• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತ್ರಿವಳಿ ಕೊಲೆ ಆರೋಪಿ ಬಂಧನ
ತಾಲೂಕಿನ ಯಳ್ಳೂರಿನಲ್ಲಿ ಇತ್ತೀಚೆಗೆ ನಡೆದ ತ್ರಿವಳಿ ಕೊಲೆ ಪ್ರಕರಣದ ಆರೋಪಿ ಕುಮಾರಗೌಡ ಮರಿಗೌಡರನನ್ನು ಹುಬ್ಬಳ್ಳಿ ತಾಲೂಕಿನ ಅರಳಿಕಟ್ಟಿಯಲ್ಲಿ ಹಾನಗಲ್ಲ ಪೊಲೀಸರು ಬಂಧಿಸಿದ್ದಾರೆ.
ಕಾಂಗ್ರೆಸ್‌ 5 ವರ್ಷ ಆಡಳಿತ ನಡೆಸುವುದು ಅನುಮಾನ: ಬೆಲ್ಲದ
ಕಾಂಗ್ರೆಸ್‌ 5 ವರ್ಷ ಆಡಳಿತ ನಡೆಸುವುದು ಅನುಮಾನ: ಬೆಲ್ಲದ
ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ಶಾಸಕ ಬೆಲ್ಲದ
ಬಿಜೆಪಿ ಬರ ಅಧ್ಯಯನ ತಂಡದಿಂದ ಜಿಲ್ಲಾ ಪ್ರವಾಸ, ಜಮೀನುಗಳಿಗೆ ಭೇಟಿ
ಸಂವಿಧಾನ ಶಿಲ್ಪಿಗೆ ಅವಮಾನ: ಅಧಿಕಾರಿ ವಿರುದ್ಧ ಕ್ರಮಕ್ಕೆ ಆಗ್ರಹ
ನ. ೩ರಂದು ಜಿಲ್ಲೆಗೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗದಗ ನಗರದ ಜಿಮ್ಸ್ ಪಕ್ಕದಲ್ಲಿರುವ ಆಸ್ಪತ್ರೆ ಉದ್ಘಾಟನೆ ವೇಳೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ನೀಡಿ ಗೌರವಿಸಲು ಆಗಮಿಸಿದ್ದ ದಲಿತ ಸಿಬ್ಬಂದಿಯನ್ನು ಗದಗ ಜಿಮ್ಸ್ ನಿರ್ದೇಶಕ ಬಸವರಾಜ ಬೊಮ್ಮನಹಳ್ಳಿ ನಿಂದಿಸಿ ಆವಾಚ್ಯ ಶಬ್ದಗಳಿಂದ ನಿಂದಿಸಿ, ಗದರಿಸಿ ಹೊರಗೆ ಹೋಗುವಂತೆ ಬೆದರಿಕೆ ಹಾಕಿದ್ದಾರೆ ಎಂದು ಸಂಘಟನೆ ಮುಖಂಡರು ಆರೋಪಿಸಿ ದಲಿತ ಸಂಘಟನೆಗಳ ಮುಖಂಡರು ಗುರುವಾರ ತಹಸೀಲ್ದಾರ್ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಪ್ರತಿಮಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಗೆ ವಿಧಿಸಿ
ರಾಮನಗರ: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಕೆ.ಎಸ್. ಪ್ರತಿಮಾ ಹತ್ಯೆ ಖಂಡಿಸಿ ಹಾಗೂ ಹತ್ಯೆ ಮಾಡಿದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಗುರುವಾರ ಪ್ರತಿಭಟನೆ ನಡೆಸಿದರು.
ಎಸ್‌ಡಿಎಂಸಿ ಅಧ್ಯಕ್ಷರ ಆಯ್ಕೆ ವೇಳೆ ಗದ್ದಲ, ಓರ್ವನ ಮೇಲೆ ಹಲ್ಲೆ
ಶಿರಹಟ್ಟಿ ತಾಲೂಕಿನ ತಂಗೋಡ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಎಸ್‌ಡಿಎಂಸಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯುವ ವೇಳೆ ಶಾಲೆಯ ಕಾಂಪೌಂಡ್‌ ಹೊರಗಡೆ ಇದ್ದ ಒಂದು ಗುಂಪಿನ ಜನರ ಮಧ್ಯೆ ಮಾತಿನ ಚಕಮಕಿ ಬೆಳೆದು ಕೈಕೈ ಮಿಲಾಯಿಸಿ ಓರ್ವನ ಮೇಲೆ ಹಲ್ಲೆ ಮಾಡಿದ್ದು, ಶಿರಹಟ್ಟಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಚಿಕಿತ್ಸೆ ಫಲಿಸದೆ ವಿದ್ಯಾರ್ಥಿ ಸಾವು
ದಾಬಸ್‌ಪೇಟೆ: ಇತ್ತೀಚೆಗೆ ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಕೋಟ ಶ್ರೀನಿವಾಸ್ ಪೂಜಾರಿ ನೇತೃತ್ವದಲ್ಲಿ ಬರ ಅಧ್ಯಯನ
ಕುಂದಾಣ: ರಾಜ್ಯದಲ್ಲಿ 39 ಲಕ್ಷ ಹೆಕ್ಟೇರ್ ಕೃಷಿ ಭೂಮಿ ಬರದಿಂದಾಗಿ ಒಣಗಿದೆ. ಇದರಿಂದಾಗಿ 33 ಸಾವಿರ ಕೋಟಿ ನಷ್ಟವಾಗಿದ್ದು, ಬಿಜೆಪಿ ಬರ ಅಧ್ಯಯನ ಆರಂಭಿಸಿದ ಬಳಿಕ ಜನರ ಕಣ್ಣಿಗೆ ಮಂಕು ಬಳಿಯಲು ಕೇವಲ 324 ಕೋಟಿ ಹಣ ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ ಎಂದು ಮಾಜಿ ಸಚಿವ, ವಿಧಾನ ಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಆರೋಪಿದರು.
ಹಿಂದೂ ಶಬ್ಧ ಬಳಸುವ ಲಿಂಗಾಯತರಿಗೆ ಭವಿಷ್ಯವಿಲ್ಲ
ಕನ್ನಡಪ್ರಭ ವಾರ್ತೆ ಧಾರವಾಡಹಿಂದೂ ಶಬ್ಧ ಬಳಸುವ ಲಿಂಗಾಯತರಿಗೆ ಭವಿಷ್ಯವಿಲ್ಲ ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬೈಲೂರ ನಿಷ್ಕಲ ಮಂಟಪದ ನಿಜಗುಣಪ್ರಭ ಸ್ವಾಮೀಜಿ ಹೇಳಿದರು.ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಧಾರವಾಡ ಜಿಲ್ಲಾ ಘಟಕ ಲಿಂಗಾಯತ ಭವನದಲ್ಲಿ ಗುರುವಾರ ಹಮ್ಮಿಕೊಂಡ ಎಸ್ಸೆಸ್ಸೆಲ್ಸಿ-ಪಿಯುಸಿ ಮಕ್ಕಳ ಪ್ರತಿಭಾ ಪುರಸ್ಕಾರ ಮತ್ತು ಲಿಂಗಧಾರಣೆ ಸಮಾರಂಭದ ಸಾನ್ನಿಧ್ಯದಲ್ಲಿ ಮಾತನಾಡಿದ ಅವರು, ಮೊದಲು ಧರ್ಮದ ಬಗ್ಗೆ ಲಿಂಗಾಯತರಲ್ಲಿರುವ ಗೊಂದಲ ನಿವಾರಿಸಬೇಕಿದೆ. ಪ್ರತ್ಯೇಕ ಧರ್ಮ ಬೇಕಾದರೆ,ಲಿಂಗಾಯತರು ಹಿಂದೂ ಪದ ಕೈಬಿಡಲು ಕೂಡ ಕೋರಿದರು.
ದಕ.ದಲ್ಲಿ ದಿಢೀರ್ ಭಾರಿ ಗಾಳಿ ಮಳೆಗೆ ಹಾನಿ
ದ.ಕ.ದಲ್ಲಿ ಗುಡುಗು ಮಿಂಚು ಸಹಿತ ಇಡೀ ರಾತ್ರಿ ಮಳೆ
  • < previous
  • 1
  • ...
  • 10970
  • 10971
  • 10972
  • 10973
  • 10974
  • 10975
  • 10976
  • 10977
  • 10978
  • ...
  • 11215
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved