• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದ.ಕ. ಜಿಲ್ಲೆಯಲ್ಲಿ ಮರಳು ಅಭಾವ ಇಲ್ಲ, ಸಾಕಷ್ಟು ಮರಳು ಲಭ್ಯ: ಗಣಿ ಇಲಾಖೆ
ದ.ಕ.ದಲ್ಲಿ ಮರಳಿಗೆ ಅಭಾವ ಇಲ್ಲ, ಸಾಕಷ್ಟು ಮರಳು ಲಭ್ಯ: ಗಣಿ ಇಲಾಖೆ ಸ್ಪಷ್ಟನೆ
ಅಫಘಾತ: ದ್ವಿಚಕ್ರ ವಾಹನ ಸವಾರ ಸಾವು
ಅಫಘಾತ: ದ್ವಿಚಕ್ರ ವಾಹನ ಸವಾರ ಸಾವು
ಔರಾದ್‌ ತಹಸೀಲ್ದಾರ್‌ ಕಚೇರಿಗೆ ಪ್ರಭು ಚವ್ಹಾಣ್‌ ಭೇಟಿ
ಬೆಳಗ್ಗೆ 10 ಗಂಟೆಗೆ ತಹಸೀಲ್ ಕಚೇರಿಗೆ ಬಂದ ಶಾಸಕರು, ಕಚೇರಿಯ ಎಲ್ಲ ವಿಭಾಗಗಳಲ್ಲಿ ಸಂಚರಿಸಿದಾಗ ಬೆರಳೆಣಿಕೆಯಷ್ಟು ಸಿಬ್ಬಂದಿ ಮಾತ್ರ ಕೆಲಸ ಮಾಡುತ್ತಿರುವುದನ್ನು ಕಂಡು ತೀವ್ರ ಅಸಮಾಧಾನಗೊಂಡರು. ನಂತರ ಮುಖ್ಯದ್ವಾರದ ಬಳಿ ಕುಳಿತು ಅಧಿಕಾರಿ ಮತ್ತು ಸಿಬ್ಬಂದಿಯ ಸಮಯ ಪಾಲನೆಯ ಬಗ್ಗೆ ತಿಳಿದುಕೊಂಡರು
ರಾಜ್ಯ ಬಿಜೆಪಿಗೆ ವಿಜಯೇಂದ್ರ ಸಾರಥ್ಯ ಸ್ವಾಗತಾರ್ಹ: ಗುರುನಾಥ ಕೊಳ್ಳುರ್
ರಾಜ್ಯ ಬಿಜೆಪಿಗೆ ವಿಜಯೇಂದ್ರ ಸಾರಥ್ಯ ಸ್ವಾಗತಾರ್ಹ: ಗುರುನಾಥ ಕೊಳ್ಳುರ್
ಪ್ರತಿಯೊಬ್ಬನಲ್ಲಿಯೂ ಒಬ್ಬ ಕಲಾವಿದನಿರುತ್ತಾನೆ: ಸಂಕನೂರ
ಗದಗ ನಗರದ ಬಣ್ಣದ ಮನೆ ಸಾಂಸ್ಕೃತಿಕ ವೇದಿಕೆ ಆಶ್ರಯದಲ್ಲಿ ಚಿಣ್ಣರ ಚಿತ್ತಾರ ೨೦೨೩-೨೪ನೇ ಸಾಲಿನ ರಾಷ್ಟ್ರಮಟ್ಟದ ಚಿಣ್ಣರ ಚಿತ್ರ ಚಿತ್ತಾರ ಚಿತ್ರಕಲೋತ್ಸವದ ಪರಿಚಯ ಪತ್ರಿಕೆಯನ್ನು ವಿಪ ಸದಸ್ಯ ಎಸ್‌.ವಿ. ಸಂಕನೂರ ಬಿಡುಗಡೆಗೊಳಿಸಿದರು.
ಬೋರ್‌ವೆಲ್‌ ನೀರು ಬಿಟ್ಟ ಗದ್ದೆಯಲ್ಲಿಯೇ ಅಧಿಕಾರಿಗಳ ಬರ ಸಮೀಕ್ಷೆ
ಕೇವಲ ೧೫೦ ವ್ಯಾಟ್ ವಿದ್ಯುತ್ ಮಾತ್ರ ಸಿಗುತ್ತಿದೆ. ಇದರಲ್ಲಿ ಮನೆ ದೀಪ ಸರಿಯಾಗಿ ಉರಿಯುವುದಿಲ್ಲ. ಇನ್ನು ಬೋರ್‌ವೆಲ್ ಪಂಪ್ ಚಾಲು ಆಗುವುದಿಲ್ಲ.
ಬರ ಕಾಮಗಾರಿಗೆ ಆಗ್ರಹಿಸಿ ಬಿಜೆಪಿ ರೈತಮೋರ್ಚಾ ಪ್ರತಿಭಟನೆ
ಬರ ಕಾಮಗಾರಿ ಪ್ರಾರಂಭಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ರಾಜ್ಯ ಸರ್ಕಾರ ಶೀಘ್ರ ಸ್ಪಂದಿಸಬೇಕು ಎಂದು ಒತ್ತಾಯಿಸಿ ರೋಣ ಪಟ್ಟಣದಲ್ಲಿ ಬಿಜೆಪಿ ರೈತ ಮೋರ್ಚಾ ವತಿಯಿಂದ ತಹಸೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ಜರುಗಿತು. ಬಳಿಕ ತಹಸೀಲ್ದಾರ್‌ ಮೂಲಕ ಮುಖ್ಯಮಂತ್ರಿಗಳಿಗ ಮನವಿ ಸಲ್ಲಿಸಿದರು.
ಮೌಢ್ಯ ತೊಡೆದು ಸುಜ್ಞಾನದ ಕಡೆಗೆ ಸಾಗೋಣ: ನಿವೃತ ನ್ಯಾಯಾದೀಶ ಎಚ್.ಬಿಲ್ಲಪ್ಪ
ಹೊಸದುರ್ಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಾಗಾರ
ಕ್ರೀಡಾಪಟು ರಕ್ಷಿತಾ ರಾಜು ದೇಶದ ಹೆಮ್ಮೆಯ ಮಗಳು: ಬಿ.ಶಿವರಾಮ ಶೆಟ್ಟಿ
ಕ್ರೀಡಾಪಟು ರಕ್ಷಿತಾ ರಾಜು ದೇಶದ ಹೆಮ್ಮೆಯ ಮಗಳು: ಬಿ.ಶಿವರಾಮ ಶೆಟ್ಟಿ
ಶಿಸ್ತುಬದ್ಧ ಜೀವನಕ್ಕೆ ಆಯುರ್ವೇದ ಸಹಕಾರಿ: ಶಶಿಕಾಂತ ಶಿವಪುರೆ
ಧನ್ವಂತರಿ ಜಯಂತಿ: 8 ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ
  • < previous
  • 1
  • ...
  • 10967
  • 10968
  • 10969
  • 10970
  • 10971
  • 10972
  • 10973
  • 10974
  • 10975
  • ...
  • 11216
  • next >
Top Stories
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
ಜಾತಿಗಣತಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆಗೆ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved