• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎತ್ತಿನಹೊಳೆ ಯೋಜನೆ ಶೀಘ್ರ ಪೂರ್ಣಗೊಳಿಸಿ
ಜಿಲ್ಲೆಯಲ್ಲಿ ಕೈಗೊಂಡಿರುವ ಎತ್ತಿನಹೊಳೆ ಯೋಜನೆಯನ್ನು ಶೀಘ್ರ ಪೂರ್ಣಗೊಳಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಇಂಜಿನಿಯರ್‌ಗಳಿಗೆ ಸೂಚನೆ ನೀಡಿದರು.
18ರಂದು ಫಾ.ಮುಲ್ಲರ್‌ ‘ರಜತೋತ್ಸವ’ ರಾಷ್ಟ್ರೀಯ ಹೋಮಿಯೋಪಥಿ ಸ್ನಾತಕೋತ್ತರ ಸಮ್ಮೇಳನ
ನವದೆಹಲಿಯ ಭಾರತ ಸರ್ಕಾರ ಹೋಮಿಯೋಪಥಿ ರಾಷ್ಟ್ರೀಯ ಆಯೋಗ ಕಾರ್ಯದರ್ಶಿ ಡಾ. ಸಂಜಯ್ ಗುಪ್ತಾ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು ಸ್ನಾತಕೋತ್ತರ ಕಾರ್ಯಕ್ರಮದ 25 ವರ್ಷಗಳನ್ನು ಸಂಕಲಿಸುವ ಸಮ್ಮೇಳನದ ಸ್ಮರಣಿಕೆಯನ್ನು ಈ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗುತ್ತದೆ.
ಅಂಜಲಿ ಕೊಲೆಗೆ ಪೊಲೀಸರ ನಿರ್ಲಕ್ಷ್ಯ ಕಾರಣ
ನೇಹಾ ಹಾಗೂ ಅಂಜಲಿ ಹತ್ಯೆ ಪ್ರಕರಣದಲ್ಲಿ ಸಂಪೂರ್ಣವಾಗಿ ಪೊಲೀಸರ ವೈಫಲ್ಯವಿದೆ. ನೇಹಾ ರೀತಿ ಕೊಲೆ ಮಾಡುವುದಾಗಿ ಹೇಳಿದ್ದಾನೆ. ಈ ಬಗ್ಗೆ ಅಂಜಲಿ ಮನೆಯವರು ದೂರು ಸಹ ನೀಡಿದ್ದಾರೆ
ಅಂಜಲಿ ಹತ್ಯೆಗೆ ಖಂಡನೆ, ಕುಟುಂಬಕ್ಕೆ ಪರಿಹಾರ ನೀಡಲು ಆಗ್ರಹ
ಹುಬ್ಬಳ್ಳಿಯಲ್ಲಿ ನಡೆದ ೨೧ವರ್ಷದ ಅಂಜಲಿ ಅಂಬಿಗೇರ ಹತ್ಯೆಯನ್ನು ಖಂಡಿಸಿ, ಕೂಡಲೇ ಆರೋಪಿಯನ್ನು ಬಂಧಿಸಿ ಗಲ್ಲು ಶಿಕ್ಷೆ ವಿಧಿಸಬೇಕು. ಸಂಕಷ್ಟದಲ್ಲಿರುವ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಜಿಲ್ಲಾ ಗಂಗಾಮತಸ್ಥರ ಸಂಘದಿಂದ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಸಿಬಿಎಸ್‌ಇ ಫಲಿತಾಂಶ: ಅಪ್ಪಾ ಶಾಲಾ ಮಕ್ಕಳಿಂದ ಅತ್ಯುತ್ತಮ ಸಾಧನೆ ದಾಖಲೆ
ಕಲಬುರಗಿಯ ಪ್ರತಿಷ್ಠಿತ ಅಪ್ಪಾ ಪಬ್ಲಿಕ್‌ ಶಾಲೆಯ ಮಕ್ಕಳು ಸಿಬಿಎಸ್‌ಇ ಎಸ್ಸೆಸ್ಸೆಲ್ಸಿ ಹಾಗೂ ಕ್ಲಾಸ್‌ 12ರ ಪರೀಕ್ಷೆಯಲ್ಲಿ ಎಲ್ಲರು ನೋಡುವಂತಹ ಅತ್ಯುತ್ತಮ ಸಾಧನೆ ಮಾಡಿ ಗಮನ ಸೆಳೆದಿದ್ದಾರೆ.
ಡೊನೇಷನ್ ಹಾವಳಿ ತಡೆಗಟ್ಟಲು ಡಿಸಿಗೆ ಮನವಿ
ಜಿಲ್ಲಾ ರೆಗುಲೇಟಿಂಗ್ ಪ್ರಾಧಿಕಾರ ರಚಿಸುವಂತೆ ಸರ್ಕಾರದ ನಿಯಮ ಗಾಳಿಗೆ ತೂರಿದ ಶಾಲೆಗಳ ಮಾನ್ಯತೆ ರದ್ದು ಮಾಡಿ, ಅನಧಿಕೃತವಾಗಿ ಶಾಲೆಗಳ ಮಾನ್ಯತೆ ಇಲ್ಲದೆ ಐಸಿಐಸಿ/ ಸಿಬಿಎಸ್ಸಿ ನಡೆಸುವ ಶಾಲೆಗಳ ಮಾನ್ಯತೆ ರದ್ದುಗೊಳಿಸಿ, ಅಧಿಕೃತ ಶಾಲೆಗಳ ಕನ್ನಡ ಮಾಧ್ಯಮ/ ಇಂಗ್ಲಿಷ್ ಮಾಧ್ಯಮ ಶಾಲೆಗಳ ಪಟ್ಟಿ ಬಿಡುಗಡೆ ಮಾಡಬೇಕು ಎಂದು ಎಸ್ಎಫ್ಐ ಜಿಲ್ಲಾ ಸಮಿತಿ ಒತ್ತಾಯ.
ಕೆರೆಗೆ ನೀರು ಹರಿಸಲು ಆಗ್ರಹಿಸಿ ಕೆರೆಯಲ್ಲೇ ಟೆಂಟ್‌ ಹಾಕಿ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ವಿಜಯಪುರ ಜಂಬಗಿ ಕೆರೆ ನೀರು ತುಂಬಿಸುವಂತೆ ಆಗ್ರಹಿಸಿ ನೂರಾರು ರೈತರು ಕೆರೆಯಲ್ಲಿ ಟೆಂಟ್ ಹಾಕಿ ಹಸಿರು ಧ್ವಜ ಹಿಡಿದು ಅನಿರ್ದಿಷ್ಟ ಧರಣಿ ಸತ್ಯಾಗ್ರಹ ನಡೆಸಿದರು. ಜಿಲ್ಲಾಧಿಕಾರಿ ಹಾಗೂ ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿದರು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹಾಗೂ ಜಂಬಗಿ, ಆಹೇರಿ, ಅಂಕಲಗಿ, ಹುಣಶ್ಯಾಳ, ಮಾದಾಳ ಗ್ರಾಮದ ರೈತರು ಅನಿರ್ದಿಷ್ಟ ಧರಣಿ ಸತ್ಯಾಗ್ರಹಕ್ಕೆ ಕರೆ ನೀಡಿದರು.
ಕಾರಟಗಿಯನ್ನು ಪ್ರವಾಸೋದ್ಯಮ ಕೇಂದ್ರವಾಗಿಸಲು ಪ್ರಯತ್ನ: ಡಾ. ತೇಜೇಶ್ವರ ನಾಯಕ ಭರವಸೆ
ಪಟ್ಟಣದ ಐತಿಹಾಸಿಕ ದೇವಸ್ಥಾನ, ಪುಷ್ಕರಣಿಗಳನ್ನು ಜೀರ್ಣೋದ್ಧಾರ ಮಾಡುವ ಮೂಲಕ ಸಾಂಸ್ಕೃತಿಕ ಹಾಗೂ ಪ್ರವಾಸೋದ್ಯಮ ಕೇಂದ್ರವಾಗಿಸಲು ಇಲಾಖೆಯಿಂದ ಪ್ರಯತ್ನಿಸಲಾಗುವುದು
ರಾಜ್ಯದ 4 ವಿವಿ ವ್ಯಾಪ್ತಿಗೆ ಪ್ರಾಯೋಗಿಕ ಕೌಶಲ್ಯ ತರಬೇತಿ
ದಾವಣಗೆರೆ ವಿಶ್ವವಿದ್ಯಾನಿಲಯ ಸೇರಿದಂತೆ ರಾಜ್ಯದ 4 ವಿಶ್ವವಿದ್ಯಾನಿಲಯಗಳ ವ್ಯಾಪ್ತಿಯ ಪದವಿ ಕಾಲೇಜುಗಳಲ್ಲಿ ಬರುವ ಶೈಕ್ಷಣಿಕ ವರ್ಷದಿಂದ 3 ವರ್ಷದ ಪದವಿಯೊಂದಿಗೆ ಕೌಶಲ್ಯ ತರಬೇತಿ ನೀಡುವ ಯೋಜನೆಯೂ ಆರಂಭವಾಗಲಿದೆ ಎಂದು ರಾಜ್ಯ ಸರ್ಕಾರದ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಜಿ.ಜಗದೀಶ ಹೇಳಿದ್ದಾರೆ.
ರಾಷ್ಟ್ರೀಯ ಡೆಂಘೀ ದಿನಾಚರಣೆ: ನಗರದಲ್ಲಿ ಜಾಗೃತಿ ಜಾಥಾ
ರಾಷ್ಟ್ರೀಯ ಡೆಂಘೀ ದಿನಾಚರಣೆ ಅಂಗವಾಗಿ ನಗರದಲ್ಲಿ ಜಾಗೃತಿ ಜಾಥಾ ಹಾಗೂ ನಗರದ ಹೃದಯ ಭಾಗದಲ್ಲಿರುವ ಪಚ್ಚಪ್ಪ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಸೊಳ್ಳೆ ಕಚ್ಚುವಿಕೆಯಿಂದ ಉಂಟಾಗುವ ಡೆಂಘೀ ಜ್ವರದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.
  • < previous
  • 1
  • ...
  • 10964
  • 10965
  • 10966
  • 10967
  • 10968
  • 10969
  • 10970
  • 10971
  • 10972
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved