕನ್ನಡ ಜಿಲ್ಲೆಯಲ್ಲಿನ ಆಹಾರ ತಯಾರಿಕಾ ಘಟಕಗಳು, ಬೀದಿ ಬದಿ ವ್ಯಾಪಾರಿಗಳು ತಯಾರಿಸುವ ಆಹಾರ ಪದಾರ್ಥಗಳಲ್ಲಿ ನಿಷೇಧಿತ ರಾಸಾಯನಿಕ ಬಳಕೆ, ಬಣ್ಣಗಳ ಬಳಕೆ ಮಾಡುತ್ತಿರುವ ಕುರಿತಂತೆ ಪರಿಶೀಲಿಸುವಂತೆ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚನೆ ನೀಡಿದ್ದಾರೆ.
ಬ್ಯಾಗಡೇಹಳ್ಳಿ ಬಳಿ ಬೋನಿಗೆ ಬಿದ್ದ ಚಿರತೆ ಸೆರೆ
ಬ್ಯಾಗಡೇ ಹಳ್ಳಿ ಸಮೀಪದಲ್ಲಿ ಗ್ರಾಮದ ಜನರಿಗೆ ಉಪಟಳ ನೀಡುತ್ತಿದ್ದ ಚಿರತೆ ಶುಕ್ರವಾರ ರಾತ್ರಿ ಬೋನಿಗೆ ಬಿದ್ದಿರುವ ಪರಿಣಾಮ ಗ್ರಾಮಸ್ಥರು ಕೊಂಚ ನಿಟ್ಟುಸಿರುವ ಬಿಡುವಂತಾಗಿದೆ.
ಪರಶುರಾಮ ಮೂರ್ತಿ ಕಂಚಿನದ್ದೆಂದು ಪ್ರಮಾಣ ಮಾಡಲಿ: ಸವಾಲು
ಬೈಲೂರಿನ ಮಾರಿಗುಡಿ ಸಭಾಂಗಣದಲ್ಲಿ ಶನಿವಾರ ಪರಶುರಾಮನ ನೈಜ ಕಂಚಿನ ಪ್ರತಿಮೆ ನಿರ್ಮಾಣಕ್ಕಾಗಿ ಸಂಕಲ್ಪ ಸಭೆ ನಡೆಯಿತು. ನ್ಯಾಯವಾದಿ ಸುಧೀರ್ ಕುಮಾರ್ ಮರೋಳಿ, ವಿ.ಸುನಿಲ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.
ಕರಾವಳಿಯಲ್ಲಿ ಎಳನೀರು ತೀವ್ರ ಕೊರತೆ, ಬೆಲೆಯೂ 60 ರು.ಗೆ ಏರಿಕೆ!
ಮಂಗಳೂರಿನಲ್ಲಿ ಮಾಮೂಲು ಬೊಂಡಕ್ಕೆ 50 ರು., ಕೆಂದಾಳಿ ಬೊಂಡಕ್ಕೆ 60 ರು. ದರ ಇದೆ. ಕಳೆದ ಒಂದು ತಿಂಗಳಿಂದ ದರದಲ್ಲಿ ಈ ಏರಿಕೆ ಉಂಟಾಗಿದೆ ಎನ್ನುತ್ತಾರೆ ಮಾರಾಟಗಾರ ಉರ್ವಮಾರುಕಟ್ಟೆ ನಾಗೇಶ್‌.
  • < previous
  • 1
  • ...
  • 10935
  • 10936
  • 10937
  • 10938
  • 10939
  • 10940
  • 10941
  • 10942
  • 10943
  • ...
  • 14734
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved