ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಡು ಪ್ರಾಣಿಗಳ ಹಾವಳಿ ನಿಯಂತ್ರಣಕ್ಕೆ ಒತ್ತಾಯಿಸಿ ಪ್ರತಿಭಟನೆ
ಕನಕಪುರ: ಮೂರು ಜಿಲ್ಲೆಯ ಅರಣ್ಯ ಇಲಾಖೆ ಅಧಿಕಾರಿಗಳ ಸಭೆ ಕರೆದು ಕಾಡುಪ್ರಾಣಿಗಳ ಹಾವಳಿ ನಿಯಂತ್ರಣಕ್ಕೆ ಶಾಶ್ವತ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ರೈತ ಸಂಘ ಹಾಗೂ ಪ್ರಗತಿಪರ ಸಂಘಟನೆ ಪದಾಧಿಕಾರಿಗಳು ಆಗ್ರಹಿಸಿದರು.
ರೋಗಿಗಳ ಆರೈಕೆಯಲ್ಲಿ ದಾದಿಯರ ಸೇವೆ ಶ್ರೇಷ್ಠ: ಡಾ.ವಜ್ಜರಮಟ್ಟಿಮಠ
ಮಹಾಲಿಂಗಪುರದ ಡಾ.ವಿ.ಪಿ ಕನಕರಡ್ಡಿ ಮೆಮೋರಿಯಲ್ ನರ್ಸಿಂಗ್ ಕಾಲೇಜಿನಲ್ಲಿ ಕೇಕ್ ಕಟ್ ಮಾಡುವ ಮೂಲಕ ವಿಶ್ವ ದಾದಿಯರ ದಿನ ಆಚರಿಸಲಾಯಿತು.
ಬಹುಗ್ರಾಮ ಕುಡಿವ ನೀರು ಪೂರೈಕೆ ಕಾಮಗಾರಿ ಸಮಪರ್ಕವಾಗಿ ನಿರ್ವಹಿಸಿ
ಕನ್ನಡಪ್ರಭ ವಾರ್ತೆ ಬೆಳಗಾವಿಬಹುಗ್ರಾಮ ಕುಡಿಯುವ ನೀರು ಸರಬರಾಜು ಕಾಮಗಾರಿಗಳ ಆರ್ಥಿಕ ಮತ್ತು ಭೌತಿಕವಾಗಿ ಪರಿಶೀಲನೆ ಮಾಡಿ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಯಾವುದೇ ರೀತಿ ತೊಂದರೆಯಾಗದಂತೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಜಿಪಂ ಸಿಇಒ ರಾಹುಲ್ ಶಿಂಧೆ ಸೂಚನೆ ನೀಡಿದರು.
ಆರೋಗ್ಯ ಮುಂಜಾಗ್ರತೆ ಎಲ್ಲಾ ಕ್ಷೇತ್ರದಲ್ಲೂ ಬಹುಮುಖ್ಯ : . ಬಸವರಾಜ
ಸಮಾಜದಲ್ಲಿ ಮಾನವೀಯತೆ ಮತ್ತು ಸಾಮರಸ್ಯದ ಬದುಕಿನ ನಿರ್ಮಾಣಕ್ಕಾಗಿ ಆರಂಭವಾದ ಹಾರ್ಟ್ ಸಂಸ್ಥೆಯು ನಮ್ಮ ಅರಣ್ಯವನ್ನು ಸಂರಕ್ಷಿಸುತ್ತಿರುವ ಅರಣ್ಯ ಸೈನಿಕರಿಗೆ ಆರೋಗ್ಯ ಕಾಳಜಿ ತೋರುವುದು ನಮ್ಮ ಆದ್ಯ ಕರ್ತವ್ಯ
ಡೆಂಘೀ ತಡೆಗೆ ಸಮುದಾಯದ ಪಾತ್ರ ಅನನ್ಯ
ಯಾವುದೇ ಜ್ವರವಿದ್ದರೂ ನಿರ್ಲಕ್ಷ್ಯ ಮಾಡದೇ ತಕ್ಷಣ ವೈದ್ಯರ ಬಳಿ ಭೇಟಿ ನೀಡಿ, ಸೂಕ್ತ ಚಿಕಿತ್ಸೆ ಪಡೆಯುವುದರಿಂದ ಡೆಂಗೀ ಜ್ವರದಿಂದ ಉಂಟಾಗುವ ಸಾವು-ನೋವು ತಡೆಗಟ್ಟಬಹುದು.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಸ್ತೆ ಬದಿ ತ್ಯಾಜ್ಯ ತೆರವಿಗೆ ಜಿಪಂ ಸಿಇಒ ಸೂಚನೆ
ರಸ್ತೆಬದಿ ಹಾಗೂ ಸಾರ್ವಜನಿಕ ಪ್ರದೇಶಗಳಲ್ಲಿ ಸುರಿಯಲಾಗಿರುವ ತ್ಯಾಜ್ಯವನ್ನು ಮಳೆಗಾಲ ಪ್ರಾರಂಭವಾಗುವ ಮುಂಚಿತವಾಗಿ ವಿಲೇವಾರಿಗೊಳಿಸಬೇಕಿದೆ. ಈ ಬಗ್ಗೆ ಕೈಗೊಂಡ ಕ್ರಮಗಳ ಕುರಿತು ಛಾಯಾಚಿತ್ರ ಸಹಿತ ವರದಿಯನ್ನು ಮೇ 20ರೊಳಗೆ ಕಚೇರಿಗೆ ಸಲ್ಲಿಸಬೇಕು ಎಂದು ಸಿಇಒ ಆದೇಶಿಸಿದ್ದಾರೆ.
ಬೇಸಿಗೆ ರಜೆಯಲ್ಲಿ ಪರಿಹಾರ ತರಗತಿ ನಡೆಸುವುದಕ್ಕೆ ಐಟಾ ಆಕ್ಷೇಪ
ಅಧಿಕಾರಿಗಳು ನಮ್ಮ ಮನವಿಯನ್ನು ಪರಿಗಣಿಸಿ ವಿದ್ಯಾರ್ಥಿಗಳ ಶೈಕ್ಷಣಿಕ ಯಶಸ್ಸನ್ನು ಖಾತ್ರಿಪಡಿಸುವ ಜತೆಗೆ ಶಿಕ್ಷಕರ ಹಿತವನ್ನು ಎತ್ತಿ ಹಿಡಿಯುವ ನಿರ್ಧಾರವನ್ನು ತೆಗೆದುಕೊಳ್ಳಬೇಕೆಂದು ಐಟಾದ ರಾಜ್ಯಾಧ್ಯಕ್ಷ ಎಂ.ಆರ್. ಮಾನ್ವಿ ಆಗ್ರಹಿಸಿದ್ದಾರೆ.
ತೂಬಿನಕೆರೆಯಲ್ಲಿ ಬೋನಿಗೆ ಬಿದ್ದ 3 ವರ್ಷದ ಹೆಣ್ಣು ಚಿರತೆ..!
ತೂಬಿನಕೆರೆ ಗ್ರಾಮದ ಸುತ್ತಮುತ್ತ ಹಲವು ದಿನಗಳಿಂದ ಚಿರತೆ ಹಾವಳಿ ಹೆಚ್ಚಾಗಿತ್ತು. ಈ ಬಗ್ಗೆ ಗ್ರಾಮಸ್ಥರು ದೂರು ನೀಡಿದ್ದ ಹಿನ್ನೆಲೆಯಲ್ಲಿ ಚಿರತೆ ಸೆರೆ ಹಿಡಿಯಲು ಗ್ರಾಮದ ರಾಮೇಗೌಡ ಹಾಗೂ ಬೋರೇಗೌಡ ಎಂಬುವವರ ಜಮೀನಿನಲ್ಲಿ ಬೋನ್ ಇರಿಸಲಾಗಿತ್ತು. ಬುಧವಾರ ರಾತ್ರಿ 3 ವರ್ಷದ ವಯಸ್ಸಿನ ಹೆಣ್ಣು ಚಿರತೆ ಸೆರೆಯಾಗಿದೆ.
ಬನ್ನಿ ಮಹಾಂಕಾಳಿ ರಥೋತ್ಸವ ಸಂಪನ್ನ
ಹೊನ್ನಾಳಿ ಪಟ್ಟಣದ ಬನ್ನಿ ಮಹಾಂಕಾಳಿ ದೇವತೆಯ 8ನೇ ವರ್ಷದ ರಥೋತ್ಸವ ದೇವಸ್ಥಾನ ಪಕ್ಕದ ಮೈದಾನದಲ್ಲಿ ಅದ್ಧೂರಿಯಾಗಿ ನಡೆಯಿತು. ಬನ್ನಿ ಮಹಾಂಕಾಳಿ ರಥವನ್ನು ವಿವಿಧ ಹೂಗಳಿಂದ ಅಲಂಕರಿಸಿ, ಗಾಲಿಗಳಿಗೆ ಎಣ್ಣೆಯನ್ನು ಹಾಕಿ ರಥವನ್ನು ಅಂದವಾಗಿ ಶೃಂಗರಿಸಲಾಗಿತ್ತು.
ಎಲ್ಲರ ಲೇಸು ಬಯಸಿದ ಶರಣರು: ಡಾ.ಬಸವರಾಜ
12ನೇ ಶತಮಾನದ ಬಸವಾದಿ ಶರಣರು ಜೀವವಿರೋಧಿಯಾದ ಸ್ಥಾವರ ತತ್ವ ಮತ್ತು ಕರ್ಮಸಿದ್ಧಾಂತಕ್ಕೆ ಬದಲಾಗಿ ಜೀವಪರವಾದ ಜಂಗಮ ತತ್ವ ಮತ್ತು ಕಾಯಕ ಸಿದ್ಧಾಂತ ಜಾರಿಗೆ ತಂದು, ಲೋಕದ ಸಕಲರಿಗೂ ಲೇಸನೆ ಬಯಸಿದರು ಎಂದು ಶಂಕರಘಟ್ಟದ ಸಂಸ್ಕೃತಿ ಚಿಂತಕ ಡಾ.ಬಸವರಾಜ ಹೇಳಿದ್ದಾರೆ.
< previous
1
...
10968
10969
10970
10971
10972
10973
10974
10975
10976
...
14721
next >
Top Stories
ಒಂದು ದಿನದ ಟ್ರಾಫಿಕ್ ಪೊಲೀಸ್ ಆದ ಶಾಸಕ ಸುರೇಶ್ ಕುಮಾರ್!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್ಗೆ 25 : ನಾಡಿದ್ದಿಂದ ರಜತ ಮಹೋತ್ಸವ