• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಂಸಲೇಖರಿಗೆ ಪಿಎಚ್‌ಡಿಯಲ್ಲಿ ಗೈಡ್ ಆಗಿದ್ದ ಡಾ.ಹನುಮಣ್ಣ ನಾಯಕ ದೊರೆ ನಿಧನ
ಹಂಸಲೇಖರಿಗೆ ಪಿಎಚ್‌ಡಿಯಲ್ಲಿ ಗೈಡ್ ಆಗಿದ್ದ ಡಾ.ಹನುಮಣ್ಣ ನಾಯಕ ದೊರೆ ನಿಧನ
ಬಿಜೆಪಿ ಅಧಿಕಾರಕ್ಕೆ ತರಲು ವಿಜಯೇಂದ್ರ ಜೊತೆ ಪ್ರವಾಸ: ನಿರ್ಗಮನ ಅಧ್ಯಕ್ಷ ನಳಿನ್‌ ಕುಮಾರ್‌
ಬಿಜೆಪಿ ಅಧಿಕಾರಕ್ಕೆ ತರಲು ವಿಜಯೇಂದ್ರ ಜೊತೆ ಪ್ರವಾಸ: ನಳಿನ್ನ್‌ ಕುಮಾರ್ರ್‌ ಕಟೀಲು
ಸಗಟು ಈರುಳ್ಳಿ ಬೆಲೆ ಕುಸಿತ, ನಷ್ಟ ಅನುಭವಿಸುತ್ತಿರುವ ರೈತ
ಗದಗ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಮಳೆ ಕೊರತೆಯಿಂದಾಗಿ ಈರುಳ್ಳಿ ಸಂಪೂರ್ಣ ಹಾಳಾಗಿದ್ದು, ಉಳಿದಿರುವ ಅಲ್ಪ ಸ್ವಲ್ಪ ಈರುಳ್ಳಿಯನ್ನು ಮಾರಾಟಕ್ಕೆ ತಂದಿರುವ ಜಿಲ್ಲೆಯ ರೈತರಿಗೆ ಈಗ ಬೆಲೆ ಕುಸಿತದ ಸಂಕಟ ಕಾಡುತ್ತಿದೆ.
ಮಾನವೀಯತೆ ಮೆರೆದ ಪುರಸಭೆ ಮಾಜಿ ಅಧ್ಯಕ್ಷ ಟಿ.ಕೆ.ರಮೇಶ್
ಮಾನವೀಯತೆ ಮೆರೆದ ಪುರಸಭೆ ಮಾಜಿ ಅಧ್ಯಕ್ಷ ಟಿ.ಕೆ.ರಮೇಶ್
ವಿದ್ಯಾರ್ಥಿಗಳ ಸಮಸ್ಯೆ ಇತ್ಯರ್ಥಕ್ಕೆ ಪ್ರಾಮಾಣಿಕ ಪ್ರಯತ್ನ: ಸಾಗರ ಖಂಡ್ರೆ
ರಾಜ್ಯದ ವಿದ್ಯಾರ್ಥಿಗಳ ಹಕ್ಕುಗಳಿಗಾಗಿ ಜವಾಬ್ದಾರಿಯಿಂದ ಹೋರಾಡಿ ಅವರಿಗೆ ನ್ಯಾಯ ಸಿಗುವಂತೆ ಮಾಡುತ್ತೇನೆ, ವಿದ್ಯಾರ್ಥಿಗಳ ಸಮಸ್ಯೆಗಳ ಇತ್ಯರ್ಥಕ್ಕೆ ಪ್ರಾಮಾಣಿಕ ಪ್ರಯತ್ನ ನನ್ನದಾಗಿರುತ್ತದೆ ಎಂದು ಭಾರತೀಯ ರಾಷ್ಟೀಯ ವಿದ್ಯಾರ್ಥಿಗಳ ಒಕ್ಕೂಟದ ನೂತನ ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಗರ ಈಶ್ವರ ಖಂಡ್ರೆ ಭರವಸೆ ನೀಡಿದರು
ಚಿಂದಿ ಆಯುವವರನ್ನು ನರೇಗಾದತ್ತ ಸೆಳೆಯಲು ಕಾರ್ಯಕ್ರಮ
ನರೇಗಾ ಯೋಜನೆಯಡಿ ಪ್ರತಿ ಕುಟುಂಬಕ್ಕೆ ಒಂದು ಆರ್ಥಿಕ ವರ್ಷದಲ್ಲಿ ದಿನಕ್ಕೆ ₹೩೧೬ಗಳಂತೆ ಕನಿಷ್ಠ ೧೦೦ ದಿನಗಳ ಉದ್ಯೋಗ ಒದಗಿಸಿ ಅವರ ಜೀವನಕ್ಕೆ ಭದ್ರತೆ ಒದಗಿಸಲಾಗುತ್ತಿದೆ.
ಪುತ್ತೂರಲ್ಲಿ ಪುತ್ತಿಲ ಪರಿವಾರ ಮುಖಂಡನ ಕೊಲೆ ಯತ್ನ
ಪುತ್ತಿಲ ಪರವಾರ ಮುಖಂಡನ ಕೊಲೆಗೆ ಯತ್ನ, ೯ ಮಂದಿ ಬಂಧನ
ಹೇಮಗಿರಿಮಠದಲ್ಲಿ ಕಳ್ಳತನ, ಬೆಚ್ಚಿದ ಭಕ್ತರು
ಹಾವೇರಿ ಜಿಲ್ಲೆಯ ಗುತ್ತಲ ಪಟ್ಟಣದ ಹೇಮಗಿರಿಮಠದಲ್ಲಿನ ವಿವಿಧ ಬೆಳ್ಳಿ ಹಾಗೂ ಬಂಗಾರದ ವಸ್ತುಗಳು ಶುಕ್ರವಾರ ಬೆಳಗಿನ ಜಾವ ಕಳ್ಳತನವಾಗಿದೆ. ಸುಮಾರು ₹9.28 ಲಕ್ಷ ಮೌಲ್ಯದ ವಸ್ತುಗಳು ಕಳ್ಳತನವಾಗಿದೆ. ಘಟನಾ ಸ್ಥಳಕ್ಕೆ ಬೆರಳಚ್ಚ ತಜ್ಞರು, ಶ್ವಾನ ದಳದ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದರು.
43 ಗಂಟೆ ಕಾಲ ಸಮುದ್ರದಲ್ಲಿ ಈಜಿ ಬದುಕುಳಿದ ಮೀನುಗಾರ
ದೋಣಿಯಿಂದ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದ ಮೀನುಗಾರನೋಬ್ಬ ಸತತ ಎರಡು ದಿನ ಈಜಾಡುತ್ತಾ ಜೀವನ್ಮರಣದ ಹೋರಾಟ ನಡೆಸಿ ಬದುಕುಳಿದಿದ್ದು, ನಂಬಲಸಾಧ್ಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಕಾಂಗ್ರೆಸ್ ಸರ್ಕಾರ ಇನ್ನು ಟೇಕಫ್ ಆಗಿಲ್ಲ: ಕೆ.ಸುರೇಶ್‌ಗೌಡ
ಅಧಿಕಾರಕ್ಕೆ ಬಂದು 6 ತಿಂಗಳಾದ್ರು ಇನ್ನು ಕಾಂಗ್ರೆಸ್ ಸರ್ಕಾರ ಟೇಕಾಫ್ ಆಗಿಲ್ಲ. ಚೀಪ್ ಪಾಪುಲರಿಟಿ ಸ್ಕೀಂಗಳನ್ನು ಮಾಡಿಕೊಂಡು ಅದರ ಸುಳಿಯಲ್ಲಿ ಒದ್ದಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಕೆ. ಸುರೇಶ್‌ಗೌಡ ಆರೋಪಿಸಿದರು.
  • < previous
  • 1
  • ...
  • 10968
  • 10969
  • 10970
  • 10971
  • 10972
  • 10973
  • 10974
  • 10975
  • 10976
  • ...
  • 11216
  • next >
Top Stories
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
ಜಾತಿಗಣತಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆಗೆ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved