• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಲ್ಲರಿಗೂ ಆಯುಷ್ಮಾನ್‌ ಭವ ಆರೋಗ್ಯ ಕಾರ್ಡ್‌ ವಿತರಣೆ ಗುರಿ: ಡಾ.ತಿಮ್ಮೇಗೌಡ
ಆಯುಷ್ಮಾನ್‌ ಭವ ಆರೋಗ್ಯ ಯೋಜನೆಯಡಿ ಎಲ್ಲರಿಗೂ ಕಾರ್ಡ್‌ಗಳನ್ನು ವಿತರಣೆ ಮಾಡಲಾಗುವುದಲ್ಲದೆ ಅಸಾಂಕ್ರಮಿಕ ರೋಗಗಳ ಪತ್ತೆ ಮತ್ತು ತಪಾಸಣೆ ಕಾರ್ಯವನ್ನು ತಜ್ಞ ವೈದ್ಯರುಗಳಿಂದ ನಡೆಸಲಾಗುವುದು ಎಂದು ಸಿರಿಗೆರೆ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಜಿ.ಆರ್. ತಿಮ್ಮೇಗೌಡ ಹೇಳಿದರು
ಗುಂಪು ಮನೆ ಫಲಾನುಭವಿಗಳಿಗೆ ನಿಗದಿತ ಸಮಯದಲ್ಲಿ ಸಾಲ ನೀಡಿ: ಡಿಸಿ ಸೂಚನೆ
ಗುಂಪು ಮನೆ ಫಲಾನುಭವಿಗಳಿಗೆ ಸಾಲ ನೀಡಿ: ಡಿಸಿ
ನನಗೆ ಜೀವ ಭಯವಿದೆ: ಶಂಭುಲಿಂಗನಗೌಡ
ಕನ್ನಡಪ್ರಭ ವಾರ್ತೆ ಕೊಪ್ಪಳನನ್ನ ಕಾರು ಕಳ್ಳತನವಾಗಿದ್ದು, ಈ ಕುರಿತು ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದೇನೆ. ಮನೆ ಮುಂದಿನ ಕಾರು ಕದ್ದು ಒಯ್ದವರು ನನ್ನ ಜೀವಕ್ಕೆ ಅಪಾಯ ತಂದೊಡ್ಡುವ ಸಾಧ್ಯತೆ ಇದೆ. ಹೀಗಾಗಿ, ನನಗೆ ಜೀವ ಭಯವಿದೆ ಎಂದು ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಶಂಭುಲಿಂಗನಗೌಡ ಪಾಟೀಲ್ ಹಲಿಗೇರಿ ಹೇಳಿದರು.ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ತಮ್ಮ ಅಳಲು ತೊಡಿಕೊಂಡರು.
ಗಲಾಟೆ, ಗದ್ದಲದಲ್ಲೇ ಮುಗಿದ ಮಹಾನಗರ ಪಾಲಿಕೆ ಸಾಮಾನ್ಯ ಸಭೆ
ಈ ವೇಳೆ ಪರಿಸ್ಥಿತಿ ತಿಳಿಸಿಗೊಳಿಸಬೇಕಿದ್ದ ಮೇಯರ್‌ ಶಿವಕುಮಾರ್‌ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಕಳಿಸಲಾಗುವುದು. ಸರ್ಕಾರದಿಂದ ಅನುದಾನ ಬಂದ ನಂತರ ಪರಿಹಾರ ನೀಡಲಾಗುವುದು ಎಂದರು. ಇದನ್ನು ವಿರೋಧಿಸಿದ ವಿಪಕ್ಷದ ಸದಸ್ಯರು ಈ ಹಿಂದೆ ಮನೆಗೆ ಬೆಂಕಿಬಿದ್ದಾಗ, ಅಪಘಾತವಾದಾಗ ಅವರಿಗೆ ಸರ್ಕಾರದ ಅನುದಾನ ಕಾಯದೇ ಪಾಲಿಕೆಯಿಂದಲೇ ಕೊಡಲಾಗಿತ್ತು. ಈಗಲೂ ಅದೇ ರೀತಿ ಪಾಲಿಕೆಯಿಂದಲೇ ಪರಿಹಾರ ಕೊಡಬೇಕು. ಇಲ್ಲ ಪಾಲಿಕೆ ಆರ್ಥಿಕವಾಗಿ ದಿವಾಳಿಯಾಗಿದೆ, ಪರಿಹಾರ ಕೊಡಲು ಆಗಲ್ಲ ಎಂದು ಸಭೆಯಲ್ಲಿ ತೀರ್ಮಾನ ಮಾಡಿ ಎಂದು ಪಟ್ಟುಹಿಡಿದರು. ಆಗ ಗಲಾಟೆ ಇನ್ನಷ್ಟು ಹೆಚ್ಚಾಯಿತು.
ಜನಪದ ಸಾಹಿತ್ಯವು ಮಾನವೀಯ ಮೌಲ್ಯಗಳ ವಾಹಕ: ಪ್ರೊ. ಸಂಕನೂರ
ಗದಗ ನಗರದ ಕೆಎಲ್‌ಇ ಸಂಸ್ಥೆಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಕರ್ನಾಟಕ ಸಂಭ್ರಮ-೫೦ರ ನಿಮಿತ್ತ ಕನ್ನಡ ವಿಭಾಗದ ಸಾರಥ್ಯದಲ್ಲಿ ಕೆಎಲ್‌ಇ ಕನ್ನಡ ಹಬ್ಬದ ಅಂಗವಾಗಿ ಪಪೂ ಮತ್ತು ಪದವಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಜನಪದ ಸಮೂಹ ನೃತ್ಯ ಮತ್ತು ವಾದ್ಯ ವಾದನ ಸ್ಪರ್ಧೆಯನ್ನು ವಿಪ ಸದಸ್ಯ ಎಸ್‌.ವಿ. ಸಂಕನೂರ ಉದ್ಘಾಟಿಸಿದರು.
ಮತಾಂತರಗೊಂಡ ಗಿರಿಜನರನ್ನು ಪರಿಶಿಷ್ಟ ಪಂಗಡದಿಂದ ಕೈ ಬಿಡಿ
ಮತಾಂತರಗೊಂಡವರಿಗೆ ಮೀಸಲಾತಿ ಹಾಗೂ ಇನ್ನಿತರ ಪರಿಶಿಷ್ಟ ಪಂಗಡಕ್ಕೆ ನೀಡುವ ಸವಲತ್ತುಗಳನ್ನು ನೀಡಬಾರದು. ಪರಿಶಿಷ್ಟ ಪಂಗಡದಿಂದ ಅವರನ್ನು ಕೈಬಿಡಲು ಒತ್ತಾಯಿಸಿ ಗಿರಿಜನ ಸುರಕ್ಷಾ ವೇದಿಕೆ ವತಿಯಿಂದ ನ. ೨೬ರಂದು ಮೈಸೂರಿನಲ್ಲಿ ಗಿರಿಜನ ಸಂಸ್ಕೃತಿ ಸಂರಕ್ಷಣಾ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ವಿಧಾನಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ತಿಳಿಸಿದರು.
ವಿದ್ಯಾರ್ಥಿ ವೇತನ ಒದಗಿಸಲು ಆಗ್ರಹಿಸಿ ಎಐಡಿಎಸ್ಒ ಪ್ರತಿಭಟನೆ
ಎಲ್ಲ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿವೇತನ ಖಾತ್ರಿಪಡಿಸಲು ಆಗ್ರಹಿಸಿ ಇಲ್ಲಿಯ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಎಐಡಿಎಸ್‌ಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.
ಮೋದಿ ಸರ್ಕಾರದಿಂದ ಬಡವರಿಗೆ ನೇರ ಸೌಲಭ್ಯ: ಕೇಂದ್ರ ಸಚಿವ ಬಿ.ಎಲ್. ವರ್ಮಾ
ಮೋದಿ ಸರ್ಕಾರದಿಂದ ಬಡವರಿಗೆ ನೇರ ಸೌಲಭ್ಯ: ಕೇಂದ್ರ ಸಚಿವ ಬಿ.ಎಲ್. ವರ್ಮಾವಿಕಸಿತ ಸಂಕಲ್ಪ ಯಾತ್ರೆ
ಶಾಖೋತ್ಪನ್ನ ಕೇಂದ್ರಗಳ ಕಲ್ಲಿದ್ದಲು ಅಕ್ರಮ ಮಾರಾಟ?
ಶಾಖೋತ್ಪನ್ನ ಕೇಂದ್ರಗಳ ಕಲ್ಲಿದ್ದಲು ಅಕ್ರಮ ಮಾರಾಟ? ಕೇಂದ್ರಗಳ ಹತ್ತಿರದ ಜಮೀನಿನಲ್ಲಿ ಕಲ್ಲಿದ್ದಲು ಸಂಗ್ರಹಿಸಿದ್ದು ಅನುಮಾನಕ್ಕೆ ಪುಷ್ಟಿ । ಸ್ವಚ್ಛತೆ ಹೆಸರಲ್ಲಿ ದುರ್ಬಳಕೆ
ಕಂದಾಯ- ಅರಣ್ಯ ಭೂಮಿ ಜಂಟಿ ಸರ್ವೆಗೆ ಸಿದ್ಧತೆ: ಕಟಾರಿಯಾ
ಕಂದಾಯ- ಅರಣ್ಯ ಭೂಮಿ ಜಂಟಿ ಸರ್ವೆಗೆ ಸಿದ್ಧತೆ: ಕಟಾರಿಯಾಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ
  • < previous
  • 1
  • ...
  • 10943
  • 10944
  • 10945
  • 10946
  • 10947
  • 10948
  • 10949
  • 10950
  • 10951
  • ...
  • 11251
  • next >
Top Stories
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
ಕ್ಷಿಪಣಿ ದಾಳಿಯಿಂದ ಆಸೀಸ್‌ನ 4 ಕ್ರಿಕೆಟಿಗರು ಸ್ವಲ್ಪದರಲ್ಲೇ ಪಾರು
ಸೇನೆಗೆ ಉಗ್ರರ ನೆಲೆ ತೋರಿಸಿದ್ದು ಇಸ್ರೋ! - 10 ಉಪಗ್ರಹಗಳ ನಿಗಾ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved