• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ಸಾಹಿತ್ಯ ಅನೇಕ ಪ್ರಕಾರಗಳಿಂದ ಶ್ರೀಮಂತವಾಗಿದೆ
ಹೊನ್ನೇಕೊಡಿಗೆ ಎನ್‌ಎಸ್‌ಎಸ್‌ ಶಿಬಿರದಲ್ಲಿ ಲೇಖಕಿ ಭಾಗ್ಯನಂಜುಂಡಸ್ವಾಮಿ ವಿಶೇಷ ಉಪನ್ಯಾಸ
ಬಿಡಾಡಿ ದನಗಳ ಬೀದಿ ಕಾಳಗ; ಸಾರ್ವಜನಿಕರಿಗೆ ಪ್ರಾಣ ಸಂಕಟ
ಬೀದಿ ಬಿಡಾಡಿ ದನಗಳ ಗುಂಪಿನಲ್ಲಿ ಆರಂಭವಾದ ಗುದ್ದಾಟದಿಂದ ವಾಹನಗಳ ನಜ್ಜುಗುಜ್ಜಾಗುವುದು ಸಾಮಾನ್ಯವಾದರೆ, ಕೂದಲೆಳೆಯಲ್ಲಿ ಕೆಲವರು ಬದುಕುಳಿದ ಘಟನೆ ನಡೆಯುತ್ತಿವೆ
ದಕ್ಷಿಣ ಶಿಕ್ಷಕರ ಕ್ಷೇತ್ರ- ಕಣದಿಂದ ಹಿಂದೆ ಸರಿದ ಬಿಜೆಪಿ ಅಭ್ಯರ್ಥಿ ಡಾ.ಈ.ಸಿ. ನಿಂಗರಾಜಗೌಡ
ವ್ಯಕ್ತಿಗಿಂತ ಪಕ್ಷ ಮುಖ್ಯ, ಪಕ್ಷಕ್ಕಿಂತ ರಾಷ್ಟ್ರ ಮುಖ್ಯ ಎಂಬುದನ್ನು ಸಂಘ ಪರಿವಾರ ಮತ್ತು ಬಿಜೆಪಿ ನನಗೆ ಕಲಿಸಿದೆ. ಹೀಗಾಗಿ ಮೈತ್ರಿ ಧರ್ಮ ಪಾಲನೆಯ ದೃಷ್ಟಿಯಿಂದ ಯಾವುದೇ ಷರತ್ತಿಲ್ಲದೇ ನಾಮಪತ್ರ ವಾಪಸ್ ಪಡೆದು ಮೈತ್ರಿ ಅಭ್ಯರ್ಥಿ ಕೆ. ವಿವೇಕಾನಂದ ಅವರಿಗೆ ಬೆಂಬಲ ನೀಡುವುದಾಗಿ ಅವರು ತಿಳಿಸಿದರು.
ವೈಭವದ ಗ್ರಾಮದೇವಿ ಉಡಿ ತುಂಬುವ ಕಾರ್ಯ
ಇಳಕಲ್ಲ: ನಗರದ ಕಿಲ್ಲಾ ಒಣಿಯಲ್ಲಿರುವ ಗ್ರಾಮ ದೇವಿ ದ್ಯಾಮವ್ವ ದೇವಿಗೆ ಉಡಿ ತುಂಬುವ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು.
ರಶ್ಮಿಕಾ ಅಟಲ್‌ ಸೇತು ಜಾಹೀರಾತಿಗೆ ಕಾಂಗ್ರೆಸ್‌ ಕಿಡಿ
ನಟಿ ರಶ್ಮಿಕಾ ಮಂದಣ್ಣ ಅವರು ನರೇಂದ್ರ ಮೋದಿ ಅವಧಿಯಲ್ಲಿ ನಿರ್ಮಿತ ಆಗಿರುವ ಅಟಲ್ ಸೇತುವನ್ನು ವಿಡಿಯೋದಲ್ಲಿ ಹೊಗಳಿರುವುದಕ್ಕೆ ಕೇರಳ ಕಾಂಗ್ರೆಸ್‌ ಘಟಕ ಕಿಡಿಕಾರಿದೆ.
ಒಂಟಿ ಸಲಗ ಸಂಚಾರ: ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ಗಸ್ತು
: ಕಾಡಾನೆ ಘಾಟಿ ಪರಿಸರದಲ್ಲಿ ಓಡಾಟ ನಡೆಸುವ ಕುರಿತು ಪರಿಶೀಲನೆ ನಡೆಸಿದ ಬೆಳ್ತಂಗಡಿ ಅರಣ್ಯ ಇಲಾಖೆಯ ಆರ್‌ಎಫ್‌ಒ ಮೋಹನ್ ಕುಮಾರ್‌ ಅವರ ತಂಡ, ಡಿಎಫ್‌ಒ ಆಂಟನಿ ಮರಿಯಪ್ಪ ಅವರ ನಿರ್ದೇಶನದಂತೆ ರಾತ್ರಿ ಗಸ್ತು ಆರಂಭಿಸಿದೆ
ಕೊಲೆಪಾತಕರಿಗೆ ಸರ್ಕಾರ ರಕ್ಷಣೆ
ಅಂಜಲಿ ಹತ್ಯೆ ಯಾವುದೋ ಕಾಡಿನಲ್ಲಿ ಆಗಿಲ್ಲ, ಜನನಿಭಿಡ ಪ್ರದೇಶವಾಗಿರುವ ನಗರದಲ್ಲಿ. ಅದೂ ಜನಸಾಮಾನ್ಯರು ಇರುವಂತಹ ಪ್ರದೇಶದಲ್ಲಿ ನಡೆದಿದೆ.
ಈಶಾನ್ಯ ಪದವೀಧರ ಮತಕ್ಷೇತ್ರದಲ್ಲಿ ಕೋಟಿ ಕುಳಗಳ ಕಾಳಗ
ಈಶಾನ್ಯ ಪದವೀಧರ ಮತಕ್ಷೇತ್ರದ ಚುನಾವಣೆಗೆ ಸ್ವಂತತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಎನ್‌. ಪ್ರತಾಪರೆಡ್ಡಿ ಅವರ ಆಸ್ತಿಯ ಒಟ್ಟು ಮೌಲ್ಯ 115 ಕೋಟಿ ರುಪಾಯಿಯಷ್ಟಿದೆ.
ಸೋಮವಾರಪೇಟೆ ರೋಟರಿ ಹಿಲ್ಸ್‌ಗೆ ಜಿಲ್ಲಾ ಗವರ್ನರ್‌ ಭೇಟಿ
ರೋಟರಿ ಕ್ಲಬ್ ಆಫ್ ಸೋಮವಾರಪೇಟೆ ಹಿಲ್ಸ್‌ಗೆ ಅಧಿಕೃತ ಭೇಟಿ ಕಾರ್ಯಕ್ರಮದ ಪ್ರಯುಕ್ತ, ಕರ್ಕಳ್ಳಿ ರಸ್ತೆಯ ರೋಟರಿ ಭವನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ರೋಟರಿ ಜಿಲ್ಲಾ ರಾಜ್ಯಪಾಲ ಆರ್. ಕೇಶವ್ ಮಾತನಾಡಿದರು.
‘ಭರವಸೆಯ ಹೆಜ್ಜೆಗಳು’ ಕೃತಿ ಲೋಕಾರ್ಪಣೆ
ಹೊಸಸಂಜೆ ಪ್ರಕಾಶನದ 32ನೇ ಪ್ರಕಟಣೆ, ಶಿಕ್ಷಕಿ, ಲೇಖಕಿ ಪ್ರಜ್ವಲಾ ಶೆಣೈ ಅವರ ‘ಭರವಸೆಯ ಹೆಜ್ಜೆಗಳು’ ಕೃತಿ ಲೋಕಾರ್ಪಣೆ ಸಮಾರಂಭ ನಡೆಯಿತು. ಪ್ರಭಾವತಿ ಭಕ್ತ ಕೃತಿ ಬಿಡುಗಡೆಗೊಳಿಸಿ, ಲೇಖಕಿಗೆ ಶುಭಹಾರೈಸಿದರು.
  • < previous
  • 1
  • ...
  • 10943
  • 10944
  • 10945
  • 10946
  • 10947
  • 10948
  • 10949
  • 10950
  • 10951
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved