• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಂಗಳೂರಿನಲ್ಲಿ 8 ತಿಂಗಳಲ್ಲಿ 1,134 ಕಡೆ ರಾಜಕಾಲುವೆ ಒತ್ತುವರಿ
ಬೆಂಗಳೂರಿನಲ್ಲಿ 8 ತಿಂಗಳಿನಲ್ಲೇ ಹೊಸದಾಗಿ 1134 ಕಡೆ ರಾಜಕಾಲುವೆ ಒತ್ತುವರಿ ಆಗಿದೆ. ಇದರಿಂದ ಮಳೆ ನೀರು ಮನೆಗಳಿಗೆ ನುಗ್ಗುವ ಭಯ ಶುರುವಾಗಿದೆ.
ಪ್ರಜ್ವಲ್‌ ಬಂಧಿಸಿ: ಸಿಎಂಗೆ 107 ಸಾಹಿತಿಗಳಿಂದ ಪತ್ರ
ಎಲ್ಲಿದ್ದರೂ ಆತನನ್ನು ಕರೆತಂದು ಜೈಲಿಗೆ ಹಾಕಿ. ಅವರ ಕುಟುಂಬದ ಎಲ್ಲ ಸರ್ಕಾರಿ ಸೌಲತ್ತು ರದ್ದುಪಡಿಸಿ ಎಂದು 107 ಸಾಹಿತಿಗಳು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.
770 ಅಮರ ಗಣಂಗಳನ್ನು ತನ್ನೇತ್ತರಕ್ಕೆ ಏರಿಸಿದ ಬಸವಣ್ಣ: ಸುರೇಶ ಚನ್ನಶೆಟ್ಟಿ
ಬೀದರ ತಾಲೂಕಿನ ನಿಜಾಂಪೂರ ಗ್ರಾಮದಲ್ಲಿ ನಿರ್ಹಂಕಾರ ಬಂಡಿ ಅವರ ಸಂಪಾದಿತ ಬಸವ ಬಳ್ಳಿ ಎಂಬ ಕೃತಿ ಬಿಡುಗಡೆಗೊಳಿಸಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಸುರೇಶ ಚನ್ನಶೆಟ್ಟಿ ಮಾತನಾಡಿದರು.
ಮಳೆಯಾದರೂ ಭರ್ತಿಯಾಗದ ಕೆರೆ ಕಟ್ಟೆಗಳು

ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಮುಂಗಾರಿನ ಆಗಮನ ವಿಳಂಬವಾಗುತ್ತಿದ್ದು, ಈ ವರ್ಷವೂ ಜಿಲ್ಲೆಯ ವಿವಿಧೆಡೆ ಕಳೆದ ಎರಡು ಮೂರು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. 

ಪಹಣಿಗೆ ಆಧಾರ್‌ ಸಂಖ್ಯೆ ಜೊಡಣೆ ಕಡ್ಡಾಯ
ರೈತ ಬಾಂದವರು ಸರ್ಕಾರದ ನಿರ್ದೇಶನದಂತೆ ರೈತರು ತಮ್ಮ ಜಮೀನಿನ ಪಹಣಿ ಪತ್ರಿಕೆ (ಆರ್.ಟಿ.ಸಿ)ಗಳಿಗೆ ಆಧಾರ ಸಂಖ್ಯೆ ಜೊಡಣೆ ಮಾಡುವದು ಕಡ್ಡಾಯವಾಗಿದೆ ಎಂದು ಚಿತ್ತಾಪುರ ತಹಸೀಲ್ದಾರ ತಿಳಿಸಿದ್ದಾರೆ.
ಇಬ್ಬರು ನ್ಯಾಯಾಧೀಶರಿಗೆ ಬೀಳ್ಕೊಡುಗೆ ಸಮಾರಂಭ
ಪಟ್ಟಣದ ನ್ಯಾಯಾಲಯದಿಂದ ಪದೋನ್ನತಿ ಹೊಂದಿದ ಹಾಗೂ ವರ್ಗಾವಣೆ ಹೊಂದಿದ ನ್ಯಾಯಾಧೀಶರನ್ನು ವಕೀಲರ ಸಂಘದಿಂದ ಬುಧವಾರ ಸನ್ಮಾನಿಸಲಾಯಿತು.
ರಾಜವೀರ ಮದಕರಿನಾಯಕನ ಪ್ರತಿಮೆಗೆ ಹೂಗಳ ಸಿಂಗಾರ
ಮದಕರಿನಾಯಕನ 242ನೇ ಪುಣ್ಯತಿಥಿಯಂದು ಕೋಟೆನಾಡಿನ ಜನರಿಂದ ಪುಷ್ಪನಮನ ಸಲ್ಲಿಸಲಾಯಿತು. ಇನ್ನು, ಇದೇ ದಿನ ಸಂಜೆ ಪಂಜಿನಾರತಿ ಕಾರ್ಯಕ್ರಮಕ್ಕೆ ಶಾಸಕ ವೀರೇಂದ್ರ ಪಪ್ಪಿ ಚಾಲನೆ ನೀಡಿದರು.
ಮರ ಗಣತಿ ಆದೇಶ ಹಿಂಪಡೆಯಲು ಆಗ್ರಹಿಸಿ ನಾಳೆ ಬಿಜೆಪಿ ಪ್ರತಿಭಟನೆ
ಕೊಡಗಿನ ತೋಟಗಳಲ್ಲಿರುವ ಮರಗಳ ಗಣತಿ ಕಾರ್ಯ ಜಿಲ್ಲೆಗೆ ಮಾರಕವಾಗಿದೆ. ಗಣತಿ ಆದೇಶ ತಕ್ಷಣ ಹಿಂದಕ್ಕೆ ಪಡೆಯಬೇಕೆಂದು ಬೆಳೆಗಾರರ ಪರವಾಗಿ ಬಿಜೆಪಿ ಈ ಹಿಂದೆಯೇ ಆಗ್ರಹಿಸಿದ್ದರೂ ಸರ್ಕಾರ ಯಾವುದೇ ಸ್ಪಂದನೆ ನೀಡಿಲ್ಲ. ಆದ್ದರಿಂದ ಶುಕ್ರವಾರ ಮಡಿಕೇರಿಯ ಅರಣ್ಯ ಭವನದ ಎದುರು ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ತಿಳಿಸಿದ್ದಾರೆ.
ರಂಗ ಮಾಧ್ಯಮ ಕಲೆಗಳ ಸಮ್ಮಿಶ್ರಣ: ಡಾ.ಬಸವರಾಜ್
ನಗರದ ಜ್ಞಾನಭಾರತಿ ಶಿಕ್ಷಣ ಮಹಾ ವಿದ್ಯಾಲಯದಲ್ಲಿ ಪ್ರಶಿಕ್ಷಣಾರ್ಥಿಗಳಿಗೆ ಹಮ್ಮಿಕೊಂಡಿದ್ದ ಶಿಕ್ಷಣದಲ್ಲಿ ರಂಗಕಲೆ ಒಂದು ದಿನದ ಕಾರ್ಯಾಗಾರವನ್ನು ಡಾ.ವಿ.ಬಸವರಾಜ್ ಉದ್ಘಾಟಿಸಿ ಮಾತನಾಡಿದರು.
ನರೇಗಾದಿಂದ ಬಾಳೆ ಬೆಳೆಗೆ ಸೌಲಭ್ಯ ಸ್ಥಗಿತಕ್ಕೆ ರೈತ ಸಂಘ ಖಂಡನೆ
ಕೇಂದ್ರ ಸರ್ಕಾರದ ನರೇಗಾ ಮೂಲಕ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡುತ್ತಿರುವುದು ರೈತರಿಗೆ ವರದಾನವಾಗಿದೆ. ಕೃಷಿ ಹೊಂಡ ನಿರ್ಮಾಣ, ಬದು ಹಾಕಿಕೊಳ್ಳುವುದು, ತೆಂಗು ಅಭಿವೃದ್ಧಿ, ಬಾಳೆ ಬೇಸಾಯ ಮುಂತಾದ ಹತ್ತು ಹಲವು ತೋಟಗಾರಿಕಾ ಬೆಳೆಗಳಿಗೆ ನರೇಗಾ ಯೋಜನೆ ಅನುಕೂಲ ಕಲ್ಪಿಸುತ್ತಿತ್ತು. ಆದರೆ, ಏಕಾಏಕಿ ನರೇಗಾ ವ್ಯಾಪ್ತಿಯಿಂದ ಬಾಳೆ ಬೆಳೆಯನ್ನು ಹೊರಗಿಟ್ಟಿರುವುದು ರೈತರಿಗೆ ಮಾಡಿರುವ ಮಹಾ ವಂಚನೆ.
  • < previous
  • 1
  • ...
  • 10973
  • 10974
  • 10975
  • 10976
  • 10977
  • 10978
  • 10979
  • 10980
  • 10981
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved