• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರದ ಯೋಜನೆಗಳು ಫಲಾನುಭವಿಗೆ ತಲುಪಲಿ
ಯಾವ ರಾಜಕಾರಣಿಗಳಾಗಲಿ, ಪಕ್ಷಗಳಾಗಲಿ ಕಾಮಗಾರಿಗಳಿಗೆ, ಯೋಜನೆಗಳಿಗೆ ಸ್ವಂತದ ಹಣವನ್ನು ನೀಡುವುದಿಲ್ಲ. ಬದಲಾಗಿ ಸರಕಾರದಿಂದಲೆ ಎಲ್ಲ ಸೌಕರ್ಯಗಳನ್ನು ನೀಡುತ್ತಾರೆ. ಯಾವ ಪಕ್ಷಗಳೇ ಆಡಳಿತಕ್ಕೆ ಬಂದರೂ ಜನರ ಕಷ್ಟಗಳಿಗೆ ಸ್ಪಂದಿಸುವುದೇ ಅವರ ಉದೇಶವಾಗಿರುತ್ತದೆ ಎಂದು ಕಾರ್ಮಿಕ ಸವಿವ ಸಂತೋಷ ಲಾಡ್ ಹೇಳಿದರು.
ವಿಕೆ ಇಂಟರ್‌ ನ್ಯಾಷನಲ್‌ನಲ್ಲಿ ಕಲಾ ವಸ್ತು ಪ್ರದರ್ಶನ
800ಕ್ಕೂ ಹೆಚ್ಚು ಮಕ್ಕಳು ತಯಾರಿಸಿದ ಮಾದರಿಗಳು, ಪ್ರದರ್ಶನದಲ್ಲಿ ಮಕ್ಕಳ ಪ್ರತಿಭೆಗೆ ಪ್ರೋತ್ಸಾಹಿಸಿದ ಗಣ್ಯರು
ವನ್ಯಜೀವಿ-ಮಾನವ ಸಂಘರ್ಷಕ್ಕೆ ಕೊನೆ ಎಂದು?
ಬೆಳೆಗಾರರು, ಕಾರ್ಮಿಕರು, ಶಾಲಾ ವಿದ್ಯಾರ್ಥಿಗಳು ವನ್ಯಜೀವಿಗಳ ದಾಳಿಯಿಂದ ಸಾವನ್ನಪ್ಪಿದ್ದು, ಕಾಡಾನೆ, ಹುಲಿ ಸೇರಿದಂತೆ ಇತರೆ ವನ್ಯಜೀವಿಗಳ ಹಾವಳಿ ತಡೆಗಟ್ಟುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ.
ವಿಕೆ ಇಂಟರ್‌ ನ್ಯಾಷನಲ್‌ನಲ್ಲಿ ಕಲಾ ವಸ್ತು ಪ್ರದರ್ಶನ
800ಕ್ಕೂ ಹೆಚ್ಚು ಮಕ್ಕಳು ತಯಾರಿಸಿದ ಮಾದರಿಗಳು, ಪ್ರದರ್ಶನದಲ್ಲಿ ಮಕ್ಕಳ ಪ್ರತಿಭೆಗೆ ಪ್ರೋತ್ಸಾಹಿಸಿದ ಗಣ್ಯರು
ರಾಜ್ಯ ಸರ್ಕಾರ ಬಡಮಕ್ಕಳನ್ನು ರಾಷ್ಟ್ರೀಯ ಶಿಕ್ಷಣ ನೀತಿಯ ಲಾಭದಿಂದ ವಂಚಿಸುತ್ತಿದೆ: ಸಿ.ಟಿ.ರವಿ
ಈಗಾಗಲೇ ಕಾಂಗ್ರೆಸ್ ನಾಯಕರಾದ ಡಿಕೆಶಿ, ಎಂ.ಬಿ. ಪಾಟೀಲ್, ಡಾ.ಪರಮೇಶ್ವರ್ ನಡೆಸುವ ಶಾಲೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ‌ ಇದೆ, ಆದರೆ ಅವರದ್ದೇ ಸರ್ಕಾರ ಮಾತ್ರ ರಾಷ್ಟ್ರೀಯ ಶಿಕ್ಷಣ ನೀತಿ ಬೇಡ ಎನ್ನುತ್ತಿದೆ. ಇಂತಹ ರಾಜಕೀಯದಿಂದ ಬಡಮಕ್ಕಳಿಗೆ ಉತ್ತಮ ಶಿಕ್ಷಣದಿಂದ ವಂಚಿಸಬೇಡಿ ಎಂದವರು ಸಲಹೆ ಮಾಡಿದರು.
ಕೇಣಿ ಬಂದರು ಅಭಿವೃದ್ಧಿಗೆ ₹ 4,119 ಕೋಟಿ
ಪ್ರಸ್ತಾವಿತ ರೈಲ್ವೆ ಜೋಡಣೆಯನ್ನು ಒಟ್ಟು 8 ಕಿ.ಮೀ ಉದ್ದದಲ್ಲಿ ಅಭಿವೃದ್ಧಿಪಡಿಸಲಾಗುವುದು. ಪ್ರಸ್ತಾವಿತ ಬಂದರು ರಸ್ತೆ ಮತ್ತು ರೈಲ್ವೆ ಸಂಪರ್ಕದೊಂದಿಗೆ ಉತ್ತಮ ಸಂಪರ್ಕ ಹೊಂದಲಿದೆ
ತಹಸೀಲ್ದಾರ ಕಚೇರಿ ಕಟ್ಟಡ ನಿರ್ಮಾಣಕ್ಕೆ ಬದ್ಧ-ರಾಯರಡ್ಡಿ
ತಹಸೀಲ್ದಾರ ಕಚೇರಿ ನಿರ್ಮಾಣ ಮಾಡಬೇಕು ಎಂದು ನಿಗದಿಪಡಿಸಿದ ಭೂ ಮಾಲೀಕರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಕುಕನೂರಲ್ಲಿ ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ಸರ್ಕಾರಿ ಜಾಗವಿದೆ. ಸರ್ಕಾರಿ ಜಾಗ ಇರದಿದ್ದರೆ ಮಾತ್ರ ಖಾಸಗಿ ಮಾಲೀಕತ್ವದ ಜಮೀನು ಭೂ ಸ್ವಾಧೀನ ಪಡಿಸಿಕೊಳ್ಳಬೇಕು. ಇಲ್ಲಿನ ಸರ್ಕಾರಿ ಜಾಗದಲ್ಲಿ ಕೋರ್ಟ್ ಸಂಕೀರ್ಣ, ಕ್ರೀಡಾಂಗಣ, ಸಮುದಾಯ ಭವನ, ತಹಸೀಲ್ದಾರ ಕಚೇರಿ ನಿರ್ಮಾಣಕ್ಕೆ ಜಿಲ್ಲಾಡಳಿತ ಸೂಚಿಸಿದರೆ, ಅಲ್ಲಿಯೇ ನಿರ್ಮಾಣ ಮಾಡಲಾಗುವುದು.
ಹಂಪಿ ವಿರೂಪಾಕ್ಷೇಶ್ವರ ದೇಗುಲದಲ್ಲಿ ಮತ್ತೊಂದು ಡ್ರಿಲ್‌ ಪ್ರಕರಣ ಬಯಲಿಗೆ!
ವಿಶ್ವ ಪರಂಪರೆ ತಾಣ ಹಂಪಿಯಲ್ಲಿ ಈಗ ಬರೀ ಸ್ಮಾರಕಗಳಿಗೆ ಡ್ರಿಲ್‌ ಮಾಡಿರುವ ಪ್ರಕರಣಗಳು ಒಂದೊಂದಾಗಿ ಹೊರ ಬರಲಾರಂಭಿಸಿವೆ. ಈಗ ಶ್ರೀ ವಿರೂಪಾಕ್ಷೇಶ್ವರ ದೇವಾಲಯದ ಆವರಣದಲ್ಲೇ ಶುದ್ಧ ಕುಡಿಯುವ ನೀರಿನ ಘಟಕದ ನೀರಿನ ಹೊರ ಹರವಿಗಾಗಿ ವಿಜಯನಗರ ಕಾಲದ ಮಂಟಪ ಗೋಡೆಗೆ ಡ್ರಿಲ್‌ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ವಿಎ, ಆರ್ ಐಗಳು ಕೇಂದ್ರ ಸ್ಥಾನದಲ್ಲಿದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸಿ: ಸಚಿವ
ಕಂದಾಯ ಇಲಾಖೆಯ ವಿಎ ಹಾಗೂ ಆರ್ ಐಗಳು ಕೇಂದ್ರ ಸ್ಥಾನದಲ್ಲಿದ್ದು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚೆಲುವರಾಯಸ್ವಾಮಿ ಹೇಳಿದರು.
ಮಕ್ಕಳ ಪ್ರತಿಭೆಗೆ ಪ್ರತಿಭಾ ಕಾರಂಜಿ ವೇದಿಕೆ
ಗ್ರಾಮೀಣ ಪ್ರದೇಶದ ಮಕ್ಕಳ ಪ್ರತಿಭೆ ಹೊರ ಬರಲು ಪ್ರತಿಭಾ ಕಾರಂಜಿ ಕಾರ್ಯಕ್ರಮ ವೇದಿಕೆಯಾಗಲಿದೆ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಅಭಿಪ್ರಾಯಪಟ್ಟರು
  • < previous
  • 1
  • ...
  • 10945
  • 10946
  • 10947
  • 10948
  • 10949
  • 10950
  • 10951
  • 10952
  • 10953
  • ...
  • 11234
  • next >
Top Stories
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
ನೀಟ್‌ ಕೋಟಾ ರದ್ದತಿ ಪರಿಣಾಮವೇನು? : ರಾಜ್ಯಕ್ಕೆ ಕೇಂದ್ರ
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved