• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಧನೆ ಎಂಬುದಕ್ಕೆ ಭಗೀರಥ ಮಹರ್ಷಿಯೇ ನಿದರ್ಶನ: ಟಿ.ಜೆ. ಸುರೇಶ್ ಆಚಾರ್
ರಾಮಾಯಣದ ಬಾಲಕಾಂಡದಲ್ಲಿ ಭಗೀರಥ ಮಹರ್ಷಿಯ ಕತೆ ಬರಲಿದೆ. ಗುರುಭಕ್ತಿಗೆ ಏಕಾಗ್ರತೆ, ತಪೋನಿಷ್ಠೆಯಿಂದಾಗಿ ಭಗೀರಥ ಕಂಗೊಳಿಸುತ್ತಾರೆ. ಶಿವನ ಜಟೆಯಲ್ಲಿದ್ದ ಗಂಗೆಯನ್ನು ಧರೆಗೆ ತಂದ ಕೀರ್ತಿಗೆ ಪಾತ್ರರಾಗಿರುವ ಭಗೀರಥ ಅವರ ಪ್ರಯತ್ನಶೀಲತೆಯು ಭಗೀರಥ ಪ್ರಯತ್ನವೆಂಬ ನುಡಿಗಟ್ಟಾಗಿ ಕನ್ನಡಿಗರೆಲ್ಲರ ಸ್ಫೂರ್ತಿಯ ನೆಲೆಯಾಗಿದೆ.
ಅಂಕಿತಾ, ನವನೀತ್‌ಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸನ್ಮಾನ
ಕನ್ನಡಪ್ರಭ ವಾರ್ತೆ ಬಾಗಲಕೋಟೆ: ಬೆಂಗಳೂರು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಕಚೇರಿಯಲ್ಲಿ ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮೆಳ್ಳಿಗೇರಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕಣ್ಣೂರ ಹಾಗೂ ರಾಜ್ಯಕ್ಕೆ 3ನೇ ರ್‍ಯಾಂಕ್‌ ಪಡೆದ ಮಂಡ್ಯ ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ ನವನೀತ ಅವರನ್ನು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ವತಿಯ ಸನ್ಮಾನಿಸಿ ಗೌರವಿಸಲಾಯಿತು.
17 - 19ರ ವರೆಗೆ ಅದಿತಿ ಗ್ಯಾಲರಿಯಲ್ಲಿ ಪ್ರಾಚೀನ ಕಲ್ಲಚ್ಚು ಕಲಾಕೃತಿಗಳ ಪ್ರದರ್ಶನ
17ರಿಂದ 19 ರವರೆಗೆ ಅದಿತಿ ಗ್ಯಾಲರಿಯಲ್ಲಿ ಪ್ರಾಚೀನ ಕಲ್ಲಚ್ಚು ಕಲಾಕೃತಿಗಳ ಪ್ರದರ್ಶನ ನಡೆಯಲಿದೆ. ಮಂಗಳೂರಿನ ನೇಮಿರಾಜ್‌ ಶೆಟ್ಟಿ ಕಲಾ ಪ್ರದರ್ಶನ ಉದ್ಘಾಟಿಸಲಿದ್ದಾರೆ.
ಬರ ಪರಿಹಾರಕ್ಕೆ ಒತ್ತಾಯಿಸಿ ರೈತ ಸಂಘದಿಂದ ಪ್ರತಿಭಟನೆ
ಬರಗಾಲದಿಂದ ಸಂಪೂರ್ಣ ಬೆಳೆ ನಾಶವಾಗಿ ವಿಮಾ ಕಂಪನಿ ಮಧ್ಯಂತರ ಪರಿಹಾರವಾಗಿ ಕೇವಲ ಶೇ ೨೫ ಕೊಟ್ಟಿದ್ದು, ಬೇಕಾಬಿಟ್ಟಿ ಸಮೀಕ್ಷ ನಡೆಸಿ ಬೆಳೆ ವಿಮೆಯಲ್ಲಿ ಅನ್ಯಾಯ ಮಾಡಿದ್ದಾರೆ. ಕೂಡಲೇ ಜಿಲ್ಲಾಡಳಿತ ಪುನರ್ ಪರಿಶೀಲಿಸಿ ವಿಮೆ ಹಣ ಕೋಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಬಸವಣ್ಣನ ವಚನಗಳ ಹಸ್ತಪ್ರತಿ ಡಿಜಿಟಲ್‌ ಆಗಲಿ
ಕಾಲ ಬದಲಾದಂತೆ ನವ ಮಾಧ್ಯಮಗಳ ಮುಖಾಂತರ ಬಸವೇಶ್ವರ ವಚನ ಮತ್ತು ತತ್ವಗಳನ್ನು ಪ್ರಸಾರ ಮಾಡಬೇಕಾಗಿದೆ. ಅವರ ತತ್ವಗಳನ್ನು ನಿಷ್ಠೆಯಿಂದ ಆಚರಣೆ ಮಾಡುವ ಅಗತ್ಯವಿದೆ.
ಮತದಾರರ ವಿಶ್ವಾಸಗಳಿಸುವಲ್ಲಿ ಯಶಸ್ವಿಯಾಗಿದ್ದೇವೆ: ಎಚ್.ಡಿ. ತಮ್ಮಯ್ಯ
ಚಿಕ್ಕಮಗಳೂರು, ಕಾಂಗ್ರೆಸ್‌ ಪಕ್ಷ ಜನಪರವಾದ ಯೋಜನೆಗಳ ಮೂಲಕ ಮತದಾರರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ಅತ್ತಾವರ ಕೆಎಂಸಿಯಲ್ಲಿ ವಿಶ್ವ ದಾದಿಯರ ದಿನಾಚರಣೆ
ದಾದಿಯರ ಪ್ರತಿನಿಧಿಯಾದ ಫ್ಲಾರೆನ್ಸ್ ನೈಟಿಂಗೇಲ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕೇಕ್‌ ಕತ್ತರಿಸುವ ಮೂಲಕ ದಿನವನ್ನು ಸಂಭ್ರಮಿಸಲಾಯಿತು.
ಐತಿಹ್ಯ ಪುಷ್ಕರಣಿಗಳಿಗೆ ಅಧಿಕಾರಿಗಳ ಭೇಟಿ
ತಾಲೂಕು ವ್ಯಾಪ್ತಿಯ ಐತಿಹಾಸಿಕ ಪುಷ್ಕರಣಿಗಳಿರುವ ಸ್ಥಳಕ್ಕೆ ಬುಧವಾರ ರಾಜ್ಯ ಪುರಾತತ್ವ, ಸಂಗ್ರಹಾಲಯಗಳು ಹಾಗೂ ಪರಂಪರೆ ಇಲಾಖೆ ಹಂಪಿಯ ಉಪನಿರ್ದೇಶಕ ಡಾ. ಆರ್. ಶೇಜೇಶ್ವರ ಭೇಟಿ ನೀಡಿ ವೀಕ್ಷಿಸಿದರು.
ಬಾಲಕಿ ಮೇಲೆ ವೃದ್ಧನಿಂದ ಲೈಂಗಿಕ ದೌರ್ಜನ್ಯ: ದೂರು
ಹೆಗ್ಗಾರದ ಕೃಷ್ಣ ಶಿವರಾಮ ಭಟ್ಟ ಬಂಧಿತ ಆರೋಪಿ. ಆರೋಪಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿ, ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು.
ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಸಿಡಿಲು ಸಹಿತ ಮಳೆ
ಕೊಯ್ಯೂರು ಗ್ರಾಮದ ಮೈಂದಕೊಡಿ ಲೋಕಯ್ಯ ಗೌಡರ ಮನೆಯ ಮುಂಭಾಗದಲ್ಲಿನ ತೆಂಗಿನ ಮರಕ್ಕೆ ಸಿಡಿಲು ಬಿದ್ದು ಬೆಂಕಿ ಹತ್ತಿಕೊಂಡ ಘಟನೆ ನಡೆಯಿತು.
  • < previous
  • 1
  • ...
  • 10974
  • 10975
  • 10976
  • 10977
  • 10978
  • 10979
  • 10980
  • 10981
  • 10982
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved