• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ: ಮುಂಗಾರುಪೂರ್ವ ಮಳೆಗೆ ಲಕ್ಷಾಂತರ ರು. ಕೃಷಿ ಹಾನಿ
ಕಳೆದ ಎರಡು ದಿನಗಳಿಂದ ಸುರಿದ ಮಳೆ ಮತ್ತು ಗಾಳಿಗೆ ಹತ್ತಾರು ಮಂದಿ ಅಡಕೆ ಕೃಷಿಕರಿಗೆ ಲಕ್ಷಾಂತರ ರು. ಹಾನಿಯಾಗಿದೆ.
ಕಾಮಗಾರಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಷಡ್ಯಂತರ
ಮಾಗಡಿ ತಾಲೂಕಿಗೆ ನೀರು ಹರಿಸುವ ಉದ್ದೇಶದ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ನಿಲ್ಲಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳು ಗುರುವಾರ ನಗರದ ಬಿಜಿಎಸ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದವು.
ಮೇ 19ರಂದು ಮಂಡ್ಯದಲ್ಲಿ ‘ಬಸವಶ್ರೀ’ ಪುರಸ್ಕಾರ ಸಮಾರಂಭ
ಜೀವನ ನಿರ್ವಹಣೆಗೆ ಆರಂಭಗೊಂಡ ವೃತ್ತಿಗಳೇ ಜಾತಿಗಳಾಗಿ, ಸಾಮಾಜಿಕ ಪಿಡುಗುಗಳಾಗಿ ಕಾಡುತ್ತಿದ್ದ ಸಂದರ್ಭದಲ್ಲಿ ಕಾಯಕ ಸಮಾನತೆಯನ್ನು ಸಾರುತ್ತಾ, ಸಮತೆ ಮತ್ತು ಮಮತೆಯ ಸಮಾಜವನ್ನು ಕಟ್ಟಲು ಮುಂದಾದ ಬಸವಣ್ಣ ಅವರ ವಿಚಾರ ಧಾರೆಗಳನ್ನು ಹೊಸ ತಲೆಮಾರಿಗೆ ತಲುಪಿಸುವ ಮಹತ್ವಾಕಾಂಕ್ಷೆಯೊಡನೆ ಬಸವ ಜಯಂತಿಯ ಆಚರಣೆಗೆ ಮುಂದಾಗಿದೆ.
ಸ್ವತಂತ್ರ ಬದುಕು ಕಟ್ಟಿಕೊಂಡು ಜೀವನ ಸಾಗಿಸಿದರೆ ಬದುಕು ಸ್ವಾರ್ಥಕ: ಹುಕ್ಕೇರಿ
ಕನ್ನಡಪ್ರಭವಾರ್ತೆ ಮಹಾಲಿಂಗಪುರ ಪ್ರಾಚೀನ ಕಾಲದಿಂದಲೂ ಗುರುಕುಲದಲ್ಲಿ ರಾಜಮಹಾರಾಜರು ಸಹ ಗುರುವಿಗೆ ಪೂಜ್ಯ ಸ್ಥಾನ ನೀಡಿ ಗೌರವಿಸುತ್ತ ಬಂದಿದ್ದು, ತಮಗೆ ತಾವೇ ಮಾದರಿಯಾಗಿ ಬೆಳೆದು, ತಾನು ಎಲ್ಲರಿಗಾಗಿ ಎಲ್ಲರೂ ತನಗಾಗಿ ಎಂಬ ಭಾವ ಮೆರೆದು ಉತ್ತಮ ನಾಗರಿಕರಾಗಿ ಬೆಳೆದು ಸ್ವತಂತ್ರ ಬದುಕು ನಡೆಸಿದರೆ ಜೀವನ ಸ್ವಾರ್ಥಕವಾಗುತ್ತದೆ ಎಂದು ನಿವೃತ್ತ ಶಿಕ್ಷಕ ಚನ್ನಪ್ಪ ಹುಕ್ಕೇರಿ ಹೇಳಿದರು
ಮೇವು, ನೀರು ಒದಗಿಸಲು ವಿಫಲ: ರೈತರಿಂದ ಪ್ರತಿಭಟನೆ
ಈ ವೇಳೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬೋಸ್ಕೋ, ತಾಲೂಕು ಘಟಕದ ಅಧ್ಯಕ್ಷ ಹರೀಶ್, ಕಾರ್ಯದರ್ಶಿ ಸದಾನಂದ, ಜಿಲ್ಲಾ ಸಮಿತಿ ಸದಸ್ಯ ಮಣಿಗರ್ ಪ್ರಸಾದ್, ಡಿ.ತಂಗರಾಜು ಪಿ.ಜಿ.ಪಾಳ್ಯ, ಕೊಪ್ಪ ನಟರಾಜು, ನಾಗೇಶ್, ಶ್ರೀನಿವಾಸ್ ಇತರರು ಭಾಗವಹಿಸಿದ್ದರು.
ಬಡ, ಮಧ್ಯಮ ವರ್ಗಕ್ಕೆ ವರದಾನ ಈ ಆಲೂರಿನ ಸರ್ಕಾರಿ ಕಾಲೇಜು
ಆಲೂರಿನ ಸರ್ಕಾರಿ ಪದವಿ ಕಾಲೇಜು ಎರಡು ದಶಕಗಳ ಹಿಂದೆ ಕೇವಲ ೫೫ ವಿದ್ಯಾರ್ಥಿಗಳಿಂದ ಪ್ರಾರಂಭವಾಗಿಯೀಗ ಒಂದು ಹಂತದಲ್ಲಿ ೪೫೦ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿದ್ದು ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ವರದಾನವಾಗಿದೆ.
ಬರ ಪರಿಹಾರ ವಿತರಣೆಯಲ್ಲಿ ಇಬ್ಬಗೆಯ ನೀತಿ
ರಾಜ್ಯದಲ್ಲಿ ಬರಗಾಲಕ್ಕೆ ತುತ್ತಾದ ರೈತರಿಗೆ ಬಿಡುಗಡೆ ಮಾಡಿರುವ ಪರಿಹಾರದ ಹಣ. ನಷ್ಟ ಪರಿಹಾರದ ಮಾರ್ಗಸೂಚಿ, ಸಮೀಕ್ಷೆ ನ್ಯಾಯ ಸಮ್ಮತವಾಗಿಲ್ಲ. ಎಲ್ಲಾ ರೈತರಿಗೂ ಪರಿಹಾರ ವಿತರಿಸದಿದ್ದರೆ ಬೀದಿಗಿಳಿದು ಹೋರಾಟ ಮಾಡುವುದಾಗಿ ರಾಜ್ಯ ರೈತ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಎಚ್ಚರಿಕೆ ನೀಡಿದರು.
10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ, ಹಾವೇರೀಲಿ ಸಿಡಿಲಿಗೆ ಯುವಕ ಬಲಿ
ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಗುರುವಾರ ಮಳೆಯಾಗಿದೆ.
ಎಸ್ಸೆಸ್ಸೆಲ್ಸಿ ಕಳಪೆ ಸಾಧನೆ: ಜಿಲ್ಲಾಧಿಕಾರಿ ‘ಫುಲ್ ಕ್ಲಾಸ್ಲ್‌’...!
‘ನಿಮ್ಮ ಅಸಮರ್ಥತೆಯನ್ನು ಮುಚ್ಚಿಕೊಳ್ಳುವುದಕ್ಕೆ ಸಿಸಿ ಕ್ಯಾಮೆರಾ, ವೆಬ್ ಕ್ಯಾಮೆರಾ ಕಾರಣ, ಮಕ್ಕಳ ಮೇಲೆ ಗೂಬೆ ಕೂರಿಸುವುದಲ್ಲ. ಯಾವ ಮಕ್ಕಳು ಕಲಿಕೆಯಲ್ಲಿ ಹಿಂದುಳಿದಿದ್ದಾರೆ. ಕಲಿಕೆಯಲ್ಲಿ ಹಿಂದುಳಿಯಲು ಕಾರಣವೇನೆಂಬುದನ್ನು ಗುರುತಿಸಿ ಅವರಿಗೆ ಪ್ರೋತ್ಸಾಹ, ಪ್ರೇರಣೆ ನೀಡಿ ಮಾರ್ಗದರ್ಶನ ಮಾಡಬೇಕಾದ್ದು ಶಿಕ್ಷಕರು, ಮುಖ್ಯ ಶಿಕ್ಷಕರ ಕರ್ತವ್ಯ. ಅನ್ನ ತಿನ್ನುವ ಇಲಾಖೆಗೆ ದ್ರೋಹ ಮಾಡುವುದಕ್ಕೆ ನಿಮಗೆ ಮನಸ್ಸಾದರೂ ಹೇಗೆ ಬರುತ್ತೆ. ಮನಸ್ಸಾಕ್ಷಿ, ಆತ್ಮಸಾಕ್ಷಿ ಇದ್ದರೆ ಒಮ್ಮೆ ಆತ್ಮಾವಲೋಕನ ಮಾಡಿಕೊಳ್ಳಿ.’
ಡೆಂಘೀ ಬಂದಲ್ಲಿ ಭೀತಿಗೆ ಒಳಗಾಗೋದು ಬೇಡ: ಆರೋಗ್ಯ ನಿರೀಕ್ಷಣಾಧಿಕಾರಿ ಮಹೇಶ್
ಚಿತ್ರದುರ್ಗ ತಾಲೂಕಿನ ಬೊಮ್ಮೆನಹಳ್ಳಿ ಗ್ರಾಮದಲ್ಲಿ ಗುರುವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಡೆಂಗ್ಯೂ ಮಾಸಾಚರಣೆ ಕಾರ್ಯಕ್ರಮದಲ್ಲಿ ಮುಂಜಾಗ್ರತ ಕ್ರಮಗಳನ್ನು ತಿಳಿಸುವ ಕರಪತ್ರಗಳನ್ನು ಬಿಡುಗಡೆ ಮಾಡಲಾಯಿತು.
  • < previous
  • 1
  • ...
  • 10957
  • 10958
  • 10959
  • 10960
  • 10961
  • 10962
  • 10963
  • 10964
  • 10965
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved