ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಇಂಡಿಗನತ್ತ ಗ್ರಾಮದಲ್ಲಿ ಇನ್ನೂ ಘಟನೆಯ ಕರಿಛಾಯೆ
ಏ.26ರಂದು ಇಂಡಿಗನತ್ತ ಗ್ರಾಮದಲ್ಲಿ ನಡೆದ ಇವಿಎಂ ಧ್ವಂಸ ಪ್ರಕರಣ, ಅಧಿಕಾರಿಗಳ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 46 ಮಂದಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಗ್ರಾಮದಲ್ಲಿ ಇನ್ನೂ ಘಟನೆಯ ಕರಿಛಾಯೆ ಮನೆ ಮಾಡಿದೆ.
ಒಣಗಿದ ಕಬ್ಬುಬೆಳೆ ಸಮೀಕ್ಷೆಗೆ ಎಸ್ಎಸ್ ಗಣೇಶ್ ಭರವಸೆ
ಬಿರು ಬೇಸಿಗೆಯಲ್ಲಿ ತಾಲೂಕಿನ ಕುಕ್ಕವಾಡ ಸಕ್ಕರೆ ಕಾರ್ಖಾನೆ ವ್ಯಾಪ್ತಿಯಲ್ಲಿ ನೀರಿಲ್ಲದೇ ಒಣಗಿ ನಾಶವಾದ ಕಬ್ಬಿನ ಬೆಳೆಯ ಸಮೀಕ್ಷೆ ಮಾಡಿ, ಸರ್ಕಾರಕ್ಕೆ ವರದಿ ಸಲ್ಲಿಸುವುದಾಗಿ ದಾವಣಗೆರೆ ಸಕ್ಕರೆ ಕಂಪನಿ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ, ಹಿರಿಯ ಕೈಗಾರಿಕೋದ್ಯಮಿ ಎಸ್.ಎಸ್. ಗಣೇಶ ಭರವಸೆ ನೀಡಿದ್ದಾರೆ.
ಕಾಲುವೆಗಳ ಕ್ಲೋಜರ್ ಕಾಮಗಾರಿಗೆ ಅನುದಾನ ನೀಡಿ
ಲಾಲ್ ಬಹಾದ್ದೂರ ಶಾಸ್ತ್ರೀ ಜಲಾಶಯದ ವ್ಯಾಪ್ತಿಗೆ ಬರುವ ಮುಳವಾಡ ಹಾಗೂ ಚಿಮ್ಮಲಗಿ ಏತ ನೀರಾವರಿಗೆ ಸಂಬಂಧಿಸಿದ ಎಲ್ಲ ಕಾಲುವೆಗಳ ಕ್ಲೋಜರ್ ಕಾಮಗಾರಿಗಳನ್ನು ನಡೆಸಲು ರಾಜ್ಯ ಸರ್ಕಾರ ಕೂಡಲೇ ಅನುದಾನ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದ ಪದಾಧಿಕಾರಿಗಳು, ರೈತ ಮುಖಂಡರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಮಳೆಗಾಲದ ಸಮಸ್ಯೆಗಳನ್ನು ನಿಭಾಯಿಸಲು ಸನ್ನದ್ಧರಾಗಿ: ಡೀಸಿ ರವೀದ್ರ
ಮಳೆ ಆರಂಭವಾದ ಮೇಲೆ ಮೇ ತಿಂಗಳಿನಿಂದ ರಾಗಿ, ಜೋಳ, ತೊಗರಿ, ಶೇಂಗಾ ಬಿತ್ತನೆ ಬೀಜಗಳಿಗೆ ಹೆಚ್ಚಿನ ಬೇಡಿಕೆ ಬಂದಿದೆ. ಏಪ್ರಿಲ್ ತಿಂಗಳಿನಿಂದಲೇ ಬಿತ್ತನೆ ಬೀಜನಗಳ ವಿತರಣೆಗೆ ಕೃಷಿ ಇಲಾಖೆಯಿಂದ ಚಾಲನೆ ನೀಡಲಾಗಿದೆ.
ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ: ಕಮೀಷನರ್
ಹಳೆಯ ಕಾರುಗಳನ್ನು ಮಾರಾಟ ಮಾಡುವ ಮೂವರು ವ್ಯಾಪಾರಿಗಳನ್ನು ಮನೆಯೊಂದರಲ್ಲಿ ಕೂಡಿ ಹಾಕಿ ಬೆತ್ತಲೆಗೊಳಿಸಿ ಚಿತ್ರಹಿಂಸೆ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ದೊಡ್ಡಮನಿ, ಇಮ್ರಾನ್ ಸೇರಿ 7 ಜನರನ್ನು ಈಗಾಗಲೇ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಬೇಸಿಗೆ ಶಿಬಿರಗಳು ಮಕ್ಕಳ ಪ್ರಗತಿಗೆ ಅನುಕೂಲ: ನ್ಯೂ ವಿಷನ್ ಶಾಲಾ ಮುಖ್ಯಸ್ಥೆ ಪರಿಮಳ
ಗ್ರಾಮೀಣ ಭಾಗದ ಮಕ್ಕಳಲ್ಲಿನ ಪ್ರತಿಭೆಯನ್ನು ಹೊರತೆಗೆಯುವ ನಿಟ್ಟಿನಲ್ಲಿ ‘ಸ್ಮೈಲ್ ಚೈತ್ರದ ಚಿಟ್ಟೆಗಳು’ ಎಂಬ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿತ್ತು. ಈ ಶಿಬಿರದಲ್ಲಿ ಮಕ್ಕಳು ತುಂಬಾ ಕ್ರಿಯಾಶೀಲರಾಗಿ ಭಾಗಿಯಾಗಿದ್ದಾರೆ. ಬೆಂಗಳೂರಿನಂತಹ ನಗರಗಳಲ್ಲಿ ಇಂತಹ ಬೇಸಿಗೆ ಶಿಬಿರಗಳು ಸಕ್ಸಸ್ ಆಗುವುದಿಲ್ಲ.
ಮಣಿಪಾಲ ವಾಗ್ಶದಿಂದ ಕೌಶಲ ತರಬೇತಿಯ ಕೇಂದ್ರ ಆರಂಭ
ಈ ನೂತನ ಸೆಂಟರ್ ಫಾರ್ ಎಕ್ಸಲೆನ್ಸ್ನಲ್ಲಿ 6 ತಿಂಗಳು ಬೋಧನೆ ಮತ್ತು ಪ್ರಾಯೋಗಿಕ ತರಗತಿಗಳು ಮತ್ತು ಉಳಿದ ಆರು ತಿಂಗಳಿನಲ್ಲಿ ಉದ್ಯೋಗಪೂರ್ವ ಶಿಕ್ಷಣ [ಇಂಟರ್ನ್ಶಿಪ್] ದ ಮೂಲಕ ಅನುಭವ ಪಡೆಯಲು ಅವಕಾಶವಿದೆ. ಇಂಟರ್ನ್ಶಿಪ್ನ ಅವಧಿಯಲ್ಲಿ ವಿದ್ಯಾರ್ಥಿಗಳು ಹೊಟೇಲ್ ನಿರ್ವಹಣೆಯ ನೇರ ಅನುಭವವನ್ನು ಪಡೆಯಲಿದ್ದಾರೆ.
ಧರ್ಮಜಾಗೃತಿ ನಡಿಗೆಗೆ ಉತ್ತಮ ಸ್ಪಂದನೆ: ಡಾ.ಚನ್ನಸಿದ್ದರಾಮ ಸ್ವಾಮೀಜಿ
ಶ್ರೀಶೈಲ ಮಲ್ಲಯ್ಯನಿಗೂ ಹಾಗೂ ಮಲೆನಾಡಿನ ಮಲ್ಲವರಿಗೂ ಭಕ್ತಿಭಾವದ ಅವಿನಾಭಾವ ಸಂಬಂಧವಿದೆ. ಮಲ್ಲಿಕಾರ್ಜುನ ಸ್ವಾಮಿ ದರ್ಶನಾಶೀರ್ವಾದಕ್ಕೆ ಅಗಮಿಸುವ ಭಕ್ತರಿಗಾಗಿ ಶ್ರೀಶೈಲದಲ್ಲಿ ಸುಮಾರು ₹100 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಯಾತ್ರಿ ನಿವಾಸ ಮತ್ತು ಶಿಕ್ಷಣ ಸಂಸ್ಥೆ ಆರಂಭಿಸುತ್ತಿದ್ದು ಭಕ್ತರು ತಮ್ಮ ದುಡಿಮೆಯ ಅಲ್ಪ ಹಣವನ್ನು ಧಾರ್ಮಿಕ ಸೇವಾ ಕಾರ್ಯಕ್ಕೆ ನೀಡುವಂತಾಗಿದೆ.
ಬೆರೆಸಿ ಸಾಹಿತ್ಯ ಬರೆಯದೇ ಬೆರೆತು ಬರೆಯಬೇಕು
ಕನ್ನಡಪ್ರಭ ವಾರ್ತೆ ಬೆಳಗಾವಿ ಸಾಹಿತ್ಯ ರಚನೆ ಜನಪರವಾಗಿರಬೇಕು. ಸಾಮಾನ್ಯ ಓದುಗನಿಗೂ ಅರ್ಥವಾಗಬೇಕು. ಬೆರೆಸಿ ಬರೆಯದೇ ಬೆರೆತು ಬರೆಯಬೇಕು. ಜೀವನಾನುಭವದಿಂದ ರಚಿತವಾದ ಸಾಹಿತ್ಯ ಅನುಗಾಲವೂ ಜೀವಂತವಾಗಿರುತ್ತದೆ ಎಂದು ಸಾಹಿತಿ ಬಸವರಾಜ ಗಾರ್ಗಿ ಹೇಳಿದರು.
ಮಾಗಳ ಕಲ್ಲಾಗನೂರು ಸೇತುವೆ ನಿರ್ಮಾಣ ತಾಂತ್ರಿಕ ತಜ್ಞರ ತಂಡದಿಂದ ಸರ್ಕಾರಕ್ಕೆ ವರದಿ ಸಲ್ಲಿಕೆ
ಸಚಿವ ಎಚ್.ಕೆ. ಪಾಟೀಲ್ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಹೊಳೆ ಇಟಗಿ-ಸಾಸಲವಾಡ ಮಧ್ಯೆ ಸೇತುವೆ ನಿರ್ಮಾಣ ಮಾಡಬೇಕೆಂದು ಸರ್ಕಾರಕ್ಕೆ ಪತ್ರ ಬರೆದಿದ್ದರು.
< previous
1
...
10966
10967
10968
10969
10970
10971
10972
10973
10974
...
14721
next >
Top Stories
ಒಂದು ದಿನದ ಟ್ರಾಫಿಕ್ ಪೊಲೀಸ್ ಆದ ಶಾಸಕ ಸುರೇಶ್ ಕುಮಾರ್!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್ಗೆ 25 : ನಾಡಿದ್ದಿಂದ ರಜತ ಮಹೋತ್ಸವ