• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾರತದ ಅಭಿವೃದ್ಧಿಗೆ ಮೋದಿ ಪಾತ್ರ ದೊಡ್ಡದು
ಭಾರತದ ಅಭಿವೃದ್ಧಿಗೆ ಮೋದಿ ಪಾತ್ರ ದೊಡ್ಡದು
ಭ್ರೂಣ ಲಿಂಗ ಹತ್ಯೆ: ಸೂಕ್ತ ತನಿಖೆಯಾಗಬೇಕು
ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವರ ಬಳಿ ಚರ್ಚೆ ಮಾಡಿದ್ದು ಈ ಬಗ್ಗೆ ಸೂಕ್ತ ತನಿಖೆ ಆಗಬೇಕು ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ತಿಳಿಸಿದ್ದಾರೆ.
ಬರ ಹಿನ್ನೆಲೆ ಕುಡಿವ ನೀರಿಗೆ ಹೆಚ್ಚಿನ ಬೋರ್‌ವೆಲ್‌ಗಳ ಕೊರೆಯಿರಿ
ಗ್ರಾಮ ಅಭಿವೃದ್ಧಿ ಅಧಿಕಾರಿಗಳು ಮಾತನಾಡಿ, ತೆರೆದ ಬಾವಿ, ಕಾಲುಸಂಕ ಹಾಗೂ ಗೋಕಟ್ಟೆ ನಿರ್ಮಾಣಕ್ಕೆ ನರೇಗಾ ಯೋಜನೆಯಡಿ ಅವಕಾಶ ಕಲ್ಪಿಸಬೇಕು. ಈಗಾಗಲೇ ಕೊರೆಯಲಾಗಿರುವ ಕೊಳವೆಬಾವಿಗಳಿಗೆ ಬಿಲ್ ಹಣ ಗುತ್ತಿಗೆದಾರರಿಗೆ ಸಂದಾಯವಾಗಿಲ್ಲ. ಈ ಕಾರಣಕ್ಕೆ ಹೊಸ ಕೊಳವೆಬಾವಿ ಕೊರೆಸಲು ಸಾಧ್ಯವಾಗಿಲ್ಲ. ಇದಕ್ಕೆ ಅವಕಾಶ ಕಲ್ಪಿಸಬೇಕು ಎಂದು ಸರ್ಕಾರದ ಗಮನಕ್ಕೆ ವಿಷಯ ತಂದು ಮನವಿ ಮಾಡಿದರು. ಉಪವಿಭಾಗಾಧಿಕಾರಿ ಪಲ್ಲವಿ ಸಾತೇನಹಳ್ಳಿ ಮಾತನಾಡಿದರು. ತಹಸೀಲ್ದಾರ್ ರಶ್ಮಿ, ತಾಪಂ ಇಒ ನರೇಂದ್ರಕುಮಾರ್ ಮತ್ತಿತರರು ಇದ್ದರು.
ರೈತರನ್ನು ನಡು ನೀರಲ್ಲಿ ಕೈಬಿಟ್ಟ ಕಾಂಗ್ರೆಸ್‌ ಸರ್ಕಾರ
ದೊಡ್ಡಬಳ್ಳಾಪುರ: ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ ಅವರು ತಾಲೂಕಿನ ಸೊಣ್ಣಪ್ಪನಹಳ್ಳಿ, ಕೋಡಿಹಳ್ಳಿ ಗ್ರಾಮಗಳಿಗೆ ಮಾಜಿ ಸಚಿವ ಡಾ.ಕೆ ಸುಧಾಕರ್, ಸ್ಥಳೀಯ ಶಾಸಕ ಧೀರಜ್ ಮುನಿರಾಜ್ ಅವರೊಂದಿಗೆ ಶುಕ್ರವಾರ ರಾತ್ರಿ ಭೇಟಿ ನೀಡಿ ಬರ ಪರಿಸ್ಥಿತಿಯ ಅಧ್ಯಯನ ನಡೆಸಿದರು.
ಶಿಶುಪಾಲನಾ ಕೇಂದ್ರ ಸ್ಥಗಿತಗೊಳಿಸುವ ಕಾಂಗ್ರೆಸ್‌ ಸರ್ಕಾರ ಕ್ರಮ ಸರಿಯಲ್ಲ
ಅಧಿಕಾರಿಗಳು ಯಾವ ಕಾರ್ಡ್‌ಗಳು ಸರಿ ಇವೆ ಎನ್ನುತ್ತಿದ್ದಾರೆ. ಅಧಿಕಾರಿಗಳೇನು ಅನುಕಂಪ ಇದೆ. ಆದರೆ ಮಂತ್ರಿಗಳಿಗೆ ಏಕೆ ಇಲ್ಲ. ಒಂದು ವೇಳೆ ಬೋಗಸ್‌ ಕಾರ್ಡ್‌ ಇದ್ದರೆ, ಭ್ರಷ್ಟಚಾರ ನಡೆದಿದ್ದರೆ ಅಧಿಕಾರಗಳ ವಿರುದ್ಧ ಕ್ರಮ ಕೈಗೊಳ್ಳಲಿ. ಅದನ್ನು ಬಿಟ್ಟು ಯಾರೋ ಮಾಡಿದ ತಪ್ಪಿಗೆ ಮಕ್ಕಳಿಗೆ ಯಾಕೆ ಶಿಕ್ಷೆ ಕೊಡಬೇಕು. ಅವರಗೆ ಒಂದು ತುತ್ತು ಅನ್ನ ಹಾಕಲು ಈ ಸರ್ಕಾರಕ್ಕೆ ಆಗಲ್ವ ಎಂದು ಪ್ರಶ್ನಿಸಿದರು.
ಪೆನ್‌ ರಿಫೀಲ್‌ನಲ್ಲಿ ಅರಳಿದ ಹಂಪಿ ಕಲ್ಲಿನ ತೇರು!
ಪೆನ್‌ಗಳ ಬಳಸಿದ ರಿಫೀಲ್‌ಗಳನ್ನು ಬಿಸಾಡುವುದು ವಾಡಿಕೆ. ಆದರೆ, ಪರಿಸರ ಜಾಗೃತಿ ಮೂಡಿಸುವ ಹವ್ಯಾಸವನ್ನೂ ಮಾಡಿಕೊಂಡಿರುವ ಶ್ರೀನಿವಾಸಲು ಅವರು ಈ ರಿಫೀಲ್‌ಗಳನ್ನೇ ಬಳಸಿ ಕಲಾಕೃತಿಗಳನ್ನು ಅರಳಿಸುತ್ತಿದ್ದಾರೆ. ಕಳೆದ 22 ತಿಂಗಳಿನಿಂದ ಖಾಲಿ ರಿಫೀಲ್‌ಗಳನ್ನು ಸಂಗ್ರಹಿಸಿ ಈ ಕಲಾಕೃತಿಯನ್ನು ಅರಳಿಸಿದ್ದಾರೆ. ಹಂಪಿಗೆ ಆಗಮಿಸಿ 1864ರಲ್ಲಿ ತೆಗೆದಿರುವ ಕಲ್ಲಿನ ತೇರಿನ ಫೋಟೊಯೊಂದನ್ನು ಸಂಗ್ರಹಿಸಿ ಅದೇ ಮಾದರಿಯಲ್ಲಿ ಗೋಪುರ ಸಹಿತ ಕಲಾಕೃತಿಯನ್ನು ಅರಳಿಸಿದ್ದಾರೆ. ಈ ತ್ರೀಡಿ ಕಲಾಕೃತಿ ಈಗ ಆಕರ್ಷಣೀಯವಾಗಿದೆ.
ಸೇತುವೆ ಮುಗಿದರೂ ಹಡ್ನಗದ್ದೆ ಸಂಚಾರ ಕಠಿಣ
ಶಿರಸಿ ತಾಲೂಕಿನ ಕುಗ್ರಾಮಗಳೇ ಜಾಸ್ತಿ ಇರುವ ಬಂಡಲ ಗ್ರಾಮ ಪಂಚಾಯಿತಿಗೆ ಹಳ್ಳಿ ಸಂಪರ್ಕ ಸಮಸ್ಯೆ ಸರಿಪಡಿಸುವುದೇ ಸವಾಲಾಗಿದೆ.
ಸಮಾಜದಲ್ಲಿ ಮಾನವತೆ ಬಿತ್ತಿದ ವಿಶ್ವಮಾನವ ಕನಕದಾಸ: ಡಾ. ಎಂ.ಎಂ. ಮಂಜುನಾಥ
ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ. ಚನ್ನಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಾಮಾಜಿಕ ವ್ಯವಸ್ಥೆ ರೋಗಗ್ರಸ್ಥವಾಗಿದ್ದ ಹೊತ್ತಿನಲ್ಲಿ ದಿವ್ಯೌಷಧವಾಗಿ ಬಂದವರು ಕನಕದಾಸರು. ಕನ್ನಡದಲ್ಲಿ ಮಹಾಕಾವ್ಯಗಳನ್ನು ಬರೆದರು. ಇಡೀ ಸಾಹಿತ್ಯ ಚರಿತ್ರೆಯಲ್ಲಿ ಮೊದಲ ಬಾರಿಗೆ ಧಾನ್ಯಗಳನ್ನು ಕಾವ್ಯದ ನಾಯಕರಾಗಿಸಿಕೊಂಡರು. ಇದರ ಮೂಲಕ ವರ್ಗ ಸಂಘರ್ಷದ ಕಥನ ತಂದು ಮೇಲು ಕೀಳಿನ ಬೇರುಗಳನ್ನು ಕಿತ್ತರು. ಅವರ ಕಾವ್ಯ, ಕೀರ್ತನೆ, ಉಗಾಬೋಗಾದಿಗಳು, ಮುಂಡಿಗೆಗಳ ಮೂಲಕ ಶ್ರೀಸಾಮಾನ್ಯರಲ್ಲಿ ಅರಿವನ್ನು ಮೂಡಿಸಿ ಸಮ ಸಮಾಜವನ್ನು ಕಟ್ಟುವಲ್ಲಿ ಯಶಸ್ವಿಯಾದವರು ಎಂದರು.
(ಲೀಡ್‌ ಬಾಕ್ಸ್‌) ಆಕಾಶ್‌ ಶಾಲೆಗೆ ಹುಸಿ ಬಾಂಬ್‌ ಬೆದರಿಕೆ
ದೇವನಹಳ್ಳಿ: ಇಲ್ಲಿನ ಪುರಸಭೆ ವ್ಯಾಪ್ತಿಯ ಪ್ರಸನ್ನಹಳ್ಳಿ ರಸ್ತೆಯಲ್ಲಿರುವ ಆಕಾಶ್‌ ಇಂಟರ್‌ ನ್ಯಾಷನಲ್‌ ಸ್ಕೂಲ್‌ಗೆ ಶುಕ್ರವಾರ ಬೆಳಗ್ಗೆ ಮೇಲ್‌ ಮೂಲಕ ಶಾಲೆಯಲ್ಲಿ ಬಾಂಬ್‌ ಇಡಲಾಗಿದೆ ಎಂಬ ಸಂದೇಶ ಅಲಾಲ್‌ ಮುಲ್ಲ ಎಂಬ ಹೆಸರಿನಲ್ಲಿ ಬಂದಿದೆ ಎಂದು ಶಾಲಾ ಸಂಸ್ಥಾಪಕ ಕೆ. ಮುನಿರಾಜು ತಿಳಿಸಿದ್ದಾರೆ.
ಸುವರ್ಣಸೌಧ ಸ್ವಚ್ಛತಾ ಕಾರ್ಯ ಚುರುಕು
ಅಧಿವೇಶನಕ್ಕೆ ಬೆಳಗಾವಿ ಸುವರ್ಣ ವಿಧಾನಸೌಧ ಸಜ್ಜು
  • < previous
  • 1
  • ...
  • 10939
  • 10940
  • 10941
  • 10942
  • 10943
  • 10944
  • 10945
  • 10946
  • 10947
  • ...
  • 11293
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved