• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತುಂಗಭದ್ರಾ ಹಿನ್ನೀರು ಪ್ರದೇಶದಲ್ಲಿ ಪಕ್ಷಿಗಳಿಗೆ ವಿಷಪ್ರಾಶನ?
ತುಂಗಭದ್ರಾ ಹಿನ್ನೀರು ಪ್ರದೇಶ, ನಾರಾಯಣದೇವರ ಕೆರೆ, ಅಂಕಸಮುದ್ರ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ದೇಶ, ವಿದೇಶಿ ಪಕ್ಷಿಗಳಿವೆ.
ಅಂಜಲಿ ಹತ್ಯೆ ಖಂಡಿಸಿ ಗಂಗಾಮತಸ್ಥ ಸಂಘದಿಂದ ಪ್ರತಿಭಟನೆ
ಹುಬ್ಬಳ್ಳಿಯಲ್ಲಿ ನಡೆದ ಅಂಜಲಿ ಅಂಬಿಗೇರ ಯುವತಿ ಹತ್ಯೆ ಖಂಡಿಸಿ ಪಟ್ಟಣದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಗಂಗಾಮತಸ್ಥರ ಸಂಘದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಭೂ ಮಂಜೂರಾತಿಯಲ್ಲಿ ಅಕ್ರಮ: ಪ್ರಕರಣ ದಾಖಲೆಗೆ ರೈತ ಸಂಘ ಆಗ್ರಹ
Government instructed to take action against 95 employees. Dharani satyagraha if neglected
ಅನುತ್ತೀರ್ಣರಿಗೆ ವಿಶೇಷ ತರಗತಿ: ಆದೇಶ ರದ್ದತಿಗೆ ಆಗ್ರಹ
ಎಸ್ಸೆಸ್ಸೆಲ್ಸಿ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ರಜೆ ಅವಧಿಯಲ್ಲಿ ವಿಶೇಷ ತರಗತಿ ನಡೆಸುವಂತೆ ಹೊರಡಿಸಿದ ಆದೇಶ ಹಿಂಪಡೆಯಬೇಕು ಎಂದು ಒತ್ತಾಯಿಸಿ ಕಲ್ಯಾಣ ಕರ್ನಾಟಕ ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಬೀದರ್‌ನಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಮನವಿ ಪತ್ರ ಸಲ್ಲಿಸಿದರು
ಮಕ್ಕಳು ಸಮಾಜದ ಆಸ್ತಿ ಆಗುವಂತೆ ಬೆಳೆಸಬೇಕು
ಮಕ್ಕಳಿಗೆ ಜೀವನ ಪರ್ಯಂತ ದುಡಿದು ಆಸ್ತಿ ಮಾಡಿಡುವುದಕ್ಕಿಂತ ಬಡತನ, ಸಂಕಷ್ಟಗಳ ಮಧ್ಯೆಯೂ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ಈ ನಿಟ್ಟಿನಲ್ಲಿ ಮಕ್ಕಳು ದೇಶದ ಆಸ್ತಿಯಾಗುವಂತೆ ರೂಪಿಸುಲು ಪಾಲಕರು ಗಮನಹರಿಸುತ್ತಿರುವುದು ಆಶಾದಾಯಕ ಸಂಗತಿ ಎಂದು ವಿಶ್ವ ಕರವೇ ರಾಜ್ಯಾಧ್ಯಕ್ಷ ಕೆ.ಜಿ.ಯಲ್ಲಪ್ಪ ಅಭಿಪ್ರಾಯಪಟ್ಟಿದ್ದಾರೆ.
ರೀಲ್ಸ್‌ ಮಾಡಲು ಹೋಗಿ ಮೂವರು ಬಾಲಕರು ನೀರಲ್ಲಿ ಮುಳುಗಿ ಸಾವು
ರೀಲ್ಸ್ ಹುಚ್ಚಾಟಕ್ಕೆ ಮೂವರು ಅಮಾಯಕ ಬಾಲಕರು ನೀರಿನಲ್ಲಿ ಮುಳುಗಿ ಜೀವ ಕಳೆದುಕೊಂಡಿರುವ ದುರ್ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಜ್ಯೂಟ್ ಫ್ಯಾಕ್ಟರಿ ಬಳಿಯ ಬೆಟ್ಟದ ಸೊಣೆಯಲ್ಲಿ ಶುಕ್ರವಾರ ಮಧ್ಯಾಹ್ನ ಜರುಗಿದೆ.
ಮಹಿಳೆಯರ ಆರ್ಥಿಕ ಅಭಿವೃದ್ಧಿಗೆ ಧರ್ಮಸ್ಥಳ ಸಂಸ್ಥೆ ಸಹಕಾರಿ
ಗ್ರಾಮೀಣ ಭಾಗದ ಮಹಿಳೆಯರಿಗೆ ಸ್ವಾವಲಂಬಿಯಾಗಿ ಜೀವನ ನಡೆಸಲು ಅವಕಾಶ ಕಲ್ಪಿಸುವುದು ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಯೋಜನೆ ಪ್ರಮುಖ ಸಂಕಲ್ಪವಾಗಿದೆ ಎಂದು ಜಿಲ್ಲಾ ನಿರ್ದೇಶಕ ಸತೀಶ್ ಸುವರ್ಣ ಹೇಳಿದರು.
ಟ್ರಾಫಿಕ್ ಸಮಸ್ಯೆಗೆ ರೋಣ ಸವಾರರು ಹೈರಾಣ!
ರಸ್ತೆಯುದ್ದಕ್ಕೂ ನಿಲ್ಲುವ ವಾಹನಗಳು ಓವರ್ ಟೆಕ್ ಮಾಡುವ ಸಂದರ್ಭದಲ್ಲಿ ಅಡ್ಡಾದಿಡ್ಡಿ ವಾಹನ ಸಂಚಾರದಿಂದ ಉಂಟಾಗುವ ಟ್ರಾಫಿಕ್ ಜಾಮ್ ಗಂಟೆಗಟ್ಟಲೇ ಮುಂದುವರೆಯುತ್ತದೆ
ಚಾರಣದಿಂದ ಪ್ರತಿಯೊಬ್ಬರಲ್ಲಿ ಆತ್ಮವಿಶ್ವಾಸ ವೃದ್ಧಿ: ಗಿರೀಶ್ ಕಾರಂತ್
ಪಾರಂಪರಿಕ ಗ್ರಾಮೀಣ ಕ್ರೀಡೆಗಳ ಉತ್ತೇಜಿಸುವ ಸಲುವಾಗಿ ರಾಷ್ಟ್ರ ಮಟ್ಟದಲ್ಲಿ ಪ್ರಾರಂಭವಾದ ಸಂಸ್ಥೆ ಯುವಕರನ್ನು ಹುರಿದುಂಬಿಸಿ, ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡು ಊರಿಗೂ, ಜಿಲ್ಲೆಗೂ, ರಾಜ್ಯಕ್ಕೂ, ರಾಷ್ಟ್ರಕ್ಕೂ ಹೆಸರು ತಂದಿದೆ. ಅಂತರಾಷ್ಟ್ರೀಯ ಕ್ರೀಡಾಪಟುಗಳನ್ನು ಹೊರ ಹೊಮ್ಮಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದೇವೆ .
ಬಾರದ ಬೆಳೆ ಪರಿಹಾರ, ತಾಲೂಕು ಕಚೇರಿಗೆ ರೈತರು ದೌಡು
ಕೇಂದ್ರ ಸರ್ಕಾರ ₹ 3000 ಕೋಟಿಗೂ ಹೆಚ್ಚು ಹಣ ಬರ ಪರಿಹಾರಕ್ಕಾಗಿ ಬಿಡುಗಡೆಗೆ ಮಾಡಿದ್ದರೂ ಅದು ರೈತರು ಖಾತೆಗಳಿಗೆ ಜಮಾ ಆಗದೆ ಇರುವುದು ರೈತರನ್ನು ಕಂಗಾಲು ಮಾಡಿದೆ
  • < previous
  • 1
  • ...
  • 10939
  • 10940
  • 10941
  • 10942
  • 10943
  • 10944
  • 10945
  • 10946
  • 10947
  • ...
  • 14723
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved