ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜಿಲ್ಲೆಯಲ್ಲಿ ಈ ಬಾರಿ 4 ತಿಂಗಳಿಗೆ 180 ಡೆಂಘೀ ಪ್ರಕರಣ ಪತ್ತೆ: ಡಾ.ನಟರಾಜ್
ಡೆಂಘೀ ಮತ್ತು ಇತರೆ ಕೀಟಜನ್ಯ ಸೋಂಕುಗಳ ಕುರಿತು ಸಮಾಜದಲ್ಲಿ ವ್ಯಾಪಕವಾಗಿ ಅರಿವು ಮೂಡಿಸಬೇಕು. ಆರೋಗ್ಯ ಇಲಾಖೆಯು ಇತರೆ ಇಲಾಖೆಗಳ ಸಹಯೋಗದಲ್ಲಿ ಅರಿವು ಮತ್ತು ನಿಯಂತ್ರಣ ಕ್ರಮಗಳ ಕೈಗೊಳ್ಳುತ್ತಿದೆ. ಮುಖ್ಯವಾಗಿ ವಿದ್ಯಾರ್ಥಿಗಳು ಈ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು. ಸೊಳ್ಳೆಗಳು ಆಗದಂತೆ ಮುನ್ನಚ್ಚರಿಕೆ ಕ್ರಮ ಹಾಗೂ ಸೊಳ್ಳೆ ಕಚ್ಚದಂತೆ ಸ್ವಯಂ ರಕ್ಷಣಾ ವಿಧಾನಗಳನ್ನು ಅಳವಡಿಸಿಕೊಳ್ಳಬೇಕು.
ಚುನಾವಣೆ ಕರ್ತವ್ಯದಲ್ಲಿ ಮೃತಪಟ್ಟ ಕುಟುಂಬಕ್ಕೆ ಪರಿಹಾರ ಒದಗಿಸಲು ಮನವಿ
ರಾಯಚೂರು ಡಿಸಿ ಕಚೇರಿಗೆ ಆಗಮಿಸಿದ ಸರ್ಕಾರಿ ನೌಕರರ ಸಂಘದ ಜಿಲ್ಲಾ ಸಮಿತಿ ಪದಾಧಿಕಾರಿಗಳು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಒಂದು ವರ್ಷದಲ್ಲಿ 180 ಬಾಲ್ಯ ವಿವಾಹ ಪ್ರಕರಣ ಬೆಳಕಿಗೆ: ಜಿಲ್ಲಾಧಿಕಾರಿ ಡಾ.ಕುಮಾರ
ಬಾಲ್ಯ ವಿವಾಹಗಳು ಜರುಗುವ ಹಾಗೂ ಪದೇ ಪದೇ ಮರುಕಳಿಸುವಂತಹ ಸ್ಥಳಗಳಿಗೆ ಅಧಿಕಾರಿಗಳು ಭೇಟಿ ನೀಡಿ ಜಾಗೃತಿ ಮೂಡಿಸಬೇಕು. ಇದನ್ನು ತಡೆಗಟ್ಟಲು ಹೆಚ್ಚು ಜಾಗೃತಿ ಕಾರ್ಯಕ್ರಮ ಆಯೋಜಿಸಬೇಕು. ಮಂಡ್ಯ ಜಿಲ್ಲೆಯಲ್ಲಿ ಶಾಲೆ ಬಿಟ್ಟ ಹೆಣ್ಣು ಮಕ್ಕಳು ಹಾಗೂ ನಿರಂತರ ಶಾಲೆಗೆ ಗೈರು ಹಾಜರಾಗುವ ಮಕ್ಕಳ ಬಗ್ಗೆ ಗಮನವಹಿಸಿ ಮಾಹಿತಿ ನೀಡಬೇಕು.
ಪ್ರಧಾನಿ ಕ್ಷುಲಕ ವಿಚಾರ ಮುಂದಿಟ್ಟು ಚುನಾವಣೆ ಎದುರಿಸುತ್ತಿದ್ದಾರೆ: ಅಶೋಕ್
ಚುನಾವಣಾ ಆಯೋಗದ ಪಕ್ಷಪಾತ ಧೋರಣೆ ಖಂಡಿಸಿ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳಿಗೆ ಬದ್ಧರಾಗುವಂತೆ ಒತ್ತಾಯಿಸಿ ಎದ್ದೇಳು ಕರ್ನಾಟಕ ಸಂಘಟನೆ ಚಿಕ್ಕಮಗಳೂರಿನ ಆಜಾದ್ ಪಾರ್ಕ್ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು.
ಪ್ರತಿಭೆಗಳು ಹೆಚ್ಚಿದಂತೆ ದೇಶದ ಅಭಿವೃದ್ಧಿ:ಶಂಕರ
ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ: ಪ್ರತಿಭೆಗಳು ಹೆಚ್ಚಿದಷ್ಟೂ ದೇಶದ ಸರ್ವತೋಮುಖ ಅಭಿವೃದ್ಧಿ ಸಾಧ್ಯವಾಗುತ್ತದೆ. ಬೆಳೆಯುವ ಸಿರಿ ಮೊಳಕೆಯಲ್ಲಿ ನೋಡು ಎಂಬಂತೆ ಪ್ರತಿಭಾವಂತ ಮಕ್ಕಳು ಭವಿಷ್ಯದ ಬಲಿಷ್ಠ ಭಾರತದ ನಿರ್ಮಾಣದ ಶಿಲ್ಪಿಗಳಾಗಲಿದ್ದಾರೆ. ಮಕ್ಕಳು ಈ ನೆಲದ ಬೌದ್ಧಿಕ ಆಸ್ತಿ ಎಂದು ಬನಹಟ್ಟಿ ಉದ್ಯಮಿ ಶಂಕರ ಜುಂಜಪ್ಪನವರ ಹೇಳಿದರು.
ಪಿಯೂಷ್ ಗೋಯಲ್ ಪರ ಉಮೇಶ್ ಜಾಧವ್ ಪ್ರಚಾರ
ಮುಂಬೈ ಉತ್ತರ ಮತಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಕೇಂದ್ರ ಸಚಿವರಾದ ಪಿಯೂಷ್ ಗೋಯಲ್ ರವರ ಪರವಾಗಿ ಕಲಬುರಗಿ ಸಂಸದ ಡಾ. ಉಮೇಶ್ ಜಾಧವ್ ಅಬ್ಬರದ ಪ್ರಚಾರ ಕೈಗೊಂಡರು
ಜ್ಞಾನ ಸರೋವರ ಪದವಿ ಕಾಲೇಜಲ್ಲಿ ಆಹಾರ ಹಬ್ಬ
ಚನ್ನಪಟ್ಟಣ: ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ನಮ್ಮ ಸಂಸ್ಕೃತಿ, ಪರಂಪರೆ ತಿಳಿದುಕೊಳ್ಳಬೇಕು. ವೈವಿಧ್ಯಮಯ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಮೂಲಕ ಸೃಜನಶೀಲತೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಬಿ.ಟಿ. ನಾಗೇಶ್ ಸಲಹೆ ನೀಡಿದರು.
ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ: 7 ನಾಮಪತ್ರ ತಿರಸ್ಕೃತ
ನಾಮಪತ್ರಗಳ ಪರಿಶೀಲನಾ ಪ್ರಕ್ರಿಯೆಯಲ್ಲಿ 07 ನಾಮಪತ್ರಗಳನ್ನು ತಿರಸ್ಕರಿಸಿ, 34 ನಾಮಪತ್ರಗಳನ್ನು ಅಂಗೀಕರಿಸಲಾಗಿದೆ. ನಾಮಪತ್ರಗಳ ಪರಿಶೀಲನೆಯ ನಂತರ 26 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.
ಕೆರೆ ಹೂಳೆತ್ತುವ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ
ಬಾಗಲಕೋಟೆ : ಗುಳೇದಗುಡ್ಡ ತಾಲೂಕಿನ ಕೆಲವಡಿ ಮತ್ತು ಹಂಗರಗಿ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ಉದ್ಯೋಗ ಖಾತ್ರಿಯಡಿ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಜಿಪಂ ಸಿಇಒ ಶಶಿಧರ ಕುರೇರ ಭೇಟಿ ನೀಡಿ ಪರಿಶೀಲಿಸಿದರು.
ಗಂಗಾವತಿ ಭಾಗದಲ್ಲಿ ಉತ್ತಮ ಮಳೆ, ರೈತರಿಗೆ ಸಂತಸ
ಕಳೆದ ಮೂರು ದಿನಗಳಿಂದ ಗಂಗಾವತಿ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದು, ರೈತರು ಸಂತಸಗೊಂಡಿದ್ದಾರೆ. ರೈತರು ಕೃಷಿ ಚಟುವಟಿಕೆಗೆ ಸಿದ್ಧತೆ ನಡೆಸಿದ್ದಾರೆ. ಗಂಗಾವತಿ, ಕನಕಗಿರಿ ಮತ್ತು ಕಾರಟಗಿ ತಾಲೂಕುಗಳಲ್ಲಿ ಉತ್ತಮ ಮಳೆ ಸುರಿದಿದೆ.
< previous
1
...
10942
10943
10944
10945
10946
10947
10948
10949
10950
...
14721
next >
Top Stories
ಒಂದು ದಿನದ ಟ್ರಾಫಿಕ್ ಪೊಲೀಸ್ ಆದ ಶಾಸಕ ಸುರೇಶ್ ಕುಮಾರ್!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್ಗೆ 25 : ನಾಡಿದ್ದಿಂದ ರಜತ ಮಹೋತ್ಸವ