• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚರ್ಚಾಸ್ಪರ್ಧೆಯಲ್ಲಿ ಬಿಎಂಎಸ್ ಕಾಲೇಜಿನ ಗಗನ ಪ್ರಥಮ
ಕನಕಪುರ: ನಗರದ ರೂರಲ್ ಪದವಿ ಕಾಲೇಜಿನಲ್ಲಿ ಆಯೋಜಿಸಿದ್ದ "ಸಾಮಾಜಿಕ ಅಸ್ತಿರತೆಗೆ ಮೌಲ್ಯಾಧಾರಿತ ಶಿಕ್ಷಣದ ಕೊರತೆ ಕಾರಣವೇ? " ಎಂಬ ವಿಷಯ ಕುರಿತು ರಾಜ್ಯಮಟ್ಟದ ಅಂತರ ಕಾಲೇಜು ಕನ್ನಡ ಚರ್ಚಾ ಸ್ಪರ್ಧೆಗೆ ರಾಜ್ಯದ ವಿವಿಧ ಭಾಗಗಳಿಂದ ಬಂದಿದ್ದ ವಿದ್ಯಾರ್ಥಿಗಳು 4 ನಿಮಿಷಗಳ ಗಡುವಿನಲ್ಲಿ ಪರ ವಿರೋಧ ವಾದ ಮಂಡಿಸಿದರು.
ಇಂಡಿಗನತ್ತ ಸುಳಿಯದ ಜನಪ್ರತಿನಿಧಿಗಳು
ಸರ್ಕಾರ, ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆಯಿಂದ ಇಂಡಿಗನತ್ತ ಗ್ರಾಮದಲ್ಲಿ ಏ. 26ರಂದು ಮತಗಟ್ಟೆ ಧ್ವಂಸ ಪ್ರಕರಣ ನಡೆದಿದ್ದು, ಇದರಿಂದಾಗಿ ಗ್ರಾಮದ ಜನತೆ ನಲುಗಿ ಹೋಗಿದ್ದಾರೆ. ಆದರೆ, ಯಾವೊಬ್ಬ ಜನಪ್ರತಿನಿಧಿಯೂ ಇದುವರೆಗೆ ಕನಿಷ್ಠ ಭೇಟಿ ನೀಡುವ ಸೌಜನ್ಯವನ್ನು ತೋರಿಲ್ಲ.
ನಿಷ್ಟ್ರಿಯಗೊಂಡಿದ್ದ ೫೭೭೪ ರೈತರ ಬ್ಯಾಂಕ್ ಖಾತೆ ಸಕ್ರಿಯ
ತಾಂತ್ರಿಕ ಕಾರಣದಿಂದ ಪರಿಹಾರ ಸಿಗದೇ ತೊಂದರೆಯಲ್ಲಿದ್ದ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.
ಕವಿತಾಳ ಸಮುದಾಯ ಆರೋಗ್ಯ ಕೇಂದ್ರಕ್ಕೆ ವೈದ್ಯರ ಕೊರತೆ
ಕವಿತಾಳ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗಾಗಿ ಕಾದುಕುಳಿತಿರುವ ರೋಗಿಗಳು.
ಹೊಳೆಯಲ್ಲಿ ಮುಳುಗಿ ಇಬ್ಬರ ಸಾವು
ಮೃತರನ್ನು ಕಂಡೆಕೊಡ್ಲು ಗ್ರಾಮದ ಪಾರ್ವತಿ ಶಂಕರ ನಾಯ್ಕ(೩೫) ಹಾಗೂ ಸೂರಜ್ ಪಾಂಡು ನಾಯ್ಕ(೧೭) ಎಂದು ಗುರುತಿಸಲಾಗಿದೆ.
ಪುತ್ತೂರು ಶಾಸಕ ಅಶೋಕ್‌ ರೈ ‘ಜನರತ್ತ ನಡಿಗೆ’ ವಿನೂತನ ಕಾರ್ಯಕ್ರಮ
ಪುತ್ತೂರು ಅಭಿವೃದ್ಧಿಯಾಗಬೇಕಾದರೆ ನಾನು ಏನು ಮಾಡಬೇಕು? ಪುತ್ತೂರು ಕ್ಷೇತ್ರದಲ್ಲಿರುವ ಮುಖ್ಯ ಸಮಸ್ಯೆಗಳು ಏನು? ಇನ್ನಿತರ ಪ್ರಶ್ನೆಗಳನ್ನು ಇಟ್ಟುಕೊಂಡು ಶಾಸಕರು ಮಾತುಕತೆ ನಡೆಸಿದ್ದಾರೆ.
ಅನುಮತಿ ಇಲ್ಲದೆ ಕೆರೆ ಹೂಳು ಎತ್ತಿದ್ರೆ ಕ್ರಮ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ
ಜಿಲ್ಲೆಯಲ್ಲಿ ಸರ್ಕಾರಿ-ಖಾಸಗಿ ಕಾಮಗಾರಿ, ಕೆರೆ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಹಾಗೂ ಇತರೆ ಕೆರೆಯ ಹೂಳು ಎತ್ತುವಳಿ ಕಾಮಗಾರಿಗಳಿಗೆ ಕೆರೆಯ ಮಣ್ಣನ್ನು ಉಪಯೋಗಿಸಲು ಸಂಬಂಧಪಟ್ಟ ಕೆರೆ ಪ್ರಾಧಿಕಾರಗಳಾದ ಸಣ್ಣ ಮತ್ತು ಭಾರಿ ನೀರಾವರಿ ಇಲಾಖೆ, ಪಂಚಾಯತ್‌ ರಾಜ್‌ ಇಂಜಿನಿಯರಿಂಗ್‌ ಇಲಾಖೆ, ಗ್ರಾಮ ಪಂಚಾಯಿತಿಗಳಿಗೆ ಅರ್ಜಿ ಸಲ್ಲಿಕೆ ಮಾಡಬೇಕು.
ಸಂಡೂರಿನ ರಾಮಘಡ ಗ್ರಾಮಸ್ಥರಿಗೆ ಟ್ಯಾಂಕರ್ ನೀರೇ ಆಸರೆ
ಹಿಂದಿನ ವರ್ಷ ಮಳೆ ಕೊರತೆಯಿಂದ ನೀರು ಪೂರೈಸುತ್ತಿದ್ದ ಕೊಳವೆಬಾವಿಗಳು ಬತ್ತಿವೆ.
ಬೇಡಿಕೆ ಈಡೇರಿಸಲು ಎಂಪಿಸಿಎಸ್‌ ಸಿಬ್ಬಂದಿ ಆಗ್ರಹ
ಪಾರದರ್ಶಕ ವ್ಯವಹಾರಕ್ಕಾಗಿ ಅಳವಡಿಸಲುರಪವ ಆನ್‌ಲೈನ್‌ ಸಾಫ್ಟ್‌ವೇರ್‌ ಅನ್ನು ಡೇರಿಗಳಿಗೆ ಅಳವಡಿಸುವುದಕ್ಕಿಂತಲೂ ಮೊದಲು ಒಕ್ಕೂಟದ ಎಲ್ಲ ವಿಭಾಗಗಳಲ್ಲಿ ಅಳವಡಿಸಿ ಪಾರದರ್ಶಕತೆ ತಿಳಿಸುವ ಕೆಲಸ ಮಾಡಲಿ
ಡೆಂಘೀ ಜ್ವರದ ಜಾಗೃತಿ ಇರಲಿ: ಡಾ.ಕಾಟ್ವಾ
ಸಿಂಧನೂರಿನಲ್ಲಿ ರಾಷ್ಟ್ರೀಯ ಡೆಂಘೀ ದಿನಾಚರಣೆ ಅಂಗವಾಗಿ ಆರೋಗ್ಯ ಶಿಕ್ಷಣ ಕಾರ್ಯಕ್ರಮ ಹಾಗೂ ಜನಜಾಗೃತಿ ಜಾಥಾವನ್ನು ನಡೆಸಲಾಯಿತು.
  • < previous
  • 1
  • ...
  • 10941
  • 10942
  • 10943
  • 10944
  • 10945
  • 10946
  • 10947
  • 10948
  • 10949
  • ...
  • 14723
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved