• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೈಋತ್ಯ ಶಿಕ್ಷಕ, ಪದವೀಧರ ಕ್ಷೇತ್ರಕ್ಕೂ ನಾಮಪತ್ರ ಸಲ್ಲಿಕೆ
ನೈಋತ್ಯ ಪದವೀಧರರ ಕ್ಷೇತ್ರಕ್ಕೆ ಬಂಡಾಯ ಅಭ್ಯರ್ಥಿಯಾಗಿ ರಘುಪತಿ ಭಟ್‌ ತಮ್ಮ ಬೆಂಬಲಿಗರೊಡನೆ ನಾಮಪತ್ರ ಸಲ್ಲಿಸಿದರು. ಬಿಜೆಪಿಯಿಂದ ಟಿಕೆಟ್‌ ಬಯಸಿದ್ದ ರಘುಪತಿ ಭಟ್‌ಅವರಿಗೆ ಟಿಕೆಟ್‌ ಕೈತಪ್ಪಿದ್ದರಿಂದ ಬಂಡಾಯವಾಗಿ ಉಮೇದುವಾರಿಕೆ
(ಮಿಡಲ್‌ ) ಎಸ್ಸೆಸ್ಸೆಲ್ಸಿ ವಿಶೇಷ ತರಗತಿಗಳಿಗೆ ವಿದ್ಯಾರ್ಥಿಗಳ ನಿರುತ್ಸಾಹ
ಸುರಪುರ ನಗರದ ಸರಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ವಿಶೇಷ ತರಗತಿಗಳು ಜರುಗಿದವು.
ಇಂದು ಕಂಬಳ ಸಾಧಕರಿಗೆ ಪ್ರಶಸ್ತಿ ಪ್ರದಾನ
ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಹಾಗೂ ರೋಹನ್ ಕಾರ್ಪೋರೇಷನ್ ಪ್ರೈ.ಲಿ. ನಿರ್ದೇಶಕ ರೋಹನ್ ಮೊಂತೇರೊ ಅವರಿಗೆ ನಮ್ಮ ಕಂಬಳ ಗೌರವ ನೀಡಿ ಸಮ್ಮಾನಿಸಲಾಗುವುದು.
ರಣಬಿಸಿಲಿಗೆ ಒಣಗಿದ ಬೆಳೆಗಳ ಸಮೀಕ್ಷೆ ನಡೆಸಬೇಕು
ಬಿಸಿಲಿನ ಧಗೆಯಿಂದ ಒಣಗಿ ನಾಶವಾದ ತೆಂಗು, ಅಡಕೆ, ಬಾಳೆ, ಕಬ್ಬು ಸೇರಿದಂತೆ ವಿವಿಧ ಬೆಳೆಗಳ ಸಮೀಕ್ಷೆ ಕೈಗೊಳ್ಳುವಂತೆ ಜಿಲ್ಲಾ ರೈತರ ಒಕ್ಕೂಟ ಹಾಗೂ ಕುಕ್ಕವಾಡ ಸಕ್ಕರೆ ಕಾರ್ಖಾನೆ ಕಬ್ಬು ಬೆಳೆಗಾರರ ಸಂಘ ನೇತೃತ್ವದಲ್ಲಿ ರೈತರು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ.
ಪ್ರಿಯಾಂಕಾ ಗೆದ್ದರೆ ಇನ್ನಷ್ಟು ಕಾರ್ಯವ್ಯಾಪ್ತಿ ವಿಸ್ತರಣೆ
ಕನ್ನಡಪ್ರಭ ವಾರ್ತೆ ಬೆಳಗಾವಿಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಗೆಲ್ಲುವುದರಲ್ಲಿ ಯಾವುದೇ ಸಂದೇಹವಿಲ್ಲ. ಅವರು ಗೆದ್ದ ನಂತರ ನಮ್ಮ ಜವಾಬ್ದಾರಿಯೂ ಹೆಚ್ಚಾಗಲಿದೆ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು.
ಡೆಂಘೀ ನಿಯಂತ್ರಣಕ್ಕೆ ಸೊಳ್ಳೆ ಉತ್ಪತ್ತಿ ತಡೆಗಟ್ಟಿ: ಡಾ. ತಿಮ್ಮಯ್ಯ
ರಾಷ್ಟ್ರೀಯ ಡೆಂಘೀ ದಿನದ ಅಂಗವಾಗಿ ವೆನ್‍ಲಾಕ್ ಜಿಲ್ಲಾಸ್ಪತ್ರೆಯ ಆವರಣದಲ್ಲಿ ಗುರುವಾರ ಜಾಗೃತಿ ಜಾಥಾ ನಡೆಯಿತು.
ನಲ್ಲಿಯಲ್ಲಿ ಹಳದಿ ನೀರು ಪೂರೈಕೆ
ಕೊಪ್ಪಳ ನಗರದಲ್ಲಿ ಪೂರೈಕೆಯಾಗುತ್ತಿರುವ ನಲ್ಲಿ ನೀರು ಹಳದಿಯಾಗಿದ್ದು, ರಾಡಿಯಂತೆ ಬರುತ್ತದೆ.
ವೈದ್ಯಕೀಯ ಕ್ಷೇತ್ರದಲ್ಲಿ ಪರಿಣಿತ ಸೇವೆ ಸಲ್ಲಿಸುವವರಿಗೆ ಮಹತ್ವ-ಕೆ. ವಿನಯಕುಮಾರ
ವೈದ್ಯಕೀಯ ಕ್ಷೇತ್ರದಲ್ಲಿ ಸಾಕಷ್ಟು ಉದ್ಯೋಗಾವಕಾಶಗಳಿದ್ದು, ಪರಿಣಿತ ಸೇವೆ ಸಲ್ಲಿಸುವವರಿಗೆ ಇಲ್ಲಿ ಹೆಚ್ಚು ಮಹತ್ವವಿದೆ ಎಂದು ಹುಬ್ಬಳ್ಳಿಯ ವಿಘ್ನೇಶ್ವರ ನರ್ಸಿಂಗ ವಿದ್ಯಾಸಂಸ್ಥೆಯ ನಿರ್ದೇಶಕ ಕೆ.ವಿನಯಕುಮಾರ ತಿಳಿಸಿದರು.
ಹೆದ್ದಾರಿ ರಸ್ತೆ ಬದಿಯಲ್ಲಿ ಎಲ್ಲೆಂದರಲ್ಲಿ ಕಸದ ರಾಶಿ
ಈಗಾಗಲೇ ರಾಷ್ಟ್ರೀಯ ಹೆದ್ದಾರಿ ೭೫ರಲ್ಲಿ ರಸ್ತೆಯ ಕಾಮಗಾರಿ ನಡೆಯುತ್ತಿದ್ದು, ಸುತ್ತಮುತ್ತಲಿನ ರೈತರು ತಮ್ಮ ಕೃಷಿ ಚಟುವಟಿಕೆಗಳಿಗಾಗಿ ಇದೇ ರಸ್ತೆಯಲ್ಲಿ ಜಾನುವಾರುಗಳೊಂದಿಗೆ ಓಡಾಡುತ್ತಾರೆ. ಗಾಜಿನ ಚೂರುಗಳು ಕಾಲುಗಳಿಗೆ ತಗುಲಿದರೆ ಅಪಾಯ ಗ್ಯಾರಂಟಿ ಎಂದು ಸ್ಥಳೀಯರು ಹೇಳಿದರು.
ಮಕ್ಕಳಿಗೆ ಶಿಕ್ಷಣ, ಸಂಸ್ಕಾರ ನೀಡುವುದು ಪಾಲಕರ ಕರ್ತವ್ಯ: ಎಸ್ಪಿ ಅಮರನಾಥರೆಡ್ಡಿ
ಗೊರಜನಾಳ ಗ್ರಾಮದಲ್ಲಿ ಹೇಮ-ವೇಮ ಗ್ರಾಮೀಣಾಭಿವೃದ್ಧಿ ಯುವಕ ಸಂಘ ಹಮ್ಮಿಕೊಂಡಿದ್ದ ಶಿವಶರಣೆ ಹೇಮರಡ್ಡಿ ಮಲ್ಲಮ್ಮನವರ 602ನೇ ಜಯಂತ್ಯುತ್ಸವ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಎಸ್ಪಿ ಅಮರನಾಥರೆಡ್ಡಿ ಉದ್ಘಾಟಿಸಿದರು.
  • < previous
  • 1
  • ...
  • 10960
  • 10961
  • 10962
  • 10963
  • 10964
  • 10965
  • 10966
  • 10967
  • 10968
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved