• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಸ್ತಿಕೊಪ್ಪ ಸರ್ಕಾರಿ ಶಾಲೆಯಲ್ಲಿ ಅಪಾಯಕಾರಿ ನೀರಿನ ಟ್ಯಾಂಕ್‌
ನೀರಿನ ಟ್ಯಾಂಕ್‌ಗೆ ಮಕ್ಕಳು ಪದೇಪದೆ ಇಣುಕುವುದು, ಮಲಿನ ಕೈ ಅದ್ದುವುದು ಸಾಮಾನ್ಯವಾಗಿದೆ. ಹುಳುಗಳು ಬಿದ್ದು ನೀರು ಕಲುಷಿತಗೊಳ್ಳುತ್ತದೆ.
ಬರದ ವಾಸ್ತವ ಸ್ಥಿತಿ ಮನವರಿಕೆ ಮಾಡಲು ರಾಜ್ಯ ಸರ್ಕಾರ ವಿಫಲ
ರಾಜ್ಯ ಸರ್ಕಾರ ಈ ಮೊದಲು ಬರಗಾಲದ ಪರಿಸ್ಥಿತಿಯ ಸಮಗ್ರ ವಿವರವನ್ನು ಅಧಿಕಾರಿಗಳಿಂದ ಪಡೆದುಕೊಳ್ಳದೇ ಬೇಕಾಬಿಟ್ಟಿಯಾಗಿ ₹4 ಸಾವಿರ ಕೋಟಿ ಪರಿಹಾರಧನ ಮಂಜೂರು ಮಾಡುವಂತೆ ಕೇಂದ್ರವನ್ನು ಕೇಳಿತ್ತು. ನಂತರ ₹17 ಸಾವಿರ ಕೋಟಿ ಪರಿಹಾರವಾಗಿ ನೀಡಬೇಕೆಂದು ಕೇಂದ್ರಕ್ಕೆ ಕೇಳಿದೆ.
ಪಂಡಿತಾರಾಧ್ಯ ಶ್ರೀಗಳೇ ನಿಮಗೆ ಶೋಭೆ ತರಲ್ಲ: ಮುತಾಲಿಕ್
ಪಂಡಿತಾರಾಧ್ಯ ಶ್ರೀಗಳೇ ನಿಮಗೆ ಶೋಭೆ ತರಲ್ಲ: ಮುತಾಲಿಕ್
ಗುಳೆ ಬೇಡ, ಶೀಘ್ರದಲ್ಲಿ ನರೇಗಾ ಕೆಲಸ ಆರಂಭ-ಶಾಸಕ ಡಾ. ಲಮಾಣಿ
ಲಕ್ಷ್ಮೇಶ್ವರಕ್ಕೆ ಸಮೀಪದ ಹರದಗಟ್ಟಿ ಗ್ರಾಮದಲ್ಲಿ ಬಡಕೂಲಿ ಕಾರ್ಮಿಕರು ಕೂಲಿ ಅರಸಿ ಬೇರೆಡೆ ಹೊರಟಿರುವ ಗ್ರಾಮಸ್ಥರು ಎನ್ನುವ ಮಾಹಿತಿ ಬಂದ ಹಿನ್ನೆಲೆಯಲ್ಲಿ ಶಾಸಕ ಡಾ. ಚಂದ್ರು ಲಮಾಣಿ ಭಾನುವಾರ ಗ್ರಾಮಕ್ಕೆ ಭೇಟಿ ಗ್ರಾಮಸ್ಥರೊಂದಿಗೆ ಈ ಕುರಿತು ಚರ್ಚೆ ನಡೆಸಿದರು.
ವಿಶ್ವ ಪರ್ಯಾಯಕ್ಕೆ ವಿಜೃಂಭಣೆಯ ಹೊರೆಕಾಣಿಕೆ ಮೆರವಣಿಗೆಗೆ ನಿರ್ಧಾರ
ಜನವರಿಯಲ್ಲಿ ನಡೆಯಲಿರುವ ಪುತ್ತಿಗೆ ಮಠದ ಪರ್ಯಾಯ‌ ಮಹೋತ್ಸವದ ಹೊರೆಕಾಣಿಕೆ ಸಮಿತಿ ಸಭೆ ಪುತ್ತಿಗೆ ಮಠದ ಸಭಾಂಗಣದಲ್ಲಿ ಭಾನುವಾರ ನಡೆಯಿತು.
ಮಹಿಳೆಯರಿಗೆ ಶೇ.33 ಮೀಸಲು ಹಿಂದೆ ರಾಜಕೀಯ
ರಾಜ್ಯೋತ್ಸವ, ಪುಸ್ತಕ ಬಿಡುಗಡೆ, ಜಿಲ್ಲಾ ವನಿತಾ ಸಾಹಿತ್ಯ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೆ.ಷರೀಫಾ ಅನಿಸಿಕೆ
ಮೂರು ಗುಂಪುಗಳ ಸರ್ಕಾರದಿಂದ ಅಭಿವೃದ್ಧಿ ಸಾಧ್ಯವೇ?
ರಾಜ್ಯ ಕಾಂಗ್ರೆಸ್‌ನಲ್ಲಿ ಮೂರು ಗುಂಪುಗಳಾಗಿವೆ. ಒಬ್ಬೊಬ್ಬರದ್ದು ಒಂದೊಂದು ಗುಂಪು. ಡಾ. ಪರಮೇಶ್ವರದ್ದು ದಲಿತರ, ಸಿದ್ದರಾಮಯ್ಯನವರದ್ದು ಹಿಂದುಳಿದವರ ಹಾಗೂ ಡಿ.ಕೆ. ಶಿವಕುಮಾರ ಅವರದ್ದು ಗೌಡರ ಗುಂಪು. ಮೂರು ಗುಂಪುಗಳ ರಾಜ್ಯ ಸರ್ಕಾರದಿಂದ ಅಭಿವೃದ್ಧಿ ನಿರೀಕ್ಷಿಸಲು ಸಾಧ್ಯವೇ ಎಂದು ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಪ್ರಶ್ನಿಸಿದರು.
ಅಂಕಗಳಿಂದ ಮಾತ್ರವೇ ಮಕ್ಕಳ ಭವಿಷ್ಯ ಉಜ್ವಲವಾಗಲ್ಲ: ಸುಜಾತ ರಾಮಕೃಷ್ಣ ಅಭಿಮತ
ಬ್ರಹ್ಮಶ್ರೀ ನಾರಾಯಣ ಗುರು ಆರ್ಯ ಈಡಿಗ ಮಹಿಳಾ ಜಿಲ್ಲಾ ಸಂಘ ವತಿಯಿಂದ ಆಯೋಜಿಸಿದ್ದ ಪ್ರಶಸ್ತಿ ಪುರಸ್ಕಾರ ಮತ್ತು ವಾರ್ಷಿಕೋತ್ಸವ ಕಾರ್ಯಕ್ರಮ
ಬಿದರಿ ವೇದಿಕೆ ಕಾರ್‍ಯ ಮಾದರಿ: ರಹೀಂಖಾನ್
ಬೀದರ್‌ನಲ್ಲಿ ಸಂಗೀತ, ಸಾಂಸ್ಕೃತಿಕ ಚಟುವಟಿಕೆ ಆಯೋಜನೆ, ಶ್ಲಾಘನನೀಯ, ಲತಾ ಹಂಸಲೇಖಾಗೆ ಬಿದರಿ ದತ್ತಿ ಪ್ರಶಸ್ತಿ ಪ್ರದಾನ
ಡಿಸೆಂಬರ್‌ನಿಂದ ಯುವನಿಧಿ ಯೋಜನೆ ಚಾಲನೆ
. ಯುವನಿಧಿ ಯೋಜನೆಯನ್ನು ಸಹ ಜಾರಿಗೊಳಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ₹250 ಕೋಟಿ ಅನುದಾನ ನಿಗದಿಗೊಳಿಸಿಕೊಳ್ಳಲಾಗಿದೆ.
  • < previous
  • 1
  • ...
  • 10974
  • 10975
  • 10976
  • 10977
  • 10978
  • 10979
  • 10980
  • 10981
  • 10982
  • ...
  • 11198
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved