• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಈರುಳ್ಳಿ ಆವಕ ಹೆಚ್ಚಳ, ಸಗಟು ಬೆಲೆಯಲ್ಲಿ ಕೊಂಚ ಏರಿಕೆ
ರಾಜ್ಯದಲ್ಲಿಯೇ ಅತಿ ಹೆಚ್ಚು ಈರುಳ್ಳಿ ಬೆಳೆಯುವ ಗದಗ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮಳೆ ಕೊರತೆಯಿಂದಾಗಿ ಈರುಳ್ಳಿ ಸಂಪೂರ್ಣ ಹಾಳಾಗಿದ್ದು, ಉಳಿದಿರುವ ಅಲ್ಪ ಸ್ವಲ್ಪ ಈರುಳ್ಳಿ ಮಾರಾಟಕ್ಕೆ ಶನಿವಾರ ಜಿಲ್ಲೆಯ ರೈತರು ಗದಗ ಎಪಿಎಂಸಿ ಮಾರುಕಟ್ಟೆಗೆ ತಂದಿದ್ದು, ಬೆಲೆಯಲ್ಲಿ ಕೊಂಚ ಏರಿಕೆಯಾಗಿದ್ದು ಕಂಡು ಬಂದಿತು.
ಅಕ್ರಮ ಭೀತಿ: ಯಾದಗಿರಿ ಪರೀಕ್ಷಾ ಕೇಂದ್ರಗಳೆಲ್ಲ ಬೇರೆ ಜಿಲ್ಲೆಗೆ ಶಿಫ್ಟ್‌!
ಇಂದಿನಿಂದ ನ.25ರವರೆಗೆ ಕೆಇಎಯಿಂದ ವಿವಿಧ ಪರೀಕ್ಷೆಗಳು. 4000 ಅಭ್ಯರ್ಥಿಗಳಿಗೆ ರಾಯಚೂರು, ಕಲಬುರಗಿಯಲ್ಲಿ ಪರೀಕ್ಷೆ. ಕಳೆದ ತಿಂಗಳು ನಡೆದಿದ್ದ ನಿಗಮ-ಮಂಡಳಿಯ ವಿವಿಧ ಹುದ್ದೆಗಳಿಗೆ ಪರೀಕ್ಷೆ. ಅದರಲ್ಲಿ ಬ್ಲೂಟೂತ್‌ ಬಳಸಿ ವ್ಯಾಪಕ ಅಕ್ರಮ ನಡೆಸಿದ್ದ ಸಂಗತಿ ಬೆಳಕಿಗೆ. ಯಾದಗಿರಿ, ಕಲಬುರಗಿಯಲ್ಲಿ ದೊಡ್ಡ ಪ್ರಮಾಣದಲ್ಲಿ ನಡೆದಿದ್ದ ಗೋಲ್ಮಾಲ್‌. ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಎರಡೂ ಜಿಲ್ಲೆಗಳಲ್ಲಿ ಹಲವರ ಬಂಧನ. ಈಗ ಕೆಇಎಯಿಂದ ನಡೆಯಬೇಕಿರುವ ಇನ್ನಷ್ಟು ಪರೀಕ್ಷೆಗಳಿಗೂ ಅಕ್ರಮದ ಭೀತಿ. ಹೀಗಾಗಿ ಯಾದಗಿರಿಯಲ್ಲಿ ನಿಗದಿಯಾಗಿದ್ದ ಪರೀಕ್ಷೆಗಳು ಬೇರೆಡೆಗೆ ಸ್ಥಳಾಂತರ.
ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ: ಮಹೇಶ ಟೆಂಗಿನಕಾಯಿ
ವಿರೋಧ ಪಕ್ಷದ ನಾಯಕನ ಆಯ್ಕೆ ವಿಷಯದಲ್ಲಿ ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.
ಎಚ್‌ಡಿಕೆಗೆ ನಮ್ಮನ್ನು ನೋಡಿ ಸಹಿಸೋಕಾಗುತ್ತಿಲ್ಲ: ಸಚಿವ
ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮತ್ತು ನಾನು ಅಧಿಕಾರದಲ್ಲಿರುವುದನ್ನು ನೋಡಿ ಎಚ್‌ಡಿ ಕುಮಾರಸ್ವಾಮಿ ಅವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಅವರು ಖುಷಿಯಾಗಿರಬೇಕು ಎಂದರೆ ನಾವು ರಾಜಕೀಯದಿಂದ ನಿವೃತ್ತಿಯಾಗಬೇಕು. ಆಗಲಾದರೂ ನೆಮ್ಮದಿಯಾಗಿರುತ್ತಾರೋ ನೋಡಬೇಕು ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಲೇವಡಿ ಮಾಡಿದರು.
ವಿಶ್ವವನ್ನೇ ಬೆರಗುಗೊಳಿಸಿದ ಭಾರತದ ಚಂದ್ರಯಾನ 3
ಭಾರತವು ಚಂದ್ರಯಾನ-3 ಯಶಸ್ವಿಯಿಂದಾಗಿ ಇಡೀ ವಿಶ್ವವನ್ನು ಬೆರಗುಗೊಳಿಸಿದೆ ಎಂದು ಜ್ಞಾನದೀಪ ವಿದ್ಯಾ ಸಂಸ್ಥೆಯ ಗೌರವಾಧ್ಯಕ್ಷ, ಪದ್ಮಭೂಷಣ ಡಾ.ಬಿ.ಎನ್.ಸುರೇಶ್ ಹೇಳಿದರು. ಪಟ್ಟಣ ಸಮೀಪದ ಜಾವಳ್ಳಿಯ ಶ್ರೀ ಅರಬಿಂದೋ ಸ್ವತಂತ್ರ ಪದವಿ ಪೂರ್ವ ಕಾಲೇಜು ವತಿಯಿಂದ ಶ್ರೀ ಸಚ್ಚಿದಾನಂದ ಸಭಾ ಭವನದಲ್ಲಿ ವಿಶ್ವ ವಿಜ್ಞಾನ ದಿನಾಚರಣೆ ಅಂಗವಾಗಿ ಶನಿವಾರ ಏರ್ಪಡಿಸಿದ್ದ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸರ್ಕಾರದ ವಿರುದ್ಧ ಪೋಸ್ಟರ್ ಅಂಟಿಸಿದ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು
ಸರ್ಕಾರದ ವಿರುದ್ಧ ಪೋಸ್ಟರ್ ಅಂಟಿಸಿದ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು
ತಹಸೀಲ್ದಾರ್ ದಲಿತ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ
ಮಾಗಡಿ: ತಹಸೀಲ್ದಾರ್ ಜಿ.ಸುರೇಂದ್ರ ಮೂರ್ತಿರವರ ದಲಿತ ವಿರೋಧಿ ನೀತಿ ಖಂಡಿಸಿ ಹಾಗೂ ಅವರನ್ನು ಕೂಡಲೇ ಅಮಾನತು ಪಡಿಸುವಂತೆ ಒತ್ತಾಯಿಸಿ ತಾಲೂಕು ಕಚೇರಿ ಬಳಿ ದಲಿತ ಸ್ವಾಭಿಮಾನಿ ಸೇವಾ ಸಮಿತಿ ಸಂಸ್ಥಾಪಕ ರಾಜ್ಯಾಧ್ಯಕ್ಷ ಜೆ.ಸಿ.ಚನ್ನಕೇಶವ ನೇತೃತ್ವದಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದರು.
ಮಂಗಳೂರಿನಲ್ಲಿ 70ನೇ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟನೆ, ಮನಸೂರೆಗೊಂಡ ಸಹಕಾರಿ ಜಾಥಾ
ರಾಜ್ಯ ಸಹಕಾರ ಮಹಾಮಂಡಲ ನಿಯಮಿತ ಬೆಂಗಳೂರು, ರಾಜ್ಯ ಸಹಕಾರ ಮಾರಾಟ ಮಹಾಮಂಡಳ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೇತೃತ್ವದಲ್ಲಿ ವಿವಿಧ ಸಹಕಾರ ಸಂಘಗಳ ಸಹಯೋಗದಲ್ಲಿ ನಗರದ ಉರ್ವ ಮಾರ್ಕೆಟ್‌ ಮೈದಾನದಲ್ಲಿ ಶನಿವಾರ 70ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ
ಅರಸೀಕೆರೆ ಗಣೇಶೋತ್ಸವ ಮೆರವಣಿಗೆ
ಅರಸೀಕೆರೆ ಗಣೇಶೋತ್ಸವದ ಮೆರವಣಿಗೆ ೨ನೇ ದಿನವಾದ ಶನಿವಾರವೂ ಶಾಂತಿಯುತವಾಗಿ ಸಡಗರ ಸಂಭ್ರಮದಿಂದ ಮುಂದುವರಿಯಿತು. ಸಾಂಸ್ಕೃತಿಕ ಕಲಾ ತಂಡಗಳು ಜನಮನಸೂರೆಗೊಂಡರೆ ಕೆರೆಯ ಬಳಿ ಭಾರಿ ಮದ್ದು ಗುಂಡುಗಳ ಪ್ರದರ್ಶನ ನೆರೆದಿದ್ದ ಜನರನ್ನು ನಿಬ್ಬೆರಗಾಗಿಸುವಂತೆ ಮಾಡಿತು.
ನಟಿ ಲೀಲಾವತಿ ಮನೆಗೆ ಅರ್ಜುನ್‌ ಸರ್ಜಾ ಭೇಟಿ
ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ನಟಿ ಲೀಲಾವತಿ ಅವರ ನೆಲಮಂಗಲದ ಮನೆಗೆ ಖ್ಯಾತ ಬಹುಭಾಷಾ ನಟ ಅರ್ಜುನ್‌ ಸರ್ಜಾ ಶನಿವಾರ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದಾರೆ.
  • < previous
  • 1
  • ...
  • 10948
  • 10949
  • 10950
  • 10951
  • 10952
  • 10953
  • 10954
  • 10955
  • 10956
  • ...
  • 11234
  • next >
Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved