• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೇಕರಿ ಉದ್ಯಮಿ, ಮೂವರು ಶಿಕ್ಷಕರಿಗೆ ಬರೋಬ್ಬರಿ 16.80 ಲಕ್ಷ ರೂ. ವಂಚನೆ
ಕೈಯಲ್ಲಿ ಹಣವಿದ್ದರೆ ಸುರಕ್ಷಿತತಲ್ಲ ಎಂದು ಖಾತೆಯಲ್ಲಿ ಜಮಾ ಇಡುವುದುಂಟು. ಸದ್ಯ ಸುರಕ್ಷಿತ ಎಂದು ಭಾವಿಸಿದ್ದ ಖಾತೆಗಳಿಗೆ ಖದೀಮರು ಗಪ್ ಚುಪ್ ಕನ್ನ ಹಾಕಿದ್ದಾರೆ.
ಕಾಂಗ್ರೆಸ್ ಸರ್ಕಾರದಲ್ಲಿ ಜನತೆ ಅಸುರಕ್ಷಿತರಾಗಿದ್ದಾರೆ: ಉದಯಕುಮಾರ್ ಶೆಟ್ಟಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಪರಮೇಶ್ವರ್, ರಾಜ್ಯದಲ್ಲಿ ನಡೆಯುತ್ತಿರುವ ಅಮಾನುಷ ಹತ್ಯೆಗಳ ನೈತಿಕ ಹೊಣೆ ಹೊರಬೇಕು. ಈ ನಿಟ್ಟಿನಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆಯ ಜವಾಬ್ದಾರಿಯಿರುವ ಗೃಹ ಸಚಿವರು ತಕ್ಷಣ ರಾಜೀನಾಮೆ ಸಲ್ಲಿಸಿ, ಈ ಹತ್ಯೆಯ ಪ್ರಕರಣಗಳನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು ಎಂದು ಕೆ.ಉದಯ್ ಕುಮಾರ್ ಆಗ್ರಹಿಸಿದರು.
ತಾಯಿಗೆ ಸಮನಾದ ವ್ಯಕ್ತಿ ಇಲ್ಲ ಜಗತ್ತಿನಲ್ಲಿ ಯಾರೂ ಇಲ್ಲ: ಸವಿತಾ ಗೌಡ
, ವರ್ಣಿಸಲು ಅಸಾಧ್ಯವಾದ ವ್ಯಕ್ತಿ ತಾಯಿಯಾಗಿದ್ದಾಳೆ. ಅವಳನ್ನು ಇಳಿ ವಯಸ್ಸಲ್ಲಿ ಸರಿಯಾಗಿ ನೋಡಿಕೊಳ್ಳದೆ ವೃದ್ಧಾಶ್ರಮಕ್ಕೆ ನೂಕುವ ಕೆಲಸ ಮಾಡಬಾರದು
ಈಶಾನ್ಯ ಪದವೀಧರ ಕ್ಷೇತ್ರಕ್ಕೆ 20 ಅಭ್ಯರ್ಥಿಗಳಿಂದ 24 ನಾಮಪತ್ರ ಸಲ್ಲಿಕೆ
ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರಕ್ಕೆ ಜೂ.3ರಂದು ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾದ ಗುರುವಾರ 20 ಅಭ್ಯರ್ಥಿಗಳಿಂದ ಒಟ್ಟು 24 ನಾಮಪತ್ರಗಳು ಸಲ್ಲಿಕೆ.
ಅಗತ್ಯ ಪೊಲೀಸ್‌ ಸಿಬ್ಬಂದಿ ನಿಯೋಜನೆಗೆ ಕ್ರಮ: ಗೃಹ ಸಚಿವ ಭರವಸೆ
ಕುಶಾಲನಗರದಲ್ಲಿ ಕಾಂಗ್ರೆಸ್ ಪ್ರಮುಖ ಮಂಜುನಾಥ್ ಗುಂಡೂರಾವ್ ಅವರ ನಿವಾಸಕ್ಕೆ ಗುರುವಾರ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ ನೀಡಿದ ಸಂದರ್ಭ ಕಾಂಗ್ರೆಸ್ ಪ್ರಮುಖರು ಸಚಿವರಿಗೆ ಸ್ಥಳೀಯ ಪೊಲೀಸ್ ಅಧಿಕಾರಿ ಸಿಬ್ಬಂ ಸಮಸ್ಯೆಗಳ ಬಗ್ಗೆ ಮಾಹಿತಿ ಒದಗಿಸಿದರು. ಈ ವೇಳೆ ಸಚಿವರು ಅಗತ್ಯ ಪೊಲೀಸ್ ಸಿಬ್ಬಂದಿ ನಿಯೋಜನೆ ಭರವಸೆ ನೀಡಿದರು.
ಈಜಲು ಹೋಗಿ ಆಲೂರು ಕೆರೇಲಿ ಪ್ರಾಣತೆತ್ತ ನಾಲ್ವರು ಮಕ್ಕಳು
ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ಕು ಮಕ್ಕಳು ಹೂಳಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಆಲೂರಿನ ಕದಾಳು ಗ್ರಾಮ ಪಂಚಾಯಿತಿ ಮುತ್ತಿಗೆಪುರ ಗ್ರಾಮದಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದೆ. ಪೃಥ್ವಿರಾಜ್ (೧೪), ವಿಶ್ವಾಸ್ (೧೩), ಜೀವನ್ (೧೩) ಮತ್ತು ಸಾತ್ವಿಕ್ (೧೩) ಮೃತಪಟ್ಟ ದುರ್ದೈವಿ ಮಕ್ಕಳು.
ರಾಷ್ಟ್ರೀಯ ಡೆಂಘೀ ದಿನಾಚರಣೆ ಹೊಸಪೇಟೆಯಲ್ಲಿ ಜಾಗೃತಿ ಜಾಥಾ
ಡೆಂಘೀ ಜ್ವರವನ್ನು ಜನರು ನಿರ್ಲಕ್ಷಿಸದೇ ಸೂಕ್ತ ಮುಂಜಾಗ್ರತಾ ಕ್ರಮ ವಹಿಸಬೇಕು. ಡೆಂಘೀ ಜ್ವರದ ಬಗ್ಗೆ ಎಚ್ಚರಿಕೆ ವಹಿಸದಿದ್ದರೆ ಮಾರಣಾಂತಿಕವಾಗಬಹುದು.
ಡೆಂಘೀ-ಮಲೇರಿಯಾ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ: ಡಿಸಿ ವಿದ್ಯಾಕುಮಾರಿ
ಜಾಥಾದಲ್ಲಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು, ಆರೋಗ್ಯ ಇಲಾಖೆ ಸಿಬ್ಬಂದಿ, ಪ್ರಾಧ್ಯಾಪಕರು, ಆಶಾ ಕಾರ್ಯಕರ್ತೆಯರು ಭಾಗವಹಿಸಿ ಡೆಂಘೀ ಮತ್ತು ಮಲೇರಿಯ ರೋಗ ನಿಯಂತ್ರಣ ಕುರಿತು ಘೋಷಣೆಗಳನ್ನು ಕೂಗುವುದರ ಮೂಲಕ ಜನರಲ್ಲಿ ಅರಿವು ಮೂಡಿಸಿದರು.
ಡೆಂಘೀ ರೋಗದಿಂದ ಅಪಾಯವಿದೆ ಎಚ್ಚರಿಕೆ ವಹಿಸಿ: ಡಾ.ಪುನೀತ್
ಶಂಕಿತ ಡೆಂಘೀ ಜ್ವರ ಪ್ರಕರಣಗಳ ಪರೀಕ್ಷೆ ಹಾಗೂ ಚಿಕಿತ್ಸೆಯು ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಭ್ಯವಿದೆ. ಈ ವೈರಸ್‌ಗೆ ಯಾವುದೇ ನಿರ್ದಿಷ್ಟ ಔಷಧ ಅಥವಾ ಚಿಕಿತ್ಸೆ ಇಲ್ಲ. ಆದರೆ, ಜ್ವರದ ಚಿಕಿತ್ಸಾ ರೋಗಲಕ್ಷಣಗಳ ನಿರ್ವಹಣೆ ಒಳಗೊಂಡಿದೆ.
ಅಂಜಲಿ ನಿವಾಸಕ್ಕೆ ಮಠಾಧೀಶರ ಭೇಟಿ
ಸರ್ಕಾರವು ಆದಷ್ಟು ಬೇಗನೆ ಕೊಲೆ ಆರೋಪಿಯನ್ನು ಬಂಧಿಸಿ ಅವನ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳುವುದರೊಂದಿಗೆ ಅಂಜಲಿ ಕುಟುಂಬಕ್ಕೆ ನ್ಯಾಯ ದೊರಕಿಸಿ ಕೊಡಬೇಕು.
  • < previous
  • 1
  • ...
  • 10962
  • 10963
  • 10964
  • 10965
  • 10966
  • 10967
  • 10968
  • 10969
  • 10970
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved