• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
55 ನಾಡ ಬಾಂಬ್ ವಶ, ಆರೋಪಿ ಬಂಧನ
ರಾಮನಗರ ಪೊಲೀಸ್ ಠಾಣಾ ವ್ಯಾಪ್ತಿಯ ಅಸು ಗ್ರಾಮದ ಅರಣ್ಯ ಪ್ರದೇಶದಲ್ಲಿ ಜಿಲೆಟಿನ್‌ನಿಂದ ತಯಾರಿಸಿದ 55 ಸಜೀವ ನಾಡ ಬಾಂಬ್‌
ನಾಪೋಕ್ಲು- ವಿರಾಜಪೇಟೆ ಮುಖ್ಯರಸ್ತೆಯ ಹಳೆ ತಾಲೂಕು ಬಳಿ ಮೃತ್ಯುಕೂಪ!
ಕೂಡಲೇ ರಸ್ತೆ ಗುಂಡಿಯನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ವರ್ಗಗೊಂಡ ಶಿಕ್ಷಕರಿಗೆ ಸಾರೋಟದಲ್ಲಿ ಮೆರವಣಿಗೆ
ಗ್ರಾಮದ ಸರ್ಕಾರಿ ಶಾಲೆಯಲ್ಲಿ ಅನೇಕ ವರ್ಷ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಶಿಕ್ಷಕರಾದ ಡಿ.ಕೆ. ವಿನಯ್, ರಾಘವರೆಡ್ಡಿ, ಸಾಗರ್ ಹಾಗೂ ಬಸಪ್ಪ ಅವರನ್ನು ಸಾರೋಟಿನಲ್ಲಿ ಮೆರವಣಿಗೆ ನಡೆಸಲಾಯಿತು.
15 ಕ್ಕೆ 70 ನೇ ಅಖಿಲ ಭಾರತ ಸಹಕಾರ ಸಪ್ತಾಹ ಆಯೋಜನೆ
ಬರ ಹಿನ್ನೆಲೆ ಸರಳವಾಗಿ ಸಪ್ತಾಹ ಆಚರಿಸಲು ನಿರ್ಧಾರ: ಮಾಜಿ ಶಾಸಕ ನಾಡಗೌಡ
ರಾಜಭವನವನ್ನು ಪ್ರಜಾ ಭವನ ಮಾಡಿದ್ದ ಆಚಾರ್ಯರು
ರಾಜ್ಯಪಾಲ ಪಿ.ಬಿ.ಆಚಾರ್ಯರು
ನಗರಸಭೆಯಲ್ಲಿ ಅವಿಶ್ವಾಸ ನಿರ್ಣಯಕ್ಕೆ ಸೋಲು: ಬಿಜೆಪಿಗೆ ಮುಖಭಂಗ
ನಗರಸಭೆಯಲ್ಲಿ ಅವಿಶ್ವಾಸ ನಿರ್ಣಯಕ್ಕೆ ಸೋಲು: ಬಿಜೆಪಿಗೆ ಮುಖಭಂಗ
ಆಯುರ್ವೇದ ವೈದ್ಯಕೀಯ ಪದ್ಧತಿ ನವೀಕರಿಸುವ ಕಾರ್ಯವಾಗಲಿ
ವೈದ್ಯರು ತಮ್ಮ ಸಾಂಪ್ರದಾಯಿಕ ಚಿಕಿತ್ಸಾ ವಿಧಾನಗಳಲ್ಲಿ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಆಯುರ್ವೇದವನ್ನು ನವೀಕರಿಸುವ ಕಾರ್ಯವಾಗಬೇಕಿದೆ ಎಂದು ರಾಜ್ಯ ಸರ್ಕಾರಿ ದಿನಗೂಲಿ ನೌಕರರ ಸಂಘದ ಅಧ್ಯಕ್ಷ ಡಾ. ಕೆ.ಎಸ್. ಶರ್ಮಾ ಅಭಿಪ್ರಾಯ ಪಟ್ಟರು.
ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಯುವತಿಗೆ ಧನ ಸಹಾಯ
ಸಂಗೀತ ಕಾರ್ಯಕ್ರಮ ನಡೆಸುವ ಮೂಲಕ ಹಣ ಸಂಗ್ರಹಿಸಿ ಕ್ಯಾನ್ಸರ್‌ ರೋಗಿಯ ಕುಟುಂಬಕ್ಕೆ ಸಹಾಯ ಹಸ್ತ ನೀಡಲಾಗುತ್ತಿದೆ ಎಂದು ಭರವಸೆ ಬೆಳಕು ಜನಸೇವಾ ಟ್ರಸ್ಟ್‌ ಹಾಗೂ ಸಾನ್ವಿ ಮೆಲೋಡಿಸ್‌ ಆರ್ಕೆಸ್ಟ್ರಾ ಮಾಲೀಕ ರೇವಣಸಿದ್ದಯ್ಯ ಹಿರೇಮಠ ತಿಳಿಸಿದರು.
ಶಿಕ್ಷಣ ಜತೆ ಕ್ರೀಡಾ ಮನೋಭಾವನೆ ಅಗತ್ಯ
ಕ್ರೀಡಾ ಸ್ಪರ್ಧೆಯಲ್ಲಿ ಸೋಲು-ಗೆಲುವು ಸಹಜ. ಅವುಗಳನ್ನು ಸಮವಾಗಿ ಸ್ವೀಕರಿಸಿ ಕ್ರೀಡಾಪಟುಗಳು ಕ್ರೀಡೆಯಲ್ಲಿ ಭಾಗಿಯಾಗಬೇಕು. ನಿತ್ಯವೂ ಅಭ್ಯಾಸಗೈದು ಕ್ರೀಡೆಯಲ್ಲಿ ಗೆಲ್ಲಬೇಕು ಎಂಬ ಹಂಬಲ ಪ್ರತಿಯೊಬ್ಬರಲ್ಲಿ ಇರುತ್ತದೆ. ಕ್ರೀಡೆಯೆಂಬುದು ಸ್ನೇಹದ ಸಂಕೇತ. ಕ್ರೀಡೆಯಲ್ಲಿ ಗೆದ್ದ ಎದುರಾಳಿಗಳು ಗೆದ್ದಿರುವುದು ಸ್ನೇಹವನ್ನು ಎಂದು ಭಾವಿಸಬೇಕು
ಬರಗಾಲ ಪರಿಹಾರ ಘೋಷಣೆಗೆ ಆಗ್ರಹ, ರೈತರ ಪ್ರತಿಭಟನೆ
ಬರಗಾಲ ಪರಿಹಾರ ಘೋಷಣೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ (ಪುಟ್ಟಣ್ಣಯ್ಯ ಬಣ) ಕಾರ‍್ಯಕರ್ತರು ಬ್ಯಾಡಗಿ ಪಟ್ಟಣದ ತಹಸೀಲ್ದಾರ್ ಕಚೇರಿ ಎದುರು ಧರಣಿ ನಡೆಸಿ, ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ನ. 28ರೊಳಗೆ ಸರ್ಕಾರ ತನ್ನ ನಿರ್ಧಾರ ಪ್ರಕಟಿಸದಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.
  • < previous
  • 1
  • ...
  • 10966
  • 10967
  • 10968
  • 10969
  • 10970
  • 10971
  • 10972
  • 10973
  • 10974
  • ...
  • 11216
  • next >
Top Stories
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved