• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಿಸೆಂಬರ್ 15ರಿಂದ ಸಿಂಧನೂರ ಹುಬ್ಬಳ್ಳಿ ರೈಲು ಸಂಚಾರ-ಕರಡಿ ಸಂಗಣ್ಣ
ಗಿಣಿಗೇರಾ ಮೆಹಬೂಬ್‍ನಗರ ರೈಲ್ವೆ ಲೈನ್ ಕಾಮಗಾರಿ ಸಿಂಧನೂರುವರೆಗೆ ಪೂರ್ಣಗೊಂಡಿದೆ. ಡಿ.15ಕ್ಕೆ ಸಿಂಧನೂರಿಗೆ ರೈಲು ಸಂಚಾರ ಮತ್ತು ಗದಗ ವಾಡಿ ಮಾರ್ಗದಲ್ಲಿ ಕುಷ್ಟಗಿ ಪಟ್ಟಣಕ್ಕೆ ಜನೇವರಿಯಲ್ಲಿ ರೈಲು ಸಂಚಾರ ಪ್ರಾರಂಭವಾಗಲಿದೆ ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಅಧಿಕಾರಾವಧಿಯಲ್ಲಿ ಕೊಪ್ಪಳ ಲೋಕಸಭೆ ಕ್ಷೇತ್ರಕ್ಕೆ ಹತ್ತಾರು ರೀತಿಯ ರೈಲು ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಕಿಷ್ಕಿಂಧೆ ಪ್ರದೇಶವಾಗಿರುವ ಗಂಗಾವತಿಯಿಂದ ಅಯೋಧ್ಯೆವರೆಗೂ ನೇರ ರೈಲು ಸಂಚಾರ ಪ್ರಾರಂಭವಾಗುವ ವಿಶ್ವಾಸವಿದೆ ಎಂದು ಸಂಸದರು ಹೇಳಿದರು.
ಕಾಡಾನೆ ದಾಳಿಗೆ ಬಲಿಯಾದ ಅರಣ್ಯ ಇಲಾಖೆ ಗುತ್ತಿಗೆ ನೌಕರ ಕಾರ್ತಿಕ್
ಕಾಡಾನೆ ದಾಳಿಗೆ ಬಲಿಯಾದ ಅರಣ್ಯ ಇಲಾಖೆ ಗುತ್ತಿಗೆ ನೌಕರ ಕಾರ್ತಿಕ್ಮೂಡಿಗೆರೆ ಆನೆಗೆ ಸರಣಿ ಬಲಿ
ತಂದೆ- ಮಗನಿಂದ ಹೆಬ್ಬಾವು ಹಿಡಿಯುವ ಸಾಹಸ
ಕೋಟ ಖ್ಯಾತ ಉರಗತಜ್ಞ ಸುಧೀಂದ್ರ ಐತಾಳ್ಳ್‌ ಹಾಗೂ ಅವರ ಮಗ ೭ನೇ ತರಗತಿಯ ಧೀರಜ್ಜ್‌ ಐತಾಳ್ಳ್‌ ಅವರಿಂದ ಬೃಹತ್ತ್‌ ಹೆಬ್ಬಾವು ಹಿಡಿಯುವ ಸಾಹಸ
ಜಿಲ್ಲೆಯಲ್ಲಿ ಬರ ಅಧ್ಯಯನ ನಡೆಸಿದ ಜೆಡಿಎಸ್ ತಂಡ
ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಎದುರಿಸಲು ಸರ್ಕಾರ ಕೈಗೊಂಡಿರುವ ಕ್ರಮದ ವಾಸ್ತವಿಕತೆ ಅಧ್ಯಯನ ಮಾಡಲು ಜೆಡಿಎಸ್ ಬರ ಅಧ್ಯಯನ ತಂಡವು ಬುಧವಾರ ಜಿಲ್ಲೆಯ ರೈತರ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲಿಸಿತು. ತಾಲೂಕಿನ ಅಗಡಿ, ಕನವಳ್ಳಿ, ಹೊಸರಿತ್ತಿ, ಹಂದಿಗನೂರ ಗ್ರಾಮಗಳ ರೈತರ ಹತ್ತಿ, ಶೇಂಗಾ, ಮೆಕ್ಕೆಜೋಳದ ಜಮೀನುಗಳಿಗೆ ಭೇಡಿ ನೀಡಿ ಹಾನಿಗೊಳಾಗದ ಬೆಳೆಗಳನ್ನು ವೀಕ್ಷಿಸಿ ರೈತರೊಂದಿಗೆ ಚರ್ಚಿಸಿದರು.
28ರಂದು ಹರಳಯ್ಯಪೀಠದಲ್ಲಿ ಕಲ್ಯಾಣ ಕ್ರಾಂತಿ ವಿಜಯೋತ್ಸವ
ತಾಲೂಕಿನ ಐಮಂಗಲ ಗ್ರಾಮದ ಮಹಾ ಶಿವಶರಣ ಶ್ರೀ ಹರಳಯ್ಯಗುರುಪೀಠದ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ನ.28 ರಂದು ಬೆಳಗ್ಗೆ 11ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಮಹಾ ಶಿವಶರಣ ಹರಳಯ್ಯ ಗುರುಪೀಠದ ಶ್ರೀ ಬಸವ ಹರಳಯ್ಯ ಸ್ವಾಮೀಜಿ ತಿಳಿಸಿದರು.
ಒಂದೇ ಬೆಂಚಿನಲ್ಲಿ ಐವರು ವಿದ್ಯಾರ್ಥಿಗಳು
ದೋಟಿಹಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರತಿ ದಿನ ಅನುಭವಿಸುತ್ತಿರುವ ಪರಿಸ್ಥಿತಿ. ಇಲ್ಲಿ 8ರಿಂದ 10ನೇ ತರಗತಿವರೆಗೂ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, 340 ಬಾಲಕರು, 336 ಬಾಲಕಿಯರು ಸೇರಿದಂತೆ ಒಟ್ಟು 676 ವಿದ್ಯಾರ್ಥಿಗಳು ಈ ಸಮಸ್ಯೆ ಎದುರಿಸುತ್ತಿದ್ದಾರೆ. ಕಳೆದ ವರ್ಷ ಕೆಕೆಆರ್‌ಡಿಬಿ ಅನುದಾನದಲ್ಲಿ ಮಾಜಿ ಶಾಸಕ ಅಮರೇಗೌಡ ಪಾಟೀಲ ಭಯ್ಯಾಪುರ ಸುಮಾರು ಎಂಟು ಶಾಲಾ ಕೊಠಡಿಗಳನ್ನು ಮಂಜೂರು ಮಾಡಿಸಿದ್ದರು. ಅದರಲ್ಲಿ ಆರು ಕೊಠಡಿಗಳ ಶೇ.90 ಕಾಮಗಾರಿ ಮುಗಿದಿದೆ. ಎಲೆಕ್ಟ್ರಿಕಲ್‌ ಸೇರಿದಂತೆ ಸಣ್ಣಪುಟ್ಟ ಕೆಲಸ ಬಾಕಿ ಇದ್ದು, ಗುತ್ತಿಗೆದಾರರು ಪೂರ್ಣ ಮುಗಿಸಿ ಉದ್ಘಾಟನೆ ಮಾಡಿಕೊಟ್ಟರೆ ಆರು ಕೊಠಡಿಗಳನ್ನು ಉಪಯೋಗ ಮಾಡಿಕೊಳ್ಳಲು ಅನೂಕೂಲವಾಗುತ್ತದೆ ಎನ್ನುತ್ತಾರೆ ಶಿಕ್ಷಕರು.
ಜಮ್ಮು ಕಾಶ್ಮೀರ ಉಗ್ರರ ಎನ್‌ಕೌಂಟರ್‌: ಮಂಗಳೂರು ಮೂಲದ ಕ್ಯಾಪ್ಟನ್‌ ಹುತಾತ್ಮ
ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರ ಎನ್ನ್‌ಕೌಂಟರ್ರ್‌ನಲ್ಲಿ ಮಂಗಳೂರು ಮೂಲದ ಯೋಧ ಸಾವು, ಪ್ರಾಂಜಲ್ಲ್‌ ಅವರು ಎಂಆರ್ರ್‌ಪಿಲ್ಲ್‌ನ ನಿವೃತ್ತ ಎಂಡಿ ವೆಂಕಟೇಶ್ಶ್‌ ಅವರ ಏಕೈಕ ಪುತ್ರ
ರಾಹುಲ್‌ರಿಂದ ಕಾಂಗ್ರೆಸ್‌ಗೆ ರಾಹು ಕಾಲ ಶುರು: ವಿಜಯೇಂದ್ರ ವ್ಯಂಗ್ಯ
ರಾಹುಲ್ಲ್‌ ಗಾಂಧಿ ಅವರಿಂದ ಕಾಂಗ್ರೆಸ್ಸ್‌ಗೆ ರಾಹುಕಾಲ ಶುರು: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವ್ಯಂಗ್ಯ
ಕಾಡಾನೆಗಳಿಂದ ಬೆಳೆ ಹಾನಿ ಹಿನ್ನೆಲೆ ರಸ್ತೆ ತಡೆದು ಪ್ರತಿಭಟನೆ
ಬೇಲೂರು ತಾಲೂಕಿನ ಬಿಕ್ಕೋಡಿನಲ್ಲಿರುವ ಕಾಫಿ ಎಸ್ಟೇಟ್ ಒಂದರಲ್ಲಿ ಬೀಡುಬಿಟ್ಟಿರುವ 40ಕ್ಕೂ ಹೆಚ್ಚು ಕಾಡಾನೆಗಳ ಗುಂಪು ಹಗಲು ರಾತ್ರಿ ಎನ್ನದೆ ಬಿಕ್ಕೋಡು ಸೋಮನಹಳ್ಳಿ ನಿಡುಮನಹಳ್ಳಿ ಕೋಡಿಹಳ್ಳಿ ಗ್ರಾಮಗಳಲ್ಲಿ ಫಸಲಿಗೆ ಬಂದಿರುವ ಕಾಫಿ, ಅಡಿಕೆ, ಬಾಳೆ ತೋಟ ಹಾಗೂ ಜೋಳ, ರಾಗಿ ಹೊಲಗಳ ಮೇಲೆ ದಾಳಿ ನಡೆಸಿ ತಿಂದು ತುಳಿದು ಅಪಾರ ಪ್ರಮಾಣದ ಬೆಳೆಗಳನ್ನು ನಾಶ ಮಾಡಿರುವ ಹಿನ್ನೆಲೆ ಬಿಕ್ಕೋಡಿ ಬಳಿ ಪ್ರತಿಭಟನೆ ನಡೆಸಲಾಯಿತು.
ಗ್ರಾಮ ಪಂಚಾಯಿತಿ ಸದಸ್ಯನ ಬರ್ಬರ ಕೊಲೆ
ಜನನಿಬಿಡ ಪ್ರದೇಶದಲ್ಲಿ ಗ್ರಾಮ ಪಂಚಾಯಿತಿ ಹಾಲಿ ಸದಸ್ಯನನ್ನೇ ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ತಾಲೂಕಿನ ಬಗಡಗೇರಿ ಗ್ರಾಮದಲ್ಲಿ ಬುಧವಾರ ಸಂಜೆ ಜರುಗಿದೆ.
  • < previous
  • 1
  • ...
  • 10940
  • 10941
  • 10942
  • 10943
  • 10944
  • 10945
  • 10946
  • 10947
  • 10948
  • ...
  • 11251
  • next >
Top Stories
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
ಕ್ಷಿಪಣಿ ದಾಳಿಯಿಂದ ಆಸೀಸ್‌ನ 4 ಕ್ರಿಕೆಟಿಗರು ಸ್ವಲ್ಪದರಲ್ಲೇ ಪಾರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved