• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಟಿಎಸ್‌ಎಸ್ ಹಣ ದುರ್ಬಳಕೆ: ದೂರು
ಟಿಎಸ್‌ಎಸ್‌ನ ಹಿಂದಿನ ಪ್ರಧಾನ ವ್ಯವಸ್ಥಾಪಕ ರವೀಶ ಅಚ್ಯುತ ಹೆಗಡೆ ಮತ್ತು ಹಿಂದಿನ ಕಾರ್ಯಾಧ್ಯಕ್ಷ ರಾಮಕೃಷ್ಣ ಶ್ರೀಪಾದ ಹೆಗಡೆ ವಿರುದ್ಧ ಹಣ ದುರ್ಬಳಕೆಯ ವಿರುದ್ಧ ಪ್ರಕರಣ ದಾಖಲಾಗಿದೆ.
ಚೆಸ್‌ ಏಕಾಗ್ರತೆ, ಆತ್ಮ ವಿಶ್ವಾಸ ಹೆಚ್ಚಿಸುವ ಆಟ: ಸುದರ್ಶನ್‌
ಮೂರು ದಿನಗಳ ಕಾಲ ನಡೆಯುವ ಪಂದ್ಯಾಟದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ 250ಕ್ಕೂ ಅಧಿಕ ಕ್ರೀಡಾಳುಗಳು ಭಾಗವಹಿಸಿದ್ದಾರೆ.
20ರಂದು ಸ್ವಾಭಿಮಾನಿ ಪ್ರಸಾದ್‌ಗೆ ಸಾವಿರದ ನುಡಿ ನಮನ
ಯಳಂದೂರು ತಾಲೂಕು ವಿ. ಶ್ರೀನಿವಾಸಪ್ರಸಾದ್‌ ರವರ ಹಿತೈಷಿಗಳು ಹಾಗೂ ಅಭಿಮಾನಿಗಳ ಒಕ್ಕೂಟದಿಂದ ರಾಜಕೀಯ ಮುತ್ಸದ್ಧಿ ವಿ. ಶ್ರೀನಿವಾಸಪ್ರಸಾದ್ ಅವರಿಗೆ ಮೇ ೨೦ರ ಸೋಮವಾರ ಸ್ವಾಭಿಮಾನಿಗೆ ಸಾವಿರದ ನುಡಿ ನಮನ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಾಂಬಳ್ಳಿ ನಂಜುಂಡಸ್ವಾಮಿ ತಿಳಿಸಿದರು.
52 ಗ್ರಾಮಗಳಿಗೆ ಕುಡಿಯಲು ಖಾಸಗಿ ಬೋರ್‌ವೆಲ್‌ ನೀರು
ಜಿಲ್ಲೆಯ ಕೆಲವೆಡೆ ಮಳೆಯಾಗುತ್ತಿದ್ದರೂ 52 ಗ್ರಾಮಗಳಲ್ಲಿ 81 ಖಾಸಗಿ ಒಡೆತನದ ಕೊಳವೆ ಬಾವಿಗಳಿಂದ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ.
ಬೆಂ-ಮೈ ಹೆದ್ದಾರೀಲಿ ಸಂಚರಿಸುವ ಚಾಲಕರೇ ಎಚ್ಚರ!
ರಾಮನಗರ: ಬೆಂಗಳೂರು - ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಅಳವಡಿಸಿರುವ ಆಟೋಮೆಟಿಕ್ ನಂಬರ್ ಪ್ಲೇಟ್ ರೆಕಗ್ನಿಷನ್ (ಎಎನ್ ಪಿಆರ್) ಕ್ಯಾಮೆರಾ ಕಾರ್ಯಾರಂಭ ಮಾಡಿದ್ದು, ಸಂಚಾರ ನಿಯಮ ಉಲ್ಲಂಘನೆ ಮಾಡುವ ವಾಹನ ಚಾಲಕರೇ ಎಚ್ಚರವಾಗಿರಿ
ಅಡುಗೆ ಎಣ್ಣೆ ಕಳ್ಳತನ ಪ್ರಕರಣದ ಪತ್ತೆ ಹಚ್ಚುವಲ್ಲಿ ಖಾಕಿ ಯಶಸ್ವಿ
ಬಸವಕಲ್ಯಾಣದಲ್ಲಿ 16 ಲಕ್ಷಕ್ಕೂ ಅಧಿಕ ಮೌಲ್ಯದ ಪ್ರತಿಷ್ಠಿತ ಕಂಪನಿಯ ಅಡುಗೆ ಎಣ್ಣೆ, ಲಾರಿ ಹಾಗೂ ಆರೋಪಿಯನ್ನು ಪೊಲೀಸ್‌ರು ಬಂಧಿಸಿದರು.
ತುಂಗಭದ್ರೆ, ವರದೆಯ ಒಡಲಲ್ಲಿನ ಮರಳು ಬರಿದು!
ಜಿಲ್ಲೆಯ ಜೀವನದಿಗಳು ಎನಿಸಿರುವ ತುಂಗಭದ್ರಾ ಹಾಗೂ ವರದಾ ನದಿಗಳ ಒಡಲಲ್ಲಿನ ಮರಳು ಮಂಗಮಾಯವಾಗಿದೆ. ಹಗಲು ರಾತ್ರಿ ಎನ್ನದೇ ಲಾರಿ, ಟಿಪ್ಪರ್, ಟ್ರ್ಯಾಕ್ಟರ್‌ಗಳಲ್ಲಿ ಮರಳು ಸಾಗಾಟವಾಗುತ್ತಿದ್ದು, ಈ ಅಕ್ರಮ ಮರಳು ದಂಧೆ ತಡೆಯುವಲ್ಲಿ ಜಿಲ್ಲಾಡಳಿತ ಅಕ್ಷರಶಃ ಕೈಕಟ್ಟಿ ಕುಳಿತಿದೆ.
ಹಾಸನದ ಖೂಬಾ ಮಸೀದಿಯಲ್ಲಿ ಹುಂಡಿ ಕಳವಿಗೆ ಯತ್ನ; ವರ್ಷದಲ್ಲಿ ನಾಲ್ಕನೇ ಪ್ರಯತ್ನ, ಪ್ರಕರಣ ದಾಖಲು
ಹಾಸನದ ಖೂಬಾ ಮಸೀದಿಯೊಂದರಲ್ಲಿ ಇಡಲಾಗಿದ್ದ ಹುಂಡಿಯ ಹಣ ಕದಿಯಲು ಕಳ್ಳನೊಬ್ಬ ಸೈಜುಗಲ್ಲನ್ನು ಡಬ್ಬಿ ಮೇಲೆ ಹಾಕಿ ಹಾಗೂ ಕಬ್ಬಿಣದಿಂದ ಮೀಟಿ ವಿಫಲ ಪ್ರಯತ್ನ ನಡೆಸಿದ ಘಟನೆ ನಗರದ ಶರೀಫ್ ಕಾಲೋನಿಯಲ್ಲಿ ನಡೆದಿದೆ. ಒಂದೇ ವರ್ಷದೊಳಗೆ ಒಂದೇ ಮಸೀದಿಯಲ್ಲಿ ನಾಲ್ಕು ಬಾರಿ ಕಳ್ಳತನ ಯತ್ನ ನಡೆದಿದೆ.
ಲೆನಿನ್ ಫ್ರೆಂಚ್ ಕ್ರಾಂತಿಗಿಂತ ಬಸವಣ್ಣನ ಕ್ರಾಂತಿ ದೊಡ್ಡದು: ಸಿ. ಬಸವಲಿಂಗಯ್ಯ
ಕನ್ನಡ ಸಾಹಿತ್ಯದ ಪ್ರಸ್ತಾಪ ಬಂದಾಗ ಆದಿಕವಿ ಪಂಪನಿಂದ ಮಹಾಕವಿ ಕುವೆಂಪುವರೆಗೆ ಎಂದು ಹೇಳುತ್ತೇವೆ. ಪಂಪನಿಗೆ ಜಾತಿ ಇರಲಿಲ್ಲ. ಬ್ರಾಹ್ಮಣನಾಗಿ ಹುಟ್ಟಿ ಜೈನನಾದ. ಆದರೆ ಪ್ರಸ್ತುತ ಕವಿ ರಚಿಸಿದ ಕಾಲ್ಪನಿಕ ಕಾವ್ಯ ಚರಿತ್ರೆ ಆಗುತ್ತಿರುವುದು ದುರಂತ. ಬಸವಣ್ಣ ವೈದಿಕ ಧರ್ಮ ವಿರೋಧಿಸಿ ಲಿಂಗಾಯತ ಧರ್ಮ ಸ್ಥಾಪಿಸಿದ. ಆದರೆ ಈಗ ಅವರನ್ನು ಜಾತಿಗೆ ಸೀಮಿತಗೊಳಿಸಲಾಗುತ್ತಿದೆ
ಶರಣರ ವಚನಗಳಿಂದ ಮಾನಸಿಕ ನೆಮ್ಮದಿ: ಗಿರಿಜಮ್ಮ ತಾಯಿ
ವಿಶ್ವಭ್ರಾತೃತ್ವದ ಅಂಶ ಹೊಂದಿರುವ ಶರಣರ ವಚನಗಳಿಂದ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ. ಶರಣರು ಕಂಡುಂಡ ಸತ್ಯವನ್ನೇ ತಮ್ಮ ವಚನಗಳಲ್ಲಿ ದಾಖಲಿಸಿದ್ದಾರೆ.
  • < previous
  • 1
  • ...
  • 10946
  • 10947
  • 10948
  • 10949
  • 10950
  • 10951
  • 10952
  • 10953
  • 10954
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved