• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮದ್ದೂರಿಗಿಂದು ಸಿಎಂ ಸಿದ್ದರಾಮಯ್ಯ ಭೇಟಿ
ವಿವಾಹ ಸೇರಿದಂತೆ ವಿವಿಧ ಕಾರ್‍ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ.18 ರಂದು ಮದ್ದೂರಿಗೆ ಆಗಮಿಸಲಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ ಹೇಳಿದರು.
ಕೆಸಿಸಿ ಬ್ಯಾಂಕ್‌ - ಯಾರಿಗೆ ಅಧ್ಯಕ್ಷ-ಉಪಾಧ್ಯಕ್ಷ ಗಾದಿ?
ಅಖಂಡ ಧಾರವಾಡ ಜಿಲ್ಲಾ ವ್ಯಾಪ್ತಿ ಹೊಂದಿರುವ ಇಲ್ಲಿಯ ಕೆಸಿಸಿ ಬ್ಯಾಂಕ್‌ ಆಡಳಿತ ಮಂಡಳಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದ ನರಗುಂದ ತಾಲೂಕಿನ ಫಲಿತಾಂಶ ಪ್ರಕಟಗೊಳ್ಳುವುದರೊಂದಿಗೆ ಬ್ಯಾಂಕ್‌ ನೂತನ ಆಡಳಿತ ಮಂಡಳಿ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ.
ಗದಗ- ಬೆಟಗೇರಿಯಲ್ಲಿ ಜಾಗೃತವಾಗಿದೆ ಮೂರನೇ ಕಣ್ಣು
ಗದಗ- ಬೆಟಗೇರಿ ಅವಳಿ ನಗರದಲ್ಲಿ ಸಂಚಾರ ನಿಯಮ ಪಾಲನೆ, ಸುಗಮ ಸಂಚಾರ ವ್ಯವಸ್ಥೆ ಜಾರಿಗಾಗಿ ರೂಪಿಸಲಾಗಿರುವ ಥರ್ಡ್‌ ಐ ಯೋಜನೆ ಪರಿಣಾಮಕಾರಿ ಕಾರ್ಯರೂಪಕ್ಕೆ ಬಂದಿದ್ದು, ಸಂಚಾರ ನಿಯಮದ ಬಗ್ಗೆ ಅತ್ಯಂತ ನಿರ್ಲಕ್ಷ್ಯದ ಮಾತುಗಳನ್ನು ಆಡುತ್ತಿದ್ದ ಜನರೆಲ್ಲಾ ಈಗ ಸ್ವಯಂ ಪ್ರೇರಿತವಾಗಿ ಹೆಲ್ಮೆಟ್, ಸೀಟ್ ಬೆಲ್ಟ್ ಧರಿಸುವುದು ಸೇರಿ ಹೊಸತನಕ್ಕೆ ಒಗ್ಗಿ ಕೊಳ್ಳುತ್ತಿದ್ದಾರೆ.
ತಿರುಮಲದಲ್ಲಿ ಯಾತ್ರಿ ನಿವಾಸ ಶೀಘ್ರ ಲೋಕಾರ್ಪಣೆ: ಚರಂತಿಮಠ
ಈಗಾಗಲೆ ಶ್ರೀಶೈಲದಲ್ಲಿ ಅನ್ನಛತ್ರ ನಿರ್ಮಾಣ ಮಾಡುವ ಮೂಲಕ ದಕ್ಷಿಣ ಭಾರತದಲ್ಲಿ ಬಿ.ವಿ.ವಿ. ಸಂಘ ಧಾರ್ಮಿಕ ಕ್ಷೇತ್ರದಲ್ಲೂ ಸೇವೆ ಸಲ್ಲಿಸುವ ಕಾರ್ಯಕ್ಕೆ ಮುಂದಾಗಿದೆ, ಮುಂದುವರಿದ ಭಾಗವಾಗಿ ತಿರುಪತಿ-ತಿರುಮಲದಲ್ಲಿ ಯಾತ್ರಿ ನಿವಾಸ ನಿರ್ಮಾಣ ಮಾಡಲಾಗುತ್ತಿದೆ, ಕಟ್ಟಡ ಕಾಮಗಾರಿ ಭರದಿಂದ ನಡೆಯುತ್ತಿದ್ದು ಆದಷ್ಟು ಶೀಘ್ರ ಲೋಕಾರ್ಪಣೆ ಆಗಲಿದೆ.
ಕುಖ್ಯಾತ ಬೈಕ್ ಕಳ್ಳನ ಬಂಧನ: 41 ವಾಹನ ವಶ
ಹೊಸಕೋಟೆ: ಮನೆಯ ಮುಂದೆ ಹಾಗೂ ಪಾರ್ಕಿಂಗ್‌ಗಳಲ್ಲಿ ನಿಲ್ಲಿಸಲಾಗಿದ್ದ ಬೈಕ್ ಗಳನ್ನು ಕಳವು ಮಾಡುತ್ತಿದ್ದ ಕುಖ್ಯಾತ ಬೈಕ್ ಕಳ್ಳರನ್ನು ಬಂಧಿಸಿ 35 ಲಕ್ಷ ಬೆಲೆ ಬಾಳುವ 41 ಬೈಕ್ ಗಳನ್ನು ಹೊಸಕೋಟೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಅಲ್ಪಸಂಖ್ಯಾತರಿಗೆ ಸಾಲ ನೀಡಲು ಬ್ಯಾಂಕ್‌ಗಳ ನಿರಾಸಕ್ತಿ
ಅಲ್ಪಸಂಖ್ಯಾತರಿಗೆ ಸಾಲ ನೀಡುವಲ್ಲಿ ಬ್ಯಾಂಕುಗಳು ತೋರುತ್ತಿರುವ ನಿರಾಸಕ್ತಿಗೆ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಲ್ಪಸಂಖ್ಯಾತರ ಸಮುದಾಯದವರಿಗೆ ಸಾಲ ಸೌಲಭ್ಯ ನೀಡಿಕೆಯಲ್ಲಿ ಬ್ಯಾಂಕ್‍ಗಳು ತೀವ್ರ ನಿರ್ಲಕ್ಷ್ಯ ತಾಳುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಆಯೋಗಕ್ಕೆ ಬರುತ್ತಿವೆ ಎಂದರು. ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಸಮುದಾಯಕ್ಕೆ ಎಷ್ಟು ಫಲಾನುಭವಿಗಳಿಗೆ ಸಾಲ ಸೌಲಭ್ಯ ನೀಡಲಾಗಿದೆ ಎಂಬ ಮಾತಿಗೆ ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಉತ್ತರಿಸಿದ ಬಗೆ ಆಯೋಗದ ಅಧ್ಯಕ್ಷರ ಕೆರಳಿಸಿತು. ಅರ್ಜಿಗಳು ತಿರಸ್ಕೃತಗೊಂಡಿರುವ ಬಗ್ಗೆ ನಿರ್ದಿಷ್ಟ ಪ್ರಕರಣಗಳಿದ್ದಲ್ಲಿ ಪರಿಶೀಲಿಸಲಾಗುವುದು ಎಂದು ಲೀಡ್ ಬ್ಯಾಂಕ್ ವ್ಯವಸ್ಥಾಪಕ ತಿಪ್ಪೇಶ್ ಪ್ರತಿಕ್ರಿಯಿಸಿದರು.
ಗ್ಯಾರಂಟಿ ಯೋಜನೆ ಟೀಕಿಸುವವರಿಗೆ ತಕ್ಕ ಉತ್ತರ ಕೊಡಿ
ಅಧಿಕಾರಕ್ಕೆ ಬಂದ ತಿಂಗಳ ಅವಧಿಯಲ್ಲೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಜನಪರ ಆಡಳಿತ ನೀಡುತ್ತಿದ್ದೇವೆ. ಜನರ ಹಿತ ಕಾಯುವುದೇ ಸರ್ಕಾರ ಜವಾಬ್ಧಾರಿ. ಗ್ಯಾರಂಟಿ ಯೋಜನೆಗಳ ಬಗ್ಗೆ ವಿರೋಧ ಪಕ್ಷದಿಂದ ಟೀಕೆ,ಟಿಪ್ಪಣೆಗಳು ಬಂದರೆ ಪಕ್ಷದ ಕಾರ್ಯಕರ್ತರು ಸರಿಯಾದ ಉತ್ತರ ಕೊಡಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಸೂಚಿಸಿದರು. ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಶುಕ್ರವಾರ ಮುಖಂಡರು ಹಾಗೂ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಹಿಂದಿನ ಬಿಜೆಪಿ ಸರ್ಕಾರದ ಭ್ರಷ್ಟ ಆಡಳಿತ ನೀತಿಯಿಂದ ಜನ ಬೇಸತ್ತಿದ್ದರು. ಚುನಾವಣೆ ಸಂದರ್ಭದಲ್ಲಿ ಪಕ್ಷದ ಪ್ರಣಾಳಿಕೆಯನ್ನು ಜನರಿಗೆ ತಲುಪಿಸುವ ಕಾರ್ಯವನ್ನು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಅಚ್ಚುಕಟ್ಟಾಗಿ ನಿಭಾಯಿಸಿದರು. ಎಲ್ಲರಿಗೂ ಶ್ಲಾಘನೆ ಸಲ್ಲಬೇಕು ಎಂದರು.
ಬರಪರಿಹಾರ ಕೊಡದೆ ಸರ್ಕಾರದ ನಾಟಕ: ಜೆಡಿಎಸ್‌
ರಾಜ್ಯದಲ್ಲಿ ಎದುರಾಗಿರುವ ಬರಪರಿಸ್ಥಿತಿಯಿಂದ ಸಂಕಷ್ಟದಲ್ಲಿರುವ ರೈತರಿಗೆ ತುರ್ತಾಗಿ ಪರಿಹಾರ ನೀಡಿ ಸ್ಪಂದಿಸದ ಕಾಂಗ್ರೆಸ್ ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳುವುದಕ್ಕೆ ಪ್ರಯತ್ನಿಸುತ್ತಿದೆ ಎಂದು ಜೆಡಿಎಸ್ ನಾಯಕರು ಆರೋಪಿಸಿದರು.
ಹೋರಿ ಹಬ್ಬದ ವಿಚಾರವಾಗಿ ಮಾರಾಮಾರಿ
ಹಾವೇರಿ: ಕೊಬ್ಬರಿ ಹೋರಿ ಹಬ್ಬದ ವಿಚಾರಕ್ಕೆ ಸಂಬಂಧಿಸಿದಂತೆ ಅನ್ಯ ಕೋಮಿನವರಿಂದ ಹಿಂದೂ ಯುವಕರ ಮೇಲೆ ಹಲ್ಲೆ ನಡೆಸಿರುವ ಘಟನೆ ತಾಲೂಕಿನ ಕೋಳೂರು ಗ್ರಾಮದಲ್ಲಿ ನಡೆದಿದ್ದು, ಈ ಸಂಬಂಧ ಮುಸ್ಲಿಂ ಸಮುದಾಯಕ್ಕೆ ಸೇರಿದ 15 ಜನರ ಮೇಲೆ ಪ್ರಕರಣ ದಾಖಲಾಗಿದೆ.ಕೋಳೂರು ಗ್ರಾಮದಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆ ವೇಳೆ ಅನ್ಯ ಕೋಮಿನವರಿಗೆ ಸೇರಿದ ಹೋರಿಯನ್ನು ಹಿಂದೂ ಯುವಕರು ಹಿಡಿದಿದ್ದರು.
ಶಾಂತಿ, ನೆಮ್ಮದಿಗೆ ಆಧ್ಯಾತ್ಮ ಅಗತ್ಯ: ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ
ಕುಶಾಲನಗರ ತಾಲೂಕಿನ ಹೆಬ್ಬಾಲೆಯ ಶ್ರೀ ಬಸವೇಶ್ವರ ದೇವಾಲಯ ಜೀರ್ಣೋದ್ಧಾರ ಹಾಗೂ ಪ್ರತಿಷ್ಠಾಪನಾ ಸಮಾರಂಭ
  • < previous
  • 1
  • ...
  • 10950
  • 10951
  • 10952
  • 10953
  • 10954
  • 10955
  • 10956
  • 10957
  • 10958
  • ...
  • 11233
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved