• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮರಳು ಸಮಸ್ಯೆ ಪರಿಹಾರ ಆಗ್ರಹಿಸಿ ಮಂಗಳೂರಲ್ಲಿ ಪ್ರತಿಭಟನೆ
ಮರಳು ಸಮಸ್ಯೆ ಪರಿಹಾಕ್ಕೆ ಆಗ್ರಹಿಸಿ ಮಂಗಳೂರುಲ್ಲಿ ಪ್ರತಿಭಟನೆ
ಕೆರೆಗಳಿಗೆ ನೀರು ತಂದಿದ್ದಾಯ್ತು, ಈಗ ಏರಿಗಳತ್ತ ಕಾಳಜಿ
ಎರಡು ಕೋಟಿ ರು. ಅನುದಾನ ಮಂಜೂರಿಗೆ ತರಳಬಾಳು ಡಾ.ಶ್ರೀ.ಶಿವಮೂರ್ತಿ ಶಿವಾಚಾರ್ಯ ಶ್ರೀ ಸಲಹೆರೈತರೊಂದಿಗೆ ಕಾತ್ರಾಳು ಕೆರೆ ವೀಕ್ಷಣೆ ಮಾಡಿ ಜಲಚರಗಳಿಗೆ ಬಯಲು ಸೀಮೆ ಬಾಗಿನ ಅರ್ಪಿಸಿದ ಸ್ವಾಮೀಜಿ
ಬರದ ನಡುವೆಯೂ ಸಂಭ್ರಮದ ದೀಪಾವಳಿಗೆ ಸಿದ್ಧತೆ
ಬರಗಾಲದ ನಡುವೆಯೂ ಬೆಳಕಿನ ಹಬ್ಬ ದೀಪಾವಳಿಗೆ ಜಿಲ್ಲೆಯಲ್ಲಿ ಭರ್ಜರಿ ಸಿದ್ಧತೆ ನಡೆದಿದೆ. ಹಬ್ಬದ ಖರೀದಿ ಭರಾಟೆ ಜೋರಾಗಿದ್ದು, ಬಗೆಬಗೆಯ ಆಕಾಶ ಬುಟ್ಟಿಗಳು ವಿಶಿಷ್ಟ ಚಿತ್ತಾರಗಳೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು, ವಿಭಿನ್ನ ವಿನ್ಯಾಸಗಳಿಂದ ಗ್ರಾಹಕರನ್ನು ಆಕರ್ಷಿಸುತ್ತಿವೆ.
ಅನ್ನದಾತರ ಬಂದ್‌ ಕರೆಗೆ ಓಗೊಟ್ಟ ಬಳ್ಳಾರಿ
ನಗರದ ವ್ಯಾಪಾರಿಗಳು ಸ್ವಯಂಪ್ರೇರಣೆಯಿಂದ ಅಂಗಡಿ, ಹೋಟೆಲ್‌ಗಳನ್ನು ಬಂದ್ ಮಾಡಿಕೊಳ್ಳುವ ಮೂಲಕ ರೈತ ಚಳವಳಿಗೆ ಸ್ಪಂದಿಸಿದರು.
ಮಾಜಿ ಯೋಧ ಆತ್ಮಹತ್ಯೆ: ಜೀವಿತಾ ಬಂಧನ
ಮಾಜಿ ಯೋಧ ಸಂದೇಶ್ ಇತ್ತೀಚೆಗೆ ಡೆತ್ ನೋಟ್ ಬರೆದಿಟ್ಟು ಮಡಿಕೇರಿಯ ಪಂಪಿನ ಕೆರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಂದೇಶ್‌ಗೆ ಫೇಸ್‍ಬುಕ್‍ನಲ್ಲಿ ಪರಿಚಯವಾದ ವಿವಾಹಿತೆ ಜೀವಿತಾ, ಸ್ನೇಹಕ್ಕೆ ಬಿದ್ದು ಆಕೆಯಿಂದಲೇ ಹನಿಟ್ರ್ಯಾಪ್‍ಗೆ ಒಳಗಾಗಿದ್ದರು. ಆಕೆಯ ಕಾಟ ಸಹಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದರು.
ಬೆಂಬಲ ಬೆಲೆ ಯೋಜನೆಯಡಿ ಬತ್ತ ಉತ್ಪನ್ನ ಖರೀದಿ ಕೇಂದ್ರ ಆರಂಭಕ್ಕೆ ಸೂಚನೆ
ಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬತ್ತ ಉತ್ಪನ್ನ ಖರೀದಿ ಕೇಂದ್ರಗಳನ್ನು ಹಾವೇರಿ ಜಿಲ್ಲೆಯ ವಿವಿಧ ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದಲ್ಲಿ ಆರಂಭಿಸುವಂತೆ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಸೂಚನೆ ನೀಡಿದರು.
ಕನ್ನಡ ಏಕೀಕರಣಕ್ಕಾಗಿ ದುಡಿದವರ ಸ್ಮರಿಸಿ
ಶಿರಹಟ್ಟಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ತಾಲೂಕಿನ ಮಾಚೇನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಕರ್ನಾಟಕ ಏಕೀಕರಣ, ನೆಲ, ಜಲ ರಕ್ಷಣೆ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಹಸಿರು ಪಟಾಕಿ ಮಾರಾಟ 15 ರವರೆಗೆ ಮಾತ್ರ ಅವಕಾಶ
ಜಿಲ್ಲಾಧಿಕಾರಿ ದಿವ್ಯಾಪ್ರಭು ಆದೇಶ । ಮಾರಾಟಕ್ಕೆ ತಾಲೂಕು ಕೇಂದ್ರಗಳಲ್ಲಿ ಸ್ಥಳ ನಿಗದಿ । ಮಾರ್ಗಸೂಚಿ ಪಾಲನೆಗೆ ತಾಕೀತು
ಪ್ರತಿಭೆ ಹೊರತರುವಲ್ಲಿ ಶಿಕ್ಷಕ ಕಾರ್ಯ ಸ್ವಾಗತಾರ್ಹ
ತಾಲೂಕು ಮಟ್ಟದ ಕಲೋತ್ಸವ ಉದ್ಘಾಟಿಸಿ ಶಾಸಕ ಟಿ.ರಘುಮೂರ್ತಿ
ಹಸಿರು ಹುಬ್ಬಳ್ಳಿ ಪ್ರಯತ್ನಕ್ಕೆ ಚಾಲನೆ
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರವನ್ನು ಅಲ್ಪ ಅವಧಿಯಲ್ಲಿ ಹಸಿರುಮಯ ಮಾಡುವುದಾಗಿ ಬಿಜೆಪಿ ಶಾಸಕ ಮಹೇಶ್‌ ಟೆಂಗಿನಕಾಯಿ ಭರವಸೆ ನೀಡಿದರು.
  • < previous
  • 1
  • ...
  • 10965
  • 10966
  • 10967
  • 10968
  • 10969
  • 10970
  • 10971
  • 10972
  • 10973
  • ...
  • 11216
  • next >
Top Stories
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved