• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಜಲಿ ಹತ್ಯೆಗೈದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ
ಕೂಡಲೇ ಪೊಲೀಸ್ ಇಲಾಖೆ ಹಾಗೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಆರೋಪಿಗೆ ಗಲ್ಲು ಶಿಕ್ಷೆ ನೀಡಿ ಹತ್ಯೆಯಾಗಿರುವ ಯುವತಿಯ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು
ಮುಕ್ಕಾದ ದೇವರ 500 ಫೋಟೋಗಳಿಗೆ ಅಂತಿಮ ಸಂಸ್ಕಾರ
ಕನ್ನಡಪ್ರಭ ವಾರ್ತೆ ಬೆಳಗಾವಿದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ಕಪಿಲೇಶ್ವರ ಮಂದಿರ ಸುತ್ತ-ಮುತ್ತಲಿನ ಸುಮಾರು 500 ಮುಕ್ಕಾದ ದೇವರ ಫೋಟೋಗಳನ್ನು ಸಂಗ್ರಹಿಸಿದ ಸರ್ವಲೋಕ ಫೌಂಡೇಷನ್‌ನ ಸಂಸ್ಥಾಪಕ ಅಧ್ಯಕ್ಷ ವೀರೇಶ ಬಸಯ್ಯ ಹಿರೇಮಠ ನೇತೃತ್ವದಲ್ಲಿ ಹಿಂದು ವಿಧಿ-ವಿಧಾನಗಳ ಮೂಲಕ ಅಂತಿಮ ಸಂಸ್ಕಾರ ನೀಡಿದರು.
ರಾಷ್ಟ್ರೀಯ ಡೆಂಘೇ ದಿನಾಚರಣೆ ಅಂಗವಾಗಿ ಜಾಗೃತಿ ಜಾಥಾ
ರಾಯಚೂರಿನಲ್ಲಿ ರಾಷ್ಟ್ರೀಯ ಡೆಂಘೀ ದಿನಾಚರಣೆ ನಿಮಿತ್ತ ಜಾಗೃತಿ ಜಾಥಾವನ್ನು ನಡೆಸಲಾಯಿತು.
ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಇಲ್ಲ
ಕನ್ನಡಪ್ರಭ ವಾರ್ತೆ ಬೆಳಗಾವಿಜಿಲ್ಲೆಯಲ್ಲಿ ಎಲ್ಲಿಯೂ ನೀರಿನ ಸಮಸ್ಯೆ ಇಲ್ಲ. ನೀರಿನ ಸಮಸ್ಯೆ ಇದ್ದಲ್ಲಿ ತಹಸೀಲ್ದಾರ್‌ ಗಮನಕ್ಕೆ ತಂದರೇ ಸಮಸ್ಯೆ ಪರಿಹರಿಸುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು.
ರಾಯಚೂರು: ಬಿಸಿಲಿಗೆ ಉಫ್‌ ಎಂದ ಜನ; ಮಳೆಗೆ ಖುಷ್‌ ಆದ್ರೂ
ರಾಯಚೂರು ತಾಲೂಕಿನ ಇಡಪನೂರು ಗ್ರಾಮದ ಸಮೀಪದಲ್ಲಿ ಮಳೆ ನೀರಿನಿಂದ ತುಂಬಿದ ಮೇಲೆ ಜನರು ನಡೆದುಕೊಂಡು ಬರುತ್ತಿರುವುದು. ಹೊರವಲಯದ ಒಪೆಕ್ ಆಸ್ಪತ್ರೆ ಸಮೀಪದ ರೈಲ್ವೆ ಸೇತುವೆ ಕೆಳಗೆ ನೀರು ಸಂಗ್ರಹಗೊಂಡು ವಾಹನಗಳ ಸವಾರರು ಪರದಾಡಿದರು.
ಕ್ರೀಡೆಗಳಿಂದ ಪ್ರತಿಭೆಗಳ ಗುರುತಿಸುವ ಕಾರ್ಯ ಮೆಚ್ಚುವಂತದ್ದು: ಕೆ.ವಿ.ಅರುಣ್ ಕುಮಾರ್
ಯುವಕರು ಸಂಘಟನೆಗಾಗಿ ಕ್ರೀಡೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಆಯೋಜಿಸಿ ನೇಕಾರ ಯುವಕರು ಕಡ್ಡಾಯವಾಗಿ ಶಿಕ್ಷಣವನ್ನು ಭವಿಷ್ಯದ ಅಸ್ತ್ರವಾಗಿ ಸ್ವೀಕರಿಸಿ ಕ್ರೀಡೆಗಳಲ್ಲಿ ಪ್ರತಿಭೆ ಪ್ರದರ್ಶಿಸಬೇಕು. ಉತ್ತಮ ಕ್ರೀಡಾಪಟುಗಳಿಗೆ ಉದ್ಯೋಗ, ಶಿಕ್ಷಣದಲ್ಲಿ ವಿಶೇಷ ಮೀಸಲಾತಿ ಇದೆ. ಸಂಘಟಿತರಾಗಿ ಯುವಕರು ಉತ್ತಮ ಕೆಲಸ ಮಾಡಲು ಮುಂದಾಗಿ.
ರಾಜ್ಯದ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳು: ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್‌
ವಿಧಾನಸೌಧದಲ್ಲಿ ರಾಜಾರೋಷವಾಗಿ ಪಾಕಿಸ್ತಾನ ಜಿಂದಾಬಾದ್‌ ಘೋಷಣೆಗಳು, ರಾಮೇಶ್ವರ ಬಾಂಬ್‌ ಪ್ರಕರಣಗಳಿಂದ ರಾಜ್ಯದ ಗೃಹ ಸಚಿವರು ಇದ್ದಾರೋ ಇಲ್ಲವೋ ಎಂಬಂತಾಗಿದೆ
ಪರಿಷತ್ ಚುನಾವಣೆ ಲಘುವಾಗಿ ತೆಗೆದುಕೊಳ್ಳೋದು ಬೇಡ: ಮಯೂರ್
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಎಐಸಿಸಿ ಕಾರ್ಯರ್ಶಿ ಮಯೂರ್ ಜಯಕುಮಾರ್ ಮಾತನಾಡಿದರು.
ಲೋಕ ಫಲಿತಾಂಶದ ನಂತರ ಸಂಪುಟ ವಿಸ್ತರಣೆ ಆಗಲ್ಲ: ಸತೀಶ್‌
ನನಗಿರುವ ಮಾಹಿತಿ ಪ್ರಕಾರ ಲೋಕಸಭಾ ಚುನಾವಣಾ ಫಲಿತಾಂಶದ ನಂತರ ರಾಜ್ಯದ ಸಚಿವ ಸಂಪುಟ ವಿಸ್ತರಣೆ ಆಗಲ್ಲ. ಆದಾಗ್ಯೂ, ಈ ಬಗ್ಗೆ ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳುತ್ತದೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಸ್ಪಷ್ಟಪಡಿಸಿದರು.
ಡೆಂಘೀ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿ: ಡಾ. ಲಿಂಗರಾಜು
ರಾಷ್ಟ್ರೀಯ ಡೆಂಘೀ ದಿನಾಚರಣೆ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಕೊಪ್ಪಳ ಜಿಲ್ಲೆಯಲ್ಲಿ ಡೆಂಘೀ ಜನ ಜಾಗೃತಿ ಜಾಥಾ ಆಯೋಜಿಸಲಾಗಿತ್ತು.
  • < previous
  • 1
  • ...
  • 10945
  • 10946
  • 10947
  • 10948
  • 10949
  • 10950
  • 10951
  • 10952
  • 10953
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved