• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚೈತನ್ಯ ವಿಶೇಷಮಕ್ಕಳ ಶಿಕ್ಷಣ ಸಂಸ್ಥೆಗೆ ದಶಮಾನೋತ್ಸವ ಸಂಭ್ರಮ
ಜೋಗ ಜಲಪಾತ ಸಮೀಪದ ಮಲೆನಾಡಹಳ್ಳಿ ಬಚ್ಚಗಾರು ಎಂಬ ಹಳ್ಲಿಯಲ್ಲಿಯೇ ಬೆಳೆದ ಶಾಂತಲಾ ಅವರು ಸಾಗರದಲ್ಲಿ ಪದವಿ ಮುಗಿಸಿದವರು. ಬಳಿಕ ಹೆಗ್ಗೋಡು ಸಮೀಪ ಮುಂಗರವಳ್ಳಿ ಎಂಬ ಊರಿನ ಸುರೇಶ್ ಎಂಬವರೊಂದಿಗೆ ವಿವಾಹವಾಗಿ ಮತ್ತೆ ಹಳ್ಳಿಗೇ ಬಂದರು. ಜೀವನದಲ್ಲಿ ಸಮಾಜಕ್ಕಾಗಿ ದುಡಿಯುವ ತುಡಿತ ಒಳಗಿನಿಂದ ಬಂದಿತು. ವಿಕಲಚೇತನ ಮಕ್ಕಳ ಸೇವೆ ಮಾಡುವ ಸಂಕಲ್ಪ ಮಾಡಿದರು. ಚೈತನ್ಯ ಟ್ರಸ್ಟ್‌ ಸ್ಥಾಪಿಸಿ, ಅದರ ಮೂಲಕ ಅದೇ ಹಳ್ಳಿಯಲ್ಲಿ ಪತಿ ಸುರೇಶ್ ಜೊತೆ ಸೇರಿ ಅನೌಪಚಾರಿಕವಾಗಿ ಬುದ್ಧಿಮಾಂದ್ಯ ಮಕ್ಕಳ ಮಕ್ಕಳ ಶಾಲೆ ಆರಂಭಿಸಿದರು. ಶಿರಸಿಯ ಅಜಿತ ಮನೋಚೇತನ ಸಂಸ್ಥೆಗೆ ಭೇಟಿ ನೀಡಿ, ಅವರ ಮಾರ್ಗದರ್ಶನ ಪಡೆದು, ಸರ್ಕಾರದಿಂದ ಮಾನ್ಯತೆ ಸಹ ಪಡೆದರು. ಆದರೆ ಅನುದಾನ ಸಿಗಲಿಲ್ಲ. ದಾನಿಗಳ ನೆರವು ಪಡೆದು ಪೂರ್ಣ ಪ್ರಮಾಣದ ಬುದ್ಧಿಮಾಂದ್ಯ ಮಕ್ಕಳ ಗ್ರಾಮೀಣ ಶಾಲೆ ಆರಂಭಿಸಿದರು.
ಹಂಪಿಯಲ್ಲಿ ರಾಜ್ಯ ಮಟ್ಟದ ಯುವಜನ ಸೇವಾ ತರಬೇತಿ ಕೇಂದ್ರ
ಯುವ ಸಬಲೀಕರಣ ಇಲಾಖೆಯಿಂದ ಯುವಜನರನ್ನು ಪ್ರೋತ್ಸಾಹಿಸಲು ಮತ್ತು ಅವರ ಅಭಿವೃದ್ಧಿಗಾಗಿ ರಾಜ್ಯ ಮಟ್ಟದ ಯುವಜನ ಸೇವಾ ತರಬೇತಿ ಕೇಂದ್ರ ಸ್ಥಾಪನೆಗೆ ಬೇಕಾದ 20 ಎಕರೆ ಜಾಗವನ್ನು ಹಂಪಿ ಅಥವಾ ಬಳ್ಳಾರಿ ಭಾಗದಲ್ಲಿ ಗುರುತಿಸಲಾಗುವುದು ಎಂದರು.
ಡೆಲ್ಲಿ ಪಬ್ಲಿಕ್ ಶಾಲೆಗೆ ಹುಸಿ ಬಾಂಬ್ ಬೆದರಿಕೆ
ಹೊಸಕೋಟೆ: ಬೆಂಗಳೂರು ನಗರದ ಹಲವಾರು ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಬಂದ ಬೆನ್ನಲ್ಲೆ ತಾಲೂಕಿನ ಕೆ.ಮಲ್ಲಸಂದ್ರ ಗ್ರಾಮದ ಡೆಲ್ಲಿ ಪಬ್ಲಿಕ್ ಶಾಲೆಗೂ ಹುಸಿ ಬಾಂಬ್ ಬೆದರಿಕೆ ಕರೆ ಬಂದಿದ್ದು ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲಿಸಿದ ಡಿಸಿ
ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲಿಸಿದ ಡಿಸಿ
ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂಬ ಸಂದೇಶ ಪಾಲಿಸಿ
‘ಧರ್ಮದಿಂದಲೇ ವಿಶ್ವಕ್ಕೆ ಶಾಂತಿ’ ಎಂಬ ಶಿವಾಚಾರ್ಯರ ಸಂದೇಶವನ್ನು ಧಿಕ್ಕರಿಸುತ್ತಿರುವ ಸಮಾಜ ಧಾರ್ಮಿಕ ವಿಚಾರಗಳಿಂದಲೇ ಸಮುದಾಯಗಳ ನಡುವೆ ಸಾಮರಸ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಡಾ. ವೀರಸೋಮೇಶ್ವರ ಶಿವಾಚಾರ್ಯ ಶ್ರೀಗಳು ವಿಷಾದಿಸಿದರು. ಪಟ್ಟಣದ ಶಿರಡಿ ಸಾಯಿಬಾಬಾ ಮಂದಿರದ ಕಾರ್ತಿಕೋತ್ಸವ ಅಂಗವಾಗಿ ಇಷ್ಟಲಿಂಗ ಮಹಾಪೂಜೆ, ಸಾಮೂಹಿಕ ವಿವಾಹ ಮಹೋತ್ಸವ ಕಾರ‍್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
ಡಿ.5 ರಂದು ಮರಾಠಾಧೀಶರ ನೇತೃತ್ವದಲ್ಲಿ ಹೋರಾಟ
ಉ.ಕ. ಸಮಸ್ಯೆ ನಿವಾರಣೆಗೆ ಆಗ್ರಹಿಸಿ ಧರಣಿ
ಜಲಜೀವನ್‌ ಯೋಜನೆ ಹಿನ್ನಡೆ ಕಾರಣರಾದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ
ತಾಲೂಕಿನ ನೊಣಬೂರು ಹಾದಿಗಲ್ಲು ಮತ್ತು ಕೋಣಂದೂರು ಗ್ರಾಪಂಗಳ ವ್ಯಾಪ್ತಿಯಲ್ಲಿ ಹತ್ತಕ್ಕೂ ಹೆಚ್ಚು ಪ್ರದೇಶದಲ್ಲಿ ಇರುವ ಕೊಳವೆ ಬಾವಿಗಳ ನೀರಿನಲ್ಲಿ ಫ್ಲೋರೈಡ್ ಅಂಶ ಕಂಡು ಬಂದಿರುವುದಾಗಿ ಸಚಿವರ ಗಮನ ಸೆಳೆದ ಶಾಸಕ ಆರಗ ಜ್ಞಾನೇಂದ್ರ, ಈ ಪ್ರದೇಶದ ತೆರೆದ ಬಾವಿಗಳಲ್ಲೂ ಫ್ಲೋರೈಡ್ ಅಂಶ ಇರುವುದು ಆತಂಕಕಾರಿಯಾಗಿದೆ ಎಂದರು. ಈ ಕುರಿತು ಸಚಿವರು ಹಾವೇರಿ ಜಿಲ್ಲೆಯಲ್ಲಿ ಫ್ಲೋರೈಡ್‌ ಅಂಶದ ಬಗ್ಗೆ ಸಂಶೋಧನೆಗೆ ಕ್ರಮ ಕೈಗೊಳ್ಳಲಾಗಿದೆ. ಹೊಸನಗರ ತಾಲೂಕಿನ ಕೆಲವೆಡೆ ಕೂಡ ಈ ಸಮಸ್ಯೆ ಇರುವುದು ಗಮನಕ್ಕೆ ಬಂದಿದೆ. ಅಗತ್ಯವಾಗಿ ಈ ಬಗ್ಗೆ ಸಂಬಂಧಿಸಿದ ಇಲಾಖೆಗೆ ಸೂಚಿಸಿ ಸಂಶೋಧನೆ ಮಾಡಿಸುವುದಾಗಿಯೂ ತಿಳಿಸಿ, ಎಲೆಚುಕ್ಕಿರೋಗದ ನಿಯಂತ್ರಣದ ಬಗ್ಗೆ ಸಂಬಂಧಿಸಿದ ವಿಜ್ಞಾನಿಗಳ ಜೊತೆ ಚರ್ಚಿಸಿರುವುದಾಗಿಯೂ ತಿಳಿಸಿದರು.
3.5 ಕೋಟಿ ವೆಚ್ಚದ ಗುರುಭವನಕ್ಕೆ ಅಗತ್ಯ ಅನುದಾನ: ಆನಂದ್‌
3.5 ಕೋಟಿ ವೆಚ್ಚದ ಗುರುಭವನಕ್ಕೆ ಅಗತ್ಯ ಅನುದಾನ: ಆನಂದ್‌
ಭಾಷೆ ಸರಸ್ವತಿಯಾಗಿ ಹರಿಯುತ್ತಿರಬೇಕು: ನಾಡೋಜ ಕೆ.ಪಿ. ರಾವ್‌
ಭಾಷೆ ಎಂಬುದು ಸರಸ್ವತಿಯಂತೆ ಹರಿಯುತ್ತಿರಬೇಕು, ಭಾಷೆಯ ಬಳಕೆ ಉತ್ತಮವಾಗಿರಬೇಕು ಎಂದ ನಾಡೋಜ ಕೆ.ಪಿ. ರಾವ್, ಕಟೀಲು ಕಾಲೇಜಿನಲ್ಲಿ ಮೂರು ದಿನಗಳ ಕಾಲ ನುಡಿಹಬ್ಬ
ಕೊಡವ ಸಂಸ್ಕೃತಿಯ ಹೆಗ್ಗುರು ಮಂದ್‌ಗಳನ್ನು ಪುನರುಜ್ಜೀವನಗೊಳಿಸಬೇಕು: ಡಾ. ಅಮೃತ್ ನಾಣಯ್ಯ
ಕೊಡವ ಸಂಸ್ಕೃತಿಯ ಹೆಗ್ಗುರುತಾದ ಮಂದ್‌ಗಳ ಪುನರ್ಜೀವನ ಗೊಳಿಸಬೇಕಾಗಿದೆ. ಮಂದ್‌ಗಳು ಮುಂದಿನ ಪೀಳಿಗೆಗೆ ಸಂಸ್ಕೃತಿಯನ್ನು ಹಸ್ತಾಂತರಿಸುವ ವೇದಿಕೆಯಾಗಬೇಕು ಎಂದು ಗೋಣಿಕೊಪ್ಪ ಲೋಪಾಮುದ್ರಾ ಮೆಡಿಕಲ್ ಸೆಂಟರ್‌ನ ಮುಖ್ಯಸ್ಥರಾದ ಮುಕ್ಕಾಟಿರ ಡಾ. ಅಮೃತ್ ನಾಣಯ್ಯ ಪ್ರತಿಪಾದಿಸಿದರು.
  • < previous
  • 1
  • ...
  • 10937
  • 10938
  • 10939
  • 10940
  • 10941
  • 10942
  • 10943
  • 10944
  • 10945
  • ...
  • 11293
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved