• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧಾರಾಕಾರ ಮಳೆಗೆ ಮನೆ ಮೇಲೆ ಬಿದ್ದ ಬೃಹತ್ ಮರ
ಆಶಾ ಕಾರ್ಯಕರ್ತೆ ವಿನೂತ, ತಿಮ್ಮಪ್ಪ ದಂಪತಿ ಸಣ್ಣ-ಪುಟ್ಟ ಗಾಯಗಳಿಗೆ ಈಡಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗ್ರಾಪಂ ಅಧ್ಯಕ್ಷರು ಕ್ರಿಯಾಶೀಲ‌‌ರಾದಲ್ಲಿ ಅಭಿವೃದ್ಧಿ ಸಾಧ್ಯ
ಸೋಮವಾರ ರೋಣ ತಾಪಂ ಸಭಾ ಭವನದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ರೋಣ-ಗಜೇಂದ್ರಗಡ ತಾಲೂಕು ಪಂಚಾಯಿತಿ ಸಹಯೋಗದೊಂದಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಜರುಗಿದ ತರಬೇತಿ ಕಾರ್ಯಾಗಾರದಲ್ಲಿ ಪದ್ಮಶ್ರೀ ಪುರಸ್ಕೃತ ಡಾ. ಶ್ಯಾಮ ಸುಂದರ ಪಾಲಿವಾಲ ಗ್ರಾಪಂ ಅಧ್ಯಕ್ಷರ ಜೊತೆಗೆ ಸಮಾಲೋಚನೆ ಹಾಗೂ ಸಂವಾದ ನಡೆಸಿ ಮಾತನಾಡಿದರು.
ಹಾನಗಲ್ಲಿನಲ್ಲಿ ಹಿಂದು ಮಹಾ ಶಕ್ತಿ ಪ್ರದರ್ಶನ
ವಿಜಯದಶಮಿಯಂದು ಹಾನಗಲ್ಲ ತಾರಕೇಶ್ವರ ಪಲ್ಲಕ್ಕಿಗೆ ಅಡ್ಡಿಪಡಿಸಿದ್ದನ್ನು ಖಂಡಿಸಿ ಹಿಂದು ಹಿತರಕ್ಷಕ ವೇದಿಕೆ ವತಿಯಿಂದ ಪಲ್ಲಕ್ಕಿ ಉತ್ಸವ- ಶೋಭಾಯಾತ್ರೆ ನಡೆಸಿ ಶಾಂತವಾಗಿ ಪ್ರತಿಭಟನೆ ನಡೆಸಲಾಯಿತು.
ಪರಿಸರ ಸ್ನೇಹಿ ದೀಪಾವಳಿ ಆಚರಿಸಿ: ದಿವ್ಯಾಪ್ರಭು
ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಮನವಿ । ಹಸಿರು ಪಟಾಕಿ ಮಾತ್ರ ಬಳಕೆ, ಮಾರಾಟಕ್ಕೆ ಅವಕಾಶ
ಮಲೆನಾಡಿನ ಬೆಳೆಗಳಿಗೆ ಚೈತನ್ಯ ತುಂಬಿದ ಹಿಂಗಾರು
ತಾಲೂಕಿನಾದ್ಯಂತ ಕಳೆದ ತಿಂಗಳ ಅಂತರದಲ್ಲಿ ಎರಡು ದಿನಗಳ ಕಾಲ ಸುರಿದ ಹಿಂಗಾರು ಮಳೆ ತಾಲೂಕಿನ ವಾಣಿಜ್ಯ ಬೆಳೆಗಳಿಗೆ ಹೊಸ ಚೈತನ್ಯ ನೀಡಿದೆ. ವಾಣಿಜ್ಯ ಬೆಳೆಗಳಾದ ಕಾಫಿ, ಏಲಕ್ಕಿ ಹಾಗೂ ಕಾಳು ಮೆಣಸು ಹಾಗೂ ಭತ್ತದ ಬೆಳೆಗಳಲ್ಲಿ ಅ.೩೦ ಹಾಗೂ ೩೧ ರಂದು ತಾಲೂಕಿನ ಹಲವೆಡೆ 1 ರಿಂದ 3 ಇಂಚುವರಗೆ ಉತ್ತಮ ಪ್ರಮಾಣದ ಹಿಂಗಾರು ಮಳೆ ಪರಿಣಾಮ ಹೊಸ ಚೇತನ ಉದ್ಭವಿಸಿದೆ
ತಡರಾತ್ರಿಯೂ ಮುಂದುವರಿದ ಸಂಸದ ಸಂಗಣ್ಣ ಕರಡಿ ಉಪವಾಸ ಸತ್ಯಾಗ್ರಹ
ವಿದ್ಯುತ್ ಸಮಸ್ಯೆ ನೀಗಿಸುವಂತೆ ಆಗ್ರಹಿಸಿ ಜಿಲ್ಲಾಡಳಿತ ಭವನದ ಎದುರು ಸೋಮವಾರ ಉಪವಾಸ ಸತ್ಯಾಗ್ರಹ ಆರಂಭಿಸಿದ ಸಂಸದ ಸಂಗಣ್ಣ ಕರಡಿ ತಡರಾತ್ರಿಯೂ ಮುಂದುವರೆಸಿದ್ದಾರೆ.
ವ್ಯಾಪಾರೀಕರಣಕ್ಕೆ ಒಳಗಾದ ಜ್ಯೋತಿಷ್ಯಶಾಸ್ತ್ರ
ಮಹಿಳೆಯರಿಗೆ ನಮ್ಮ ದೇಶದಲ್ಲಿ ಮಾತೃಸ್ಥಾನ ಕಲ್ಪಿಸಲಾಗಿದ್ದು, ಭೂಮಿ-ಪ್ರಕೃತಿಗಳನ್ನು ದೈವ ಸ್ವರೂಪವೆಂದು ಭಾವಿಸಲಾಗುತ್ತದೆ
ದೈಹಿಕ ಸ್ವಾಧೀನ ಕಳೆದರೂ ಕಂಗೆಡದೆ ಉದ್ಯಮಿಯಾದ ಪೂರ್ಣಿಮಾ ಭಟ್‌
ಕುಳಿತಲ್ಲೇ ಅಂತಹ ಕರಕುಶಲ ಕಲಾ ವಸ್ತುಗಳನ್ನು ರೂಪಿಸಬಹುದು ಎಂದು ನಿಶ್ಚಯಿಸಿದ ಬಿಕಾಂ ಪಧವಿಧರೆಯಾದ ಅವರು, ಯೂಟ್ಯೂಬ್ ಮೂಲಕ ಅದರ ಬಗ್ಗೆ ಹೆಚ್ಚಿನ ಕೌಶಲ್ಯ ಹೊಂದಿಸಿಕೊಂಡರು. ತನ್ನ ದುಃಸ್ಥಿತಿಯ ಸ್ಥಿತಿಯಲ್ಲಿ ‘ಕ್ರೋಶೆಟ್‌ ಆನ್ ವ್ಹೀಲ್ಸ್’ ಎಂಬ ಸಂಸ್ಥೆ ಪ್ರಾರಂಭಿಸಿದರು.
ಜನತೆಯನ್ನು ಕತ್ತಲೆಗೆ ದೂಡಿರುವ ರಾಜ್ಯ ಸರ್ಕಾರ: ಸುರೇಶ್‌ ಗೌಡ
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ಜನತೆಯನ್ನು ಕತ್ತಲೆಗೆ ದೂಡಿದೆ ಎಂದು ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶಗೌಡ ಆರೋಪಿಸಿದ್ದಾರೆ.
ಕಾಂಗ್ರೆಸ್ ಮಾನ ಉಳಿಸಿಕೊಳ್ಳಲು ಕೇಂದ್ರವನ್ನು ದೂರುತ್ತಿದೆ: ಕೋಟ
ಸರ್ಕಾರ ತಕ್ಷಣ 5 ಸಾವಿರ ಕೋಟಿ ರು. ಪರಿಹಾರ ಬಿಡುಗಡೆ ಮಾಡಿ, ಜಿಲ್ಲಾಧಿಕಾರಿ ಮೂಲಕ ಸಂಕಷ್ಟದಲ್ಲಿರುವ ರೈತರಿಗೆ ಗೊಬ್ಬರ, ಬಿತ್ತನೆ ಬೀಜ ವಿತರಿಸುವ ವ್ಯವಸ್ಥೆ ಮಾಡಬೇಕಾಗಿತ್ತು.
  • < previous
  • 1
  • ...
  • 10972
  • 10973
  • 10974
  • 10975
  • 10976
  • 10977
  • 10978
  • 10979
  • 10980
  • ...
  • 11198
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved