• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೃತ ಯುವತಿಯ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಿ
ಕಾಲೇಜು ಹಾಗೂ ನಗರದ ಪ್ರಮುಖ ಸ್ಥಳಗಳಲ್ಲಿ ಮಹಿಳೆಯರ ಮೇಲೆ ನಡೆಯುವಂತಹ ಶೋಷಣೆ, ಹಲ್ಲೆಗಳ ಬಗ್ಗೆ ಪೊಲೀಸರು ಗಮನಹರಿಸುವಂತೆ ತಾವುಗಳ ಸೂಚನೆ ನೀಡಬೇಕು
ಲಕ್ಕವ್ವದೇವಿ ದರ್ಶನ ಪಡೆದ ಸಚಿವ ಸತೀಶ
ಕನ್ನಡಪ್ರಭ ವಾರ್ತೆ ಯಮಕನಮರಡಿಹುಕ್ಕೇರಿ ತಾಲೂಕಿನ ಶಿಂಧಿಹಟ್ಟಿ ಗ್ರಾಮದ ಲಕ್ಕವ್ವದೇವಿ (ಲಕ್ಷ್ಮೀದೇವಿ) ದೇವಸ್ಥಾನಕ್ಕೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಭೇಟಿ ನೀಡಿ ದರ್ಶನ ಪಡೆದರು. ನಂತರ ಗ್ರಾಮಕ್ಕೆ ಆಗಮಿಸಿದಾಗ ವಿವಿಧ ವಾದ್ಯಮೇಳದೊಂದಿಗೆ ಸಚಿವರನ್ನು ಬರಮಾಡಿಕೊಳ್ಳಲಾಯಿತು.
ಜಿಂದಾಲ್‌ ಕಾರ್ಖಾನೆ ಸಾವು; ನ್ಯಾಯಾಂಗ ತನಿಖೆಯಾಗಲಿ
ಜಿಂದಾಲ್ ವ್ಯಾಪ್ತಿಯಲ್ಲಿ ಸಂಭವಿಸುವ ಅಪಘಾತ, ಸಾವು ಪ್ರಕರಣಗಳನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಿದಲ್ಲಿ ಮಾತ್ರ ಜಿಂದಾಲ್‌ನ ಸ್ಟೀಲ್ ಕಾರ್ಖಾನೆಯ ನಿಜಬಣ್ಣ ಬಯಲಾಗುತ್ತದೆ.
ಹೇಮಂತ್‌ಗೌಡ ಕೊಲೆ ಆರೋಪಿಗೆ ಪೊಲೀಸರ ಗುಂಡೇಟು
ದೊಡ್ಡಬಳ್ಳಾಪುರ: ನಗರ ಹರವಲಯದ ಬೆಂಗಳೂರು ಮುಖ್ಯರಸ್ತೆಯ ಬಾಶೆಟ್ಟಿಹಳ್ಳಿ ಸಮೀಪ ಹೋಟೆಲ್‌ಪೊಂದರ ಬಳಿ ಕಳೆದ ಮೇ 10ರಂದು ನಡೆದಿದ್ದ ಹೇಮಂತ್‌ಗೌಡ ಹತ್ಯೆ ಪ್ರಕರಣದ 2ನೇ ಪ್ರಮುಖ ಆರೋಪಿ ಶ್ರೀನಿವಾಸ್‌ ಎಂಬಾತನನ್ನು ಪೊಲೀಸರು ಗುಂಡಿನ ದಾಳಿ ನಡೆಸಿ ಬಂಧಿಸಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.
ಮುನಿರಾಬಾದ್‌ ಬಳಿ ಟ್ರ್ಯಾಕ್ಟರ್‌-ಬಸ್‌ ಡಿಕ್ಕಿ, ಮೂವರ ಸಾವು
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್‌ನಲ್ಲಿ ಮರಳುತ್ತಿದ್ದ ಮೂವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ದರ್ಶನ ಮುಗಿಸಿಕೊಂಡು ತಮ್ಮ ಗ್ರಾಮಕ್ಕೆ ಟ್ರ್ಯಾಕ್ಟರ್‌ನಲ್ಲಿ ಮರಳುತ್ತಿರುವಾಗ ಹಿಂದಿನಿಂದ ವೇಗವಾಗಿ ಬಂದ ಖಾಸಗಿ ಬಸ್‌ ಡಿಕ್ಕಿ ಹೊಡೆದಿದೆ.
ಶತಮಾನ ಕಂಡ ತುಂಗಾ ಸೇತುವೆಗೆ ಆಪತ್ತು
ಸೇತುವೆ ಎರಡೂ ಬದಿಯಲ್ಲಿ ಗಿಡಗಳು ಬೃಹದಾಕಾರವಾಗಿ ಬೆಳೆದಿರುವುದರಿಂದ ಸೇತುವೆ ಪಕ್ಕದ ಸ್ಪ್ಯಾಬ್‌ಗಳು ಕುಸಿಯುವ ಹಂತ ತಲುಪಿವೆ. ಆದರೂ ಅಧಿಕಾರಿಗಳು ಗಮನಹರಿಸಿಲ್ಲ. ಸದ್ಯ ಈ ಸೇತುವೆಯಲ್ಲಿ ಭಾರಿ ವಾಹನಗಳ ಓಡಾಟವನ್ನು ನಿಲ್ಲಿಸಲಾಗಿದೆ. ಲಘು ವಾಹನಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಆದರೆ, ಸೇತುವೆ ಬದಿಯಲ್ಲಿ ಬೆಳೆದಿರುವ ಅರಳಿ ಗಿಡಗಳನ್ನು ಬುಡ ಸಮೇತ ಕಿತ್ತು ಹಾಕದೆ ಇದ್ದೆ, ಮುಂದೆ ದಿನ ದಿನಕ್ಕೆ ಮರ ಬೆಳೆಯತ್ತಲೇ ಹೋಗಿ ಅದರ ಬೇರುಗಳು ಆಳವಾಗಿ ನೆಲೆಯೂರುವುದರಿಂದ ಸೇತುವೆ ಬಿರುಕು ಬಿಡುವ ಸಾಧ್ಯತೆಗಳು ಹೆಚ್ಚಾಗಿದೆ.
ನೀರು ಸಂಗ್ರಹಣಕ್ಕೆ ಕ್ರಿಯಾ ಯೋಜನೆ ರೂಪಿಸಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್
ಮೇ ಮಾಹೆಯಲ್ಲಿ ಇದೂವರೆಗೆ ಉತ್ತಮ ಮಳೆಯಾಗಿದ್ದು, ವಾಡಿಕೆಗ್ಗಿಂತ ಶೇ.143 ಮಿ.ಮೀ ಹೆಚ್ಚುವರಿ ಮಳೆಯಾಗಿದೆ.
ಚೆನ್ನಭೈರಾದೇವಿ ಸಾಧನೆ ಮಾದರಿ: ಗಜಾನನ ಶರ್ಮಾ
ಚೆನ್ನಭೈರಾದೇವಿ ೧೬ನೇ ಶತಮಾನದ ಹಾಡುವಳ್ಳಿ, ಗೇರು‌ಸೊಪ್ಪೆ ಕೇಂದ್ರವಾಗಿಟ್ಟುಕೊಂಡು ಆಳಿದವಳು. ಕರಿಮೆಣಸಿನ‌ ಮೇಲೆ‌ ಹಿಡಿತ ಸಾಧಿಸಿದ ಮಹಿಳೆ.
.ಕೆಜಿಎಫ್‌ ಮಿನಿ ವಿಧಾನಸೌಧಕ್ಕೆ ಜಲದಿಗ್ಭಂಧನ
ಕೆಜಿಎಫ್‌ನ ಮಿನಿ ವಿಧಾನಸೌಧದ ಸುತ್ತ ಚರಂಡಿ ನಿರ್ಮಾಣ ವೈಜ್ಞಾನಿಕ ರೀತಿಯಲ್ಲಿ ಮಾಡಿರುವ ಕಾರಣ ಸಣ್ಣ ಮಳೆ ಬಂದರೂ ಕಟ್ಟಡದ ಆವರಣದ ಮುಖ್ಯ ದ್ವಾರದಲ್ಲಿ ಮೊಣಕಾಲುದ್ದದ ನೀರು ತುಂಬಿಕೊಂಡು ಕೆರೆಯಂತಾಗುತ್ತದೆ
ದ್ರೌಪದಮ್ಮ ಧರ್ಮರಾಯಸ್ವಾಮಿ ಕರಗ ಸಂಪನ್ನ
ಹೊಸಕೋಟೆ: ತಾಲೂಕಿನ ಮುಗಬಾಳದ ಐತಿಹಾಸಿಕ ಪ್ರಸಿದ್ಧ ಶ್ರೀ ಧರ್ಮರಾಯಸ್ವಾಮಿ ದ್ರೌಪದಮ್ಮನವರ 50ನೇ ವರ್ಷದ ಹೂವಿನ ಕರಗ ಮಹೋತ್ಸವ ಅದ್ಧೂರಿಯಾಗಿ ನೆರವೇರಿಸಲಾಯಿತು.
  • < previous
  • 1
  • ...
  • 10948
  • 10949
  • 10950
  • 10951
  • 10952
  • 10953
  • 10954
  • 10955
  • 10956
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved